Coconut Flower: ಪೂಜೆಗಿಟ್ಟ ತೆಂಗಿನಕಾಯಿಯಲ್ಲಿ ಹೂವು ಬಂದಿದ್ದರೆ ಅದು ಅಶುಭವೇ? – Kannada News | Coconut Flower in Puja: Divine Sign? Spiritual, Astrological Meaning and Benefits

ಪೂಜೆಗಿಟ್ಟ ತೆಂಗಿನಕಾಯಿಯಲ್ಲಿ ಹೂವುImage Credit source: Pinterest ಹಿಂದೂ ಸಂಪ್ರದಾಯಗಳಲ್ಲಿ ತೆಂಗಿನಕಾಯಿಗೆ ಅತ್ಯುನ್ನತ ಸ್ಥಾನವಿದೆ. ಇದನ್ನು ಶುದ್ಧತೆ, ಸಂಪೂರ್ಣತೆ ಮತ್ತು ಶುಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ದೇವಾಲಯಗಳಲ್ಲಿ ಅಥವಾ ಮನೆಯ ಪೂಜೆಗಳ ಸಮಯದಲ್ಲಿ ತೆಂಗಿನಕಾಯಿಯನ್ನು ಒಡೆದಾಗ, ಕೆಲವೊಮ್ಮೆ ಅದರೊಳಗೆ ಬಿಳಿ, ಸ್ಪಂಜಿನಂತಹ “ಹೂವು” ಅಥವಾ ‘ಮೊಳಕೆ’ ಕಂಡುಬರುತ್ತದೆ. ಹಲವರು ಇದನ್ನು ಕೇವಲ ಆಧ್ಯಾತ್ಮಿಕ ಸಂಕೇತವೆಂದು ಭಾವಿಸಿದರೆ, ವಿಜ್ಞಾನವು ಇದನ್ನು ನೈಸರ್ಗಿಕ ಪ್ರಕ್ರಿಯೆ ಎನ್ನುತ್ತದೆ. ಹಾಗಾದರೆ, ಇದರ ಹಿಂದಿರುವ ನಿಜವಾದ ನಂಬಿಕೆಗಳು ಮತ್ತು ಜ್ಯೋತಿಷ್ಯದ ಅರ್ಥವೇನು ಎಂಬುದನ್ನು ಇಲ್ಲಿ ತಿಳಿಯೋಣ….

Read More

ಇಂದು ಈ ರಾಶಿಯವರಿಗೆ ಲಾಭ-ನಷ್ಟದ ಮಿಶ್ರಫಲವಿದ್ದು, ಕೋಪ-ತಾಪಗಳ ಬಗ್ಗೆ ಎಚ್ಚರಿಕೆ ಅಗತ್ಯ

ಟಿವಿ9 ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 11ರ ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಅಧಿಕ ಜ್ಯೇಷ್ಠ ಮಾಸದಲ್ಲಿ ಬರುವ ಏಕಾದಶಿ ತಿಥಿಯನ್ನು ಒಳಗೊಂಡಿದ್ದು, ಇದನ್ನು ಸರ್ವತ್ರ ಏಕಾದಶಿ ಅಥವಾ ಪರಮ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವಿಶೇಷ ದಿನದಂದು ಅಲ್ಪ ಜಪದಿಂದಲೂ ಅಪಾರ ಫಲ ದೊರೆಯುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ಪ್ರತಿ ರಾಶಿಗೆ ಅನುಗುಣವಾಗಿ ಅವರು ನೀಡಿರುವ…

Read More

World Music Day 2026: ವಿಶ್ವ ಸಂಗೀತ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Music Day 2026: What are the history and significance of World Music Day

ಸಂಗೀತ, ಹಾಡುಗಳೆಂದರೆ ಎಲ್ಲರಿಗೂ ಇಷ್ಟನೇ. ತಮ್ಮ ಇಷ್ಟದ ಹಾಡುಗಳನ್ನು ಕೇಳಿದಾಗ ಮನಸ್ಸು ನಿರಾಳವಾಗುತ್ತದೆ. ಈ ಸಂಗೀತ ಮನಸ್ಸಿನ ಕಾಯಿಲೆಗೆ ಉತ್ತಮ ಔಷಧಿಯಾಗಿದೆ. ದಿನನಿತ್ಯ ಹಾಡುಗಳನ್ನು ಕೇಳುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಅದಲ್ಲದೇ ಈ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ವ್ಯಕ್ತಿಗಳನ್ನು ಗೌರವಿಸುವ ಉದ್ದೇಶದಿಂದ ವಿಶ್ವ ಸಂಗೀತ ದಿನವನ್ನು (World Music Day) ಜೂನ್ 21 ರಂದು ಆಚರಿಸಲಾಗುತ್ತದೆ. ವಿಶ್ವ ಸಂಗೀತ ದಿನದ ಇತಿಹಾಸವೇನು? ವಿಶ್ವ ಸಂಗೀತ ದಿನದ ಆಚರಣೆಯೂ ಮೊದಲು ಶುರುವಾಗಿದ್ದು 1982 ರಲ್ಲಿ. ಫ್ರೆಂಚ್​​…

