Headlines

No Smoking Day 2026: ಧೂಮಪಾನ ತ್ಯಜಿಸಿ, ಆರೋಗ್ಯಕರ ಜೀವನವನ್ನು ನಡೆಸಿ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂದು ಗೊತ್ತಿದ್ದರೂ, ಲಕ್ಷಾಂತರ ಮಂದಿ ಈ ಚಟಕ್ಕೆ ಬಲಿಯಾಗಿ ತಮ್ಮ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಅದೆಷ್ಟೋ ಮಂದಿ ನಿರಂತರ ಸ್ಮೋಕಿಂಗ್‌ ಮಾಡಿ ಶ್ವಾಸಕೋಶದ ಕಾಯಿಲೆ, ಹೃದ್ರೋಗ, ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಸುಂದರ ಜೀವನವನ್ನೇ ಹಾಳುಮಾಡಿಕೊಂಡಿದ್ದಾರೆ. ಧೂಮಪಾನದ ಈ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು, ಧೂಮಪಾನವನ್ನು ತ್ಯಜಿಸಲು ಜನರನ್ನು ಪ್ರೇರೇಪಿಸಲು ಪ್ರತಿವರ್ಷ ಮಾರ್ಚ್‌ ತಿಂಗಳ ಎರಡನೇ ಬುಧವಾರದಂದು ಧೂಮಪಾನ ನಿಷೇಧ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದರ…

Read More

ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಸಂಕಷ್ಟದಲ್ಲಿ: ಸಿಬ್ಬಂದಿಗೆ ಸಿಗುತ್ತಿಲ್ಲ ಸಂಬಳ – Kannada News | Kusina Mane Scheme in Koppal Faces Fund Crunch, Staff Unpaid: Impact on NREGA Mothers

ಕೊಪ್ಪಳ, ಫೆ.3: ಕೂಲಿ ಕಾರ್ಮಿಕರ ಮಕ್ಕಳ ಆರೈಕೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆ ಯೋಜನೆ ‘ಕೂಸಿನ ಮನೆ’ ಇದೀಗ ಆರ್ಥಿಕ ಸಂಕಷ್ಟಕ್ಕೆ (Kusina Mane Crisis) ಸಿಲುಕಿದೆ. ಕಳೆದ ಒಂದು ತಿಂಗಳಿನಿಂದ ಕೆಲಸ ಮಾಡಿದ ಸಿಬ್ಬಂದಿಗೆ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯ ಹಲವೆಡೆ ಈ ಕೇಂದ್ರಗಳಿಗೆ ಬೀಗ ಬಿದ್ದಿದೆ.ನರೇಗಾ ಕೆಲಸಕ್ಕೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಬಿಟ್ಟು ಹೋಗಲಿ ಎಂಬ ಉದ್ದೇಶದಿಂದ ನರೇಗಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ…

Read More

ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ – Kannada News | Dance Karnataka Dance Super Mom Auditions Begin in 18 Districts Across Karnataka

ಮಹಿಳೆಯರಿಗಾಗಿ ‘ಸೂಪರ್ ಮಾಮ್’ ಹೆಸರಿನ ರಿಯಾಲಿಟಿ ಶೋನ ಜೀ ಕನ್ನಡ ವಾಹಿನಿ ತರುತ್ತಿದೆ. ಇದಕ್ಕೆ ಕರ್ನಾಟಕದ ಒಟ್ಟು 18 ಪ್ರಮುಖ ಜಿಲ್ಲೆಗಳಲ್ಲಿ ಈ ಆಡಿಷನ್‌ಗಳು ನಡೆಯಲಿವೆ. ಎಲ್ಲೆಲ್ಲಿ ಆಡಿಷನ್ ನಡೆಯಲಿದೆ ಎಂಬ ವಿವರವನ್ನು ಜೀ ಕನ್ನಡ ವಾಹಿನಿ ನೀಡಿದೆ. ಜುಲೈ 24 ಅಂದರೆ ಇಂದು ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಡಿಷನ್ ಆಯೋಜಿಸಲಾಗಿದೆ. ಜುಲೈ 25ರಂದು ಮಂಗಳೂರು ಹಾಗೂ ಕೊಪ್ಪಳದ ಭಾಗದಲ್ಲಿ ಆಡಿಷನ್‌ಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 26 ಕ್ಕೆ ಉಡುಪಿ ಹಾಗೂ ದಾವಣಗೆರೆಯಲ್ಲಿ ಆಡಿಷನ್ ನಡೆಯಲಿದೆ….

