Unibrow Astrology: ಎರಡು ಹುಬ್ಬುಗಳು ಪರಸ್ಪರ ಸಂಧಿಸಿದ್ದರೆ ಅಶುಭವೇ? ಶಾಸ್ತ್ರಗಳು ಹೇಳುವುದೇನು?

ಸಮಾಜದಲ್ಲಿ ದೈಹಿಕ ಲಕ್ಷಣಗಳ ಆಧಾರದ ಮೇಲೆ ವ್ಯಕ್ತಿಯ ಗುಣಲಕ್ಷಣ ಅಥವಾ ಭವಿಷ್ಯವನ್ನು ಅಳೆಯುವ ಸಂಪ್ರದಾಯ ಬಹಳ ಹಳೆಯದು. ತಲೆಯ ಮೇಲಿನ ಸುಳಿ, ಅಂಗೈ ರೇಖೆಗಳಂತೆಯೇ ‘ಜೋಡು ಹುಬ್ಬು’ (Unibrow) ಅಥವಾ ಹುಬ್ಬುಗಳ ರಚನೆಯ ಬಗ್ಗೆಯೂ ವಿಭಿನ್ನ ನಂಬಿಕೆಗಳು ಚಾಲ್ತಿಯಲ್ಲಿವೆ. ಹಿರಿಯರ ಅನುಭವ ಮತ್ತು ಜ್ಯೋತಿಷ್ಯ ಶಾಸ್ತ್ರದ ಹಿನ್ನೆಲೆಯಲ್ಲಿ ಇವುಗಳನ್ನು ನೋಡುವುದಾದರೆ ಕುತೂಹಲಕಾರಿ ವಿಷಯಗಳು ಬೆಳಕಿಗೆ ಬರುತ್ತವೆ. ವಿವಾಹ ಮತ್ತು ಜೀವನದ ಬಗೆಗಿನ ನಂಬಿಕೆಗಳು: ಜೋಡು ಹುಬ್ಬು ಹೊಂದಿರುವವರ ಬಗ್ಗೆ ಜನರಲ್ಲಿ ಭಿನ್ನಾಭಿಪ್ರಾಯಗಳಿವೆ. ಕೆಲವು ಹಿರಿಯರ ಪ್ರಕಾರ, ಎರಡು…

Read More

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ – Kannada News | Bigg Boss Kannada 12 Winner Gilli Nataraja’s Emotional Video and Big Announcement

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದರು. ಆ ಬಳಿಕ ಮಾಧ್ಯಮಗಳಿಗೆ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ?

ಯುಗಾದಿ ಭವಿಷ್ಯ 2026 ರ ಪ್ರಕಾರ, ವೃಷಭ ರಾಶಿಯವರಿಗೆ ಈ ವರ್ಷ ಸ್ಥಿರತೆ ಮತ್ತು ಬೆಳವಣಿಗೆಯನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಶ್ರೀ ಕೆ. ವೆಂಕಟೇಶ್ ಶರ್ಮಾ ಗುರೂಜಿ ಅವರು ವಿವರವಾದ ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಯಶಸ್ಸು ನಿಧಾನವಾಗಿ ಆದರೆ ಖಚಿತವಾಗಿ ಸಿಗಲಿದೆ. ಹಣಕಾಸು ಉಳಿತಾಯಕ್ಕೆ ಇದು ಉತ್ತಮ ಸಮಯವಾಗಿದ್ದು, ಉತ್ತಮ ಸಂಪಾದನೆ ಇರುತ್ತದೆ. ಕುಟುಂಬದಲ್ಲಿ ಸಂತೋಷ ಮತ್ತು ನೆಮ್ಮದಿ ನೆಲಸಲಿದೆ. ತಂದೆ-ತಾಯಿಗಳ ಸೇವೆ ಮಾಡಿದಷ್ಟು ಪುಣ್ಯ ಈ ರಾಶಿಯವರಿಗೆ…

Read More

VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..! – Kannada News | Unbelievable catch in tape ball cricket

