Headlines

ಪ್ರವಾಸಿಗರಿಗೆ ನಿರಾಸೆ: ತೆರೆದ ಜೀಪ್ ಸಫಾರಿಗೆ ಬ್ರೇಕ್; ಪನ್ಸೋಲಿ ಆನೆ ಬಿಡಾರಕ್ಕೆ ಪ್ರವೇಶ ನಿರ್ಬಂಧ – Kannada News | Tourists Disappointed as Open Jeep Safari Suspended; Entry Limited to Pansoli Elephant Camp

ಪನ್ಸೋಲಿ ಆನೆ ಬಿಡಾರಕ್ಕೆ ನಿರ್ಬಂಧ, ತೆರೆದ ಜೀಪ್ ಸಫಾರಿಗೆ ಬ್ರೇಕ್ Image Credit source: tv9 kannada ಕಾರವಾರ, ಮೇ 21: ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp Tragedy) ಮೊನ್ನೆ ಅಂದರೆ ಮೇ 18ರಂದು ನಡೆದಿದ್ದ ಘೋರ ದುರಂತದಲ್ಲಿ ಮಹಿಳೆ ಬಲಿ ಬೆನ್ನಲ್ಲೇ ಇತ್ತ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರದಲ್ಲಿ (Phansoli Elephant Camp) ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಆನೆ…

Read More

‘ಇವರಿಲ್ಲದೆ ಕಥೆಯೇ ಇಲ್ಲ’; ಸುದೀಪ್ ಧ್ವನಿಯಲ್ಲಿ ಬಂತು ‘ಮ್ಯಾಂಗೋ ಪಚ್ಚ’ ಟೀಸರ್ – Kannada News | Mango Pachcha Teaser: Kichcha Sudeep’s Voice Introduces Sanchith Sanjeev’s Film

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈಗ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​​​ನಲ್ಲಿ ‘ಮ್ಯಾಂಗೋ ಪಚ್ಚ’ದ ಪಾತ್ರಗಳನ್ನು ಪರಿಚಯಿಸಲಾಗಿದೆ. ಕಿಚ್ಚ ಸುದೀಪ್ ಧ್ವನಿಯಲ್ಲಿ ಟೀಸರ್ ಬಂದಿದೆ ಎಂಬುದು ವಿಶೇಷ. ಸಿನಿಮಾದ ಟ್ರೇಲರ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ‘ಮ್ಯಾಂಗೋ ಪಚ್ಚ’ ಚಿತ್ರದ ಕಥೆ ಸಾಗೋದು ಮೈಸೂರಿನಲ್ಲಿ. ಹಾಗಂತ ಪ್ರೆಸೆಂಟ್​​​ನಲ್ಲಿ ನಡೆಯೋ ಕಥೆಯಲ್ಲ. 2002ರ ಕಾಲಘಟ್ಟದ ಕಥೆ ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಇದೆ….

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪೋಷಕರ ವಿರುದ್ಧ ಮೊದಲ ಬಾರಿಗೆ ಕ್ರಮ, ಸಿಬಿಐ ವಶಕ್ಕೆ ಪಡೆದಿರುವ ಡಾ. ಮನೋಜ್ ಶಿರೂರೆ ಯಾರು? – Kannada News | Latur Doctor Becomes First Parent Arrested in NEET UG 2026 Leak Probe

ಪುಣೆ, ಮೇ 21: ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಯಾವುದೇ ಹಂತಕ್ಕಾದರೂ ಹೋಗಲು ಸಿದ್ಧರಾಗುತ್ತಾರೆ. ಆದರೆ, ಇಲ್ಲೊಬ್ಬರು ಹೆಸರಾಂತ ವೈದ್ಯರು ತಮ್ಮ ಮಗನಿಗಾಗಿ ನೀಟ್(NEET) ಪರೀಕ್ಷೆಯ ಅಕ್ರಮದ ದಾರಿ ಹಿಡಿದು, ಕೊನೆಗೆ ಕಂಬಿ ಎಣಿಸುವಂತಾಗಿದೆ. ಸಿಬಿಐ ಕೈಗೆ ಸಿಕ್ಕಿಬಿದ್ದಿರುವ ಆ ವೈದ್ಯ ಪೋಷಕನೇ ಡಾ.ಮನೋಜ್ ಶಿರೂರೆ. ಯಾರಿದು ಡಾ. ಮನೋಜ್ ಶಿರೂರೆ? ಡಾ. ಮನೋಜ್ ಶಿರೂರೆ ಅವರು ಮಹಾರಾಷ್ಟ್ರದ ಲಾತೂರ್ ಮೂಲದ ಪ್ರಖ್ಯಾತ ಮಕ್ಕಳ ತಜ್ಞರು (Pediatrician). ಲಾತೂರಿನ ಓಲ್ಡ್ ಔಸಾ ರಸ್ತೆ ವಿಭಾಗದಲ್ಲಿ ಇವರಿಗೆ ಸೇರಿದ ‘ಸಿದ್ಧಿವಿನಾಯಕ…

