Headlines

ಶಿವಾನಂದ ನೀಲಣ್ಣನವರ್​​ ಕಳ್ಳಾಟ ಬಯಲು: ಶಿವಂ ಅಸೋಸಿಯೇಟ್ಸ್​ನಿಂದ 2,110 ಕೋಟಿ ವಂಚನೆ, ಇಡಿ ತನಿಖೆಯಲ್ಲಿ ಬಹಿರಂಗ – Kannada News | Belagavi shivam associates cheat investors of rs 2110 crore: found In ed investigation

ಬೆಂಗಳೂರು/ಬೆಳಗಾವಿ, (ಆಗಸ್ಟ್ 11): ಬೆಳಗಾವಿ (Belagavi) ಶಿವಾನಂದ ಸಿದ್ದಪ್ಪ ನೀಲನ್ನವರ್ ಎನ್ನುವರಿಗೆ ಸೇರಿದ ಶಿವಂ ಅಸೋಸಿಯೇಟ್ಸ್ ನಿಂದ (Shivam Associates) ಜನರಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಇಡಿ (Enforcement Directorate) ಪ್ರವೇಶ ಮಾಡಿದ್ದು,  ಶಿವಂ ಅಸೋಸಿಯೇಟ್ಸ್ ನಡೆಸಿದ ಕಳ್ಳಾಟವನ್ನು ಪತ್ತೆ ಮಾಡಿದೆ. ಹೌದು…. ಮಂಗಳೂರು ವಲಯ ಇಡಿ ಅಧಿಕಾರಿಗಳು ಬೆಳಗಾವಿ, ಚಿಕ್ಕೋಡಿ ಮತ್ತು ನಿಪ್ಪಾಣಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ಶಿವಾನಂದ ಸಿದ್ಧಪ್ಪ ನೀಲಣ್ಣವರ ಹಾಗೂ ಅವರ ಸಹಚರರು…

Read More

ರಸ್ತೆ ಕಾಮಗಾರಿ ನಿರ್ಲಕ್ಷ್ಯಕ್ಕೆ ಕೃಷ್ಣಾ ನದಿಗೆ ಬಿದ್ದ ಕಾರು; ಟೋಲ್ ಗೇಟ್ ಬಳಿ ತಪ್ಪಿದ ಭಾರಿ ದುರಂತ – Kannada News | Bilagi: PWD Negligence Causes Car Plunge into Krishna River; Locals Demand Action

ಬಾಗಲಕೋಟೆ, ಆ.11: ಬೀಳಗಿ ತಾಲೂಕಿನ ಗಲಗಲಿ-ರಬಕವಿ ಗ್ರಾಮಗಳ ನಡುವೆ ಕೃಷ್ಣಾ ನದಿಗೆ ಕಾರೊಂದು ಬಿದ್ದ ಭೀಕರ ಘಟನೆ ನಡೆದಿದೆ. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಹಾಗೂ ಲೋಕೋಪಯೋಗಿ ಇಲಾಖೆ (PWD) ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀಳಗಿ ತಾಲೂಕಿನ ಕೋಲೂರು ಗ್ರಾಮದ ನಿವಾಸಿ ಸುನೀಲ್ ಅಂಬಿಗೇರ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ, ರಸ್ತೆಯಲ್ಲಿ ಸರಿಯಾಗಿ ಜಲ್ಲಿಯನ್ನು ಸಮತಟ್ಟು ಮಾಡದೆ ಬೇಕಾಬಿಟ್ಟಿ ಬಿಟ್ಟಿದ್ದರಿಂದ ನಿಯಂತ್ರಣ ತಪ್ಪಿ ಕಾರು ಕೃಷ್ಣಾ ನದಿಗೆ ಬಿದ್ದಿದೆ. ಕಾರು…

Read More

ರಿಷಬ್ ಶೆಟ್ಟಿ ಅಭಿನಯದ ‘ಜೈ ಹನುಮಾನ್’ ಚಿತ್ರಕ್ಕೆ ವಮಿಕಾ ಗಬ್ಬಿ ಎಂಟ್ರಿ? – Kannada News | Dc movie actress wamiqa gabbi joins rishab shetty in jai hanuman

