Headlines

Daily Devotional: ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಗೊತ್ತಾ? – Kannada News | Importance of Kuladeiva, Ishtadeiva, and Manedevaru in Hindu Worship

ಯಾವ ದೈವ ಆರಾಧನೆಯ ವಿಧಾನ ಅನುಸರಿಸಿದ್ರೆ ಏನೇನು ಫಲ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಮ್ಮ ಧಾರ್ಮಿಕ ಆಚರಣೆಗಳಲ್ಲಿ ಕುಲದೈವ, ಇಷ್ಟದೈವ, ಮನೆದೇವರು ಮತ್ತು ಆರಾಧ್ಯದೈವಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.ಕುಲದೈವವು ಏಳು ತಲೆಮಾರುಗಳಿಂದ ಕುಟುಂಬವನ್ನು ರಕ್ಷಿಸುವ ದೈವವಾಗಿದ್ದು, ಅನಾರೋಗ್ಯ, ಅಕಾಲಿಕ ಮರಣ, ಅಕಾಲಿಕ ಘಟನೆಗಳಿಂದ ವಂಶವನ್ನು ಕಾಪಾಡುತ್ತದೆ. ಪ್ರತಿದಿನ, ಕನಿಷ್ಠ ವಾರಕ್ಕೊಮ್ಮೆಯಾದರೂ ಕುಲದೈವವನ್ನು ಸ್ಮರಿಸುವುದು ಶುಭ. ಇಷ್ಟದೈವವು ಮನಪೂರ್ವಕವಾಗಿ ಆರಾಧಿಸುವ ದೈವವಾಗಿದ್ದು, ಶೀಘ್ರ ಫಲ ಮತ್ತು ಇಷ್ಟಾರ್ಥಗಳನ್ನು ಈಡೇರಿಸುತ್ತದೆ. ಆರಾಧ್ಯದೈವವು ಜನ್ಮಜನ್ಮಾಂತರಗಳಿಂದ…

Read More

ಹೈಕೋರ್ಟ್‌ನಿಂದ ಜಾಮೀನು ಬೆನ್ನಲ್ಲೇ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿಂದ ರಿಲೀಸ್​​ – Kannada News | Murder Accused Wilson Garden Naga Released on Bail from Hindalga Jail

ಬೆಳಗಾವಿ, ಮೇ 22: ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗನನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಚಹಾ ಸೇವಿಸುತ್ತಿರುವ ನಾಗನ ಫೋಟೋ ವೈರಲ್ ಆಗಿತ್ತು. ಈ ಘಟನೆಯ ನಂತರ, ಜೈಲಿನ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ 2024ರ ಜುಲೈನಲ್ಲಿ ವರ್ಗಾವಣೆ ಮಾಡಲಾಗಿತ್ತು. ಹೈಕೋರ್ಟ್‌ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ವಿಲ್ಸನ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ನಿಷ್ಠೆಯನ್ನು ಉಳಿಸಿಕೊಳ್ಳಲಾರರು – Kannada News | Horoscope May 22 Friday 2026; Dina Rashi Bhavishya Today, Checkout the details here

ಮೇಷ ರಾಶಿ : ಸ್ನೇಹಿತರಿಂದ ಸಹಾಯವನ್ನು ಪಡೆವ ಸಾಧ್ಯತೆಯಿದೆ. ಕಛೇರಿಯಲ್ಲಿ ಸವಾಲಿನ ಪರಿಸ್ಥಿತಿ ಬರಬಹುದು, ಭಯ ಬೇಡ. ಒತ್ತಡದ ಕಾರಣ ವಿರಾಮವನ್ನೂ ಪಡೆಯಬಹುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು.‌ ನಿಮ್ಮ ಬಗ್ಗೆ ಇರುವ ಅಭಿಮಾನವನ್ನು ನೀವೇ ಕಳೆದುಕೊಳ್ಳಬಹುದು. ಕುಟುಂಬದ ಉಳಿದ ಸದಸ್ಯರೊಂದಿಗೆ ನೀವು ಉತ್ತಮ ಸಂಬಂಧವನ್ನು ಹೊಂದಿರುತ್ತೀರಿ. ಅವರ ಸಂಪೂರ್ಣ ಬೆಂಬಲವೂ ಸಿಗಲಿದೆ. ನಿಮ್ಮ ಪ್ರೀತಿಯನ್ನು ಉಳಿಸಿಕೊಳ್ಳುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವೃಷಭ ರಾಶಿ : ನಿಮ್ಮ ಗುರಿಯನ್ನು ಸಾಧಿಸುವ ಆತ್ಮವಿಶ್ವಾಸವಿರಲಿ. ದುರಭ್ಯಾಸವನ್ನು ಬಿಡುವ…

