ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ…

Read More

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ‘ಜನ ನಾಯಗನ್’ ಸಿನಿಮಾ ವಿವಾದ – Kannada News | Thalapathy Vijay starrer Jana Nayagan movie Producer moves to Supreme Court over CBFC issue

ನಟ ದಳಪತಿ ವಿಜಯ್ (Thalapathy Vijay) ಅವರ ಕೊನೇ ಸಿನಿಮಾ ಎಂಬ ಕಾರಣಕ್ಕೆ ‘ಜನ ನಾಯಗನ್’ (Jana Nayagan) ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜನವರಿ 9ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಚಿತ್ರದ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿತ್ತು. ಅಡ್ವಾನ್ಸ್ ಬುಕಿಂಗ್ ಕೂಡ ಶುರುವಾಗಿತ್ತು. ಆದರೆ ಅಂತಿಮ ಹಂತದಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ ಎದುರಾಯಿತು. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡುವುದು ಅನಿವಾರ್ಯ ಆಯಿತು. ಈಗ…

Read More

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಭಾರೀ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ ಏನು? – Kannada News | Karnataka Summer Forecast: IMD Predicts Intense Heatwaves and Rising Temperatures for Bengaluru

ಬೆಂಗಳೂರು, (ಫೆಬ್ರವರಿ 22): ಕರ್ನಾಟಕದಲ್ಲಿ (Karnataka) ಈಗಾಗಲೇ ಬೇಸಿಗೆ (Summer)  ಶುರುವಾಗಿದ್ದು, ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನ (Bengaluru) ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ , ಕಚೇರಿಗಳಲ್ಲಿ ಏರ್ ಕೂಲರ್‌ಗಳನ್ನ ಹಾಕಿಕೊಂಡು ಕೂರುವ ಪರಿಸ್ಥಿತಿ ಇದೆ ಹೀಗಿರುವಾಗ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಇನ್ನಷ್ಟು ತಾಪಮಾನ ಹೆಚ್ಚಾಗಲಿದೆ. ಹೌದು…ಮಾರ್ಚ್‌ನಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ ಬೇಸಿಗೆ (summer) ಬಿಸಿಲಿನ ಬೇಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿ…

Read More

Shani Dev: ಶನಿವಾರ ತಪ್ಪಿಯೂ ಕೂಡ ಈ ವಸ್ತು ಖರೀದಿಸಬೇಡಿ; ಸಮಸ್ಯೆ ತಪ್ಪಿದಲ್ಲ! – Kannada News | Shaniwar Shopping: 6 Things You Must NOT Buy on Saturday as per Hindu Astrology for Shani Dev’s Blessings

ಹಿಂದೂ ಧರ್ಮ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದು ನಿರ್ದಿಷ್ಟ ಗ್ರಹ ಅಥವಾ ದೇವತೆಗೆ ಸಮರ್ಪಿತವಾಗಿದೆ. ಶನಿವಾರವು ಕರ್ಮಫಲದಾತನಾದ ಶನಿದೇವನಿಗೆ ಮೀಸಲಾದ ದಿನ. ಶನಿಯು ನಮ್ಮ ಕರ್ಮಗಳಿಗೆ ತಕ್ಕಂತೆ ಫಲ ನೀಡುವವನು. ಆದ್ದರಿಂದ, ಅವನ ಕೃಪೆಗೆ ಪಾತ್ರರಾಗಲು ಮತ್ತು ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ತಪ್ಪಿಸಲು ಶನಿವಾರದಂದು ಕೆಲವು ವಸ್ತುಗಳನ್ನು ಖರೀದಿಸಬಾರದು ಎಂಬ ಬಲವಾದ ನಂಬಿಕೆ ಇದೆ. ಜ್ಯೋತಿಷ್ಯದ ಪ್ರಕಾರ ಶನಿವಾರ ಯಾವ ವಸ್ತುಗಳನ್ನು ಮನೆಗೆ ತರಬಾರದು ಎಂಬುದರ ಪಟ್ಟಿ ಇಲ್ಲಿದೆ: ಉಪ್ಪನ್ನು ಶನಿವಾರ…

