Headlines

ರೈಲಿನ ಮೇಲೆ ಹತ್ತಿ ಹೈವೋಲ್ಟೇಜ್ ತಂತಿ ಸ್ಪರ್ಶಿಸಿ ಒಂದೇ ಕ್ಷಣದಲ್ಲಿ ಸುಟ್ಟು ಕರಕಲಾದ ವ್ಯಕ್ತಿ – Kannada News | Fatal Misstep: Youth Dies After Contact with Overhead Rail Wire in Darbhanga

ದರ್ಭಂಗ, ಏಪ್ರಿಲ್ 24: ಕೇವಲ ಒಂದು ಕ್ಷಣದ ಅಜಾಗರೂಕತೆ ಅಥವಾ ದುಸ್ಸಾಹಸ ಹೇಗೆ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಸಾಕ್ಷಿಯಾಗಿದೆ. ಬಿಹಾರದ ದರ್ಭಂಗದಲ್ಲಿ ವ್ಯಕ್ತಿಯೊಬ್ಬ ರೈಲಿನ ಮೇಲೇರಿ ನಡೆಯುವ ಸಾಹಸ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರಾಣಬಿಟ್ಟಿದ್ದಾರೆ. ಸರಕು ರೈಲು ನಿಧಾನವಾಗಿ ಚಲಿಸುತ್ತಿದ್ದಾಗ ಯುವಕ ಬೋಗಿಯ ಮೇಲೆ ಹತ್ತಿದ್ದಾನೆ. ಇದನ್ನು ಗಮನಿಸಿದ ನಿಲ್ದಾಣದಲ್ಲಿದ್ದ ಜನರು ಮತ್ತು ಪ್ರಯಾಣಿಕರು, ಕೆಳಗಿಳಿಯಪ್ಪಾ, ಅಪಾಯವಿದೆ ಎಂದು ಪದೇ ಪದೇ ಕಿರುಚುತ್ತಾ ಎಚ್ಚರಿಕೆ ನೀಡಿದ್ದಾರೆ. ಆದರೆ, ಯಾವುದನ್ನೂ…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!

ಕೊಪ್ಪಳ, ಮೇ 19: ಜಿಲ್ಲೆಯ ಕುಷ್ಟಗಿಯ ತೆಗ್ಗಿಣ ಓಣಿಯ ಮೂವರು ಮಹಿಳೆಯರು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಒಂದೇ ಕುಟುಂಬದ ಈ ಮೂವರು ಮಹಿಳೆಯರು, ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಸಂಗ್ರಹಿಸಿ, ಅದನ್ನು ತಮ್ಮ ರೊಟ್ಟಿ ಕೇಂದ್ರದ ಸ್ಥಾಪನೆಗೆ ಹೂಡಿಕೆ ಮಾಡಿದ್ದಾರೆ. ಮೋಹಿನಿ ಮತ್ತು ಇನ್ನಿಬ್ಬರು ಸಹೋದರಿಯರು ಸೇರಿ ಗೃಹಲಕ್ಷ್ಮಿ ರೊಟ್ಟಿ ಕೇಂದ್ರವನ್ನು ಆರಂಭಿಸಿದ್ದು, ಇದು ಮಹಿಳೆಯರಿಗೆ ಜೀವನಪೂರ್ತಿ ದುಡಿದು ತಿನ್ನಲು ಒಂದು ದಾರಿಯಾಗಿದೆ ಎಂದು ಸಂತೋಷ…

Read More

ISRO VSSC Internship 2026: ISRO ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಇಂಟರ್ನ್‌ಶಿಪ್​​​ಗೆ ಅರ್ಜಿ ಆಹ್ವಾನ – Kannada News | ISRO VSSC Internship 2026: Apply Now for Space Research Opportunities!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಆಶ್ರಯದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ(VSSC) ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶವನ್ನು ತಂದಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಟೆಕ್, ಬಿಇ, ಎಂಟೆಕ್, ಎಂಇ, ಎಂಎಸ್ಸಿ, ಇಂಟಿಗ್ರೇಟೆಡ್ ಎಂಎಸ್ಸಿ/ಎಂಟೆಕ್, ಬಿಎಸ್-ಎಂಎಸ್ ಮತ್ತು ಪಿಎಚ್‌ಡಿ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಕಾರ್ಯಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು. ಅರ್ಹತೆ ಮತ್ತು ಅಂಕಗಳ ಮಾನದಂಡ: ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು…

Read More

ಬಾಯ್ಕಾಟ್​ನಿಂದ ಪಾಕಿಸ್ತಾನ್ ಎದುರಿಸಲಿರುವ ಪರಿಣಾಮಗಳೇನು? – Kannada News | Implications Of Pakistan’s India Match Boycott In T20 World Cup 2026

ಟಿ20 ವಿಶ್ವಕಪ್​ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಸ ವರಸೆ ಶುರು ಮಾಡಿದೆ. ಅದು ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡುವ ಮೂಲಕ. ಫೆಬ್ರವರಿ 15 ರಂದು ಕೊಲೊಂಬೊದಲ್ಲಿ ನಡೆಯಲಿರುವ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಪಿಸಿಬಿಯ ಈ ಹೇಳಿಕೆ ಬೆನ್ನಲ್ಲೇ ಐಸಿಸಿ ತುರ್ತು ಸಭೆ ಕರೆದಿದೆ. ಈ ಸಭೆಯ ಬಳಿಕ ಪಾಕಿಸ್ತಾನ್ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದು ನಿರ್ಧಾರವಾಗಲಿದೆ….