Read More

ಭಾರತ -ಇಂಗ್ಲೆಂಡ್‌ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | IND vs ENG T20 Series: Durham Match Forecast Warns of Heavy Rain for July 1st

ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ತಂಡವನ್ನು ಎದುರಿಸಲು ಸಜ್ಜಾಗಿದೆ. ಕಳೆದ ವರ್ಷ, ಹೊಸ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಇಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಬಾರಿ, ಹೊಸ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಐದು ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 1 ರ ಬುಧವಾರದಂದು ಡರ್ಹ್ಯಾಮ್ ಕೌಂಟಿಯ ತವರು…

Read More

ಬೀದರ್​​: ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆ; ರೈತರಲ್ಲಿ ಕಣ್ಣೀರು ತರಿಸಿದ ಈರುಳ್ಳಿ

ಬೀದರ್, ಏಪ್ರಿಲ್​ 08: ಗಲ್ಫ್​​ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧಕ್ಕೆ (Gulf War) ಸದ್ಯ ಎರಡು ವಾರಗಳ ಕಾಲ ಕದನ ವಿರಾಮ ಘೋಷಿಸಲಾಗಿದೆ. ಆದರೆ ಯುದ್ಧದ ಎಫೆಕ್ಟ್​ ಈರುಳ್ಳಿ ಬೀಜ ಬೆಳೆಗಾರರಿಗೂ ತಟ್ಟಿದೆ. ಈರುಳ್ಳಿ ಬೀಜದ ದರ ಅರ್ಧದಷ್ಟು ಇಳಿಕೆಯಾಗಿದ್ದು, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಯುದ್ಧದ ಪರಿಣಾಮದಿಂದಾಗಿ ಬೆಳೆಗಳ ದರ ಕುಸಿಯುತ್ತಿದ್ದು, ರೈತರನ್ನು ಕಂಗಾಲು ಮಾಡಿದೆ. ಕ್ವಿಂಟಾಲ್​ಗೆ 80 ಸಾವಿರ ರೂ ಕುಸಿತ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಈರುಳ್ಳಿ ಬೆಳೆಗಾರರು ಸಂಕಷ್ಟಕ್ಕೆ ಸಿಲಿಕಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈರುಳ್ಳಿ…

Read More

‘ಗೇಮ್ ಆಫ್ ಥ್ರೋನ್ಸ್’ ಸರಣಿಯಲ್ಲಿ ನಟಿಸಿದ ಕಲಾವಿದ ನಿಧನ

ಜನಪ್ರಿಯ ವೆಬ್ ಸರಣಿ ‘ಗೇಮ್ ಆಫ್ ಥ್ರೋನ್ಸ್’ನಲ್ಲಿ ಪಾತ್ರ ಒಂದನ್ನು ಮಾಡಿದ್ದ ನಟ ಮೈಕೆಲ್ ಪ್ಯಾಟ್ರಿಕ್ ನಿಧನರಾಗಿದ್ದಾರೆ. ಅವರು ಕೇವಲ 35 ನೇ ವಯಸ್ಸಿನಲ್ಲಿ ಈ ಲೋಕಕ್ಕೆ ಕೊನೆಯ ವಿದಾಯ ಹೇಳಿದರು. ಮೋಟಾರ್ ನ್ಯೂರಾನ್ ಕಾಯಿಲೆಯೊಂದಿಗೆ ದೀರ್ಘ ಹೋರಾಟದ ನಂತರ ಅವರು ಅಂತಿಮವಾಗಿ ನಿಧನರಾದರು. ಮೈಕೆಲ್‌ಗೆ ಸುಮಾರು ಮೂರು ವರ್ಷಗಳ ಹಿಂದೆ ಅಂದರೆ ಫೆಬ್ರವರಿ 2023ರಲ್ಲಿ ಈ ಕಾಯಿಲೆ ಇರುವುದು ಪತ್ತೆಯಾಯಿತು. ಇದು ಉಸಿರಾಟ, ಮಾತನಾಡುವುದು ಮತ್ತು ನಡೆದಾಡುವ ಅಗತ್ಯ ಕಾರ್ಯಗಳಿಗೆ ಕಾರಣವಾಗಿರುವ ನರ ಕೋಶಗಳ ಮೇಲೆ…

Read More

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್ – Kannada News | Mustafa Qadri’s Love Jihad Scam: New Koppal Video Shows Blackmail Plot

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ,…

Read More

ಹನಿಮೂನ್ ಮರ್ಡರ್ 2.0: ಮದುವೆಯಾದ 3 ತಿಂಗಳಲ್ಲೇ ಗಂಡನನ್ನು ಕೊಂದು ಅಪಘಾತವೆಂದು ನಂಬಿಸಿದ ಹೆಂಡತಿ – Kannada News | Honeymoon murder 2.0: Newlywed wife killed husband with lover masks it as accident in Rajasthan