Read More

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ, ವಿಡಿಯೋ ನೋಡಿ

ಬೆಂಗಳೂರು, (ಮೇ 21): ಸೋಷಿಯಲ್​ ಮೀಡಿಯಾದಲ್ಲಿ ಈಗ ಒಂದೇ ಸದ್ದು ಅದೇ ಕಾಕ್ರೋಚ್​​ ಜನತಾ ಪಾರ್ಟಿ(cockroach janata party). ರಾತ್ರೋರಾತ್ರಿ ಜನ್ಮತಾಳಿದ ಕಾಕ್ರೋಚ್ ಪಾರ್ಟಿ, ಭಾರಿ ಸಂಚಲನ ಮೂಡಿಸಿದೆ. ಮಜಾ ಅಂದ್ರೆ, ಬರೀ ಸಾಮಾನ್ಯ ಯುವಕರಷ್ಟೇ ಅಲ್ಲ, ಈಗ ಗ್ಲಾಮರ್ ದುನಿಯಾದ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಮತ್ತು ಬಾಲಿವುಡ್ ಮಂದಿ ಕೂಡ ಈ ಜಿರಳೆ ಪಕ್ಷಕ್ಕೆ ಜೈ ಎನ್ನುತ್ತಾ ಸಾಲಾಗಿ ಬಂದು ಸೇರಿಕೊಳ್ಳುತ್ತಿದ್ದಾರೆ. ಇನ್ನು ಇತ್ತ ಬೆಂಗಳೂರಿನ ಫ್ರೀಡಂಪಾರ್ಕ್​​ ನಲ್ಲಿ ನಡೆದ ಯುವ ಕಾಂಗ್ರೆಸ್​ ಪ್ರತಿಭಟನೆ ವೇಳೆ…

Read More

BOB Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 5,000 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು – Kannada News | BOB Apprentice Recruitment: 5000 Banking Jobs for Graduates Apply by June 8

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶImage Credit source: gemini ai ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಪದವೀಧರರಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಭಾರತೀಯ ನಾಗರಿಕರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಕೆಳಗಿನಂತಿದೆ….

Read More

ಒಟಿಟಿಯಲ್ಲಿ ಬರಲಿದೆ ಹೊಸ ರೂಪದ ‘ಧುರಂಧರ್’; ಪ್ರೇಕ್ಷಕರಿಗೆ ಶುರುವಾಯ್ತು ಗೊಂದಲ – Kannada News | Ranveer Singh Dhurandhar Raw unseen version release Date Netflix Jio Hotstar confusion

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟನೆಯ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಸದ್ಯ ಒಟಿಟಿ ಜಗತ್ತಿನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದ ಎರಡನೇ ಭಾಗ ‘ಧುರಂಧರ್: ದಿ ರಿವೇಂಜ್’ ಇತ್ತೀಚೆಗಷ್ಟೇ ವಿದೇಶಗಳಲ್ಲಿ ಒಟಿಟಿ ಮೂಲಕ ರಿಲೀಸ್ ಆಗಿ ಭಾರಿ ಸೌಂಡ್ ಮಾಡಿತ್ತು. ಇದರ ಬೆನ್ನಲ್ಲೇ ಈಗ ಚಿತ್ರತಂಡ ಹಾಗೂ ನೆಟ್‌ಫ್ಲಿಕ್ಸ್ (Netflix) ಪ್ರೇಕ್ಷಕರಿಗೆ ಮತ್ತೊಂದು ಬಿಗ್ ಸರ್ಪ್ರೈಸ್ ನೀಡಿದೆ. ‘ಧುರಂಧರ್’ (Dhurandhar) ಚಿತ್ರದ ಮೊದಲ ಭಾಗವು, ಯಾವುದೇ ಕಟ್‌ ಇಲ್ಲದೇ, ಇದುವರೆಗೆ ಯಾರೂ…

Read More

‘ರಾಜ ಶಿವಾಜಿ’ ಚಿತ್ರದಿಂದ ರಿತೇಶ್​​ಗೆ ದೊಡ್ಡ ಗೆಲುವು; ಸಿನಿಮಾ ಕಂಡ ಲಾಭ ಎಷ್ಟು? – Kannada News | Raja Shivaji Box Office: Riteish Deshmukh’s Dream Film Hits 100 Cr, Breaks Records