ನಟಿ ವಮಿಕಾ ಗಬ್ಬಿ (Wamiqa Gabbi) ಅವರಿಗೆ 2026ರ ವರ್ಷ ಸಾಲು ಸಾಲು ಯಶಸ್ಸು ತಂದುಕೊಡುತ್ತಿದೆ. ವರ್ಷದ ಆರಂಭದಲ್ಲೇ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಚಿತ್ರದ ಮೂಲಕ ಭರ್ಜರಿ ಯಶಸ್ಸು ಕಂಡಿದ್ದ ಅವರು, ನಂತರ ‘ಪತಿ ಪತ್ನಿ ಔರ್ ವೋ 2’ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಪ್ರಸ್ತುತ ತಮಿಳಿನ ‘ಡಿಸಿ’ ಚಿತ್ರದಲ್ಲಿ ಚಂದ್ರ ಎಂಬ ಪಾತ್ರದಲ್ಲಿ ನಟಿಸಿ ವಿಮರ್ಶಕರು ಹಾಗೂ ಪ್ರೇಕ್ಷಕರಿಂದ ಅಪಾರ ಪ್ರಶಂಸೆ ಪಡೆಯುತ್ತಿದ್ದಾರೆ. ಲೋಕೇಶ್ ಕನಕರಾಜ್ ಅವರು ಪ್ರಮುಖ ಪಾತ್ರದಲ್ಲಿದ್ದರೂ, ವಮಿಕಾ…

Read More

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಇ-ಆಟೋಗೆ ಟ್ಯಾಂಕರ್ ಡಿಕ್ಕಿ ಹೊಡೆದು ಕರ್ನಾಟಕದ 9 ಕೂಲಿ ಕಾರ್ಮಿಕರ ದಾರುಣ ಸಾವು – Kannada News | Telangana Tragedy: E Auto Tanker Crash Kills 9, Two Separate Accidents Claim 9 Lives

ಸಂಗಾರೆಡ್ಡಿ, ಆ.11: ನೆರೆಯ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು 9 ಜನರು ದುರ್ಮರಣಕ್ಕೀಡಾಗಿದ್ದಾರೆ. ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇ-ಆಟೋಗೆ (e-Auto) ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕ ಮೂಲದ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊಗದಂಪಲ್ಲಿ ಮಂಡಲದ ಸತ್ವಾರ್ ಬಳಿ ಈ ಭೀಕರ ದುರಂತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕರ್ನಾಟಕದ ಬೀದರ್ ಮೂಲದ ರಾಜಗಿರಿ ಗ್ರಾಮದ ಕೂಲಿ ಕಾರ್ಮಿಕರು ಎಂದು ಪೊಲೀಸರು ಗುರುತಿಸಿದ್ದಾರೆ. ಅಪಘಾತ…

Read More

ಮಕ್ಕಳಲ್ಲೂ ಹೆಚ್ಚುತ್ತಿದೆ ಫ್ಯಾಟಿ ಲಿವರ್! ಮಕ್ಕಳ ಬಗ್ಗೆ ಆತಂಕಕಾರಿ ವರದಿ ಬಹಿರಂಗ – Kannada News | 63% of Obese Children at Risk of Fatty Liver? What Parents Need to Know

ಫ್ಯಾಟಿ ಲಿವರ್ ಎಂದರೆ ಕೇವಲ ದೊಡ್ಡವರ ಆರೋಗ್ಯ ಸಮಸ್ಯೆ ಎಂದುಕೊಂಡಿದ್ದರೆ ಇದು ತಪ್ಪು. ಇತ್ತೀಚಿನ ಆರೋಗ್ಯ ಸಂಶೋಧನೆಗಳು ಮಕ್ಕಳಲ್ಲಿಯೂ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣವನ್ನು ಮುಂದಿಟ್ಟಿವೆ. ಭಾರತದಲ್ಲಿ ಸುಮಾರು 35.4% ಮಕ್ಕಳಲ್ಲಿ ಫ್ಯಾಟಿ ಲಿವರ್ ಸಮಸ್ಯೆ ಕಂಡುಬಂದಿದೆ ಎಂದು ಹಲವು ಅಧ್ಯಯನಗಳ ವಿಶ್ಲೇಷಣೆ ತಿಳಿಸಿದೆ. ಅದೇ ವೇಳೆ, ಬೊಜ್ಜಿನಿಂದ ಬಳಲುತ್ತಿರುವ ಮಕ್ಕಳಲ್ಲಿ ಈ ಪ್ರಮಾಣ 63.4% ಕ್ಕೆ ಏರಿಕೆಯಾಗಿರುವುದು ಆತಂಕ ಮೂಡಿಸಿದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು, ದೈಹಿಕ ಚಟುವಟಿಕೆಯ ಕೊರತೆ, ಅಸಮತೋಲಿತ…

Read More

‘ಕಣ್ಮರೆಯಾಗುತ್ತಿರುವ ಮುಖಗಳು’; ಹಿಮಾಲಯದ ಜನರ ಕುರಿತ ಸದ್ಗುರು ಫೋಟೋ ಪುಸ್ತಕ ಬಿಡುಗಡೆ – Kannada News | Sadhguru Launches New Photo Essay Book Disappearing Faces which Captures Himalayan People Lifestyle

