I-PAC ದಾಳಿ ಪ್ರಕರಣದಲ್ಲಿ ಸಿಎಂ ಮಮತಾ ಬ್ಯಾನರ್ಜಿಗೆ ಮುಖಭಂಗ; ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ – Kannada News | I PAC raid Case Setback for Mamata Banerjee as Supreme Court stays FIR against ED officials

ನವದೆಹಲಿ, ಜನವರಿ 15: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (CM Mamata Banerjee) ನೇತೃತ್ವದ ಟಿಎಂಸಿ ಸರ್ಕಾರ ಮತ್ತು ಕೊಲ್ಕತ್ತಾ ಪೊಲೀಸರಿಗೆ ಭಾರೀ ಹಿನ್ನಡೆಯಾಗಿದೆ. ರಾಜಕೀಯ ಸಲಹಾ ಸಂಸ್ಥೆ I-PAC ಕಚೇರಿ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ? ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗೇ, ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೊಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ ಅರ್ಜಿಯ…

Read More

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವಿಶ್ವಾಸ ಅನ್ಯರಿಂದ ತಗ್ಗಲಿದೆ

ಮೇಷ ರಾಶಿ: ಅಧಿಕ ವಿಶ್ವಾಸದಿಂದ ಕಾರ್ಯದ ಹಾನಿಯಾಗಬಹುದು. ಆಪ್ತರನ್ನು ಅಸೂಯೆಯಿಂದ ಕಾಣುವುದು ನಿಮಗೆ ಶೋಭೆ ತರದು. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯವನ್ನು ಅನ್ಯರ ಬಳಿ ವ್ಯಕ್ತಪಡಿಸಬಹುದು. ಆಲಸ್ಯದ ಪಟ್ಟದಿಂದ ಕೆಳಗಿಳಿಯುವುದು ಅಸಾಧ್ಯ. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮಗೆ ಗೊತ್ತಿರುವುದಷ್ಟೇ ಸತ್ಯವಾಗಿ ಇರದು. ಎಲ್ಲವನ್ನೂ ತಿಳಿದು ಸುಮ್ಮನಿರುವುದೇ ಲೇಸು ಎಂದೆನಿಸುವುದು. ವೃಷಭ ರಾಶಿ: ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ನಿಮ್ಮ ಸಂಯಮ ಕೆಡಬಹುದು. ವೃತ್ತಿಯಲ್ಲಿ…

Read More

ಕೆಎಲ್ ರಾಹುಲ್ ನಟನೆಗೆ ‘ಆಸ್ಕರ್’ ಪ್ರಶಸ್ತಿ ನೀಡಬೇಕು: ಗ್ರೇಮ್ ಸ್ವಾನ್ – Kannada News

ನ್ಯೂ ಚಂಡೀಗಢದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತದ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಎರಡು ಕಾರಣಗಳಿಂದ ಸುದ್ದಿಯಾಗಿದ್ದಾರೆ. ಮೊದಲಿಗೆ ಡಿಆರ್‌ಎಸ್​ನಿಂದ ಪಾರಾಗಿ ಸುದ್ದಿಯಾಗಿದ್ದ ರಾಹುಲ್, ಆ ಬಳಿಕ ಸೆಂಚುರಿ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಹೀಗೆ ಡಿಆರ್​ಎಸ್​​ ಹಾಗೂ ಸೆಂಚುರಿಗಳಿಂದ ಸುದ್ದಿಯಾಗಲು ಮುಖ್ಯ ಕಾರಣ 11ನೇ ಓವರ್​ನಲ್ಲೇ ಸಿಕ್ಕ ಜೀವದಾನ! 11ನೇ ಓವರ್‌ನಲ್ಲಿ ಅಫ್ಘಾನಿಸ್ತಾನ್ ವೇಗಿ ಝಿಯಾವುರ್ ರೆಹಮಾನ್ ಶರೀಫಿ ಎಸೆದ ಚೆಂಡನ್ನು ರಾಹುಲ್ ಕಟ್ ಮಾಡಲು ಪ್ರಯತ್ನಿಸಿದ್ದರು. ಆದರೆ…

Read More

ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ! – Kannada News | Hubballi Airport Gets Karnataka’s First Mobile Command Post Vehicle For Emergency And Hijack Crisis Management

‘ಮೊಬೈಲ್ ಕಮಾಂಡ್ ಪೋಸ್ಟ್’ ವಾಹನImage Credit source: Times of India ಹುಬ್ಬಳ್ಳಿ, ಮೇ 19: ವಿಮಾನ ನಿಲ್ದಾಣಗಳಲ್ಲಿ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟುಗಳನ್ನು ಕ್ಷಿಪ್ರವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣವು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುವ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್’ (MCP) ಅಥವಾ ಮೊಬೈಲ್ ಕ್ರಿಸಿಸ್ ಕಮಾಂಡ್ ವಾಹನವನ್ನು ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ನಿಯೋಜಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI)…

