Headlines

Karnataka Weather Forecast: ಕರ್ನಾಟಕದಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ? – Kannada News | Heavy rain Forecast In Karnataka till May 25. The IMD has issued yellow and orange alerts for several districts

ಬೆಂಗಳೂರು, (ಮೇ 21): ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ (karnataka Rains) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮುಂಗಾರು ಪೂರ್ವ (pre monsoon) ಮಾರುಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು (Bengaluru), ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert)​ ಘೋಷಿಸಲಾಗಿದೆ. ಮುಖ್ಯಾಂಶಗಳು ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆಯಾಗುವ…

Read More

SpaceXAIಗೆ ಜನ ಬೇಕಿದ್ದಾರೆ; ಎಐ ಪರಿಣತಿ ಬೇಕಿಲ್ಲವಂತೆ; ಇಲಾನ್ ಮಸ್ಕ್ ಬಯಸುತ್ತಿರೋದು ಎಂಥವರನ್ನು? – Kannada News | Elon Musk wants world class engineers and physicists for SpaceXAI

ವಾಷಿಂಗ್ಟನ್, ಮೇ 21: ಇಲಾನ್ ಮಸ್ಕ್ (Elon Musk) ಅವರು ತಮ್ಮ ಸ್ಪೇಸ್ ಎಕ್ಸ್ ಎಐ (SpaceXAI) ಸಂಸ್ಥೆಗೆ ಉದ್ಯೋಗಿಗಳ ಶೋಧ ನಡೆಸುತ್ತಿದ್ದಾರೆ. ತಮ್ಮ ಎಕ್ಸ್ ಅಕೌಂಟ್​ನಲ್ಲಿ ಹೈರಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಇಮೇಲ್ ಐಡಿಯನ್ನೂ ಒದಗಿಸಿದ್ದಾರೆ. ಸ್ಪೇಸ್​ಎಕ್ಸ್ ಎಐ ಸಂಸ್ಥೆಗೆ ಸೇರಬಯಸುವವರು ಎಐನಲ್ಲಿ ಅನುಭವದ ಹಿನ್ನೆಲೆ ಇಲ್ಲದಿದ್ದರೂ ಆದೀತು, ಆದರೆ, ಸ್ಮಾರ್ಟ್ ಆಗಿರಬೇಕು. ವಿಶ್ವ ದರ್ಜೆಯ ಎಂಜಿನಿಯರುಗಳು, ವಿಜ್ಞಾನಿಗಳಾಗಿರಬೇಕಂತೆ. ‘ಸ್ಪೇಸ್​ಎಕ್ಸ್​ಎಐಗೆ ವಿಶ್ವದರ್ಜೆಯ ಎಂಜಿನಿಯರುಗಳು, ಫಿಸಿಸಿಸ್ಟ್​ಗಳನ್ನು (ಭೌತವಿಜ್ಞಾನಿಗಳು) ನೇಮಕಾತಿ ಮಾಡಲಾಗುತ್ತಿದೆ. ಅವರಿಗೆ…

Read More

ನಟಿ ಟ್ವಿಶಾ ಶರ್ಮಾ ಅನುಮಾನಾಸ್ಪದ ಸಾವು; ಚಿತ್ರರಂಗ ತೊರೆಯಲು ಅಸಲಿ ಕಾರಣ ಇಲ್ಲಿದೆ – Kannada News | Twisha Sharma Dowry Death Case co star Dheekshith Shetty reveals why she quit acting

ಮಾಡೆಲ್ ಹಾಗೂ ನಟಿ ಟ್ವಿಶಾ ಶರ್ಮಾ ಅವರ ನಿಗೂಢ ಸಾವು (Twisha Sharma Death) ಸದ್ಯ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರದೇಶದ ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತಮ್ಮ ಪತಿ ಮನೆಯಲ್ಲಿ ಮೇ 12ರಂದು ಟ್ವಿಶಾ ಶರ್ಮಾ ಶವವಾಗಿ ಪತ್ತೆಯಾಗಿದ್ದರು. ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಮನೆಯವರ ದೈಹಿಕ-ಮಾನಸಿಕ ಹಿಂಸೆಯೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ, ಟ್ವಿಶಾ ಶರ್ಮಾ (Twisha Sharma) ಅವರು ಸಿನಿಮಾರಂಗವನ್ನು ತೊರೆದು ಮತ್ತು ಕಾರ್ಪೊರೇಟ್…