ಪಂದ್ಯ ವೀಕ್ಷಿಸಲು ಹೋಗಿ ಅದ್ಭುತ ಕ್ಯಾಚ್ ಹಿಡಿದು ಪ್ರೇಕ್ಷಕನೋರ್ವ 20 ಸಾವಿರ ರೂ. ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ಇಂತಹದೊಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪಾಕಿಸ್ತಾನದ ಟೇಪ್​ ​​ಬಾಲ್ ಚಾಂಪಿಯನ್​ಶಿಪ್ ಟೂರ್ನಿ. ಈ ಪಂದ್ಯದಲ್ಲಿ ಮುಲ್ತಾನ್ ಹಾಗೂ ಸಿಯಾಕೋಟ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಪರ ವಿಕ್ಕಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ಬಾರಿಸಿದ ಸಿಕ್ಸರ್​ವೊಂದು ಪ್ರೇಕ್ಷಕರಿದ್ದ ಗ್ಯಾಲರಿಗೆ ಸಾಗಿತ್ತು. ಈ ವೇಳೆ ವ್ಯಕ್ತಿಯೋರ್ವ ಓಡಿ ಬಂದು ಚೆಂಡು ಹಿಡಿದಿದ್ದಾರೆ. ಓಡಿ ಬಂದ ರಭಸಕ್ಕೆ ನಿಯಂತ್ರಣ…

Read More

Daily Devotional: ಶುಭ ಸಮಾರಂಭಗಳಲ್ಲಿ ಮುಯ್ಯಿ ಕೊಡುವುದರ ಅರ್ಥ ಮತ್ತು ಮಹತ್ವ

ಹಿಂದೂ ಸನಾತನ ಸಂಪ್ರದಾಯದಲ್ಲಿ ಯಾವುದೇ ಶುಭ ಕಾರ್ಯಗಳಾದ ನಾಮಕರಣ, ವಿವಾಹ, ಅಥವಾ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಮುಯ್ಯಿ ನೀಡುವ ಪದ್ಧತಿಯು ಅನಾದಿ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಒಂದು ಆಚರಣೆಯಾಗದೆ, ಆಳವಾದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಮಹತ್ವವನ್ನು ಹೊಂದಿದೆ ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮುಯ್ಯಿ ಎಂದರೆ ಕೇವಲ ಕೊಡುಗೆಯಲ್ಲ, ಬದಲಿಗೆ ಪ್ರೀತಿಪೂರ್ವಕವಾಗಿ, ಮನಸ್ಸಿನ ಉತ್ತಮ ಭಾವನೆಯಿಂದ…

Read More

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ – Kannada News | Bollywood’s Salman Khan Joins RSS Centenary; Mohan Bhagwat’s Remarks Go Viral

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಭಾಗಿ ಆಗಿದ್ದರು. ಮುಂಬೈನಲ್ಲಿ ಈ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಸ್ವಯಂ ಸೇವಕ್ ಸಂಘದ ಮುಖ್ಯಸ್ಥ ಮೋಹನ್ ಭಾಗ್ವತ್ ಅವರು ಸಲ್ಮಾನ್ ಖಾನ್ ಅವರನ್ನು ಹೊಗಳಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗುತ್ತಿದೆ. ಆರ್​​ಎಸ್​​ಎಸ್​ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಬಾಲಿವುಡ್​​ನ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಈ ರೀತಿ ಭಾಗಿ ಆದವರಲ್ಲಿ ಸಲ್ಮಾನ್ ಖಾನ್ ಕೂಡ ಒಬ್ಬರು. ವೇದಿಕೆ…

Read More

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು – Kannada News | India’s 2025 Economic Reforms: Modi Govt’s Silent Revolution in Tax, Labor & FDI

2025ರಲ್ಲಿ ಭಾರತದಲ್ಲಿ ಬಹಳ ಮಹತ್ವದ ಆರ್ಥಿಕ ಸುಧಾರಣೆಗಳು ಆಗಿವೆ. ಪ್ರಜಾತಂತ್ರ ದೇಶಗಳಲ್ಲಿ ಇಷ್ಟರ ಪ್ರಮಾಣದಲ್ಲಿ ಮತ್ತು ವೇಗದಲ್ಲಿ ಆರ್ಥಿಕ ಸುಧಾರಣೆಗಳು (economic reforms) ನಡೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಯಾವುದೇ ಸದ್ದಿಲ್ಲದೇ ದೊಡ್ಡ ಸುಧಾರಣೆಗಳನ್ನು ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಯುಪಿಎ ಅವಧಿಯಲ್ಲಿ ಘೋಷಣೆಗಳಾಗುತ್ತಿದ್ದವೇ ಹೊರತು ಅದರ ಅನುಷ್ಠಾನ ಅಷ್ಟಕಷ್ಟೇ. ಮೋದಿ ಸರ್ಕಾರ ಸದ್ದಿಲ್ಲದೇ ಕಾರ್ಯಗತಗೊಳಿಸುತ್ತದೆ. ಎರಡು ಸರ್ಕಾರಗಳ ನಡುವೆ ಇರುವ ದೊಡ್ಡ ವ್ಯತ್ಯಾಸ ಇದೆಯೇ. 2014ರಿಂದೀಚೆ ಸರ್ಕಾರ ವಿವಿಧ ಘೋಷಣೆಗಳನ್ನು ಅದೆಷ್ಟು ಅಚ್ಚುಕಟ್ಟಾಗಿ ಜಾರಿಗೆ ತಂದಿತು ಎಂಬುದನ್ನು…