ನವದೆಹಲಿ, ಫೆಬ್ರವರಿ 5: ಆಶಿಶ್ ಮತ್ತು ಅಂಜಲಿ ಇಬ್ಬರೂ ಮದುವೆಯಾಗಿ ಕೇವಲ 3 ತಿಂಗಳಾಗಿತ್ತು. ಬಹಳ ಅನ್ಯೋನ್ಯವಾಗಿಯೇ ಇದ್ದ ಅವರ ನಡುವೆ ಯಾವ ಜಗಳವೂ ಆಗಿರಲಿಲ್ಲ. ಅದೊಂದು ದಿನ ಅವರಿಬ್ಬರೂ ರಾತ್ರಿ ವಾಕಿಂಗ್ ಹೋಗಿದ್ದರು. ಆಗ ವೇಗವಾಗಿ ಬಂದ ವಾಹನವೊಂದು ಆಶಿಶ್​​ಗೆ ಡಿಕ್ಕಿ ಹೊಡೆದಿತ್ತು. ಇದರಿಂದ ದೂರಕ್ಕೆ ಹಾರಿ ಬಿದ್ದ ಆಶಿಶ್ ಅಂಜಲಿಯ ಕಣ್ಣೆದುರೇ ಪ್ರಾಣ ಬಿಟ್ಟಿದ್ದ. ಆಕೆ ಸಹಾಯಕ್ಕಾಗಿ ಕಿರುಚಾಡುತ್ತಿದ್ದಾಗ ವಾಹನದಿಂದ ಇಳಿದ ಕೆಲವು ಮಂದಿ ಅಂಜಲಿಯ ಮೈಮೇಲಿದ್ದ ಒಡವೆಯನ್ನು ದೋಚಿಕೊಂಡು, ಆಕೆಯನ್ನು ತಳ್ಳಿ ಪರಾರಿಯಾಗಿದ್ದರು….

Read More

ದಳಪತಿಯಿಂದ ಬಿಜೆಪಿ ದೂರ ಉಳಿದಿದ್ದು ಯಾಕೆ? ರಜನೀ ವಿರುದ್ಧ ಟಿವಿಕೆ ಆಡಿದ ಆ ಒಂದು ಮಾತು ಕಾರಣವಾ?

ಚೆನ್ನೈ, ಮಾರ್ಚ್ 17: ಕಾಲಿವುಡ್ ಸ್ಟಾರ್ ದಳಪತಿ ವಿಜಯ್ ಕಟ್ಟಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಜೊತೆ ಎನ್​ಡಿಎ ಮೈತ್ರಿ ಮಾಡಿಕೊಳ್ಳಬಹುದು ಎಂದು ಹಲವು ದಿನಗಳ ಕಾಲ ಹರಿದಾಡಿದ್ದ ಸುದ್ದಿ, ಹಾಗೆಯೇ, ತಣ್ಣಗಾಗಿ ಹೋಗಿದೆ. ಯಾಕೆ ಈ ಮೈತ್ರಿ ಸಾಧ್ಯತೆಯ ಸುದ್ದಿ ನಿಂತು ಹೋಯಿತು ಎನ್ನುವುದು ಕುತೂಹಲದ ಸಂಗತಿ ಎನಿಸಿದೆ. ವರದಿಗಳ ಪ್ರಕಾರ, ಟಿವಿಕೆ ಪಕ್ಷದ ಮುಖಂಡರೊಬ್ಬರು ಸೂಪರ್​ಸ್ಟಾರ್ ರಜನೀಕಾಂತ್ ವಿಚಾರದಲ್ಲಿ ಆಡಿದ ಆ ಒಂದು ಮಾತು ಎನ್​ಡಿಎ ಪಾಳಯಕ್ಕೆ ಅಸಮಾಧಾನ ತಂದಿತು ಎನ್ನಲಾಗಿದೆ. ರಜನೀಕಾಂತ್…

Read More

Bengaluru: ಡ್ರಗ್ಸ್​ ದಂಧೇಕೋರರಿಗೆ ಶಾಕ್​; 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​

ಬೆಂಗಳೂರು, ಜನವರಿ 06: ಹೊಸ ವರ್ಷದ ಸಂಭ್ರಮದ ನಡುವೆ ಬೆಂಗಳೂರು ಪೊಲೀಸರು 3 ಕೋಟಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ದಾಳಿಯಲ್ಲಿ ಅಂದಾಜು 3.16 ಕೋಟಿ ರೂ. ಮೌಲ್ಯದ, 3 ಕೆ.ಜಿ. 169 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಯದ್ ತಾರಿಕ್ ಇಕ್ಬಾಲ್, ಶೇಕ್ ಮೊಹಮ್ಮದ್ ಅರ್ಬಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಬೆಂಗಳೂರು ನಿವಾಸಿಗಳಾಗಿದ್ದು, ಹೊಸ ವರ್ಷದ…

Read More