Headlines

‘ನಾ ನಿನ್ನ ಬಿಡಲಾರೆ’: ದುರ್ಗಾಗೆ ಗೊತ್ತಾಯ್ತು ಅಂಬಿಕಾ ತನ್ನ ಅಕ್ಕ ಅನ್ನೋ ಸತ್ಯ – Kannada News | Naa Ninna Bidalaare Twist: Durga and Ambika Are Sisters! Shocking Revelation

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Na Ninna Bidalre) ಪ್ರಮುಖ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ದುರ್ಗಾ ಹಾಗೂ ಅಂಬಿಕಾ ಮಧ್ಯೆ ಸಾಕಷ್ಟು ಬಾಂಧವ್ಯ ಬೆಳೆದಿತ್ತು. ಅಂಬಿಕಾ ಆತ್ಮವಾದರೂ ಅದು ಕಾಣಿಸುತ್ತಾ ಇದ್ದಿದ್ದು ದುರ್ಗಾಗೆ ಮಾತ್ರ ಆಗಿತ್ತು. ಹೀಗೇಕೆ ಎಂಬ ಪ್ರಶ್ನೆ ದುರ್ಗಾಗೆ ಅನೇಕ ಬಾರಿ ಕಾಡಿದ್ದೂ ಇದೆ ಎಂದರೂ ತಪ್ಪಾಗಲಾರದು. ಈಗ ಈ ಪ್ರಶ್ನೆಗೆ ಉತ್ತರ ಏನೋ ಸಿಕ್ಕಿದೆ. ಆದರೆ, ಅದು ತುಂಬಾ ತಡವಾಯಿತೇ ಎಂಬ ಪ್ರಶ್ನೆ ಮೂಡಿದೆ. ಮಾಳವಿಕಾ ಮಾಡುತ್ತಿದ್ದ ಮಾಟದ ತಂತ್ರಕ್ಕೆ ಅಂಬಿಕಾ ಬಲಿಪಶುವಾಗಿದ್ದು…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ – Kannada News | PM Modi To Inaugurate Guwahati Lokapriya Gopinath Bordoloi International Airport New Terminal Tomorrow

ಗುವಾಹಟಿ, ಡಿಸೆಂಬರ್ 19: ಗುವಾಹಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಡಿಸೆಂಬರ್ 20) ಈಶಾನ್ಯ ರಾಜ್ಯದ ಅತಿದೊಡ್ಡ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಈ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ (ಎಲ್‌ಜಿಬಿಐ) ವಿಮಾನ ನಿಲ್ದಾಣ ಅಸ್ಸಾಂ ಮತ್ತು ಈಶಾನ್ಯದ ವಾಯುಯಾನ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಇದು ಈಶಾನ್ಯ ರಾಜ್ಯಗಳ ಪ್ರವಾಸೋದ್ಯಮದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತದೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್‌ಗಿಂತ 7 ಪಟ್ಟು ದೊಡ್ಡದಾಗಿದೆ. “ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ….

Read More

Abhishek Sharma: ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು – Kannada News | Team India Player Abhishek Sharma was admitted in hospital

ಭಾರತ ತಂಡದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವ ಆಟಗಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ನಾಳೆ (ಫೆ.12) ನಡೆಯಲಿರುವ ನಮೀಬಿಯ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎನ್ನಬಹುದು. ಯುಎಸ್​ಎ ವಿರುದ್ಧದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ದ್ವಿತೀಯ ಪಂದ್ಯಕ್ಕಾಗಿ ಭಾನುವಾರ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯ ತಮ್ಮ ನಿವಾಸದಲ್ಲಿ ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಭೋಜನಾ ಕೂಟ ಏರ್ಪಡಿಸಿದ್ದರು. ಈ ಡಿನ್ನರ್…

Read More

2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ! – Kannada News | Brutal Murder in Sirsi: Doctor preparing for 2nd wedding found dead