Read More

ಸಿಎಂ ಸಿದ್ದರಾಮಯ್ಯ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ? ಆರ್​ ಅಶೋಕ್​​ ವಾಗ್ದಾಳಿ – Kannada News | Kogilu Layout Rehabilitation: R. Ashoka spakrs government on Illegal Allocation and Pakistan Row

ಆರ್​. ಅಶೋಕ್​​, ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್​ 30: ಕೋಗಿಲು ಲೇಔಟ್ (Kogilu Layout)​ ನಿವಾಸಿಗಳಿಗೆ ಮನೆ ಹಂಚಿಕೆಗೆ ನಿರ್ಧಾರ ವಿಚಾರ ಸದ್ಯ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿಪಕ್ಷಗಳು ತೀವ್ರ ಕಿಡಿಕಾರಿವೆ. ಯಾವ ಕಾನೂನಿನಡಿಯಲ್ಲೂ ಅವರಿಗೆ ಮನೆ ಕೊಡಲು ಸಾಧ್ಯವೇ ಇಲ್ಲ. ಕನ್ನಡಿಗರ ನೆಲ ಪರಭಾರೆ ಮಾಡುವ ಅಧಿಕಾರ ನಿಮಗೆ ಯಾರು ಕೊಟ್ಟರು? ರಾಜ್ಯದಲ್ಲಿರುವ ಸರ್ಕಾರ ಕೇರಳದ್ದಾ ಅಥವಾ ಕರ್ನಾಟಕದ್ದಾ ಎಂದು ವಿಪಕ್ಷ ನಾಯಕ ಆರ್​. ಅಶೋಕ್…

Read More

ರಶ್ಮಿಕಾ-ವಿಜಯ್ ಮದುವೆ ಆರತಕ್ಷತೆ: ನೂತನ ಜೋಡಿಯಿಂದ ವಿಶೇಷ ಮನವಿ – Kannada News | Rashmika Mandanna and Vijay Deverakonda statement begore reception

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ನೆರವೇರಿದೆ. ರಶ್ಮಿಕಾ ಹಾಗೂ ವಿಜಯ್ ಅವರ ಮದುವೆ ಚಿತ್ರಗಳಂತೂ ದೇಶದಾದ್ಯಂತ ಸದ್ದು-ಸುದ್ದಿ ಆಗಿವೆ. ಇಬ್ಬರ ಮದುವೆ ಒಂದು ರೀತಿ ‘ನ್ಯಾಷನಲ್ ನ್ಯೂಸ್’ ಆಗಿದೆ. ರಶ್ಮಿಕಾ-ವಿಜಯ್ ಹೋದಲ್ಲೆಲ್ಲ ಅವರ ನೋಡಲು ಜನ ಮುಗಿಬೀಳುತ್ತಿದ್ದಾರೆ. ಇದರ ನಡುವೆ ನಾಳೆ (ಮಾರ್ಚ್ 04) ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಆರತಕ್ಷತೆ ಆಯೋಜಿಸಲಾಗಿದ್ದು ಆರತಕ್ಷತೆ ಕಾರ್ಯಕ್ರಮ ಬಲು ಅದ್ಧೂರಿಯಾಗಿ ನಡೆಯಲಿದೆ. ರಿಸೆಪ್ಷನ್​​ಗೆ ಮುಂಚೆ…

Read More

11 ವರ್ಷಗಳ ಬಳಿಕ ಫೈನಲ್​ಗೇರಿದ ಕರ್ನಾಟಕ – Kannada News | Karnataka enters the Ranji Trophy final11

ಬರೋಬ್ಬರಿ 11 ವರ್ಷಗಳ ಬಳಿಕ ಕರ್ನಾಟಕ ತಂಡ ರಣಜಿ ಟೂರ್ನಿಯ ಫೈನಲ್​ಗೇರಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಉತ್ತರಾಖಂಡ್ ಮತ್ತು ಕರ್ನಾಟಕ ನಡುವಣ ಸೆಮಿಫೈನಲ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ ಮೊದಲ ಇನಿಂಗ್ಸ್​ನಲ್ಲಿನ 503 ರನ್​ಗಳ ಮುನ್ನಡೆಯ ಆಧಾರದ ಮೇಲೆ ಕರ್ನಾಟಕ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ್ ತಂಡದ ನಾಯಕ ಕುನಾಲ್ ಚಂಡೆಲಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ…

