Headlines

ನಿರ್ಮಾಪಕಿಯಾದ ನಟಿ ಮೈತ್ರಿಯಾ ಗೌಡ; ಹೊಸಬರಿಗೆ ಅವಕಾಶ ನೀಡಲು ಟ್ರಸ್ಟ್ ಸ್ಥಾಪನೆ – Kannada News | Actress Maithriya Gowda turns producer launches Maithriya Global Trust for new talents

ನಟಿ ಮೈತ್ರಿಯಾ ಗೌಡ ಅವರು ಹಲವು ವರ್ಷಗಳ ಹಿಂದೆಯೇ ಕನ್ನಡ ಚಿತ್ರರಂಗಕ್ಕೆ (Kannada Film Industry) ಕಾಲಿಟ್ಟಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಈಗ ಮತ್ತೆ ಅವರು ಸಕ್ರಿಯವಾಗಿದ್ದಾರೆ. ಬಣ್ಣದ ಲೋಕಕ್ಕೆ ಒಮ್ಮೆ ಬಂದರೆ ಅದರಿಂದ ಹೊರಬರವುದು ಅಷ್ಟು ಸುಲಭವಾಗಿರುವುದಿಲ್ಲ ಎಂಬ ಮಾತಿಗೆ ಮೈತ್ರಿಯಾ ಗೌಡ ಅವರೇ ಸಾಕ್ಷಿ. ನಟನೆಯಿಂದ ಅವರು ಅಂತರ ಕಾಯ್ದುಕೊಂಡಿದ್ದರೂ ಕೂಡ ಚಿತ್ರರಂಗದ ನಂಟು ಬಿಟ್ಟಿಲ್ಲ. ಈಗ ಮೈತ್ರಿಯಾ ಗೌಡ (Maithriya Gowda) ಅವರು ನಿರ್ಮಾಪಕಿ ಆಗಿದ್ದಾರೆ. ಇದೇ…

Read More

30ರ ಹರಯದಲ್ಲಿ ಮೊಣಕಾಲು ನೋವು ಹೆಚ್ಚಾಗಿ ಕಂಡುಬರುತ್ತಿರುವುದಕ್ಕೆ ಕಾರಣವೇನು? ತಜ್ಞರು ನೀಡಿರುವ ಕಾರಣ ಇಲ್ಲಿದೆ – Kannada News | Why Do Young Adults Get Knee Pain? Sports Injuries, Bad Posture & Solutions

ಒಂದು ಕಾಲದಲ್ಲಿ ಮೊಣಕಾಲು ನೋವು (Knee Pain), ಸಂಧಿ ಗಟ್ಟಿತನ ಮತ್ತು ನಡೆಯಲು ತೊಂದರೆ ಎನ್ನುವುದು ಹೆಚ್ಚಾದ ವಯಸ್ಸಿನ ಸಮಸ್ಯೆ ಎಂದು ಭಾವಿಸಲಾಗುತ್ತಿತ್ತು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಇತ್ತೀಚಿನ ದಿನಗಳಲ್ಲಿ 25ರಿಂದ 35 ವರ್ಷದ ಯುವಕರಲ್ಲಿಯೇ ಮೊಣಕಾಲು ನೋವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ವೈದ್ಯರ ಪ್ರಕಾರ, ಒಂದೇ ಕಡೆ ಕುಳಿತು ಕೆಲಸ ಮಾಡುವ ಜೀವನಶೈಲಿ, ದೈಹಿಕ ಚಟುವಟಿಕೆ ಕೊರತೆ, ಹೆಚ್ಚುತ್ತಿರುವ ತೂಕ ಮತ್ತು ಅಸಮತೋಲಿತ ಫಿಟ್ನೆಸ್ ರುಟೀನ್ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಆರ್ಥೋಪೆಡಿಕ್ ತಜ್ಞ ಡಾ….

Read More

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ: ಸಚಿವ ಸಂಪುಟದ ತೀರ್ಮಾನಗಳು – Kannada News | Karnataka Governmnet Green Signal To multi super hospital in Karwar And NEET Coach for OBC Students, Here Is Cabinet Meeting decisions

ಬೆಂಗಳೂರು, (ಮೇ 21): ಬೆಂಗಳೂರು, ಮೇ 21): ಸಿಎಂ ಸಿದ್ದರಾಮಯ್ಯ  (Sidaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ  ಸಭೆ (karnataka Cabinet Meeting) ಮುಕ್ತಾಯವಾಗಿದ್ದು, ಆರೋಗ್ಯ, ಶಿಕ್ಷಣ ಇಲಾಖೆ ಸಂಬಂಧಿಸಿದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ…