ನಟ ಮತ್ತು ನಿರ್ದೇಶಕ ರಿತೇಶ್ ದೇಶಮುಖ್ ಅವರ ಹತ್ತು ವರ್ಷಗಳ ಕನಸಿನ ಚಿತ್ರ ‘ರಾಜ ಶಿವಾಜಿ’ ಮೇ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ, ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರ ವೀರಗಾಥೆಯನ್ನು ಆಧರಿಸಿದ ಈ ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಭರ್ಜರಿ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಿದ್ದರೂ, ಮರಾಠಿ ಆವೃತ್ತಿಯು ಭಾರತದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಮರಾಠಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಜೆಟ್ ಮತ್ತು…

Read More

Video: ಮುಗ್ಧ ಮನಸ್ಸಿನ ಶುದ್ಧ ಭಕ್ತಿ: ದೇವರ ಮುಂದೆ ಕುಳಿತು ಪೂಜೆ ಮಾಡುತ್ತಿರುವ ಪುಟಾಣಿ – Kannada News |  A little boy worshipping before God, video goes viral

ಪುಟಾಣಿ (little kids) ಮಕ್ಕಳು ಏನು ಮಾಡಿದ್ರು ನೋಡೋಕೆ ಚಂದ. ಈ ಪುಟಾಣಿ ತೊದಲು ನುಡಿ, ನಡೆ ನುಡಿ ನೋಡುವುದೇ ಖುಷಿ. ಸ್ನಾನ ಮಾಡಿ ಬಂದು ದೇವರಿಗೆ ಕೈ ಮುಗಿಯುವ ಅಭ್ಯಾಸವನ್ನು ಮಕ್ಕಳಿಗೆ ಹೆತ್ತವರು ಹೇಳಿ ಕೊಡುತ್ತಾರೆ. ದೇವರ ಮುಂದೆ ನಿಂತು ನಮಸ್ಕಾರ ಮಾಡುವ ಪುಟ್ಟ ಮಕ್ಕಳನ್ನು ಕಂಡಾಗ ಖುಷಿಯೆನಿಸುತ್ತದೆ. ಮಕ್ಕಳ ಮುಗ್ಧ ಭಕ್ತಿ ಹಾಗೂ ಶುದ್ಧ ಪ್ರಾರ್ಥನೆ ಮನಸ್ಸಿಗೆ ಖುಷಿ ನೀಡುತ್ತದೆ. ಇದೀಗ ಈ ಪುಟಾಣಿ ಪೂಜೆ ಮಾಡೋದ್ರಲ್ಲಿ ಬ್ಯುಸಿಯಾಗಿದೆ. ಊದು ಬತ್ತಿ ಹಿಡಿದು ಶುದ್ಧ…

Read More

Karnataka 2nd PUC-2 Result 2026: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ – Kannada News | Karnataka 2nd PUC Exam 2 Result 2026 (Declared): How to Check Scorecard Online

ಬೆಂಗಳೂರು, (ಮೇ 21): 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು (Karnataka 2nd PUC Exam 2 Result 2026)  ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಒಟ್ಟು 80,535 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮುಖ್ಯಾಂಶಗಳು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ ಕಲಾ, ವಾಣಿಜ್ಯ, ವಿಜ್ಞಾನದಲ್ಲಿ 80,535 ವಿದ್ಯಾರ್ಥಿಗಳು ಹಾಜರು ಈ ಪೈಕಿ 36,764 ವಿದ್ಯಾರ್ಥಿಗಳು…

Read More

ಕೊನೆಯ ಪಂದ್ಯದಲ್ಲಿ RCB ಗೆಲ್ಲದಿದ್ದರೂ ಈ ಅಂತರದಿಂದ ಸೋಲಲೇ ಬಾರದು! – Kannada News | Why RCB Will Keep Top Spot Even With a Loss in Final Game

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 67ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಅದು ಕೂಡ ಸನ್​ರೈಸರ್ಸ್ ಹೈದರಾಬಾದ್ ತಂಡದ ತವರು ಮೈದಾನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ. ಆರ್​ಸಿಬಿ ವಿರುದ್ಧದ ಈ ಪಂದ್ಯವು ಸನ್​ರೈಸರ್ಸ್ ಹೈದರಾಬಾದ್ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಈ ಮ್ಯಾಚ್​ನಲ್ಲಿ ಭರ್ಜರಿ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಬಹುದು. ಅತ್ತ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಕೂಡ ಅಮೋಘ ಗೆಲುವು ದಾಖಲಿಸಿದರೂ ಮೊದಲ ಸ್ಥಾನವನ್ನು ಅಲಂಕರಿಸಬಹುದು. ಈ ಎರಡೂ ತಂಡಗಳು…

Read More