Headlines

WI vs SL: 3 ವರ್ಷಗಳ ನಂತರ ಟೆಸ್ಟ್ ಸರಣಿ ಗೆದ್ದ ವೆಸ್ಟ್ ಇಂಡೀಸ್ – Kannada News | West Indies Beats Sri Lanka 1 0 in Test Series, Ends 23 Year Wait

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಿದ್ದ ಶ್ರೀಲಂಕಾ ( West Indies vs Sri Lanka) ತಂಡ 1-0 ಅಂತರದಿಂದ ಸರಣಿಯನ್ನು ಸೋತು ಬರಿಗೈಯಲ್ಲಿ ತವರಿಗೆ ವಾಪಸ್ಸಾಗುತ್ತಿದೆ. ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯವನ್ನು ಆತಿಥೇಯ ವಿಂಡೀಸ್ ಪಡೆ ಇನ್ನಿಂಗ್ಸ್ ಹಾಗೂ 217 ರನ್​ಗಳಿಂದ ಗೆದ್ದುಕೊಂಡಿತ್ತು. ಇಂದು ಮುಕ್ತಾಯವಾದ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿತು. ಹೀಗಾಗಿ ವೆಸ್ಟ್ ಇಂಡೀಸ್ ತಂಡ ಸರಣಿಯನ್ನು 1-0 ಅಂತರದಿಂದ ವಶಪಡಿಸಿಕೊಂಡಿತು. ಈ ಮೂಲಕ ಬರೋಬ್ಬರಿ…

Read More

ಅಲ್ಲು ಅರ್ಜುನ್ ‘ಆಸ್ತಿ’ ಎಂದವನಿಗೆ ಸರಿಯಾಗಿ ಝಾಡಿಸಿದ ನಟಿ – Kannada News | Seerat Kapoor slams troll who call her Allu Arjun’s property

ಸಿನಿಮಾರಂಗ (Cinema) ಪುರುಷ ಪ್ರಧಾನವಾದುದು, ಇಲ್ಲಿ ಮಹಿಳೆಯರು ವಿಶೇಷವಾಗಿ ನಾಯಕಿಯರು ತೀವ್ರ ಟೀಕೆ, ವಿಮರ್ಶೆ, ನಿಂದನೆ, ದೌರ್ಜನ್ಯಕ್ಕೆ ಒಳಗಾಗುತ್ತಾರೆ. ನಟಿಯರನ್ನು ಕೀಳಾಗಿ ನಡೆಸಿಕೊಂಡಿರುವ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಇವೆ. ಈ ಸಾಮಾಜಿಕ ಜಾಲತಾಣ ಬಂದ ಬಳಿಕವಂತೂ ನಟಿಯರ ಬಗ್ಗೆ ನಿಂದನೆ, ಕೀಳು ಹೇಳಿಕೆ ಇನ್ನಷ್ಟು ಹೆಚ್ಚಾಗಿದೆ. ಈ ಆನ್​​ಲೈನ್ ಕಿರುಕುಳದಿಂದ ಯಾವ ನಟಿಯರೂ ತಪ್ಪಿಸಿಕೊಳ್ಳಲಾಗಿಲ್ಲ. ಎಷ್ಟೋ ಮಂದಿ ನಟಿಯರು, ‘ಇದು ಸಾಮಾನ್ಯ’ ಎಂದು ಕೈತೊಳೆದು ಸುಮ್ಮನಾಗಿಬಿಟ್ಟಿದ್ದಾರೆ. ಆದರೆ ಕೆಲವರು ಮಾತ್ರ ಆನ್​​ಲೈನ್ ಕಿರುಕುಳದ ವಿರುದ್ಧ ಗಟ್ಟಿ ದನಿ…

