Headlines

ಫೋಟೋ ನೋಡಿಯೇ ಪ್ರೀತಿಯಲ್ಲಿ ಬಿದ್ದಿದ್ದ ಗಾನಕೋಕಿಲೆ; ಎಸ್. ಜಾನಕಿ ಅಪರೂಪದ ಪ್ರೇಮಕಥೆ – Kannada News | S Janaki Untold Love Story and Ram Prasad Enduring Support

ಎಲ್ಲಿಯೋ ಸಿಕ್ಕ ಒಂದು ಸುಂದರ ಹುಡುಗನ ಫೋಟೋ. ಅದನ್ನೇ ಯಾರಿಗೂ ತಿಳಿಯದಂತೆ ಬಚ್ಚಿಟ್ಟುಕೊಂಡು ಪ್ರೀತಿಸೋ ಮುಗ್ಧ ಹುಡುಗಿ. ಜೀವನ ಕಳೆದರೆ ಈ ಹುಡುಗನ ಜೊತೆಯೇ ಕಳೆಯಬೇಕು ಎಂದು ಆಕೆ ಆಗಲೇ ಮನಸ್ಸಿನಲ್ಲೇ ನಿರ್ಧರಿಸಿಬಿಡುತ್ತಾಳೆ. ಚಿತ್ರವಿಚಿತ್ರ ಎನಿಸುವ ವಿಧಿಯ ಆಟ ನೋಡಿ, ಆ ಹುಡುಗಿ ಮುಂದೆ ಅದೇ ಹುಡುಗನನ್ನು ಪ್ರೀತಿಸಿ ಮದುವೆ ಕೂಡ ಆಗುತ್ತಾಳೆ.  ಕೇಳಲು ಯಾವುದೋ ಸಿನಿಮಾದ ರೋಮ್ಯಾಂಟಿಕ್ ಕಥೆಯಂತೆ ಅನಿಸಬಹುದು. ಇತ್ತೀಚೆಗೆ ಇಹಲೋಕ ತ್ಯಜಿಸಿದ ಖ್ಯಾತ ಗಾಯಕಿ ಜಾನಕಮ್ಮನವರ ಬಾಳಿನಲ್ಲಿ ಇಂಥದ್ದೊಂದು ಅಪರೂಪದ, ಸುಂದರ ಪ್ರೇಮಕಥೆ…

Read More

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ – Kannada News | Mega Drug Bust in Bengaluru: 11.86 Crore Worth Narcotics Seized, 10 Arrested Including Foreign Nationals

ಬೆಂಗಳೂರು, ಏಪ್ರಿಲ್ 16: ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು (Bangalore) ಪೊಲೀಸರು, ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಶಾಮೀಲಾಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ….

Read More

ಸೀಸನ್​ನ ಕೊನೆಯ ಪಂಚಾಯ್ತಿಯಲ್ಲಿ ಧ್ರುವಂತ್-ಅಶ್ವಿನಿಗೆ ಮರೆಯಲಾಗದ ಉಡುಗೊರೆ ಕೊಟ್ಟ ಕಿಚ್ಚ – Kannada News | Bigg Boss Kannada 12: Sudeep praises Ashwini and Dhruvanth’s game

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಬಂದಿದೆ. ಮುಂದಿನ ಭಾನುವಾರ ಫಿನಾಲೆ ನಡೆದು ವಿನ್ನರ್ ಘೋಷಣೆ ಆಗಲಿದೆ. ಹಾಗಾಗಿ ಇಂದು (ಶನಿವಾರ) ಈ ಸೀಸನ್​​ನ ಕೊನೆಯ ವಾರದ ಪಂಚಾಯಿತಿ ಆಗಿತ್ತು. ಮನೆಯಲ್ಲಿ ಆರಂಭದಿಂದಲೂ ಇತರೆ ಸದಸ್ಯರಿಂದ ಅತಿ ಹೆಚ್ಚು ನಿಂದನೆಗೆ, ಟೀಕೆಗೆ, ಬೆನ್ನ ಹಿಂದಿನ ಮಾತಿಗೆ ಕಾರಣ ಆಗಿರುವುದು ಧ್ರುವಂತ್ ಮತ್ತು ಅಶ್ವಿನಿ. ಅದರಲ್ಲೂ ಧ್ರುವಂತ್ ಅವರನ್ನು ಇಡೀ ಮನೆಯ ಸದಸ್ಯರು ದ್ವೇಷಿಸುತ್ತಿದ್ದ ಸಮಯವೂ ಒಂದಿತ್ತು. ಆದರೆ ಈ ಸೀಸನ್​​ನ ಕೊನೆಯ ವಾರದ…