Read More

ರಣರೋಚಕ ಪಂದ್ಯದಲ್ಲಿ ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ಭಾರತ – Kannada News | India beat Pakistan 4 3 in FIH Pro League

ಲಂಡನ್‌ನ ಲೀ ವ್ಯಾಲಿ ಹಾಕಿ ಅಂಡ್ ಟೆನಿಸ್ ಸೆಂಟರ್‌ನಲ್ಲಿ ನಡೆದ ಪುರುಷರ ಎಫ್‌ಐಎಚ್ ಪ್ರೊ ಲೀಗ್ (FIH Pro League) ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ವಿರುದ್ಧ ಭಾರತ ತಂಡವು ರೋಚಕ ಜಯ ಸಾಧಿಸಿದೆ. ಅದು ಸಹ 4-3 ಅಂತರದಿಂದ ಎಂಬುದು ವಿಶೇಷ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪಾಕ್ ವಿರುದ್ಧ ತನ್ನ ದಶಕದ ಅಜೇಯ ನಾಗಾಲೋಟ ಮುಂದುವರೆಸಿದೆ. ಅಂದರೆ ಪಾಕಿಸ್ತಾನ್ ತಂಡವು ಕಳೆದ 10 ವರ್ಷಗಳಿಂದ ಭಾರತದ ವಿರುದ್ಧ ಒಂದೇ ಗೆಲುವು ದಾಖಲಿಸಿಲ್ಲ. ಉಭಯ ತಂಡಗಳು…

Read More

‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ? – Kannada News | Raakh Web Series: Divya Sharma’s Stardom Rises as ‘Suman’ on Amazon Prime

ಸೋನಾಲಿ ಬೇಂದ್ರೆ, ಅಲಿ ಫಜಲ್, ರಾಕೇಶ್ ಬೇಡಿ ಮತ್ತು ಆಮಿರ್ ಬಶೀರ್ ನಟಿಸಿರುವ ‘ರಾಖ್’ (Raakh Series) ಕ್ರೈಮ್ ಥ್ರಿಲ್ಲರ್ ವೆಬ್ ಸರಣಿಯು ಪ್ರಸ್ತುತ ಒಟಿಟಿ ಪ್ಲಾಟ್‌ಫಾರ್ಮ್ ಆದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮ್ ಆಗುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಭಾರತೀಯ ಇತಿಹಾಸದಲ್ಲೇ ಅತ್ಯಂತ ಕುಖ್ಯಾತ ಎನಿಸಿಕೊಂಡಿದ್ದ ರಂಗ-ಬಿಲ್ಲಾ ಅಪರಾಧ ಪ್ರಕರಣವನ್ನು ಆಧರಿಸಿ ಈ ಸರಣಿಯ ಕಥೆಯನ್ನು ರೂಪಿಸಲಾಗಿದೆ. ಇಬ್ಬರು ಮಕ್ಕಳ ಅಪಹರಣ ಮತ್ತು ಕೊಲೆಯ ರೋಮಾಂಚಕ ಹಾಗೂ ನೈಜ ಘಟನೆಗಳ ಸುತ್ತ ಸಾಗುವ ಈ…

Read More

ಊಟ ಮಾಡಿದ ತಕ್ಷಣ ಟೀ ಕುಡಿದ್ರೆ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ? – Kannada News | ಊಟ ಮಾಡಿದ ತಕ್ಷಣ ಟೀ ಕುಡಿಯುವ ಅಭ್ಯಾಸದಿಂದ ಆಗುವ ತೊಂದರೆಗಳು ಅಷ್ಟಿಷ್ಟಲ್ಲ

ನಮ್ಮಲ್ಲಿ ಬಹುತೇಕ ಹೆಚ್ಚಿನವರಿಗೆ ಚಹಾ (tea) ಅಂದ್ರೆ ಪಂಚಪ್ರಾಣ. ಅವರ ದಿನ ಆರಂಭವಾಗುವುದೇ ಒಂದು ಕಪ್‌ ಚಹಾದೊಂದಿಗೆ. ಅದರಲ್ಲೂ ಕೆಲವರಂತೂ ಊಟ ಮಾಡಿದ ತಕ್ಷಣವೇ ಟೀ ಕುಡಿದು ಬಿಡುತ್ತಾರೆ. ಹೌದು ವಿಶೇಷವಾಗಿ ಮಧ್ಯಾಹ್ನ ಊಟ ಮಾಡಿದ ನಂತರ ಬರುವ ನಿದ್ರೆ, ಆಲಸ್ಯವನ್ನು ಹೋಗಲಾಡಿಸಲು ಚಹಾ ಕುಡಿಯುತ್ತಾರೆ. ಹೀಗೆ ಊಟ ಮಾಡಿದ ತಕ್ಷಣವೇ ಟೀ ಕುಡಿಯುವುದರಿಂದ ಚಹಾದಲ್ಲಿರುವ ಅಂಶಗಳು ದೇಹವು ಆಹಾರದ ಪೋಷಕಾಂಶಗಳನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ. ನೀವು ಎಷ್ಟೇ ಆರೋಗ್ಯಕರ ಅಥವಾ ವಿಟಮಿನ್ ಭರಿತ ಆಹಾರವನ್ನು ಸೇವಿಸಿದ್ದರೂ, ನೀವು…

Read More

ಯಾರೂ ಸಹ 2 ಫೋರ್​ಗಳ ಬಗ್ಗೆ ಮಾತನಾಡ್ತಿಲ್ಲ: ಬುಮ್ರಾ ಬೇಸರ..! – Kannada News | Jasprit Bumrah acknowledged Shivam Dube’s valuable contribution

T20 World Cup 2026: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ದಾಖಲಿಸಿ ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 195 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಜೇಯ 97 ರನ್ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ 199 ರನ್​ ಬಾರಿಸಿ…

Read More

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ….

Read More