Read More

ಬೆಂಗಳೂರಿನಲ್ಲಿ ಮಂತ್ರಿ ಡೆವಲಪರ್ಸ್​ ಮೇಲೆ ಇಡಿ ದಾಳಿ! ಅಕ್ರಮ ಹಣ ವರ್ಗಾವಣೆ ಆರೋಪ

ಬೆಂಗಳೂರು, ಮಾರ್ಚ್​ 16: ಬೆಂಗಳೂರು ನಗರದ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಡೆವೆಲಪರ್ಸ್​ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ (ED Raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ED ಅಧಿಕಾರಿಗಳು ಸಂಸ್ಥೆಯ ಕಚೇರಿ ಹಾಗೂ ಸಂಸ್ಥಾಪಕ ಸುನಿಲ್ ಮಂತ್ರಿ ನಿವಾಸಗಳಲ್ಲಿ ಶೋಧ ನಡೆಸಿದ್ದಾರೆ. ದೆಹಲಿಯಿಂದ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ 1999ರಲ್ಲಿ ಸ್ಥಾಪನೆಯಾದ ಮಂತ್ರಿ ಡೆವಲಪರ್ಸ್ ಸಂಸ್ಥೆ ಬೆಂಗಳೂರು ಕೇಂದ್ರ ಕಚೇರಿಯೊಂದಿಗೆ ಚೆನ್ನೈ, ಹೈದರಾಬಾದ್ ಮತ್ತು…

Read More

ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಇನ್ನೂ ಇದೆ ಚಾನ್ಸ್​..! – Kannada News | How can pakistan qualify for semi final in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 45ನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋಲನುಭವಿಸಿದೆ. ಶ್ರೀಲಂಕಾದ ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿದ್ದರು. 165 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 19.1 ಓವರ್​ಗಳಲ್ಲಿ 166 ರನ್​ ಬಾರಿಸಿ 2…

Read More

ಜೆರ್ಸಿ ಲಾಂಚ್ ಕಾರ್ಯಕ್ರಮ ರದ್ದು; ಹೊಸ ನಾಟಕ ಶುರು ಮಾಡಿದ ಪಾಕಿಸ್ತಾನ – Kannada News | Pakistan Cricket’s T20 World Cup Saga: Boycott Threats and Jersey Launch Drama

2026 ರ ಟಿ20 ವಿಶ್ವಕಪ್ (T20 World Cup 2026) ಆರಂಭವಾಗಲು ಕೇವಲ ಒಂದು ವಾರ ಬಾಕಿ ಉಳಿದಿದೆ. ಆದರೆ ಹುಟ್ಟಿಕೊಂಡಿರುವ ವಿವಾದಗಳಿಗೆ ತೆರೆ ಬಿದ್ದಿಲ್ಲ. ಬಾಂಗ್ಲಾದೇಶ ತಂಡವನ್ನು ವಿಶ್ವಕಪ್​ನಿಂದ ಹೊರಹಾಕಿರುವುದಕ್ಕೆ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ದಿನಕ್ಕೊಂದು ನಾಟಕ ಶುರು ಮಾಡಿದೆ. ಈ ಮೊದಲು ಟಿ20 ವಿಶ್ವಕಪ್​ಗೆ ತಂಡವನ್ನು ಕಳುಹಿಸುವುದು ಇನ್ನು ನಿರ್ಧಾರವಾಗಿಲ್ಲ ಎಂದಿದ್ದ ಪಾಕ್ ಮಂಡಳಿ, ಆ ಬಳಿಕ ಈ ಟೂರ್ನಿಗೆ ತನ್ನ ತಂಡವನ್ನು ಪ್ರಕಟಿಸಿತ್ತು. ತಂಡವನ್ನು ಪ್ರಕಟಿಸಿದ ಬಳಿಕ ಪಾಕ್ ತಂಡ…

Read More