Read More

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…

Read More

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ನವದೆಹಲಿ, ಮಾರ್ಚ್ 18: ಇರಾನ್ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಗೆ (Hormuz Strait) ತಡೆ ಬಿದ್ದಿದ್ದು, ಗಲ್ಫ್ ರಾಷ್ಟ್ರಗಳಿಂದ ತೈಲ ಮತ್ತಿತರ ಸರಕುಗಳನ್ನು ಹೊತ್ತ ಹಡಗುಗಳು ಹೊರ ಹೋಗಲಾಗದೆ ಸಮುದ್ರದ ನೀರಿನಲ್ಲೇ ನೆಲೆ ನಿಂತಿವೆ. ಈ ಸಮುದ್ರ ಮಾರ್ಗದಿಂದಲೇ ಭಾರತಕ್ಕೆ ಬೇಕಾದ ಹೆಚ್ಚಿನ ಎಲ್​ಪಿಜಿ ಸರಬರಾಜು (LPG supply) ಆಗುವುದು. ದೇಶದಲ್ಲಿ ಎಲ್​ಪಿಜಿಗೆ ಹಾಹಾಕಾರ ನಡೆಯುತ್ತಿರುವಂತೆಯೇ ಹಾರ್ಮುಜ್ ಜಲಸಂಧಿ ಮೂಲಕ ಮೂರು ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಭಾರತವನ್ನು ತಲುಪಿವೆ. ಈ ಮೂರು ಹೊರತುಪಡಿಸಿ ಇನ್ನೂ 22 ಭಾರತೀಯ ನೌಕೆಗಳು…

Read More

ಮಾವನ ಜೊತೆ ಸೇರಿ ಧ್ರುವ್ ರಾಠಿಗೆ ಟಾಂಗ್ ಕೊಟ್ಟ ರಣ್ವೀರ್ ಸಿಂಗ್ – Kannada News | Ranveer Singh’s new advertisement with Prakash Padukone took dig at Dhruv Rathee

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಭರ್ಜರಿ ಹಿಟ್ ಆಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕೆಲವರು ಈ ಸಿನಿಮಾವನ್ನು ಪ್ರಪೊಗಾಂಡ ಸಿನಿಮಾ ಎಂದು. ಒಂದು ರಾಜಕೀಯ ಪಕ್ಷಕ್ಕೆ ಸಹಾಯ ಮಾಡಲೆಂದು ನಿರ್ಮಿಸಲಾದ ಸಿನಿಮಾ ಎಂದು ಆರೋಪಿಸಿದ್ದಾರೆ. ಸಿನಿಮಾದಲ್ಲಿರುವ ಕೆಲ ತಪ್ಪುಗಳನ್ನು ಎತ್ತಿ ತೋರಿಸಿ ಟೀಕಿಸಿದ್ದಾರೆ. ವಿಶೇಷವಾಗಿ ಪ್ರಮುಖ ಯೂಟ್ಯೂಬರ್ ಧ್ರುವ್ ರಾಠಿ ಈ ಸಿನಿಮಾವನ್ನು ಟೀಕೆ ಮಾಡಿದ್ದು, ಇದೀಗ ಪರೋಕ್ಷವಾಗಿ ನಟ ರಣ್ವೀರ್ ಸಿಂಗ್, ‘ಧ್ರುವ್ ರಾಠಿ’ಗೆ ಟಾಂಗ್…

Read More

‘ನೀವು ಮತ್ತು ಆ ಹುಡುಗಿ ಬೇರೆ ಬೇರೆ ಮಲಗಿ’: ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ ಬಸ್ ಕಂಡಕ್ಟರ್ – Kannada News | Private Bus Harassment: Bengaluru Couple’s Sleeper Berth Incident and Your Rights

ಬೆಂಗಳೂರು, ಫೆ.25: ಬಸ್ಸಿನಲ್ಲಿ ಆಗುವ ಕೆಲವೊಂದು ವಿಚಾರಗಳು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ದೀರ್ಘ ಸಮಯದವರಗೆ ಪ್ರಯಾಣ ಮಾಡುವಾಗ ಬಸ್ಸಿನಲ್ಲಿ ತುಂಬಾ ಆರಾಮದಾಯಕವಾಗಿರಬೇಕು ಎನ್ನುವುದು ಅನೇಕರ ಯೋಚನೆ, ಅದಕ್ಕೆ ಎರಡು ಸೀಟ್​​, ಅಥವಾ ಸಿಂಗಲ್​​​ ಸೀಟ್​​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನು ದಂಪತಿಗಳು, ಮಕ್ಕಳು ಇದ್ರೆ ಡಬಲ್​​​​, ತ್ರಿಬಲ್​​​​​ ಸೀಟ್​​ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಅನೇಕ ಕಡೆ ಹುಡುಗ-ಹುಡುಗಿ ಒಂದೇ ಸೀಟ್​​​ನಲ್ಲಿ ಜತೆಯಾಗಿ ಪ್ರಯಾಣ ಮಾಡುವುದನ್ನು ವಿರೋಧಿಸುತ್ತಾರೆ. ಇದೀಗ ಇಂತಹದೇ ಕಿರಿಕಿರಿಯನ್ನು ಬೆಂಗಳೂರಿನ…

Read More

RCB vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Chennai Super Kings IPL 2026 Live Cricket Score RCB vs CSK Match on 5th april latest news in Kannada

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್​ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ…

Read More