Read More

ಟಿವಿ9 ಎಜುಕೇಶನ್ ಎಕ್ಸ್ಪೋ: ಪ್ರಥಮ್ ಮೆಚ್ಚುಗೆ ಮಾತು

ಬೆಂಗಳೂರಿನ ಅರಮನೆ ಮೈದಾನದಲ್ಲಿ, ಟಿವಿ9 ಎಜುಕೇಷನ್ ಸಮ್ಮಿಟ್ (Tv9 Education summit) ಆಯೋಜಿಸಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ, ಪ್ರತಿಷ್ಠಿತ ಶಾಲಾ-ಕಾಲೇಜುಗಳ ಸಿಬ್ಬಂದಿ ಒಂದೇ ಸೂರಿನಡಿ ಪರಸ್ಪರ ಚರ್ಚಿಸಿ, ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಆಯ್ಕೆಗೆ ಎಕ್ಸ್ಪೋ ಸಹಾಯ ಮಾಡುತ್ತಿದೆ. ಹಲವು ರಂಗಗಳ ಪ್ರಮುಖರು ಸಹ ಈ ಎಜುಕೇಶನ್ ಎಕ್ಸ್ಪೋನಲ್ಲಿ ಭಾಗವಹಿಸಿದ್ದರು. ಇಂದು ನಟ, ಬಿಗ್​​ಬಾಸ್ ಮಾಜಿ ವಿನ್ನರ್ ಪ್ರಥಮ್ ಸಹ ಭಾಗವಹಿಸಿದ್ದು, ಟಿವಿ9 ಅವರ ಈ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಜೊತೆಗೆ ತಮ್ಮ ಶಾಲೆ, ಕಾಲೇಜು…

Read More

ಪ್ರತ್ಯೇಕ ಅಪಘಾತ: ಮೂರು ವಷರ್ದ ಬಾಲಕಿ ಸೇರಿ ಇಬ್ಬರು ಸಾವು, 12 ಮಕ್ಕಳಿಗೆ ಗಾಯ

ಕೋಲಾರ/ಮಂಡ್ಯ, ಮಾರ್ಚ್​​ 27: ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂರು ವರ್ಷದ ಬಾಲಕಿ ಸೇರಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಒಟ್ಟು 12 ಮಕ್ಕಳಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಕೆರೆ ಕಟ್ಟೆ ಬಳಿ ಟೆಂಪೋ ಡಿಕ್ಕಿಯಾಗಿ ಬೈಕ್​​ನಲ್ಲಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕ್ರುತ್ಯಾರೆಡ್ಡಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಬೆಂಗಳೂರಿಗೆ ತರಕಾರಿ ತಲುಪಿಸುವ ತರಾತುರಿಯಲ್ಲಿ ಟೆಂಪೋ ಚಾಲಕನ ಅತಿ ವೇಗದ ಚಾಲನೆಯೇ…

Read More

SRH vs CSK IPL 2026 Live Score: ಸನ್​ರೈಸರ್ಸ್​ ಬ್ಯಾಟಿಂಗ್ ಆರಂಭ – Kannada News | Sunrisers Hyderabad vs Chennai Super Kings IPL 2026 Live Cricket Score SRH vs CSK Match on 18th April latest news in Kannada