Read More

ನೆಲಮಂಗಲ: ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನಿಗೂಢವಾಗಿ ನವ ವಿವಾಹಿತೆ ಸಾವು – Kannada News | Nelamangala Newlywed Death, Husband Suspected in Mysterious Case

ನೆಲಮಂಗಲ, ಡಿಸೆಂಬರ್​​ 25: ಮದುವೆಯಾಗಿ ಒಂದು ತಿಂಗಳು ಕಳೆಯುವ ಒಳಗೆ ನವ ವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಐಶ್ವರ್ಯ (26) ಮೃತ ಯುವತಿಯಾಗಿದ್ದು, ಗಂಡನೇ ಆಕೆಯನ್ನು ಕೊಲೆ ಮಾಡಿರೋದಾಗಿ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದೆಯಷ್ಟೇ ಲಿಖಿತ್ ಸಿಂಹ ಜೊತೆ ಐಶ್ವರ್ಯ ಮದುವೆ ನಡೆದಿತ್ತು. ಸುಂದರ ಸಂಸಾರದ ಕನಸು ಕಂಡಿದ್ದ ಐಶ್ವರ್ಯ, ಸಾಂಸಾರಿಕ ಬದುಕನ್ನು ಸರಿಯಾಗಿ ಆರಂಭಿಸುವ ಮುನ್ನವೇ ಪ್ರಾಣ ಕಳೆದುಕೊಂಡಿದ್ದಾರೆ. ಪತ್ನಿಗೆ ಕಿರುಕುಳ ಆರೋಪ ಮೂಲತಃ ನಾಗಮಂಗಲ ನಿವಾಸಿಗಳಾದ ಮಮತಾ ಹಾಗೂ ಕೃಷ್ಣಮೂರ್ತಿ…

Read More

GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್​ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್​ ಕಲೆಹಾಕಲಷ್ಟೇ ಶಕ್ತವಾಗಿ 7 ರನ್​ಗಳಿಂದ…

Read More

117 ವಿಲ್ಲಾ; ರಶ್ಮಿಕಾ ಮದುವೆ ಆಗ್ತಿರೋ ಜಾಗದ ವಿವರ ಹೇಗಿದೆ ನೋಡಿ – Kannada News | Rashmika Vijay Wedding 2026: Udaipur Date, ViRoSh, Private Ceremony and Security

ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ (Vijay Devarakonda) ಮದುವೆ: ದಕ್ಷಿಣ ಚಿತ್ರರಂಗದ ಜನಪ್ರಿಯ ದಂಪತಿಗಳಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹದ ಬಗ್ಗೆ ಅಭಿಮಾನಿಗಳು ತುಂಬಾ ಕುತೂಹಲದಿಂದಿದ್ದರು. ಈಗ, ಈ ಕಾಯುವಿಕೆ ಕೊನೆಗೊಳ್ಳಲಿದೆ. ಮಾಧ್ಯಮ ವರದಿಗಳ ಪ್ರಕಾರ, ಇಬ್ಬರೂ ಫೆಬ್ರವರಿ 26, 2026 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಇವರ ಮದುವೆಗೆ ಫ್ಯಾನ್ಸ್ ಕಾದಿದ್ದಾರೆ. ಮದುವೆಗೆ ಆಯ್ಕೆ ಮಾಡಿದ ಸ್ಥಳವನ್ನು ಬಹಳ ಖಾಸಗಿ ಮತ್ತು ರಹಸ್ಯವಾಗಿಡಲಾಗಿದೆ. ವಿವಾಹ ಸಮಾರಂಭವು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆಯಲಿದೆ ಎಂದು…

Read More