Headlines

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ – Kannada News | Priya Mitra Narendra Jai Hind French President Macrons farewell message for PM Modi in Hindi Video Goes Viral

ಪ್ಯಾರಿಸ್, ಜೂನ್ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ…

Read More

Karnataka Weather Forecast: 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ – Kannada News

ಬೆಂಗಳೂರು, ಜೂನ್​​ 03: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಜೂ.9ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಶೇ.50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯೊಂದಿಗೆ ಬಿರುಗಾಳಿ ಬೀಸಬಹುದೆಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್! – Kannada News | Bangalore Air Pollution Crisis: Belagavi Air Quality is better than most cities

ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್! ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಳಗಾವಿಯ ಏರ್ ಕ್ವಾಲಿಟಿ…

Read More

DK ಕೋಚ್ ಆಗಲು ಇವರೇ ಕಾರಣ..! – Kannada News | DK Reveals How Virat Kohli Inspired His RCB Coaching Role

ಐಪಿಎಲ್ ಅಂಗಳದಲ್ಲಿ ಅಬ್ಬರಿಸಿದ್ದ ‘ಫಿನಿಶರ್’ ದಿನೇಶ್ ಕಾರ್ತಿಕ್, ಈಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೆಂಟರ್ ಹಾಗೂ ಬ್ಯಾಟಿಂಗ್ ಕೋಚ್. ಆಟಗಾರನಾಗಿ ನಿವೃತ್ತಿ ಹೊಂದಿದ ಬೆನ್ನಲ್ಲೇ ಡಿಕೆ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ಇದಕ್ಕೆ ವಿರಾಟ್ ಕೊಹ್ಲಿ ಎಂಬ ಕುತೂಹಲಕಾರಿ ವಿಷಯವನ್ನು ದಿನೇಶ್ ಕಾರ್ತಿಕ್ ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ಕೊಹ್ಲಿಯ ‘ಮಹತ್ವದ’ ಸಲಹೆ: ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ನಿವೃತ್ತಿ ಘೋಷಿಸಿದ ಬಳಿಕ ನಾನು ಗೊಂದಲದಲ್ಲಿದ್ದೆ. ಈ ವೇಳೆ ನಾನು ವಿರಾಟ್ ಕೊಹ್ಲಿಯನ್ನು ಎರಡು…

Read More

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL…

Read More

ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಉಭಯ ತಂಡಗಳು ಒಟ್ಟು 8 ಮ್ಯಾಚ್​ಗಳಲ್ಲಿ ಮುಖಾಮುಖಿಯಾಗಲಿದೆ. ಈ ಎಂಟು ಪಂದ್ಯಗಳಲ್ಲಿ ಮೂರು ಮ್ಯಾಚ್​ಗಳಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಾಗಲಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 3 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಈ ಸರಣಿ ವೇಳೆ ಬುಮ್ರಾಗೆ ವಿಶ್ರಾಂತಿ…

Read More

PSL 2026: ಡೇವಿಡ್ ವಾರ್ನರ್​ ಬಂಧನ

ಕರಾಚಿ ಕಿಂಗ್ಸ್ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಅವರು ಸಿಡ್ನಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಆಸ್ಟ್ರೇಲಿಯನ್ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್ (PSL 2026) ನಡೆಯುತ್ತಿದ್ದು, ಅದರ ನಡುವೆಯೇ ಈ ಘಟನೆ ಸಂಭವಿಸಿದೆ. ಪಾಕಿಸ್ತಾನ್ ಸೂಪರ್ ಲೀಗ್​ ನಡುವೆ ತವರಿಗೆ ತೆರಳಿದ್ದ ಡೇವಿಡ್ ವಾರ್ನರ್ ಏಪ್ರಿಲ್ 7, 2026 ರಂದು ಸಿಡ್ನಿಯ ಮರೂಬ್ರಾದಲ್ಲಿ ವೇಗದಲ್ಲಿ ವಾಹನ ಚಲಾಯಿಸಿದ್ದರು. ಇದನ್ನು ಗಮನಿಸಿದ ಪೋಲೀಸರು ಇವರನ್ನು ತಪಾಸಣೆಗಾಗಿ ತಡೆದಿದ್ದಾರೆ. ಈ…

Read More

Video: ಶ್ರೀಮದ್ ಭಾಗವತ ಸಪ್ತಾಹ; ಗಾಯಕನ ಗಾಯನಕ್ಕೆ ಮನಸೋತು ಹಣದ ಮಳೆ ಸುರಿಸಿದ ಭಕ್ತರು! – Kannada News | Viral Junagadh Dayro: Millions Showered on Gopal Sadhu for Girls’ Education Charity

ಜೂನಾಗಢ್: ಸಾಂಪ್ರದಾಯಿಕ ಗುಜರಾತಿ ‘ಡಾಯ್ರೋ’ (Dayro) ಕಾರ್ಯಕ್ರಮವೊಂದರಲ್ಲಿ ಜನಪ್ರಿಯ ಗಾಯಕರೊಬ್ಬರ ಮೇಲೆ ಭಕ್ತರು ಅಪಾರ ಪ್ರಮಾಣದ ಹಣದ ನೋಟುಗಳನ್ನು ಸುರಿದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಖಂಭಾಲಿಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವಾರಪೂರ್ತಿಯ ‘ಶ್ರೀಮದ್ ಭಾಗವತ್ ಸಪ್ತಾಹ’ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಸಂಗೀತ, ಕಥಾವಾಚನ, ಹಾಸ್ಯ ಮತ್ತು ಭಕ್ತಿಗೀತೆಗಳ ಮಿಶ್ರಣವಿರುವ ಗುಜರಾತ್‌ನ ಸಾಂಪ್ರದಾಯಿಕ ‘ಡಾಯ್ರೋ’ ಶೈಲಿಯ ಪ್ರದರ್ಶನ ನೀಡುತ್ತಿದ್ದ ಖ್ಯಾತ ಗಾಯಕ ಗೋಪಾಲ್ ಸಾಧು ಅವರ ಮೇಲೆ ಭಕ್ತರು…

Read More

ವೇಗವಾಗಿ ಬಂದು ಬೈಕ್​​ಗೆ ಗುದ್ದಿದ ಕಾರು: 10 ಅಡಿ ಎತ್ತರಕ್ಕೆ ಹಾರಿಬಿದ್ದ ಸವಾರ! – Kannada News | Rider Thrown 10 Feet into the Air as Car Hits Bike in Laxmeshwar, Gadag

ಗದಗ, ಜನವರಿ 16: ಬೈಕ್​​ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಕಾರಣ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ನಡೆದಿದೆ. ಅತಿವೇಗದಲ್ಲಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಮೇತ ಸವಾರ ಸುಮಾರು ಹತ್ತು ಅಡಿ ಎತ್ತರಕ್ಕೆ ಹಾರಿಬಿದ್ದಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎರಡು ದಿನಗಳ ಹಿಂದೆ ನಡೆದ ಅಪಘಾತ ತಡವಾಗಿ ಬೆಳಕಿಗೆ ಬಂದಿದೆ. ಗೌಸ್ಮುದ್ದೀನ್ ಒಂಟಿ (27), ಫಾತಿಮಾ ಗೌಸ್ಮುದ್ದೀನ್…

Read More