Read More

CWG 2026: ಬೆಳ್ಳಿ ಗೆದ್ದ ಭಾರತೀಯ ನೌಕಾಪಡೆಯ ಅಧಿಕಾರಿ ಲವ್‌ಪ್ರೀತ್ ಸಿಂಗ್

ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 17ಕ್ಕೇರಿದೆ. ಆದಾಗ್ಯೂ ಪದಕಗಳಲ್ಲಿ ಪಟ್ಟಿಯಲ್ಲಿ ಭಾರತ 10ನೇ ಸ್ಥಾನಕ್ಕೆ ಜಾರಿದೆ. ಇದಕ್ಕೆ ಕಾರಣ ಚಿನ್ನದ ಪದಕಗಳ ಸಂಖ್ಯೆ ಕಡಿಮೆ ಇರುವುದು. ಕ್ರೀಡಾಕೂಟದ 8ನೇ ದಿನದಂದು ವೇಟ್‌ಲಿಫ್ಟಿಂಗ್‌ 110+ ಕೆಜಿ ವಿಭಾಗದಲ್ಲಿ ಲವ್‌ಪ್ರೀತ್ ಸಿಂಗ್ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು(PC-PTI). ಇದರೊಂದಿಗೆ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟಿಂಗ್ ಪ್ರಯಾಣವು ಅದ್ಧೂರಿಯಾಗಿ ಮುಕ್ತಾಯಗೊಂಡಿತು. ಲವ್‌ಪ್ರೀತ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನ ನೀಡಿ 176 ಕೆಜಿ ಸ್ನ್ಯಾಚ್‌ನೊಂದಿಗೆ ಅವರು…

Read More

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ…

Read More

CSK vs RR: ಸಿಎಸ್​ಕೆ ಪರ ಮೊದಲ ಪಂದ್ಯದಲ್ಲೇ ಎಡವಿದ ಸಂಜು ಸ್ಯಾಮ್ಸನ್

ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎಂಟ್ರಿಕೊಟ್ಟಿದ್ದ ಸಂಜು ಸ್ಯಾಮ್ಸನ್, ತಂಡದ ಪರ ಆಡಿದ ಮೊದಲ ಪಂದ್ಯದಲ್ಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿದ್ದಾರೆ. ಸಂಜು ಸ್ಯಾಮ್ಸನ್ ಆಗಮನದಿಂದ ಸಿಎಸ್​ಕೆಯ ಓಪನಿಂಗ್ ಜೋಡಿಯಲ್ಲಿ ಬದಲಾವಣೆಗಳಾಗಿತ್ತು. ಕಳೆದ ಆವೃತ್ತಿಯಲ್ಲಿ ರುತುರಾಜ್ ಜೊತೆ ಆಯುಷ್ ಮ್ಹಾತ್ರೆ ಆರಂಭಿಕರಾಗಿದ್ದರು. ಆದರೆ ಈ ಆವೃತ್ತಿಯಲ್ಲಿ ರುತುರಾಜ್…

Read More

ಈದ್ ಹಬ್ಬದ ದಿನವೇ ಜೆರುಸಲೆಮ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಜೆರುಸಲೇಂ, ಮಾರ್ಚ್ 21: ಈದ್ ಅಲ್-ಫಿತರ್ ದಿನದಂದೇ ಜೆರುಸಲೇಂ ಮೇಲೆ ಇರಾನಿನ (Iran War) ಕ್ಷಿಪಣಿ ದಾಳಿ ನಡೆದಿದೆ. ಅಲ್-ಅಕ್ಸಾ ಮಸೀದಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನೂರಾರು ಮುಸ್ಲಿಂ ಆರಾಧಕರು ಮಸೀದಿಯ ಗೇಟ್ ಹೊರಗೆ ತಮ್ಮ ಈದ್ ಪ್ರಾರ್ಥನೆಗಳನ್ನು ನಡೆಸಬೇಕಾಯಿತು. ಸುಮಾರು 60 ವರ್ಷಗಳಲ್ಲಿ ಮೊದಲ ಬಾರಿಗೆ ಮಸೀದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಯಿತು. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಯಹೂದಿಗಳಿಗೆ ವಿಶ್ವದ ಕೆಲವು ಪವಿತ್ರ ಸ್ಥಳಗಳಿಂದ ಕೆಲವೇ ಮೀಟರ್ ದೂರದಲ್ಲಿರುವ ಈದ್ ಅಲ್-ಫಿತರ್…

