Headlines

ಎರಡನೇ ಇಂಡಿಯಾ ಸೆಮಿಕಂಡಕ್ಟರ್ ಮಿಷನ್ ಅವಧಿ 5 ವರ್ಷ ಅಲ್ಲ 12 ವರ್ಷ; ಯಾಕಿದು ಮಹತ್ವ ಗೊತ್ತಾ? – Kannada News | India Semiconductor Mission 2.0: 12 Year Plan to Boost Chip Manufacturing & MSMEs

ನವದೆಹಲಿ, ಮೇ 21: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ದೇಶದ ಮಹತ್ವಾಕಾಂಕ್ಷೆಯ ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್’ (ISM- India Semiconductor Mission)) ಯೋಜನೆಯ ಎರಡನೇ ಹಂತವನ್ನು (ISM 2.0) ಬರೋಬ್ಬರಿ 12 ವರ್ಷಗಳ ದೀರ್ಘಾವಧಿಗೆ ವಿಸ್ತರಿಸುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ. ಈ ಹಿಂದೆ ಇಂತಹ ಯೋಜನೆಗಳ ಅವಧಿ ಕೇವಲ 5 ವರ್ಷಗಳಾಗಿರುತ್ತಿದ್ದವು. ಚಿಪ್ ಉತ್ಪಾದನಾ ವಲಯದಲ್ಲಿ ಹೂಡಿಕೆ ಮತ್ತು ಉತ್ಪಾದನೆಗೆ ದೀರ್ಘಾವಧಿ ಬೇಕಾಗುವುದರಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಬೃಹತ್ ಆರ್ಥಿಕ…

Read More

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

ಈ ವರ್ಷವೇ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ? ಜೋರಾಗಿದೆ ಗಾಸಿಪ್ – Kannada News | Anirudh Ravichander Kavya Maran reportedly tying the knot later this year

ಸಿನಿಮಾ ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ (Kavya Maran) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಟಾಲಿವುಡ್, ಕಾಲಿವುಡ್ ಹಾಗೂ ಕ್ರಿಕೆಟ್ ವಲಯಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ಅವರ ಸಂಬಂಧ ಮತ್ತು ವಿವಾಹದ ಬಗ್ಗೆ ಅನೇಕ ಅಂತೆ-ಕಂತೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈಗ ಮತ್ತೆ ಗಾಸಿಪ್ ಜೋರಾಗಿದೆ. ಕಾಲಿವುಡ್ ಮಾಧ್ಯಮದ ಇತ್ತೀಚಿನ ವರದಿಗಳ…

Read More

ಹುಡ್ಗಿ ಆಯಸ್ಸು ಗಟ್ಟಿ: ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ, ಪೊಲೀಸ್- ಅಗ್ನಿ ಶಾಮಕ ಸಿಬ್ಬಂದಿಗೆ ಸೆಲ್ಯೂಟ್ – Kannada News | Fire service personnel and policemen saved a 16 year old girl who jump from building in NRI Layout bengaluru

ಬೆಂಗಳೂರು, (ಮೇ 21): ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಬಾಲಕಿ (Girl) ಜೀವ ಉಳಿದಿದೆ. ಇನ್ನೇನು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು 16 ವರ್ಷದ ಬಾಲಕಿ ರಕ್ಷಣೆಯನ್ನು ರಕ್ಷಣೆ ಮಾಡಿಲಾಗಿದೆ. ಹೌದು…ಬೆಂಗಳೂರಿನ (Bengaluru) NRI ಲೇಔಟ್​ನ ಅಪಾರ್ಟ್​ಮೆಂಟ್​ನ 5ನೇ ಮಹಡಿ ಹತ್ತಿದ್ದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳಕ್ಕೆ ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಅನಾಯಸವಾಗಿ ಹೋಗುತ್ತಿದ್ದ ಒಂದು ಜೀವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಐದನೇ ಮಹಡಿ ಮೇಲೆ…

Read More

‘ಡ್ರ್ಯಾಗನ್’ ಟೀಸರ್ ರಿಲೀಸ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

ಪ್ರಶಾಂತ್ ನೀಲ್ (Prashanth Neel) ನಿರ್ದೇಶಿಸಿ ಜೂ ಎನ್​​ಟಿಆರ್ ನಟಿಸಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಖತ್ ಮಾಸ್ ಆಗಿರುವ ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಆಗಿ ಮಿಂಚಿದ್ದಾರೆ. ಹಲವು ಚಿತ್ರಮಂದಿರಗಳಲ್ಲಿ ಟೀಸರ್ ಅನ್ನು ವಿಶೇಷವಾಗಿ ಪ್ರೀಮಿಯರ್ ಮಾಡಲಾಗಿದೆ. ಪ್ರಶಾಂತ್ ನೀಲ್ ಅವರ ಪತ್ನಿ ಲಿಖಿತಾ ರೆಡ್ಡಿ, ಜೂ ಎನ್​​ಟಿಆರ್ ಅವರ ಅಪ್ಪಟ ಅಭಿಮಾನಿ. ಲಿಖಿತಾ ರೆಡ್ಡಿ ಅವರು ಖುದ್ದು ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳೊಟ್ಟಿಗೆ ಟೀಸರ್ ವೀಕ್ಷಿಸಿದ್ದಲ್ಲದೆ, ಜೂ ಎನ್​​ಟಿಆರ್ ಗೆ ಜೈಕಾರಗಳನ್ನು ಹಾಕಿದ್ದಾರೆ….

