Headlines

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ವಿಧಾನ ಹೇಗೆ? ಇಲ್ಲಿದೆ ಮಾಹಿತಿ – Kannada News | Maha Shivaratri: Rituals, Significance, and Spiritual Benefits

ಮಹಾಶಿವರಾತ್ರಿಯು ಹಿಂದೂ ಧರ್ಮದ ಒಂದು ಪವಿತ್ರ ಹಬ್ಬವಾಗಿದ್ದು, ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಇದು ಶಿವ-ಶಕ್ತಿಯ ಸಮ್ಮಿಲನದ ಹಬ್ಬ. ಶಿವ-ಪಾರ್ವತಿಯರ ವಿವಾಹವಾದ ದಿನ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ದಿನವಿದು. ಬ್ರಹ್ಮ ಮತ್ತು ವಿಷ್ಣು ನಡುವೆ ಶ್ರೇಷ್ಠತೆಯ ಪ್ರಶ್ನೆ ಬಂದಾಗ, ಶಿವ ಲಿಂಗರೂಪಿಯಾಗಿ ಪ್ರಕಟಗೊಂಡ ಪರ್ವ ಸಮಯ ಇದಾಗಿದೆ. ಮಹಾಶಿವರಾತ್ರಿಯಂದು ಉಪವಾಸ, ಜಾಗರಣೆ ಮತ್ತು ಶಿವ ಪೂಜೆಗೆ ವಿಶೇಷ ಮಹತ್ವವಿದೆ. ಇಡೀ ದಿನ ನಿರ್ಜಲ ಉಪವಾಸ ಆಚರಿಸುವುದರಿಂದ ದೇಹ ಮತ್ತು ಮನಸ್ಸಿನ ಸಮತೋಲನ ಹೆಚ್ಚುತ್ತದೆ. ಸಮುದ್ರ…

Read More

ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ – Kannada News | South Africa misses world record by only 3 balls

T20 World Cup 2026: ಟಿ20 ವಿಶ್ವಕಪ್​​ನ 25ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ – Kannada News | Daily Horoscope for 15 February 2026: Dr. Basavaraj Gurujis Astrological Predictions on Maha Shivaratri

ಪ್ರಸನ್ನ ಹೆಗಡೆ | Updated on:Feb 15, 2026 | 7:29 AM ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರಿದಂತೆ ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶುಭ ಫಲಗಳ ಕುರಿತು ಮಾಹಿತಿ ಒದಗಿಸಲಾಗಿದೆ. Published on: Feb 15, 2026 07:29 AM Source link

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು – Kannada News | Horoscope 15 February 2026; Dina Rashi Bhavishya Today, Checkout the details here

ಮೇಷ ರಾಶಿ: ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು. ವೃಷಭ ರಾಶಿ: ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice

ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 15ರ ದಿನಭವಿಷ್ಯ

ನಿಮಗೆ ಹತ್ತಿರದಲ್ಲಿ ಇರುವಂಥ ದಕ್ಷಿಣಾಮೂರ್ತಿ ದೇವಾಲಯಕ್ಕೆ ಹೋಗಿಬನ್ನಿ. ತಪ್ಪು ತಿಳಿವಳಿಕೆಯಿಂದ ದೂರವಾಗಿರುವಂಥ ಸ್ನೇಹ- ಸಂಬಂಧಗಳು ಮತ್ತೆ ಸರಿಹೋಗುವಂಥ ಅವಕಾಶಗಳು ಉದ್ಭವ ಆಗುತ್ತವೆ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದು ಕೂಡ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಸಾಮರ್ಥ್ಯವೇ ಕುಂದಿದೆಯಾ ಅಥವಾ ಆಲೋಚನೆ ಮಾಡುವ ವಿಧಾನದಲ್ಲಿ ಹಿಂದುಳಿಯುತ್ತಿದ್ದೀರಾ ಎಂದೆಲ್ಲ ಯೋಚನೆ ಮೂಡುವುದಕ್ಕೆ ಶುರುವಾಗಲಿದೆ. ಬಹಳ ದಿವಸದ ಹಿಂದೆ ನಿಮಗೆ ಮಾಡಿ ಮುಗಿಸಲು ಹೇಳಿದಂಥ ಮುಖ್ಯವಾದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು…

Read More