Read More

ಕೊಲ್ಕತ್ತಾದ ಆರ್​ಜಿ ಕರ್ ಅತ್ಯಾಚಾರ, ಕೊಲೆ ಪ್ರಕರಣದ ಸಿಬಿಐ ಮರುತನಿಖೆಗೆ ಹೈಕೋರ್ಟ್ ಆದೇಶ – Kannada News | Calcutta High Court orders fresh CBI SIT probe into RG Kar rape case

ಕೊಲ್ಕತ್ತಾ, ಮೇ 21: ಕೊಲ್ಕತ್ತಾ ಹೈಕೋರ್ಟ್ ಆರ್‌ಜಿ ಕರ್ (RG Kar Hospital) ಆಸ್ಪತ್ರೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪುರಾವೆಗಳನ್ನು ನಾಶಪಡಿಸಲು ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ನಡೆದಿದೆ ಎನ್ನಲಾದ ಸಂಚಿನ ಕುರಿತು ಕೇಂದ್ರ ತನಿಖಾ ಸಂಸ್ಥೆಯ (CBI) ಹೊಸ ವಿಶೇಷ ತನಿಖಾ ತಂಡದಿಂದ (SIT) ತನಿಖೆ ನಡೆಸುವಂತೆ ಇಂದು ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಮುಖ ಮುಖ್ಯಾಂಶಗಳು: ತ್ರಿಸದಸ್ಯ ಸಿಬಿಐ ಎಸ್‌ಐಟಿ ರಚನೆ: ಜಂಟಿ ನಿರ್ದೇಶಕರ (ಪೂರ್ವ ವಲಯ) ನೇತೃತ್ವದಲ್ಲಿ ಮೂರು ಸದಸ್ಯರ ಹೊಸ…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಬೆಂಗಳೂರು, ಮೇ 21: ಸಂಜೆ ಆಗ್ತಿದ್ದಂತೆ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದ. ಇದೇ ಮಳೆ ಹತ್ತಾರು ಅವಾಂತರ ಸೃಷ್ಟಿಸಿದೆ. ಮರಗಳನ್ನ ಧರೆಗುರುಳಿಸಿ ವಾಹನಗಳನ್ನ ಜಖಂಗೊಳಿಸಿದೆ. ಭಾರೀ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿತ್ತು. ದ್ವಿಚಕ್ರ ವಾಹನ ಸವಾರರು ರಸ್ತೆಗಳಲ್ಲಿ ಪರದಾಡುವಂತಾಯಿತು. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ….

Read More

GT vs CSK: ಪಂದ್ಯದ ಆರಂಭದಲ್ಲೇ ಗಾಯಗೊಂಡು ಮೈದಾನದಿಂದ ಹೊರ ನಡೆದ ಸಂಜು – Kannada News | CSK IPL 2026 Playoff Crisis: Sanju Samson Suffers Finger Injury vs GT

ಐಪಿಎಲ್ 2026 (IPL 2026) ರ ಲೀಗ್ ಹಂತದಲ್ಲೇ ಪಯಣ ಮುಗಿಸುವ ಹಂತದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಈ ಹಂತದಲ್ಲೂ ಆಟಗಾರರ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅನೇಕ ಪ್ರಮುಖ ಆಟಗಾರರು ಈಗಾಗಲೇ ಗಾಯಗಳಿಂದಾಗಿ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಈಗ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ (Sanju Samson) ಕೂಡ ಆ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ತಂಡದ ಕೊನೆಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಗಂಭೀರ…

Read More

‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ – Kannada News | Prashanth Neel will shoot Salaar 2 after Jr NTR starrer Dragon movie KGF 3 not soon

ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ನಟ ಪ್ರಭಾಸ್ ಕಾಂಬಿನೇಷನ್‌ನ ‘ಸಲಾರ್: ಪಾರ್ಟ್ 1 – ಸೀಸ್‌ಫೈರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಮಾಯಿ ಮಾಡಿತ್ತು. ಈಗ ಚಿತ್ರದ ಮುಂದಿನ ಭಾಗ ‘ಸಲಾರ್: ಪಾರ್ಟ್ 2 – ಶೌರ್ಯಾಂಗ ಪರ್ವಂ’ (Salaar 2) ಚಿತ್ರಕ್ಕಾಗಿ ಸಿನಿಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ, ಈ ಬಿಗ್ ಬಜೆಟ್ ಸೀಕ್ವೆಲ್ ಕುರಿತು ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಮಹತ್ವದ ಅಪ್ಡೇಟ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ…