ನವದೆಹಲಿ, ಆಗಸ್ಟ್ 11: ನೇಪಾಳ ಮತ್ತು ಟಿಬೆಟ್‌ನ ಹಿಮಾಲಯ ಪರ್ವತ ಶ್ರೇಣಿಗಳ ಪ್ರವಾಸದ ವೇಳೆ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಭೇಟಿಯಾದ ಜನರ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡ ನೂತನ ಛಾಯಾಚಿತ್ರ ಪುಸ್ತಕ ‘ಡಿಸಪಿಯರಿಂಗ್ ಫೇಸಸ್ – ಎ ಫೋಟೋ ಪ್ರಬಂಧ’ (Disappearing Faces – A Photo Essay) ಅನ್ನು ನವದೆಹಲಿಯ ಇಂಡಿಯಾ ಇಂಟರ್‌ನ್ಯಾಶನಲ್ ಸೆಂಟರ್​ನಲ್ಲಿ ಬಿಡುಗಡೆ ಮಾಡಲಾಯಿತು. ‘ಪೆಂಗ್ವಿನ್ ಇಂಡಿಯಾ’ ಪ್ರಕಟಿಸಿರುವ ಈ ಪುಸ್ತಕವು, ಹಿಮಾಲಯದ ಅತಿ ಎತ್ತರದ ಮತ್ತು ಸವಾಲಿನ ಭೂಪ್ರದೇಶಗಳಲ್ಲಿ…

Read More

ಫುಕೆಟ್-ದೆಹಲಿ ಏರ್ ಇಂಡಿಯಾ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ; ಸಂಸ್ಥೆಯ ಸಿಇಒಗೆ ಸರ್ಕಾರದಿಂದ ಸಮನ್ಸ್ – Kannada News | Air India Phuket Delhi flight pilot tests positive for drugs in two dope test

ನವದೆಹಲಿ, ಆಗಸ್ಟ್ 11: ಆಗಸ್ಟ್ 4ರಂದು ಹಾರಾಟದ ಮಧ್ಯೆ ದಿಢೀರನೆ ಸುಮಾರು 300 ಅಡಿ ಕೆಳಗೆ ಕುಸಿದು ಅಪಘಾತಕ್ಕೀಡಾಗಿದ್ದ ಫುಕೆಟ್-ದೆಹಲಿ ಏರ್ ಇಂಡಿಯಾ (Air India) ವಿಮಾನದ ಮುಖ್ಯ ಪೈಲಟ್ 2ನೇ ಡೋಪ್ ಪರೀಕ್ಷೆಯಲ್ಲೂ ಡ್ರಗ್ಸ್ (ಮಾದಕ ದ್ರವ್ಯ) ಸೇವಿಸಿರುವುದು ಖಚಿತವಾಗಿದೆ. ಈ ಘಟನೆಯ ನಂತರ ನಿಯಮಾವಳಿಗಳಂತೆ ಇಬ್ಬರೂ ಪೈಲಟ್‌ಗಳನ್ನು ಮಾದಕ ದ್ರವ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಸಹ-ಪೈಲಟ್‌ನ ಪರೀಕ್ಷಾ ವರದಿಯಲ್ಲಿ ಯಾವುದೇ ದೋಷ ಕಂಡುಬಂದಿರಲಿಲ್ಲ. ಆದರೆ ಮುಖ್ಯ ಪೈಲಟ್‌ನ ಮೊದಲ ಡ್ರಗ್ಸ್ ಪರೀಕ್ಷೆಯಲ್ಲಿ ಅನುಮಾನಾಸ್ಪದ…

Read More

ನಿಮ್ಮ ಬಳಿ ಆಧಾರ್ ಇದ್ರೆ ಸಾಕು ಇ-ಪ್ಯಾನ್ ಕಾರ್ಡ್ ಪಡೆಯೋದು ಸುಲಭ – Kannada News | e PAN Card: how to apply for an e PAN using your Aadhaar e pan card.

ಪ್ಯಾನ್‌ ಕಾರ್ಡ್ (Pan Card) ಭಾರತೀಯ ಆದಾಯ ತೆರಿಗೆ ಇಲಾಖೆ ನೀಡುವ ಪ್ರಮುಖ ದಾಖಲೆಯಾಗಿದೆ. ತೆರಿಗೆ ಪಾವತಿ ಮತ್ತು ಬ್ಯಾಂಕ್ ಖಾತೆ ತೆರೆಯಲು ಸೇರಿದಂತೆ ಪ್ರಮುಖ ಹಣಕಾಸಿನ ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಬೇಕೇ ಬೇಕು. ಆದಾಯ ತೆರಿಗೆ ಇಲಾಖೆಯೂ ಇ-ಪ್ಯಾನ್ ಸೌಲಭ್ಯವನ್ನು ಒದಗಿಸುತ್ತಿದೆ. ಆಧಾರ್ ಕಾರ್ಡ್ ಇದ್ದರೆ ನೀವು ಮನೆಯಿಂದಲೇ ತ್ವರಿತವಾಗಿ ಇ-ಪ್ಯಾನ್‌ಗೆ ಅರ್ಜಿ ಸಲ್ಲಿಸಬಹುದು. ಇ-ಪ್ಯಾನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಷ್ಯ ತಿಳಿದಿರಲಿ ನಿಮ್ಮ ಆಧಾರ್ ಸಂಖ್ಯೆ ಮಾನ್ಯವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು…