ಇಂದು ಐಪಿಎಲ್ 2026 ರ 27 ನೇ ಪಂದ್ಯದಲ್ಲಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೂ ಮೊದಲು, ಎರಡೂ ತಂಡಗಳ ನಾಯಕರ ನಡುವೆ ಟಾಸ್ ನಡೆಯಿತು, ಇದರಲ್ಲಿ ಸಿಎಸ್‌ಕೆ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು, ಅಂದರೆ ಈ ಪಂದ್ಯದಲ್ಲಿ ಎಸ್‌ಆರ್‌ಹೆಚ್ ಮೊದಲು ಬ್ಯಾಟಿಂಗ್ ಮಾಡಲಿದೆ. ಎಸ್‌ಆರ್‌ಹೆಚ್ ಮತ್ತು ಸಿಎಸ್‌ಕೆ ಎರಡೂ ಈ ಋತುವಿನ ಐದನೇ ಪಂದ್ಯವನ್ನು ಆಡುತ್ತಿವೆ. ಎರಡೂ ತಂಡಗಳು ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತವೆ. Source link

Read More

ಸುಳ್ಳಾಯಿತೇ ಆಮಿರ್ ಖಾನ್ ಹೇಳಿಕೆ? ಸೋನಮ್ ವಾಂಗ್ಚುಕ್ ಭೇಟಿಯಾಗಿದ್ದ ಹಳೆಯ ವಿಡಿಯೋ ವೈರಲ್ – Kannada News | Aamir Khan Sonam Wangchuk 2008 meeting Video goes viral now after 3 Idiots Claim Denial

ಬಾಲಿವುಡ್‌ನ ಬ್ಲಾಕ್‌ಬಸ್ಟರ್ ‘3 ಈಡಿಯಟ್ಸ್’ (3 Idiots) ಚಿತ್ರದ ಪ್ರಮುಖ ಪಾತ್ರ ಫುನ್ಸುಖ್ ವಾಂಗ್ಡು ಸೃಷ್ಟಿಗೆ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರೇ ಸ್ಫೂರ್ತಿ ಎಂಬುದು ಜಗಜ್ಜಾಹಿರಾದ ವಿಷಯ. ಆದರೆ ಇತ್ತೀಚೆಗೆ ಲಂಡನ್‌ನ ಬ್ರಿಟಿಷ್ ಫಿಲ್ಮ್ ಇನ್‌ಸ್ಟಿಟ್ಯೂಟ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ ಆಮಿರ್ ಖಾನ್ (Aamir Khan), ‘3 ಇಡಿಯಟ್ಸ್ ಸಿನಿಮಾ ಮಾಡುವಾಗ ನಮಗೆ ಸೋನಮ್ ವಾಂಗ್ಚುಕ್ ಯಾರೆಂದೇ ಗೊತ್ತಿರಲಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಈ ಹೇಳಿಕೆ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಆಮಿರ್ ಖಾನ್ ಮತ್ತು…

Read More

Friday Lakshmi Puja: ಆರ್ಥಿಕ ಸಂಕಷ್ಟ ದೂರವಾಗಿಸಲು ಶುಕ್ರವಾರ ತಪ್ಪದೇ ಈ ಕೆಲಸ ಮಾಡಿ – Kannada News | Friday Lakshmi Puja: 5 Sacred Offerings for Wealth and Financial Prosperity

ಹಿಂದೂ ಧರ್ಮದಲ್ಲಿ ಶುಕ್ರವಾರವನ್ನು ಅತ್ಯಂತ ಪವಿತ್ರವಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನು ಸಂಪತ್ತು, ಸಮೃದ್ಧಿ ಮತ್ತು ಐಶ್ವರ್ಯದ ದೇವತೆಯಾದ ಮಹಾಲಕ್ಷ್ಮಿಗೆ ಸಮರ್ಪಿಸಲಾಗಿದೆ. ಶುಕ್ರವಾರದಂದು ನಿಯಮ-ನಿಷ್ಠೆಗಳಿಂದ ದೇವಿಯನ್ನು ಆರಾಧಿಸುವುದರಿಂದ ಆರ್ಥಿಕ ಸಮಸ್ಯೆಗಳು ದೂರವಾಗಿ, ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. ನಿಮ್ಮ ಜೀವನದಲ್ಲಿ ಆರ್ಥಿಕ ಸ್ಥಿರತೆಯನ್ನು ಪಡೆದುಕೊಳ್ಳಲು ಮತ್ತು ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗಲು, ಶುಕ್ರವಾರದ ಪೂಜೆಯಲ್ಲಿ ಈ ಕೆಳಗಿನ 5 ಪ್ರಮುಖ ವಸ್ತುಗಳನ್ನು ಅರ್ಪಿಸುವುದು ಅತ್ಯಂತ ಶುಭ ತರಲಿದೆ. ಕಮಲದ ಹೂವು: ಲಕ್ಷ್ಮಿ ದೇವಿಗೆ ಅತ್ಯಂತ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 25ರ ದಿನಭವಿಷ್ಯ

