Headlines

ಮೈಖಲ್ ಜಾಕ್ಸನ್ ಬಗ್ಗೆ ಮತ್ತೊಂದು ಡಾಕ್ಯುಮೆಂಟರಿ, ಈ ಬಾರಿ ಕರಾಳ ಅಧ್ಯಾಯದ ಮೇಲೆ ಫೋಕಸ್ – Kannada News | Micheal Jackson Darkest Chapter to unvile with explosive Docu Series

ವಿಶ್ವದ ನಂಬರ್ 1 ಪಾಪ್ ಸ್ಟಾರ್, ‘ಕಿಂಗ್ ಆಫ್ ಪಾಪ್’ ಎನಿಸಿಕೊಂಡಿದ್ದ ಮೈಖಲ್ ಜಾಕ್ಸನ್ (Michael jackson) ನಿಧನ ಹೊಂದಿ 17 ವರ್ಷಗಳಾಗಿವೆ. ಆದರೆ ಇಂದಿಗೂ ಅವರ ಹಾಡುಗಳು ಟಾಪ್ ಟ್ರೆಂಡಿಂಗ್​​ನಲ್ಲಿರುತ್ತವೆ. ಇಂದಿಗೂ ಸಹ ಅವರು ವಿಶ್ವದ ಟಾಪ್ ಪಾಪ್ ಸ್ಟಾರ್​​ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಹಲವು ಏರಿತಗಳುಳ್ಳ ಜೀವನ ಮೈಖಲ್ ಜಾಕ್ಸನ್ ಅವರದ್ದಾಗಿತ್ತು. ಇತ್ತೀಚೆಗಷ್ಟೆ ಮೈಖಲ್ ಜೀವನದ ಕತೆ ಆಧರಿಸಿದ್ದ ಸಿನಿಮಾ ‘ಮೈಖಲ್’ ಬಿಡುಗಡೆ ಆಗಿ ವಿಶ್ವದಾದ್ಯಂತ ಸೂಪರ್ ಹಿಟ್ ಆಯ್ತು. ಇದೀಗ ಮೈಖಲ್ ಜೀವನ ಆಧರಿಸಿ…

Read More

ರಾಜಧಾನಿಯಲ್ಲಿ ಹೈ ಅಲರ್ಟ್: NTA ಮತ್ತು ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ; ಪೊಲೀಸರೊಂದಿಗೆ ವಾಗ್ವಾದ! – Kannada News | NEET Scam: Youth Congress Stages Freedom Park Protest, Plans Lok Bhavan Siege.

ಬೆಂಗಳೂರು, ಮೇ.21: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಯುವ ಕಾಂಗ್ರೆಸ್ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಸಾವಿರಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯ ನಡುವೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು. ದೇಶಾದ್ಯಂತ ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಮತ್ತು ಹಗರಣಗಳ ಕುರಿತು ಆತಂಕಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರು ನೀಟ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಾತಾವರಣವು “ಕಾಂಗ್ರೆಸ್” ಘೋಷಣೆಗಳು ಮತ್ತು ಹಾಡುಗಳಿಂದ ತುಂಬಿತ್ತು,…

Read More

ಮೋದಿ ಅವರ ಪಂಚ ರಾಷ್ಟ್ರ ಪ್ರವಾಸದ ಪರಿಣಾಮ ಭಾರತಕ್ಕೆ ಹರಿದುಬರಲಿರುವ ಹೂಡಿಕೆ ಎಷ್ಟು ಗೊತ್ತಾ? – Kannada News | Modi’s 5 Nation Tour: $40 Billion Investment & Economic Boost for India

ನವದೆಹಲಿ, ಮೇ 21: ಯುಎಇ, ನೆದರ್​ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ಈ ಐದು ದೇಶಗಳಿಗೆ ನರೇಂದ್ರ ಮೋದಿ ನೀಡಿದ ಭೇಟಿ (PM Narendra Modi’s 5 nation tour) ಬಹುತೇಕ ಫಲಪ್ರದವಾಗಿದೆ ಎಂದು ಹೇಳಲಾಗುತ್ತಿದೆ. ಈ ಐದು ದೇಶಗಳ ಪ್ರವಾಸದಿಂದ ಮೋದಿ ಅವರು ಭಾರತಕ್ಕೆ 40 ಬಿಲಿಯನ್ ಡಾಲರ್ (3.5 ಲಕ್ಷ ಕೋಟಿ ರೂ) ಹೂಡಿಕೆ ಹರಿದುಬರಲು ನೆರವಾಗಿದ್ದಾರೆ. ಇದರಲ್ಲಿ ಹೊಸ ಹೂಡಿಕೆಗಳು ಸೇರಿವೆ. ಹಾಗೆಯೇ, ಹೆಚ್ಚುವರಿ ಹೂಡಿಕೆಗಳಿಗೂ ಕೆಲ ಕಂಪನಿಗಳು ಬದ್ಧವಾಗಿವೆ. ಮೋದಿ ಅವರು…