Read More

2024ರ ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಂಜೀವ್ ಮುಖಿಯಾಗೆ ಸಿಬಿಐನಿಂದ ಕ್ಲೀನ್​ಚಿಟ್ – Kannada News | No evidence CBI Gives Clean Chit To Sanjeev Mukhiya In NEET UG 2024 Paper Theft and Leak Case

ನವದೆಹಲಿ, ಜುಲೈ 23: ನೀಟ್-ಯುಜಿ (NEET-UG) 2024ರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸ್ಪಷ್ಟನೆ ನೀಡಿದೆ. ಸುದೀರ್ಘ ಹಾಗೂ ಸಮಗ್ರ ತನಿಖೆಯ ನಂತರ ಈ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಬಿಐ ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಂಜೀವ್ ಮುಖಿಯಾಗೆ ಕ್ಲೀನ್​ಚಿಟ್ ನೀಡಲಾಗಿದೆ. 2024ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಮುಖಿಯಾ…

Read More

‘ಸಿಟಿಲೈಟ್ಸ್‌’ ಹಾಡು ಬಿಡುಗಡೆ: ಹೊಸ ಪ್ರತಿಭೆಗೆ ದುನಿಯಾ ವಿಜಿ ಬೆಂಬಲ – Kannada News | New song released from City Lights movie directing by Duniya Vijay

ದುನಿಯಾ ವಿಜಯ್ (Duniya Vijay) ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿಂದೆ ‘ಸಲಗ’ ಮತ್ತು ‘ಭೀಮ’ ಸಿನಿಮಾಗಳ ಮೂಲಕ ಭರ್ಜರಿ ಜಯ ಕಂಡಿರುವ ದುನಿಯಾ ವಿಜಿ, ಇದೇ ಮೊದಲ ಬಾರಿಗೆ ತಮ್ಮ ನಿರ್ದೇಶನದಲ್ಲಿ ಮತ್ತೊಬ್ಬ ನಾಯಕನಿಗೆ ಅವಕಾಶ ನೀಡಿದ್ದಾರೆ. ‘ಸಿಟಿ ಲೈಟ್ಸ್’ ಸಿನಿಮಾನಲ್ಲಿ ವಿನಯ್ ರಾಜ್​ಕುಮಾರ್ ನಾಯಕ, ದುನಿಯಾ ವಿಜಿ ಅವರ ಪುತ್ರಿಯೇ ನಾಯಕಿ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಲಾಗಿದೆ. ‘ಬಾವ ಬಾವ’ ಎಂಬ ವಿಶಿಷ್ಟ ರ್ಯಾಪ್…

Read More

ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ: ಸಿಡಿದೆದ್ದೆ ಕರವೇ – Kannada News | Railway Department not allowing Kannada in Railway Promotion Exam: Karnataka Rakshana Vedike sparks

ಬೆಂಗಳೂರು, ಮೇ 06: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಹೊರಡಿಸಿರುವ ಎಲ್​ಡಿಸಿಇ ಪ್ರಮೋಷನ್ ಪರೀಕ್ಷೆಗಳ ಅಧಿಸೂಚನೆಯಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ನೋಟಿಫಿಕೇಶನ್​​ ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಮಾತ್ರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಅಂದರೆ, ರಾಜ್ಯಾದ್ಯಂತ ರೈಲುಗಳನ್ನು ಸಂಚಾರ ‌ಮಾಡಲು ಬಿಡುವುದಿಲ್ಲ. ರಾಜ್ಯದ ಎಲ್ಲಾ ರೈಲ್ವೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಹೇಳಿಕೊಳ್ಳುವುದಕ್ಕೆ ಯಾರೂ ಇರದಂತಹ ಸ್ಥಿತಿ – Kannada News | Horoscope May 17 Sunday 2026; Dina Rashi Bhavishya Today, Checkout the details here

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಶೋಭನ, ಕರಣ : ಕಿಂಸ್ತುಘ್ನ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು…

Read More