Read More

ಟೀಕೆಗಳಿಂದ ರೋಸಿಹೋದ ಪ್ರಶಾಂತ್ ನೀಲ್, ಬದಲಾಗುವ ನಿರ್ಧಾರ ಮಾಡಿದ ನಿರ್ದೇಶಕ – Kannada News | Prashanth Neel said he will change his movie making style

ಪ್ರಶಾಂತ್ ನೀಲ್ (Prashanth Neel), ಪ್ರಸ್ತುತ ಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಈ ವರೆಗೆ ನಾಲ್ಕು ಸಿನಿಮಾಗಳನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಎಲ್ಲವೂ ಸೂಪರ್ ಹಿಟ್. ಪ್ರಶಾಂತ್ ನೀಲ್, ಕಮರ್ಶಿಯಲ್, ಮಾಸ್ ಸಿನಿಮಾಗಳಿಗೆ ಭಿನ್ನ ವ್ಯಾಕರಣ ನೀಡಿದ ನಿರ್ದೇಶಕ. ತಮ್ಮ ಡಾರ್ಕ್ ಕಲರ್ ಗ್ರೇಡಿಂಗ್, ಮೊನಚು ಸಂಭಾಷಣೆ, ಭಿನ್ನವಾಗಿ ಕತೆ ಹೇಳುವ ರೀತಿ, ನಿರೂಪಣಾ ಶೈಲಿಯಿಂದ ತಮ್ಮದೇ ಒಂದು ಭಿನ್ನ ಶೈಲಿಯನ್ನೇ ಅವರು ಸೃಷ್ಟಿಸಿದ್ದಾರೆ. ಆದರೆ ಈಗ ಪ್ರಶಾಂತ್ ನೀಲ್ ತಮ್ಮ ಶೈಲಿಯನ್ನೇ ಕೈಬಿಡುತ್ತಿದ್ದಾರೆ. ಇದೀಗ ಜೂ…

Read More

ತ್ರಿಕೋನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಲ್ಲಿ ಬದಲಾವಣೆ – Kannada News | India A Squad Update: Anukul Roy Replaces Harssh Dubey for Upcoming Tri Series

ಐಪಿಎಲ್ (IPL 2026) ಮುಗಿದ ಕೂಡಲೇ ಭಾರತ, ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ಏಕದಿನ ತ್ರಿಕೋನ ಸರಣಿ ನಡೆಯಲಿದೆ. ಈ ಸರಣಿಗಾಗಿ ಬಿಸಿಸಿಐ (BCCI),  ಭಾರತ ಎ ತಂಡವನ್ನು ಸಹ ಪ್ರಕಟಿಸಿತ್ತು. ಆದರೀಗ ಸರಣಿ ಆರಂಭಕ್ಕೂ ಮುನ್ನವೇ ಬಿಸಿಸಿಐ, ತಂಡದಲ್ಲಿ ಒಂದು ಪ್ರಮುಖ ಬದಲಾವಣೆ ಮಾಡಿದೆ. ವಾಸ್ತವವಾಗಿ ಜೂನ್ 9 ರಿಂದ ಪ್ರಾರಂಭವಾಗಲಿರುವ ತ್ರಿಕೋನ ಸರಣಿಗೆ ಭಾರತ ಎ ತಂಡದಲ್ಲಿ ಹರ್ಷ್ ದುಬೆ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೀಗ ಅವರನ್ನು ತಂಡದಿಂದ ಹೊರಗಿಡಲಾಗಿದ್ದು, ಅವರ…

Read More

Viral: ಬೆಂಗಳೂರಿಗಿಂತ ಜರ್ಮನಿಯೇ ಬೆಸ್ಟ್; ಬೆಂಗಳೂರಿನ ಟೆಕ್ಕಿ ಹೀಗೆಂದಿದ್ದೇಕೆ ಗೊತ್ತಾ? – Kannada News | Life in Germany is better than in Bengaluru; This is the reason given by a Bengaluru engineer

ಬದುಕಿನಲ್ಲಿ ನಾನಾ ರೀತಿಯ ಅನುಭವವಾಗುತ್ತದೆ. ಬದುಕಿನಲ್ಲಿ ಎಲ್ಲವನ್ನು ಒಪ್ಪಿಕೊಳ್ಳಬೇಕು, ಆದರೆ ಸಣ್ಣ ಪುಟ್ಟ ಬದಲಾವಣೆಗಳು ಅತ್ಯಗತ್ಯ. ಇದೀಗ ಬೆಂಗಳೂರಿನ ಟೆಕ್ಕಿಯೊಬ್ಬರು ಬೆಂಗಳೂರಿನ (Bengaluru) ದಿನಚರಿಯನ್ನು ಜರ್ಮನಿಯಲ್ಲಿನ ತಮ್ಮ ಜೀವನದೊಂದಿಗೆ ಹೋಲಿಸಿಕೊಂಡಿದ್ದಾರೆ. ಈ ವೇಳೆ ಜರ್ಮನಿಯ ಜೀವನವೇ ಬೆಸ್ಟ್ ಎಂದು ಹೇಳಿದ್ದಾರೆ. ಈ ಟೆಕ್ಕಿ ಮಾಡಿದ ಪೋಸ್ಟ್ ಆನ್‌ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ. ತನುಜ್ (Tanuj) ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲಿ ಜರ್ಮನಿಯಿಂದ ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ದೈನಂದಿನ ವೇಳಾಪಟ್ಟಿಯನ್ನು…

