Headlines

ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ. ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ…

Read More

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ – Kannada News | HD Kumaraswamy Clarify about Minister Zameer ahmed khan to Join JDS

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ….

Read More

RCB ತಂಡದ ಮುಂದಿನ ಮ್ಯಾಚ್ ಯಾವಾಗ? ಯಾರ ವಿರುದ್ಧ? ಇಲ್ಲಿದೆ ಡಿಟೇಲ್ಸ್ – Kannada News | IPL 2026: RCB Next Match Full Details

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ಓಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬ್ರೇಕ್ ಹಾಕಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 26ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಡಿಸಿ ಪಡೆ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 175 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್​ಗಳಲ್ಲಿ…

Read More

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ….

Read More

Video: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ – Kannada News | Indian woman living in Europe says live for yourself

ನಮ್ಮ ಊರಲ್ಲಿ ಕಡಿಮೆ ಸಂಬಳ ಪಡೆದ್ರೂ ಸಿಗೋ ಖುಷಿ, ವಿದೇಶಕ್ಕೆ ಹೋಗಿ ಲಕ್ಷಾನುಗಟ್ಟಲೆ ದುಡಿದ್ರೂ ಸಿಗಲ್ಲ ಅನ್ನೋ ಅಭಿಪ್ರಾಯ ಅನೇಕರಲ್ಲಿದೆ. ಆದರೆ ಕೆಲವರಿಗೆ ಹೊರ ರಾಜ್ಯ, ಹೊರ ದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಕೆಲವರ ಭಾವನೆ. ಆದರೆ ಈ ಹೊರ ದೇಶದಲ್ಲಿ ಕೆಲಸ ಮಾಡುವ ಅನೇಕರು ಮಾಡುವ ತ್ಯಾಗಗಳು ಅಷ್ಟಿಷ್ಟಲ್ಲ. ಒಂದಷ್ಟು ಬದಲಾವಣೆಗಳೊಂದಿಗೆ ಬದುಕು ಕಟ್ಟಿಕೊಳ್ಳುತ್ತಾರೆ. ಭಾರತೀಯ ಮಹಿಳೆಯೊಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಭಾರತೀಯಳಾಗಿ ಯುರೋಪಿಯನ್‌ನಲ್ಲಿ (Europe) …

Read More

ಫಾರೆಕ್ಸ್ ರಿಸರ್ವ್ಸ್: ಮತ್ತೆ 700 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಭಾರತ – Kannada News | India’s forex reserves rise to 700 billion USD on April 10th

ಫಾರೆಕ್ಸ್ ರಿಸರ್ವ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಭಾರತದ ಫಾರೆಕ್ಸ್ ರಿಸರ್ವ್ಸ್ (Forex reserves) ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ 3.825 ಬಿಲಿಯನ್ ಡಾಲರ್​ನಷ್ಟು ಏರಿದೆ. ಹಿಂದಿನ ವಾರದಲ್ಲೂ 9.063 ಬಿಲಿಯನ್ ಡಾಲರ್​ನಷ್ಟು ರಿಸರ್ವ್ಸ್ ಹೆಚ್ಚಳ ಆಗಿತ್ತು. ಇದರೊಂದಿಗೆ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 700.946 ಬಿಲಿಯನ್ ಡಾಲರ್​ಗೆ ಏರಿದೆ. ಆದರೆ, ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್ ಮೀಸಲು ನಿಧಿಯ ಮಟ್ಟ ಮುಟ್ಟಲು ಇನ್ನೂ 28 ಬಿಲಿಯನ್ ಡಾಲರ್ ಬೇಕಾಗುತ್ತದೆ. 2026ರ ಫೆಬ್ರುವರಿ 27ರಂದು…

Read More

Gajakesari Rajayoga 2026: ಏ. 21 ‘ಗಜಕೇಸರಿ ರಾಜಯೋಗ’: ಈ 4 ರಾಶಿಗಳ ಭವಿಷ್ಯ ಬಂಗಾರದಂತೆ ಹೊಳೆಯಲಿದೆ! – Kannada News | Gajakesari Rajayoga 2026: April 21 brings immense luck to 4 zodiac signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸಂಚಾರವು ವಿಶೇಷ ಮಹತ್ವವನ್ನು ಹೊಂದಿದೆ. ಅದರಲ್ಲೂ ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾದ ‘ಗಜಕೇಸರಿ ರಾಜಯೋಗ’ ಏಪ್ರಿಲ್ 21 ರಂದು ರೂಪುಗೊಳ್ಳುತ್ತಿದೆ. ಗುರು ಮತ್ತು ಚಂದ್ರನ ಅಪರೂಪದ ಸಂಯೋಗದಿಂದ ಸೃಷ್ಟಿಯಾಗುವ ಈ ಯೋಗವು ಕೆಲವು ರಾಶಿಗಳ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಗಜಕೇಸರಿ ರಾಜಯೋಗ ಎಂದರೇನು? ಜಾತಕದಲ್ಲಿ ಗುರು ಮತ್ತು ಚಂದ್ರರು ಪರಸ್ಪರ ಕೇಂದ್ರ ಸ್ಥಾನದಲ್ಲಿದ್ದಾಗ ಅಥವಾ ಒಂದೇ ರಾಶಿಯಲ್ಲಿ ಸೇರಿದಾಗ ಈ ಯೋಗ ರೂಪುಗೊಳ್ಳುತ್ತದೆ. ಏಪ್ರಿಲ್ 21 ರಂದು ಚಂದ್ರನು…

Read More

ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ – Kannada News | Beauty Beyond Borders, Retired Judge Katju’s Bold Take on Pakistani vs Indian Beauty Sets the Internet Ablaze

ಕಾಟ್ಜು -ಸಾಂದರ್ಭಿಕ Image Credit source: Google Gemini ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳ ಮಳೆಯನ್ನು ಸುರಿಸಿದೆ. ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ…

Read More

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ…

Read More

ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಕೊಂದ ‘ಸೈಕೋ’ ತಂದೆ – Kannada News | UP man kills twin daughters by slitting their throats, then calls police himself

ಕಾನ್ಪುರ, ಏಪ್ರಿಲ್ 19:  ತಂದೆಯೊಬ್ಬ ತನ್ನ 11 ವರ್ಷದ  ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ್ತಿವೆ. ಆರೋಪಿ ಮತ್ತು ಆತನ ಪತ್ನಿ ರೇಷ್ಮಾ ಛೆಟ್ರಿ 2014 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಮೂಡಿತು. ಆರೋಪಿ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದ. ಎಷ್ಟರಮಟ್ಟಿಗೆ ಅಂದರೆ, ಮನೆಯ ಪ್ರತಿಯೊಂದು ಮೂಲೆಯಲ್ಲಿ ಹಾಗೂ…

Read More