Read More

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿ.ಕೆ. ಶಿವಕುಮಾರ್​​ – Kannada News | DyCM DK Shivakumar Visits Historic Madhyaranga Temple in Chamarajanagar’s Kollegal

ಚಾಮರಾಜನಗರ, ಮೇ 21: ಕೊಳ್ಳೇಗಾಲ ತಾಲೂಕಿನಲ್ಲಿರುವ ಐತಿಹಾಸಿಕ ಮಧ್ಯರಂಗ ದೇವಾಲಯದ ಜೀರ್ಣೋದ್ಧಾರ ಕಾರ್ಯಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ಕಾವೇರಿ ನದಿಯ ತೀರದಲ್ಲಿರುವ ಈ ಪುಣ್ಯಕ್ಷೇತ್ರವು ಧಾರ್ಮಿಕ ಮಹತ್ವವನ್ನು ಹೊಂದಿದೆ. ರಾಜಕಾರಣದಲ್ಲಿ ಈ ಪ್ರದೇಶಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರು ಇದು ಭಕ್ತಿ ಮತ್ತು ಭಗವಂತನ ನಡುವಿನ ಸಂಬಂಧಕ್ಕೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ….

Read More

ಸರಯು ನದಿಗೆ ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ – Kannada News | Man Reportedly Dragged Away by Crocodile During Funeral Rituals in Uttar Pradesh

ಮೊಸಳೆ ದಾಳಿಗೆ ಬಲಿಯಾದ ವ್ಯಕ್ತಿImage Credit source: India Today ಲಕ್ನೋ, ಮೇ 21: ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ ಆಳಕ್ಕೆ ಎಳೆದೊಯ್ದಿರುವ ಅತ್ಯಂತ ದಾರುಣ ಘಟನೆ ವರದಿಯಾಗಿದೆ. ಗ್ರೇಟರ್ ನೋಯ್ಡಾ ನಿವಾಸಿಯಾದ ದೀಪಕ್ ಶರ್ಮಾ ಎಂಬ ವ್ಯಕ್ತಿ, ತಮ್ಮ ಅತ್ತೆಯ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಗೊಂಡಾ…

Read More

IPL 2026: ಹೀಗಾದ್ರೆ CSK ಪ್ಲೇಆಫ್​ಗೇರುವುದು ಖಚಿತ..!

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ಟೀಮ್​ಗಳು ಪ್ಲೇಆಫ್ ಹಂತಕ್ಕೇರಿದರೆ, 2 ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನು ಒಂದು ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಪ್ಲೇಆಫ್​ ಹಂತಕ್ಕೇರಬಹುದು. ಇದಕ್ಕಾಗಿ ಈ ಒಂದು ಫಲಿತಾಂಶವನ್ನು ಎದುರು ನೋಡಬೇಕು. (PC: IPL) ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಭರ್ಜರಿ ಜಯ ಸಾಧಿಸಬೇಕು. ಅದು…

Read More

ಬೆಂಗಳೂರಲ್ಲಿ ತರಕಾರಿ ಮಾರುವ ಹುಡುಗನ ತಲೆಯಲ್ಲಿ ಎಐ ಟೂಲ್; ಗಂಟೆಗೆ 350 ರೂ ಎಕ್ಸ್​ಟ್ರಾ ಇನ್ಕಮ್; ಬೆರಗಾದ ನೆಟ್ಟಿಗರು – Kannada News | Bengaluru Veg Seller Uses AI Tool for Rs 350 per Hr Extra Income & Data Collection

ಬೆಂಗಳೂರಿನ ತರಕಾರಿ ವ್ಯಾಪಾರಿ ತಲೆಯಲ್ಲಿ ಎಐ ಪರಿಕರImage Credit source: Vai.bhaaavvv Insta account ಬೆಂಗಳೂರು, ಮೇ 21: ಜನರೇಟಿವ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬೆಳೆಯುತ್ತಾ ಹೋದಂತೆ ಬ್ರಹ್ಮರಾಕ್ಷಸನಂತೆ ಡಾಟಾ ಆಹಾರ ಬಯಸುತ್ತಲೇ ಇರುತ್ತದೆ. ಎಲ್ಲಾ ರೀತಿಯ ದತ್ತಾಂಶಗಳನ್ನು ಅದು ಬಯಸುತ್ತದೆ. ಮನುಷ್ಯರ ವರ್ತನೆ, ಮಾತುಕತೆ, ನಗರಗಳ ವಾತಾವರಣ ಇವೆಲ್ಲವೂ ತುಂಬಾ ಸೂಕ್ಷ್ಮ ರೂಪದಲ್ಲಿ ಎಐಗೆ ಫೀಡ್ ಮಾಡಲಾಗುತ್ತದೆ. ಈ ರೀತಿ ಡಾಟಾ ಕಲೆಹಾಕಲೆಂದೇ ನಾನಾ ಏಜೆನ್ಸಿಗಳಿವೆ. ಇವು ಜನಸಾಮಾನ್ಯರ ಮೂಲಕ ದತ್ತಾಂಶ ಕಲೆಹಾಕುತ್ತವೆ. ಸೋಷಿಯಲ್…

