Headlines

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying

ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…

Read More

KMF SHIMUL Recruitment: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ – Kannada News | KMF SHIMUL Jobs 2026: 194 Assistant Manager, Jr Technician Posts in Karnataka Milk Fed

ಕರ್ನಾಟಕದ ಹಾಲು ಒಕ್ಕೂಟದಲ್ಲಿ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹಾಗೂ ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಸಂಸ್ಥೆಯಲ್ಲಿ ಸ್ಥಿರ ಉದ್ಯೋಗ ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ…

Read More

ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿಂಗ್ ಸ್ಟಾರ್ – Kannada News | Yash Photo On Namma Bengaluru Metro Ahead Of His Birthday

ನೆಚ್ಚಿನ ಹಿರೋನ ಬರ್ತ್​​ಡೇ ಎಂದಾಗ ಕಟೌಟ್ ಹಾಕಲಾಗುತ್ತದೆ. ಅದಕ್ಕೆ ಹಾಲಿನ ಅಭಿಷೇಕ ಮಾಡಲಾಗುತ್ತದೆ. ಈಗ ಯಶ್ ಅಭಿಮಾನಿಗಳು ಒಂದು ಹಂತ ಮೇಲಕ್ಕೆ ಹೋಗಿದ್ದಾರೆ. ಜನವರಿ 8 ಯಶ್ ಜನ್ಮದಿನ. ಹೀಗಾಗಿ, ನಮ್ಮ ಮೆಟ್ರೋದಲ್ಲಿ ಯಶ್ ಫೋಟೋ ರಾರಾಜಿಸಲಿದೆ. ಅಭಿಮಾನಿ ಸಂಘಟನೆಗಳು ಮೆಟ್ರೋಗೆ ಜಾಹೀರಾತು ನೀಡಿ, ಯಶ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ! – Kannada News | Causes of Hypertension in Youth & How to Manage

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ (Hypertension) ಕಂಡುಬರುತ್ತಿರುವುದು ಬಹಳ ಕಳವಳಕಾರಿ ವಿಷಯ. ಅದರಲ್ಲಿಯೂ 30 ರಿಂದ 35 ವರ್ಷ ವಯಸ್ಸಿನವರಲ್ಲಿ ರಕ್ತದೊತ್ತಡ ಅಂದರೆ ಬಿಪಿ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ, ನಾವು ದಿನನಿತ್ಯ ಸೇವನೆ ಮಾಡುವ ಆಹಾರ, ಹದಗೆಟ್ಟ ಜೀವನಶೈಲಿ, ಮತ್ತು ಮಾನಸಿಕ ಒತ್ತಡ ಈ ಸಮಸ್ಯೆಯ ಹೆಚ್ಚಳಕ್ಕೆ ಗಮನಾರ್ಹ ಅಂಶವಾಗಿದೆ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಬಹಳ ಅಪಾಯಕಾರಿಯಾಗಿದ್ದು ಇದನ್ನು ನಿಯಂತ್ರಿಸದಿದ್ದರೆ,…

Read More

ಕೊರಿಯಾದ ಶೇರು ಮಾರುಕಟ್ಟೆ ಧೂಳೀಪಟ; ಮಹಾಕುಸಿತಕ್ಕೆ ಕೋಸ್ಪಿ ಕಕ್ಕಾಬಿಕ್ಕಿ; ಜಪಾನ್, ಚೀನಾ ಮಾರುಕಟ್ಟೆಗಳೂ ತತ್ತರ – Kannada News | Korea and other Asian markets bleed on Friday, as Kospi down 8pc

ಕೊರಿಯಾ ಕೋಸ್ಪಿ ಸೂಚ್ಯಂಕImage Credit source: AP ನವದೆಹಲಿ, ಜೂನ್ 26: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಅತಿಯಾದ ಹೂಡಿಕೆ ಮತ್ತು ನಿರೀಕ್ಷೆಗಳು ಮಿತಿ ಮೀರುತ್ತಿವೆಯೇ ಎಂಬ ಆತಂಕ ಹೂಡಿಕೆದಾರರಲ್ಲಿ ಶುರುವಾಗಿದೆ. ಇದರ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್ ದೈತ್ಯರ ಷೇರುಗಳ ಮಾರಾಟದ ಭಾರಿ ಅಲೆ (Sell-off) ಎದ್ದಿದ್ದು, ಏಷ್ಯಾದ ಮಾರುಕಟ್ಟೆಗಳು ನೆಲಕಚ್ಚಿವೆ. ಅದರಲ್ಲೂ ದಕ್ಷಿಣ ಕೊರಿಯಾದ ಮಾರುಕಟ್ಟೆಗೆ ಅತಿಹೆಚ್ಚು ಘಾಸಿಯಾಗಿದೆ. ಅಲ್ಲಿನ ಪ್ರಮುಖ ಸೂಚ್ಯಂಕವಾದ ಕೋಸ್ಪಿ (KOSPI) ಶೇ. 8.2 ರಷ್ಟು ಭಾರಿ ಕುಸಿತ…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

Virat Kohli: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆ!

ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಸೇರ್ಪಡೆಯಾಗಿರುವ ಹೊಸ ದಾಖಲೆ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50+ ರನ್‌ಗಳ ಜೊತೆಯಾಟ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್​ ಅವರ ವಿಶ್ವ ದಾಖಲೆಯನ್ನು ವಿರಾಟ್ ಕೊಹ್ಲಿ (Virat Kohli) ಸರಿಗಟ್ಟಿದ್ದಾರೆ. (PC: IPL) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 2ನೇ ವಿಕೆಟ್​ಗೆ ದೇವದತ್ ಪಡಿಕ್ಕಲ್ ಜೊತೆ 76 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ ಟಿ20 ಕ್ರಿಕೆಟ್​…

Read More

ಬೆಂಗಳೂರು, ಬೆಳಗಾವಿಯಲ್ಲಿ ‘ಅನಾರೋಗ್ಯಕರ’ ಗಾಳಿಮಟ್ಟ: ಕೆಮ್ಮು, ನೆಗಡಿ, ಉಸಿರಾಟದ ತೊಂದರೆಗಳು ಹೆಚ್ಚಾಗುವ ಸಾಧ್ಯತೆ – Kannada News | Bengaluru Air Pollution: Karnataka AQI ‘Unhealthy,’ Doctors Warn of Respiratory Issues

ಬೆಂಗಳೂರು, ಫೆ.19: ಇಂದು (ಫೆ. 19) ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು (Air Quality Index) ಹದಗೆಟ್ಟಿದ್ದು, ಅದರಲ್ಲೂ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಆತಂಕಕಾರಿ ಮಟ್ಟಕ್ಕೆ ತಲುಪಿದೆ. ನಗರದ ಸರಾಸರಿ ಗಾಳಿಯ ಮಟ್ಟ 117 ರಿಂದ 157 ರ ನಡುವೆ ದಾಖಲಾಗಿದ್ದು, ಇದು ‘ಕಳಪೆ’ ಮತ್ತು ಕೆಲವು ಭಾಗಗಳಲ್ಲಿ ‘ಅನಾರೋಗ್ಯಕರ’ ಮಟ್ಟಕ್ಕೆ ತಲುಪಿದೆ. ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಿದೆ. ಇನ್ನು ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ವಾಯು ಗುಣಮಟ್ಟ…

Read More

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಅಭಿಮಾನಿಗಳು – Kannada News | Gilli Nata fans offer special pooja for his Bigg Boss Kannada Season 12 win

ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪಿರುವ ಗಿಲ್ಲಿ ನಟ (Gilli Nata) ಅವರಿಗೆ ಫ್ಯಾನ್ ಫಾಲೋಯಿಂಗ್ ಜಾಸ್ತಿ ಆಗಿದೆ. ಅವರೇ ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಶ್ರೀ ಕಾಮಧೇನು ಕ್ಷೇತ್ರದ ಶಿರಡಿ ಸಾಯಿ ದೇವಸ್ಥಾನದಲ್ಲಿ ಗಿಲ್ಲಿ ಫ್ಯಾನ್ಸ್ ಪೂಜೆ ಮಾಡಿಸಿದ್ದಾರೆ. ಗಿಲ್ಲಿಯೇ ಬಿಗ್ ಬಾಸ್ ಗೆಲಲ್ಲಿ ಎಂದು ಪೂಜೆ ಹಾಗೂ ಅರ್ಚನೆ ಮಾಡಿಸಲಾಗಿದೆ. ‘ಟ್ಯಾಲೆಂಟ್ ಇರೋ ಬಡವರ ಮಕ್ಳು ಗೆಲ್ಬೇಕು’ ಎಂದು ಗಿಲ್ಲಿ ಅಭಿಮಾನಿಗಳು ಬ್ಯಾನರ್ ಹಿಡಿದುಕೊಂಡು ನಿಂತಿದ್ದಾರೆ. ಗಿಲ್ಲಿ ನಟಿಸಿದ್ದ…

Read More

ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ – Kannada News | Kodagu: Videos of Youth With Several Young Women Go Viral, Mohammed Savad Arrested in Madikeri

ಆರೋಪಿ ಮೊಹಮ್ಮದ್ ಸವದ್ ಹಾಗೂ ಯುವಕರ ಮೇಲಿನ ಹಲ್ಲೆಯ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: tv9 ಮಡಿಕೇರಿ, ಜನವರಿ 29: ಕೊಡಗು (Kodagu) ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ…

Read More