Headlines

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ…

Read More

ಬಿಹಾರ: ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವು ಮಂದಿ ಸಾವು

ಪಾಟ್ನಾ, ಮೇ 28: ಉಮಾನಾಥ್ ಗಂಗಾ ಘಾಟ್ ಬಳಿ ಗಂಗಾ ನದಿಯಲ್ಲಿ ದೋಣಿ ಮುಳುಗಿ ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಈಗಾಗಲೇ ಇಬ್ಬರ ಶವ ಸಿಕ್ಕಿದೆ. ದೋಣಿಯಲ್ಲಿ ಸುಮಾರು 14 ರಿಂದ 15 ಜನರಿದ್ದರು.ಸುಮಾರು ಏಳು ಜನರು ಮುಳುಗಿ ಹೋಗಿರುವ ಶಂಕೆ ಇದೆ. ಇತರರನ್ನು ಮತ್ತೊಂದು ದೋಣಿ ಬಳಸಿ ರಕ್ಷಿಸಲಾಗಿದೆ. ಇಲ್ಲಿಯವರೆಗೆ, ಎಷ್ಟು ಜನರು ಮುಳುಗಿದ್ದಾರೆಂದು ದೃಢಪಟ್ಟಿಲ್ಲ. ಬಲವಾದ ಗಾಳಿಯಿಂದಾಗಿ ಸಣ್ಣ ದೋಣಿ ಪಲ್ಟಿಯಾಗಿದೆ.ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸುತ್ತಿದ್ದು, ಶೋಧ ಕಾರ್ಯ ಆರಂಭವಾಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

T20 World Cup 2026: ಎರಡಂಕಿ ಮೊತ್ತ ದಾಖಲಿಸಿ ಇತಿಹಾಸ ಸೃಷ್ಟಿಸುವ ಹೊಸ್ತಿಲಿನಲ್ಲಿ ಸೂರ್ಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಟೀಂ ಇಂಡಿಯಾ ಇತಿಹಾಸ ನಿರ್ಮಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸಲಿದೆ. ಇದರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಹೀನಾಯ ದಾಖಲೆಯ ಸರಣಿಯನ್ನು ಮುರಿಯುವ ಇರಾದೆಯಲ್ಲಿದ್ದಾರೆ. ವಾಸ್ತವವಾಗಿ ಭಾರತ ಮೂರು ಬಾರಿ ಟಿ20 ವಿಶ್ವಕಪ್ ಫೈನಲ್‌ ಆಡಿದೆ. ಆದರೆ ಈ ಮೂರು…

Read More

ದಾವಣಗೆರೆ: ಮತದಾನಕ್ಕೆ ಸಿದ್ಧತೆ ಜೋರು, ಮತಗಟ್ಟೆಗೆ ಬಂದ ಚುನಾವಣಾ ಸಿಬ್ಬಂದಿಗೆ ಸ್ಥಳದಲ್ಲೇ ಹೆಲ್ತ್ ಚೆಕಪ್

ದಾವಣಗೆರೆ, ಏಪ್ರಿಲ್ 8: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಅಂತಿಮ ಸಿದ್ಧತೆಗಳು ಭರದಿಂದ ಸಾಗಿವೆ. ಈ ಚುನಾವಣೆಯಲ್ಲಿ ಭಾಗವಹಿಸುವ 1430 ಮಂದಿ ಚುನಾವಣಾ ಸಿಬ್ಬಂದಿಗಳ ಆರೋಗ್ಯ ಸುರಕ್ಷತೆಗೆ ಜಿಲ್ಲಾಡಳಿತ ವಿಶೇಷ ಗಮನ ಹರಿಸಿದೆ. ಹೃದಯಾಘಾತ, ರಕ್ತದೊತ್ತಡದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಸಿಬ್ಬಂದಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತಗಟ್ಟೆಗಳಲ್ಲೇ ವೈದ್ಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಆರೋಗ್ಯ ತಪಾಸಣೆಯ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಮತದಾನವನ್ನು ಹೆಚ್ಚಿಸುವ ಉದ್ದೇಶದಿಂದ ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಆರೋಗ್ಯ ಸಮಸ್ಯೆಗಳಿಂದ ಮತಗಟ್ಟೆಗೆ ಬರಲು…

Read More

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ…

Read More

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದ ಬಿ.ಎಸ್​​.ಯಡಿಯೂರಪ್ಪ – Kannada News | Ex CM B.S. Yediyurappa Reacts to Life Imprisonment for MLA Vinay Kulkarni

ಚಿಕ್ಕಮಗಳೂರು, ಏಪ್ರಿಲ್​​ 17: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್​​. ಯಡಿಯೂರಪ್ಪ ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ ಎಂದಿದ್ದಾರೆ. ಅಲ್ಲದೆ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ. ಆರಂಭದಲ್ಲಿ ಸ್ಥಳೀಯ ಪೊಲೀಸರು ಇದನ್ನು ಜಮೀನು…

Read More

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ – Kannada News | Chikkaballapur Tragedy: CM Siddaramaiah Announces Rs 5 Lakh Compensation for Victims’ Families

ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ, ಡಿಸೆಂಬರ್ 26: ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಪರಿಹಾರ ವಿತರಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ. ಗುರುವಾರ ರಾತ್ರಿ ಅಜ್ಜವಾರ…

Read More

ಮೂರು ವಿಧೇಯಕ ಮಿಕ್ಸ್ ಮಾಡಿದ್ದರಿಂದ ಬಿದ್ದೋಗಿದೆ: ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ; ಸಿಎಂ ಸಿದ್ದರಾಮಯ್ಯ – Kannada News | We have no objection to Women Reservation Bill: says CM Siddaramaiah

ಬೆಂಗಳೂರು, ಏಪ್ರಿಲ್​ 18: ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ (Women’s Reservation Bill) ಸೋಲಾಗಿದೆ. ಸದ್ಯ ಇದೇ ವಿಚಾರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಮಧ್ಯೆ ಕಿತ್ತಾಟಕ್ಕೂ ಕಾರಣವಾಗಿದೆ. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ(Siddaramaiah) ಮಾತನಾಡಿದ್ದು, ಮಹಿಳಾ ಮೀಸಲಾತಿಗೆ ನಮ್ಮ ವಿರೋಧ ಇಲ್ಲ. 2023ರಲ್ಲೇ ಸಂಸತ್​ನಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಆಗಿತ್ತು, ಆದರೆ ಕೇಂದ್ರ ಸರ್ಕಾರ ಇದುವರೆಗೆ ಏಕೆ ಅನುಷ್ಠಾನಕ್ಕೆ ತಂದಿಲ್ಲ ಎಂದು ಪ್ರಶ್ನಿಸಿದರು. 3 ವಿಧೇಯಕ…

Read More

BPL ಕಾರ್ಡ್​​ದಾರರಿಗೆ ಶೀಘ್ರವೇ ಗುಡ್​​ನ್ಯೂಸ್​?: ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ – Kannada News | Karnataka BPL Card Income Limit Revision: Good News for Beneficiaries?

ಬೆಳಗಾವಿ, ಡಿಸೆಂಬರ್​​ 18: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ…

Read More

ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today

ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ…

Read More