Read More

FIFA ವಿಶ್ವಕಪ್ 2026 ರ ಬಹುಮಾನ ಪ್ರಕಟ: ವಿಜೇತರಿಗೆ 481 ಕೋಟಿ..! ಉಳಿದವರಿಗೆ? – Kannada News | ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026 FIFA World Cup 2026: New Format, Hosts, and Record Prize Money Revealed!

2026 ರ ಫಿಫಾ ವಿಶ್ವಕಪ್ (FIFA World Cup 2026) ಇದೇ ಜೂನ್ 11, 2026 ರಿಂದ ಜುಲೈ 19, 2026 ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಮೂರು ದೇಶಗಳು ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಪಂದ್ಯಾವಳಿ ಕೆನಡಾ, ಮೆಕ್ಸಿಕೊ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆಯಲಿದೆ. ಅದರಂತೆ ಯುನೈಟೆಡ್ ಸ್ಟೇಟ್ಸ್‌ನಲ್ಲಿ 11, ಮೆಕ್ಸಿಕೊದಲ್ಲಿ ಮೂರು ಮತ್ತು ಕೆನಡಾದಲ್ಲಿ ಎರಡು ಸೇರಿದಂತೆ ಒಟ್ಟು 16 ನಗರಗಳು ಪಂದ್ಯಗಳನ್ನು ಆಯೋಜಿಸುತ್ತವೆ. ಫೈನಲ್ ಪಂದ್ಯವು ಜುಲೈ 19, 2026…

Read More

Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Bengaluru Airport Air India Tail Strike; Karnataka Rain Alert

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಯಿಂದ ಬಂದ ಏರ್ ಇಂಡಿಯಾ ವಿಮಾನವೊಂದು (Air India Flight) ಲ್ಯಾಂಡಿಂಗ್​​ ವೇಳೆ ಅವರ ಹಿಂಭಾಗ ರನ್​ವೇಗೆ ಅಪ್ಪಳಿಸಿದ ಘಟನೆ ಇಂದು ನಡೆದಿದೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ವರದಿ ಆಗಿದೆ. ಸದ್ಯ 181 ಪ್ರಯಾಣಿಕರು ಸೇರಿದಂತೆ ವಿಮಾನ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಾ ಅಥವಾ ಪೈಲಟ್​​ಗಳ ಎಡವಟ್ಟಾ…

Read More

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದ ಬಾಕ್ಸ್ ಆಫೀಸ್​​ನಲ್ಲಿ ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 3000 ಕೋಟಿಗೂ ದೊಡ್ಡ ಮೊತ್ತ ಗಳಿಕೆ ಮಾಡಿವೆ. ಆದರೆ ಸಿನಿಮಾ ಹಿಟ್ ಆದ ಬಳಿಕ ಕೆಲವರು ಸಿನಿಮಾದ ವಿರುದ್ಧ ಒಂದಲ್ಲ ಒಂದು ಆರೋಪಗಳನ್ನು, ಪ್ರಕರಣಗಳನ್ನು ದಾಖಲಿಸುತ್ತಲೇ ಇದ್ದಾರೆ. ಇದೀಗ ಸಿನಿಮಾದ ವಿರುದ್ಧ ಗುರುತರ ಆರೋಪ ಒಂದನ್ನು ಮಾಡಲಾಗಿದೆ. ‘ಧುರಂಧರ್’ ಸಿನಿಮಾ ಭಾರತದ ಭದ್ರತೆಗೆ ತೊಂದರೆ ಆಗುವಂಥಹಾ…

Read More

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ…

Read More

ಪಾಕಿಸ್ತಾನದಲ್ಲಿ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಬರ್ಬರ ಹತ್ಯೆ – Kannada News | Pulwama attack mastermind Hamza Burhan killed in Pakistan

ನವದೆಹಲಿ, ಮೇ 21: 2019ರ ಪುಲ್ವಾಮಾ (Pulwama Attack) ಭೀಕರ ಭಯೋತ್ಪಾದನಾ ದಾಳಿಯ ಸಂಚುಗಾರರಲ್ಲಿ ಒಬ್ಬನಾದ ಹಮ್ಜಾ ಬುರ್ಹಾನ್ (Hamza Burhan) ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳಿಂದ ಕೊಲ್ಲಲ್ಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿರುವ ಮುಜಫರಾಬಾದ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿ ನಡೆಸಿದವರ ಗುರುತು ಅಥವಾ ಹತ್ಯೆಯ ಹಿಂದಿನ ಉದ್ದೇಶದ ಬಗ್ಗೆ ಅಧಿಕಾರಿಗಳು ಇನ್ನೂ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಪುಲ್ವಾಮಾ ದಾಳಿಗೆ ಸಂಬಂಧಿಸಿದ ಭಯೋತ್ಪಾದಕ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಪ್ರಮುಖ ಮಾಸ್ಟರ್ ಮೈಂಡ್‌ಗಳಲ್ಲಿ…

Read More