Read More

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…

Read More

‘ಇಲ್ಲೇ ನಿನ್ನ ಹೆಣ ಬೀಳತ್ತೆ!’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! – Kannada News | Mysuru: Female Officer Threatened During NIMHANS Land Survey in CM’s Home land

‘ಇಲ್ಲೇ ನಿನ್ನ ಹೆಣ ಬೀಳತ್ತೆ’ ಸಿಎಂ ತವರಲ್ಲೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ! ಮೈಸೂರು, ಜನವರಿ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲೇ ಮಹಿಳಾ ಸರ್ಕಾರಿ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ (Mysore) ಗುಡಮಾದನಹಳ್ಳಿ ಗ್ರಾಮದಲ್ಲಿ ಡಿಸೆಂಬರ್ 31ರಂದು ನಡೆದ ಈ ಪ್ರಕರಣದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಜಮೀನು ಪರಿಶೀಲನೆಗೆ ತೆರಳಿದ ಅಧಿಕಾರಿಗಳಿಗೆ ನಿಂದನೆ ಗುಡಮಾದನಹಳ್ಳಿಯಲ್ಲಿ ನಿಮ್ಹಾನ್ಸ್…

Read More

Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.   Source link

Read More

ಇರಾನ್-ಇಸ್ರೇಲ್, ಅಮೆರಿಕ ಸಂಘರ್ಷ; ಗಲ್ಫ್​ ರಾಷ್ಟ್ರಗಳಲ್ಲಿ ಸಿಲುಕಿದ ಭಾರತೀಯರನ್ನು ಕರೆತರಲಿವೆ 58 ವಿಮಾನಗಳು – Kannada News | Indian Airlines to operate 58 Flights To The Gulf Region Today to evacuate citizens

ನವದೆಹಲಿ, ಮಾರ್ಚ್ 4: ಇರಾನ್- ಇಸ್ರೇಲ್, ಅಮೆರಿಕದ (Iran-Israel Conflict) ನಡುವೆ ದಾಳಿ-ಪ್ರತಿದಾಳಿ ಮುಂದುವರೆದಿದೆ. ಹೀಗಾಗಿ, ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವುದರಿಂದಾಗಿ ಭಾರತದಿಂದ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಇಂದು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆತರಲು 58 ವಿಮಾನಗಳು ಗಲ್ಫ್ ರಾಷ್ಟ್ರಗಳಿಗೆ ಹಾರಾಟ ನಡೆಸಲಿವೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನ ಮಧ್ಯೆ 1,221ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳು ಮತ್ತು 388 ವಿದೇಶಿ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಪಶ್ಚಿಮ ಏಷ್ಯಾದ ಕೆಲವು ಭಾಗಗಳಲ್ಲಿ ವಾಯುಪ್ರದೇಶಗಳನ್ನು ಮುಚ್ಚಲಾಗಿದೆ. “ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ…

Read More

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚನೆ: ಕಿಂಗ್‌ಪಿನ್ ರಾಹುಲ್ ಅರೆಸ್ಟ್! – Kannada News | Shimogga Fake Gold Loan Scam: Two Brothers Arrested for Defrauding Banks