ಮೇಧಾ ಸೂಕ್ತದ ಶ್ರವಣ ಅಥವಾ ಪಠಣವನ್ನು ಮಾಡಿ. ಅದರಲ್ಲಿಯೂ ಪರೀಕ್ಷೆಗಳಿಗೆ, ಉದ್ಯೋಗದ ಸಲುವಾಗಿ ಇಂಟರ್ ವ್ಯೂಗಳಿಗೆ ಸಿದ್ಧತೆ ಮಾಡಿಕೊಳ್ಳುತ್ತಾ ಇರುವವರಿಗೆ ಹೆಚ್ಚು ಅನುಕೂಲ. ಜೊತೆಗೆ ಜ್ಞಾನ- ನೆನಪಿನಶಕ್ತಿ ಅಗತ್ಯ ಇರುವವರಿಗಂತೂ ಇನ್ನೂ ಹೆಚ್ಚು ಬಲ ದೊರೆಯುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಆಲೋಚನೆ- ಚಿಂತನೆಗಳು ಸ್ಪಷ್ಟವಾಗಿ ಇರುತ್ತವೆ. ಅದೇ ರೀತಿ ಗಟ್ಟಿಯಾದ ನಿರ್ಣಯ ಸಹ ತೆಗೆದುಕೊಳ್ಳುತ್ತೀರಿ. ಉದ್ಯೋಗ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣ ಮೆಚ್ಚುಗೆಗೆ…

Read More

ಯಾವ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ : ಈ ರಾಶಿಯವರಿಗೆ ಮಾ. 21ರವರೆಗೆ ಪ್ರೇಮದಲ್ಲಿ ಭಗ್ನತೆ

ಮಾರ್ಚ್ 15ರಿಂದ ಮಾರ್ಚ್ 21ರವರೆಗೆ ಪ್ರೇಮದಲ್ಲಿ ಭಗ್ನತೆ, ಹಳೆಯ ಪ್ರೇಮದ ಹೊಸ ಹುಟ್ಟು ಕಾಣಿಸುವುದು. ಮರು ವಿವಾಹಕ್ಕೆ ಪ್ರಯತ್ನ ಸಾಗಲಿದೆ. ಪ್ರೇಮಕ್ಕೆ ಆಕರ್ಷಣೆಯ ಲೇಪವನ್ನು ಹಚ್ಚುವಿರಿ. ಎಲ್ಲವೂ ಕ್ಷಣಿಕವೆಂದು ಅರಿವಾದಾಗ ಕಾಲ ಕಳೆಯುತ್ತದೆ. ಹೆಜ್ಜೆ ಇಟ್ಟು ದೃಷ್ಟಿ ಹರಿಸುವ ಬದಲು, ದೃಷ್ಟಿ ಇಟ್ಟು ಹೆಜ್ಜೆ ಹಾಕಿ. ಮೇಷ ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ವಾಗ್ವಾದಗಳಾಗಬಹುದು, ತಾಳ್ಮೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ಹಸಿರು ನಿಶಾನೆ ಸಿಗುವ ಸಾಧ್ಯತೆ ಇದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸುಸಮಯವಿದು. ವೃಷಭ ಹಳೆಯ…

Read More