Read More

ಬಿಜೆಪಿ ಸೇರಿದ ರಾಜಣ್ಣ: ಹಿರಿಯೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣು, ಉಪಚುನಾವಣೆ ಅಖಾಡಕ್ಕೆ ರಂಗು – Kannada News | Rajanna Joins BJP For Contest In Hiriyur By Election, JDS also Plan for Ticket

ಚಿತ್ರದುರ್ಗ/ಬೆಂಗಳೂರು, (ಮೇ 21): ಹಿರಿಯ ನಾಯಕ ಹಾಗೂ ಸಚಿವ ಡಿ. ಸುಧಾಕರ್ (D Sudhakar) ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Hiriyur By Election) ಎದುರಾಗಿದೆ. ಚುನಾವಣೆಗೆ ದಿನಾಂಕ ಘೋಷಣೆ ಮೊದಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಇದಕ್ಕೆ ಪೂರಕವೆಂಬಂತೆ ಡುಗೊಲ್ಲರ ಸಂಘದ ರಾಜ್ಯಾಧ್ಯಕ್ಷ ರಾಜಣ್ಣ ಅವರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆ ಮಿತ್ರ ಪಕ್ಷ ಜೆಡಿಎಸ್ (JDS)​​​ ಸಹ ಬೇರೆಯದ್ದೇ ಲೆಕ್ಕಚಾರಗಳನ್ನ ಹಾಕುತ್ತಿದೆ. ಮುಖ್ಯಾಂಶಗಳು ರಂಗೇರಿದ ಹಿರಿಯೂರ ವಿಧಾನಸಭಾ ಕ್ಷೇತ್ರ…

Read More

SRH vs RCB: ಕೊನೆಯ ಲೀಗ್ ಪಂದ್ಯದಲ್ಲಿ ಆರ್​ಸಿಬಿಗೆ ಸನ್‌ರೈಸರ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | RCB vs SRH IPL 2026 Hyderabad: Top 2 Spot Battle Date, Time, Venue

ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡಗಳು ಮುಖಾಮುಖಿಯಾಗಲಿದ್ದು, ಅಗ್ರ ಎರಡು ಸ್ಥಾನಗಳಿಸುವ ಗುರಿಯನ್ನು ಹೊಂದಿವೆ. ಆರ್‌ಸಿಬಿ ಪ್ರಸ್ತುತ 18 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಹೀಗಾಗಿ ಸನ್‌ರೈಸರ್ಸ್ ವಿರುದ್ಧದ ಗೆಲುವು ಆರ್​ಸಿಬಿಗೆ ಮೊದಲ ಸ್ಥಾನ ಮತ್ತು ಫೈನಲ್ ತಲುಪಲು ಎರಡು ಅವಕಾಶಗಳನ್ನು ನೀಡುತ್ತದೆ. ಇತ್ತ ಸನ್‌ರೈಸರ್ಸ್ ಕೂಡ ಆಡಿರುವ 13 ಪಂದ್ಯಗಳಿಂದ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು ಅಗ್ರ…

Read More

ಮೆಲೋಡಿಯೆಂದೇ ಟ್ರೆಂಡ್ ಆಗಿರುವ ಮೆಲೋನಿಯ ಆಸ್ತಿ ಎಷ್ಟು? ಇಟಲಿ ಪ್ರಧಾನಿ ಕುರಿತ ರೋಚಕ ಸಂಗತಿಗಳಿವು – Kannada News | Giorgia meloni Net Worth and Family Interesting Facts about Italy PM

ನವದೆಹಲಿ, ಮೇ 21: ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಜಾಗತಿಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕಿಯರಲ್ಲಿ ಒಬ್ಬರಾದ ಜಾರ್ಜಿಯಾ ಮೆಲೋನಿ (Giorgia Meloni) ಅವರ ಜೀವನದ ರೋಚಕ ಕಥೆ ಮತ್ತು ಅವರ ಆಸ್ತಿ ವಿವರಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತೆ ಎಂದೇ ಬಿಂಬಿಸಲ್ಪಟ್ಟಿರುವ ಮೆಲೋನಿ ಇಟಲಿಯ ಪ್ರಧಾನಿ. ಮೋದಿ ಹಾಗೂ ಮೆಲೋನಿಯವರ ಭೇಟಿಯ ಫೋಟೋಗಳು, ವಿಡಿಯೋಗಳು, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇವರಿಬ್ಬರ ಅಭಿಮಾನಿಗಳು ಈ ಜೋಡಿಗೆ…

Read More