ಶಿವಮೊಗ್ಗ, ಜುಲೈ 13: ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ವಿವಿಧ ಸಹಕಾರಿ ಸಂಘಗಳಿಗೆ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಭಾರಿ ವಂಚನೆ ಜಾಲವನ್ನು ದೊಡ್ಡಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಭಾನುವಾರ ಕಾರ್ಯಾಚರಣೆ ನಡೆಸಿದ ಪೊಲೀಸರು ಲೋಕೇಶ್‌ ಎಂಬ ಆರೋಪಿಯನ್ನು ಬಂಧಿಸಿದ್ದರು. ಆದರೆ ವಂಚನೆಯ ಕಿಂಗ್‌ಪಿನ್‌ ಎನ್ನಲಾದ ರಾಹುಲ್ ಸೇರಿದಂತೆ ಸುಧಾ, ರವಿಶಂಕರ್ ಮತ್ತು ಶರತ್ ನಾಪತ್ತೆಯಾಗಿದ್ದರು. ಇದೀಗ ರಾಹುಲ್ ಸಹ ಪೊಲೀಸರ ಬಲೆಗೆ ಬಿದ್ದಿದ್ದಾನೆ. ನಕಲಿ ಹಾಲ್ ಮಾರ್ಕ್​ ಹಾಕಿ ವಂಚನೆ! ತೀರ್ಥಹಳ್ಳಿಯ…

Read More

ಬೆಂಗಳೂರು, ಮೈಸೂರಲ್ಲಿ ಅಭಿಮಾನಿಗಳ ಜೊತೆ ‘ಮಾರ್ಕ್​’ ನೋಡ್ತಾರೆ ಸುದೀಪ್; ಇಲ್ಲಿದೆ ವಿವರ – Kannada News | Kichcha Sudeep to Watch Mark with Fans on Dec 31st: Bengaluru and Mysuru Screenings

ನಟ ಕಿಚ್ಚ ಸುದೀಪ್ (Kichcha Sudeep) ಅವರು ಮೊದಲ ದಿನ ಅಭಿಮಾನಿಗಳ ಜೊತೆ ಸಿನಿಮಾ ನೋಡೋದನ್ನು ನಿಲ್ಲಿಸಿ ಬಹಳ ಸಮಯ ಕಳೆದಿದೆ. ನೂಕು ನುಗ್ಗಲು ಉಂಟಾಗುತ್ತದೆ ಎಂಬ ಕಾರಣಕ್ಕೆ ಇದನ್ನು ಅವರು ಅವಾಯ್ಡ್ ಮಾಡುತ್ತಾ ಬರುತ್ತಿದ್ದಾರೆ. ಈಗ ‘ಮಾರ್ಕ್’ ಸಿನಿಮಾ ಹಿಟ್ ಆಗಿದ್ದು, ಅವರು ಅಭಿಮಾನಿಗಳ ಜೊತೆ ಚಿತ್ರ ನೋಡಲು ನಿರ್ಧರಿಸಿದ್ದಾರೆ. ಡಿಸೆಂಬರ್ 31ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಸುದೀಪ್ ‘ಮಾರ್ಕ್’ ವೀಕ್ಷಣೆ ಮಾಡಲಿದ್ದಾರೆ. ಕಳೆದ ವರ್ಷ ಡಿಸೆಂಬರ್ 25ರಂದು ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಿತ್ತು. ಡಿಸೆಂಬರ್…

Read More

Video: ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಬೈಕ್​ ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Viral CCTV: Bike Cow Crash Highlights Road Safety, Driver Vigilance

ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಸಾಕ್ಷಿಯಾದ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೃಷ್ಟವಶಾತ್, ಅಪಘಾತದ ನಂತರ ಬೈಕ್ ಸವಾರ ತಕ್ಷಣವೇ ಎದ್ದು ನಿಲ್ಲಲು ಪ್ರಯತ್ನಿಸಿದ್ದು, ದನವೂ ಕೂಡ ಎದ್ದು ಓಡಿದೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಸಂಚರಿಸುವ ಪ್ರಾಣಿಗಳ ಅನಿರೀಕ್ಷಿತ ನುಗ್ಗುವಿಕೆಯ ಬಗ್ಗೆ ವಾಹನ ಸವಾರರು ಸದಾ ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯು ಎಚ್ಚರಿಕೆಯ ಗಂಟೆಯಾಗಿದೆ….

Read More