Read More

GT vs CSK: ಸಿಎಸ್​ಕೆ ವಿರುದ್ಧ 89 ರನ್​ಗಳಿಂದ ಗೆದ್ದ ಗುಜರಾತ್‌; ಅಗ್ರಸ್ಥಾನದಲ್ಲಿ ಆರ್​ಸಿಬಿ ಸೇಫ್ – Kannada News | IPL 2026: GT Dominates CSK by 89 Runs, Secures 2nd Spot; Chennai Eliminated

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿದ್ದವು. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಲೀಗ್ ಪಂದ್ಯ ಇದಾಗಿತ್ತು. ಈ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು 89 ರನ್​ಗಳಿಂದ ಸೋಲಿಸಿದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಅಂದರೆ ಹಾಲಿ ಚಾಂಪಿಯನ್‌ ಆರ್​ಸಿಬಿ ಅಗ್ರಸ್ಥಾನದಲ್ಲೇ ಮುಂದುವರೆದಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ…

Read More

ದರ್ಶನ್ ಜೊತೆ ಟೀ ಕುಡಿದು ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್ – Kannada News | Rowdy sheeter Wilson garden naga who had tea with darshan released from Belagavi Jail

ಬೆಳಗಾವಿ, (ಮೇ 21):ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ (Darshan) ಜೊತೆ ಚಹಾ ಹೀರುತ್ತ ಧಮ್ ಹೊಡೆದು ಭಾರೀ ಸುದ್ದಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗ (Wilson garden naga) ಜೈಲಿನಿಂದ ಬಿಡುಗಡೆಯಾಗಿದ್ದಾನೆ. ದರ್ಶನ್ ಜೊತೆ ಕೂತ ಜೈಲಿನಲ್ಲಿ ಮೋಜು ಮಸ್ತಿ ಮಾಡಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಹೀಗಾಗಿ ನಾಗನನ್ನು ಪರಪ್ಪನ ಅಗ್ರಹಾರ ಜೈಲಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಜಾಮೀನು ಪಡೆದಿರುವ ನಾಗ, ಜೈಲಿಂದ ರಿಲೀಸ್ ಆಗಿದ್ದಾನೆ. ಆದ್ರೆ, ದರ್ಶನ್ ಮಾತ್ರ…

Read More

ಮದುವೆಗೆ ಮಂಗಳಸೂತ್ರವನ್ನು ತಾವೇ ವಿನ್ಯಾಸಗೊಳಿಸಿದ್ದ ನಟಿ ರಶ್ಮಿಕಾ ಮಂದಣ್ಣ – Kannada News | Rashmika Mandanna Vijay Deverakonda wedding Orange Saree and self designed Mangalsutra

ಟಾಲಿವುಡ್‌ನ ಸ್ಟಾರ್ ಜೋಡಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಕಳೆದ ಫೆಬ್ರವರಿ 26ರಂದು ಉದಯಪುರದಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಕೆಲವು ತಿಂಗಳು ಕಳೆದರೂ ಈ ತಾರಾ ಜೋಡಿಯ ಮದುವೆಯ ಉಡುಪು, ಆಭರಣ ಮತ್ತು ಆಚರಣೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಇನ್ನೂ ನಿಂತಿಲ್ಲ. ಇದೀಗ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆಯ ಲುಕ್ ವಿನ್ಯಾಸಗೊಳಿಸಿದ್ದ ಪ್ರಸಿದ್ಧ ಸ್ಟೈಲಿಸ್ಟ್ ಪ್ರಿಯಾ ಮಗಂತಿ ಅವರು, ಮದುವೆಯ…