Read More

ಈಕ್ವಿಟಿ ಮ್ಯೂಚುವಲ್ ಫಂಡ್​ಗಳಲ್ಲಿ ಕಡಿಮೆ ಆಯ್ತು ಹೂಡಿಕೆ; ಲಾರ್ಜ್ ಕ್ಯಾಪ್ ಫಂಡ್​ಗಳಿಂದಲೂ ಹೊರಹೋಗುತ್ತಿರುವ ಹೂಡಿಕೆ – Kannada News | Inflows into Equity mutual funds falls by 15pc in 2026 July, Large Cap Funds too see outflow

ನವದೆಹಲಿ, ಆಗಸ್ಟ್ 11: ಭಾರತೀಯ ಮ್ಯೂಚುವಲ್ ಫಂಡ್ ರಂಗದಲ್ಲಿ (Mutual Funds) ಜುಲೈ ತಿಂಗಳ ಹೂಡಿಕೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳು ಕಂಡುಬಂದಿವೆ. ಈಕ್ವಿಟಿ (ಷೇರು ಆಧಾರಿತ) ಮ್ಯೂಚುವಲ್ ಫಂಡ್‌ಗಳಿಗೆ ಹರಿದುಬಂದ ನಿವ್ವಳ ಹೂಡಿಕೆಯು ಜೂನ್ ತಿಂಗಳಿಗೆ ಹೋಲಿಸಿದರೆ ಶೇಕಡಾ 15 ರಷ್ಟು ಕುಸಿತ ಕಂಡು ₹24,697 ಕೋಟಿಗೆ ತಲುಪಿದೆ. ಜೂನ್‌ನಲ್ಲಿ ಈ ಪ್ರಮಾಣವು ₹28,973 ಕೋಟಿಯಾಗಿತ್ತು. ಲಾರ್ಜ್‌ಕ್ಯಾಪ್ ಫಂಡ್‌ಗಳಿಂದ ಹೂಡಿಕೆ ಹೊರಹರಿವು ದೇಶದ ದೊಡ್ಡ ಕಂಪನಿಗಳಲ್ಲಿ ಹೂಡಿಕೆ ಮಾಡುವ ಲಾರ್ಜ್‌ಕ್ಯಾಪ್ (Large-Cap) ಫಂಡ್‌ಗಳು ಜುಲೈನಲ್ಲಿ ₹1,322 ಕೋಟಿಗಳಷ್ಟು…

Read More

ಹೋಟೆಲ್, ಪಬ್- ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಗೆ ಹೊಸ ಮಾರ್ಗಸೂಚಿ: ಉಲ್ಲಂಘಿಸಿದ್ರೆ ಕ್ರಮದ ಎಚ್ಚರಿಕೆ – Kannada News | Karnataka Health Department Releases New guidelines For Hotel, Bar And restaurants Over violation food safety

ಬೆಂಗಳೂರು, (ಆಗಸ್ಟ್ 11): ಬೆಂಗಳೂರಿನ (Bengaluru) ಕೆಲ ಸ್ಟಾರ್ ಹೋಟೆಲ್​​​​​​ಗಳಲ್ಲಿ (Hotels) ಅವಧಿ ಮೀರಿದ ಆಹಾರ ಪದಾರ್ಥಗಳು ಹಾಗೂ ಕೊಳೆತ ಮಾಂಸ, ತರಕಾರಿಗಳು ಪತ್ತೆಯಾಗಿದ್ದು, ಇದನ್ನು ಆಹಾರ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಹೊಸ ಮಾರ್ಗಸೂಚಿ(guidelines) ಬಿಡುಗಡೆ ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ಎಕ್ಸ್‌ಪೈರಿ ಫಂಗಸ್ ಫುಡ್‌ಗೆ ಕಡಿವಾಣ ಹಾಕಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮಾರ್ಗಸೂಚಿಯಲ್ಲೇನಿದೆ? ಮಾಂಸಾಹರವನ್ನು 4°C ಅಥವಾ ಅದಕ್ಕಿಂತ ಕಡಿಮೆ ತಾಪಮಾನದಲ್ಲಿ ಸಂಗ್ರಹಿಸಬೇಕು. ವೆಜ್ ಆಹಾರ 65°C…

Read More