Read More

3 ವರ್ಷದ ಮಗುವಿಗೆ ಮರುಜೀವ; ಉಚಿತವಾಗಿ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು – Kannada News | Madhusudan sai hospital doctor saved 3 year old child by performing rare surgery free of cost

ನವದೆಹಲಿ, ಮೇ 21: ಛತ್ತೀಸ್‌ಗಢದ ಬಾಲಕಿ ಶಿವಾಂಗಿ ಶರ್ಮಾ 2025ರಲ್ಲಿ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಳು. ಆದರೆ, ಶಸ್ತ್ರಚಿಕಿತ್ಸೆಯು ಆಕೆಯ ಸಮಸ್ಯೆಯನ್ನು ಗುಣಪಡಿಸಿದರೂ, ಅದರ ನಂತರ ಮತ್ತೊಂದು ಸಮಸ್ಯೆ ಪ್ರಾರಂಭವಾಯಿತು. ಉಸಿರಾಟದ ತೊಂದರೆಯಿಂದಾಗಿ ಆಕೆಗೆ ಹಲವಾರು ದಿನಗಳವರೆಗೆ ಶ್ವಾಸನಾಳದ ಕೊಳವೆಯನ್ನು ಸೇರಿಸಬೇಕಾಯಿತು. ಇದರ ಪರಿಣಾಮವಾಗಿ ‘ಸಬ್‌ಗ್ಲೋಟಿಕ್ ಸ್ಟೆನೋಸಿಸ್’ (ಶ್ವಾಸನಾಳವು ಕಿರಿದಾಗಿದ್ದು ಮತ್ತು ಬಹುತೇಕ ಸಂಪೂರ್ಣವಾಗಿ ಬ್ಲಾಕ್ ಆಗಿರುವ ಸ್ಥಿತಿ) ಎಂಬ ಗಂಭೀರ ಸಮಸ್ಯೆ ಉಂಟಾಯಿತು. ಇದರಿಂದಾಗಿ ಆ ಮಗುವಿಗೆ…

Read More

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More

‘ಪೆದ್ದಿ’ಗಾಗಿ ರಾಮ್ ಚರಣ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ, ನಿಜ ಫೈಟ್​​ ಮಾಡಿದ ನಟ – Kannada News | Ram Charan fights with real rustlers in Peddi movie

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ರಾಮ್ ಚರಣ್ ಅವರಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಹಾಡುಗಳು, ಸಿನಿಮಾದ ಟೀಸರ್, ಟ್ರೈಲರ್​​ ಎಲ್ಲವೂ ಈಗಾಗಲೇ ಹಿಟ್ ಆಗಿದೆ. ಚಿತ್ರತಂಡವೂ ಸಹ ಭರ್ಜರಿಯಾಗಿ ಪ್ರಚಾರ ಮಾಡುತ್ತಿದ್ದು, ಪ್ರಚಾರಕ್ಕೆಂದೇ ಮೂರು-ನಾಲ್ಕು ಕೋಟಿ ಹಣ ಖರ್ಚು ಮಾಡುತ್ತಿದೆ. ಸತತ ಎರಡು ಸೋಲು ಕಂಡಿರುವ ರಾಮ್ ಚರಣ್ ಸಹ ‘ಪೆದ್ದಿ’ಯನ್ನು ಗೆಲ್ಲಿಸಿಕೊಳ್ಳಲು ನಾನಾ ಕಸರತ್ತು ಮಾಡುತ್ತಿದ್ದು, ‘ಪೆದ್ದಿ’ ಸಿನಿಮಾಕ್ಕಾಗಿ ಭಾರಿ…

Read More

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ: ಸಿದ್ದರಾಮಯ್ಯ ಆಗ್ರಹ – Kannada News | Siddaramaiah urges Central to Allow state Governments for conduct CET for medical aspirants

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More