Read More

ಬಳ್ಳಾರಿಯಲ್ಲಿ ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

ಬಳ್ಳಾರಿ, ಮೇ 21: ವಿವಿಧ ಏರಿಯಾಗಳಲ್ಲಿ ನಡೆದಿದ್ದ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸತ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ದಂಧೆಯಲ್ಲಿ ತೊಡಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ 8 ಮಹಿಳಾ ಸಂತ್ರಸ್ತೆಯರನ್ನು…

Read More

GT vs CSK: ಸತತ 5ನೇ ಅರ್ಧಶತಕ; ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL Record: Fifth Consecutive 50 and Orange Cap Race Lead

ಗುಜರಾತ್ ಟೈಟಾನ್ಸ್ ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಮತ್ತೊಮ್ಮೆ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಸುದರ್ಶನ್ 84 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದು ಸದರ್ಶನ್ ಅವರ ಸತತ ಐದನೇ ಅರ್ಧಶತಕವಾಗಿದ್ದು, ಈ ಮೂಲಕ ಅವರು ಐಪಿಎಲ್‌ನಲ್ಲಿ ಏಳು ವರ್ಷಗಳ ನಂತರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸುದರ್ಶನ್​ಗೂ ಮೊದಲು, 2012 ರ…

Read More

ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಪ್ರಕ್ರಿಯೆ ಚುರುಕು, ಮಹತ್ವದ ಬದಲಾವಣೆಯ ಸುಳಿವು ಕೊಟ್ಟ ಉಸ್ತುವಾರಿ – Kannada News | Karnataka BJP in charge radha mohan das Agarwal Hints Major Change In State Party, here Is Details of What happening

ಬೆಂಗಳೂರು, (ಮೇ 21): ಕರ್ನಾಟಕದಲ್ಲಿ (karnataka) ಮತ್ತೆ ಉಪಚುನಾವಣೆ ಮತ್ತು ಜಿಬಿಎ ಚುನಾವಣೆ ಎದುರಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ನಾಯಕತ್ವ ವಿಚಾರದಲ್ಲಿ ಸ್ಪಷ್ಟತೆ ನೀಡಲು ಬಿಜೆಪಿ (BJP) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಗೆ ಅಂತಿಮ ಪ್ರಕ್ರಿಯೆ ‌ಶುರುವಾಗಿದೆ. ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಆಯ್ದ ಪ್ರಮುಖರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮೊದಲು ಸಭೆ ನಡೆಸಿದ ಶಿವಪ್ರಕಾಶ್ ಮತ್ತು ಪಾಂಡಾ…

Read More

ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!

ನವದೆಹಲಿ, ಮೇ 21: ಬಿಹಾರದ ಮೋತಿಹಾರಿಯಲ್ಲಿ ದಂಪತಿಯ ನಡುವಿನ ಕೌಟುಂಬಿಕ ಕಲಹವು ತಾರಕಕ್ಕೇರಿದ್ದು, ಪತಿ ತನ್ನ ಹೆಂಡತಿಯನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾನೆ. ಪೊಲೀಸರು ಮತ್ತು ಆ ಮಹಿಳೆಯ ತಂದೆ ಸ್ಥಳಕ್ಕೆ ಬಂದಾಗ, ಇಡೀ ಗ್ರಾಮವನ್ನೇ ದಿಗ್ಭ್ರಮೆಗೊಳಿಸುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿತು. ಹೆಂಡತಿಯೊಂದಿಗಿನ ಭಿನ್ನಾಭಿಪ್ರಾಯದಿಂದ ವ್ಯಕ್ತಿ ತನ್ನ ಹೆಂಡತಿಯನ್ನು ಕಂಬಕ್ಕೆ ಕಟ್ಟಿಹಾಕಿದ್ದಾನೆ. “ಅವಳು ಓಡಿಹೋಗುತ್ತಲೇ ಇರುತ್ತಾಳೆ. ಆದ್ದರಿಂದ ನಾನು ಅವಳನ್ನು ಕಟ್ಟಿ ಹಾಕಿದೆ” ಎಂದು ಆತ ಹೇಳಿದ್ದಾನೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು…

Read More