Read More

ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು – Kannada News | HESCOM Faces Anger as Hubballis Gandhinagar Endures Prolonged Power Cut

ಹುಬ್ಬಳ್ಳಿ, ಮೇ.21: ನಗರದ ಗಾಂಧಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ, ಶೌಚಾಲಯಕ್ಕೂ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರಗಳನ್ನು ತೆರವುಗೊಳಿಸುವಲ್ಲಿ ಮತ್ತು ವಿದ್ಯುತ್ ಕಂಬಗಳನ್ನು…

Read More

Maruti 800 Viral Bill: ಕೇವಲ 60,000 ರೂ.ಗೆ ಸಿಗುತ್ತಿತ್ತು ಮಾರುತಿ 800 ಕಾರು! ಹಳೇ ಬಿಲ್ ನೋಡಿ ನೆಟ್ಟಿಗರು ಶಾಕ್! – Kannada News | Maruti 800 Viral Bill: 1984 Car Price Shocks Internet, Sparks Authenticity Debate

ಮಾರುತಿ 800 ಹಳೆಯ ಬಿಲ್ ವೈರಲ್Image Credit source: instagram ಭಾರತೀಯ ಆಟೋಮೊಬೈಲ್ ಇತಿಹಾಸದಲ್ಲಿ ‘ಮಾರುತಿ 800’ (Maruti 800) ಕಾರಿಗೆ ಎಂದಿಗೂ ವಿಶೇಷ ಸ್ಥಾನವಿದೆ. ಮಧ್ಯಮ ವರ್ಗದ ಕುಟುಂಬಗಳ ಕಾರು ಮಾಲೀಕತ್ವದ ಕನಸನ್ನು ನನಸು ಮಾಡಿದ ಕೀರ್ತಿ ಈ ಪುಟ್ಟ ಕಾರಿಗೆ ಸಲ್ಲುತ್ತದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ದಶಕಗಳಷ್ಟು ಹಳೆಯದಾದ ಕಾರು ಖರೀದಿಯ ರಶೀದಿಯೊಂದು (ಬಿಲ್) ಸಖತ್ ವೈರಲ್ ಆಗುತ್ತಿದ್ದು, ಅಂದಿನ ದಿನಗಳಲ್ಲಿ ವಾಹನಗಳು ಎಷ್ಟು ಅಗ್ಗವಾಗಿದ್ದವು ಎಂಬುದನ್ನು ನೋಡಿ ನೆಟ್ಟಿಗರು ಶಾಕ್​ ಆಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ…

Read More

ಭಾರತೀಯ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದುಬಾರಿ ವಿಲನ್ ಈ ನಟ – Kannada News | Prashanth Neel said Jr NTR is the most costliest villain in Indian Cinema history

ಸಿನಿಮಾ (Cinema) ಯಾವಾಗಲೂ ನಾಯಕ ಪ್ರಧಾನ. ನಾಯಕನ ಹೊರತಾಗಿ ಬೇರೆ ಪಾತ್ರಗಳಿಗೆ ಪ್ರಾಧಾನ್ಯತೆ ಸಿಗುವುದು ತೀರಾ ವಿರಳ. ಇದೇ ಕಾರಣಕ್ಕೆ ನಾಯಕ ನಟರಿಗೆ ಭಾರಿ ದೊಡ್ಡ ಸಂಭಾವನೆ. ಕೆಲವು ಸ್ಟಾರ್ ನಟರ ಸಂಭಾವನೆ ಇಡೀ ಸಿನಿಮಾದ ಬಜೆಟ್​ನ 60 ರಿಂದ 70% ಇರುತ್ತದೆ. ಕೆಲವೊಮ್ಮೆ ಇನ್ನೂ ಹೆಚ್ಚು. ಇತ್ತೀಚೆಗೆ ವಿಲನ್​​ಗಳನ್ನು ಸ್ಟೈಲಿಷ್ ಆಗಿ ತೋರಿಸುವುದು, ಖ್ಯಾತ ನಟರನ್ನು ವಿಲನ್​​ಗಳಾಗಿ ಹಾಕಿಕೊಳ್ಳುವ ಪದ್ಧತಿ ಹೆಚ್ಚಾಗಿದೆ. ಆದರೂ ವಿಲನ್​​ಗಳು ನಾಯಕನಿಗಿಂತಲೂ ಹೆಚ್ಚು ಸಂಭಾವನೆ ಪಡೆದ ಉದಾಹರಣೆ ಇಲ್ಲ. ಆದರೆ ಇದೀಗ…

Read More