Headlines

Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ….

Read More

ಬಿಗ್ ಬಾಸ್ ಕನ್ನಡ ಸೀಸನ್ 1 To 11: ಗೆದ್ದ ಬೀಗಿದವರ ಹೆಸರು, ವಿವರ ಇಲ್ಲಿದೆ – Kannada News | Bigg Boss Kannada 12 Finale: Meet All Past Winners & Champions List

ನೋಡ ನೋಡುತ್ತಾ ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಬಂದೇ ಬಿಟ್ಟಿದೆ. ಈ ಬಾರಿ ಯಾರು ಬಿಗ್ ಬಾಸ್ ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಕ್ಷಿತಾ, ರಘು, ಧನುಶ್ ಫಿನಾಲೆ ಓಟದಲ್ಲಿ ಇದ್ದಾರೆ. ಈಗ ಹಳೆಯ ಸೀಸನ್​​ಗಳ ವಿನ್ನರ್​​ಗಳ ಚರ್ಚೆ ನಡೆದಿದೆ. ಈ ಮೊದಲ ಸೀಸನ್​ಗಳಲ್ಲಿ ಯಾರೆಲ್ಲ ವಿನ್ ಆಗಿದ್ದರು ಎನ್ನುವುದರ ವಿವರ ಇಲ್ಲಿದೆ. ಬಿಗ್ ಬಾಸ್ ಸೀಸನ್ 1: ಬಿಗ್ ಬಾಸ್ ಆರಂಭ ಆಗಿದ್ದು 2013ರಲ್ಲಿ….

Read More

Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar

ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್​​ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಹೊಸ ಬಟ್ಟೆ- ವಾಚ್, ಶೂ ಇಂಥವುಗಳ ಖರೀದಿ ಮಾಡಲಿದ್ದೀರಿ. ಪ್ರವಾಸಕ್ಕೆ ಅಂತಲೋ ಕಾರ್ಯಕ್ರಮ- ಸಮಾರಂಭಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ಇಷ್ಟಪಡುವ ವ್ಯಕ್ತಿ ಎದುರಿಗೆ ಪ್ರೇಮ ನಿವೇದನೆ ಮಾಡಲಿದ್ದೀರಿ. ನಿಮ್ಮ ಬಳಿ ರಹಸ್ಯ ಎಂದು ಇತರರು ಹೇಳಿದಂಥ ವಿಷಯಗಳನ್ನು ಯಾರ ಮುಂದೆಯೂ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಸ್ನೇಹಿತರಿಗೆ ನಿಮ್ಮ ಸಹಾಯದ ಅಗತ್ಯ ಬರಲಿದೆ. ನಿಮ್ಮ ಮೊಬೈಲ್ ಫೋನ್ ನಾಟ್ ರೀಚಬಲ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಅಂದುಕೊಳ್ಳದ ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ತೆರಳಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ. ಇದಕ್ಕೆ ನಿಮ್ಮ ಪ್ರಭಾವ-…

Read More

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ :…

Read More

Inspiring: 9-5 ಸೆಕ್ಯೂರ್ಡ್ ಜಾಬ್ ಬಿಟ್ಟು ಮನಸ್ಸಿನ ಮಾತು ಕೇಳಿ ಹಣ ಮತ್ತು ನೆಮ್ಮದಿ ಕಂಡುಕೊಂಡ ರಿಮ್ಜಿಮ್ ಸೈಕಿಯಾ – Kannada News | Inspiring story of Rimjhim Saikia, the MD of Tatvik Ayurveda and Wellness Pvt Ltd

ಇವತ್ತಿನ ಸಂದರ್ಭದಲ್ಲಿ, ಸಾಮಾನ್ಯವಾಗಿ ಜನರು ಯಶಸ್ಸನ್ನು ಸುರಕ್ಷಿತ ಕೆಲಸದ ಆಧಾರದ ಮೇಲೆ ಪರಿಗಣಿಸುತ್ತಾರೆ. ಆದರೆ ಕೆಲವರು ತಮ್ಮ ಹೃದಯ ತುಡಿತವನ್ನು ಅನುಸರಿಸುತ್ತಾರೆ. ರಿಮ್​ಝಿಮ್ ಸೈಕಿಯಾ ಅಂತಹ ಒಬ್ಬ ಉದ್ಯಮಿ. ಈಕೆ ಕಾರ್ಪೊರೇಟ್ ಜಗತ್ತಿನಲ್ಲಿ ಆರಾಮದಾಯಕವಾದ ಕೆಲಸವನ್ನು ತೊರೆದು ಆಯುರ್ವೇದ ಮತ್ತು ಸ್ವಾಸ್ಥ್ಯದ ಮಾರ್ಗವನ್ನು ಆರಿಸಿಕೊಂಡರು. ಈ ನಿರ್ಧಾರ ಸುಲಭವಾಗಂತೂ ಇರಲಿಲ್ಲ. ಆದರೆ ಅವರು ತಮ್ಮ ವಿಶ್ವಾಸದ ಬಗ್ಗೆ ನಂಬಿಕೆ ಹೊಂದಿದ್ದರು. ಇಂದು, ಅವರು Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿ. ಅವರ…

Read More

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್ – Kannada News | Karnataka Power Tussle: DK Shivakumar Talks after Rahul Gandhi Met at Delhi

ನವದೆಹಲಿ, (ಜನವರಿ 16): ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು….ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ,…

Read More

WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ – Kannada News | RCB Dominates Gujarat Giants in WPL: Shreyanka Patil Shines, Creates New History with 3rd Consecutive Win

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾದ್ದವು. ಬಲಿಷ್ಠ ತಂಡಗಳ ನಡುವಿನ ಈ ಕಾಳಗ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಸ್ಮೃತಿ ಮಂಧಾನ ಪಡೆ, ಗುಜರಾತ್ ತಂಡವನ್ನು ಮಣಿಸಿ ಈ ಆವೃತ್ತಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಆವೃತ್ತಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಆರ್​ಸಿಬಿ…

Read More