ಶಿರಸಿ, ಏಪ್ರಿಲ್​ 20: 2ನೇ ಮದುವೆಗೆ ತಯಾರಿ ನಡೆಸಿದ್ದ ವೈದ್ಯನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನ್ಯೂ KHB ಕಾಲೋನಿಯಲ್ಲಿ ನಡೆದಿದೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಗೆ ನುಗ್ಗಿರುವ ಆರೋಪಿಗಳು ಹತ್ಯೆಗೈದು ಎಸ್ಕೇಪ್​​ ಆಗಿದ್ದಾರೆ. ಪತ್ನಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಇವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಅದರಂತೆ 45 ವರ್ಷದ ಅನ್ನಪೂರ್ಣ ಎಂಬ ಮಹಿಳೆಯ ಜೊತೆ ವಿವಾಹಕ್ಕೆ ಶಿರಸಿ ತಾಲೂಕಿನ ಮಂಜಗುಣಿಯ ವೆಂಕಟರಮಣ ದೇವಸ್ಥಾನದಲ್ಲಿ ಎಲ್ಲ ಸಿದ್ದತೆ…

Read More

ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ…

Read More

Pooja Room Vasthu: ದೇವರ ಕೋಣೆಯಲ್ಲಿ ಯಾವಾಗಲೂ ನೀರಿನಿಂದ ತುಂಬಿರುವ ಚೆಂಬು ಇರಲೇಬೇಕು , ಯಾಕೆ ಗೊತ್ತಾ? – Kannada News | The Sacred Copper Pot: A Daily Devotional Practice for Divine Blessings

ದೇವರ ಕೋಣೆಯಲ್ಲಿ ಪುಟ್ಟ ತಾಮ್ರದ ಚೆಂಬನ್ನು ಇಡುವುದರಿಂದ ಆಗುವ ಲಾಭಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಈಶಾನ್ಯ ದಿಕ್ಕಿನಲ್ಲಿ ಒಂದು ಪುಟ್ಟ ತಾಮ್ರದ ಚೆಂಬನ್ನು ಇಡಬೇಕು. ಇದನ್ನು ಶುದ್ಧ ನೀರಿನಿಂದ ತುಂಬಿಸಬೇಕು ಮತ್ತು ಯಾವುದೇ ಕಾರಣಕ್ಕೂ ತಟ್ಟೆಯಿಂದ ಮುಚ್ಚಬಾರದು. ಈ ಚೆಂಬನ್ನು ದೇವರ ಮನೆಯ ಈಶಾನ್ಯ ಭಾಗದಲ್ಲಿ ಇರಿಸಿ. ಪ್ರತಿ ಮೂರು ದಿನಕ್ಕೊಮ್ಮೆ ಈ ನೀರನ್ನು ಬದಲಾಯಿಸಬೇಕು. ಬದಲಿಸಿದ ನೀರನ್ನು…

Read More

ಮೊಬೈಲ್, ಇಂಟರ್ನೆಟ್ ಬಳಸೋದೆ ಇಲ್ವಂತೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ – Kannada News | Silence as Strategy: Why NSA Ajit Doval Keeps His Phone Switched Off

ನವದೆಹಲಿ, ಜನವರಿ 12: ಭಾರತದ ಭದ್ರತಾ ಸಲಹೆಗಾರ(NSA) ಅಜಿತ್ ದೋವಲ್(Ajit Doval) ಮೊಬೈಲ್, ಇಂಟರ್ನೆಟ್ ಬಳಸುವುದೇ ಇಲ್ವಂತೆ. ಭದ್ರತಾ ಸಲಹೆಗಾರರಾಗಿ ಮೊಬೈಲ್ ಅನ್ನೇ ಬಳಸುವುದಿಲ್ಲ ಎಂದರೆ ಹೇಗೆ ಸಂವಹನ ನಡೆಸುತ್ತಾರೆ ಎನ್ನುವ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಆದರೆ ಸಾಮಾನ್ಯ ಜನರಿಗೆ ತಿಳಿದಿಲ್ಲದ ಇತರ ಸಂವಹನ ವಿಧಾನಗಳಿವೆ ಎಂದು ಅವರು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಡೆವಲಾಪ್ ಇಂಡಿಯಾ ಯುವ ನಾಯಕರ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈಯಕ್ತಿಕ ಅಗತ್ಯಗಳನ್ನು ಹೊರತುಪಡಿಸಿ ನಾನು ಇಂಟರ್ನೆಟ್ ಅಥವಾ ಫೋನ್…

Read More

ಸೋಶಿಯಲ್ ಮೀಡಿಯಾದಲ್ಲಿ ಮೆಂಟಲ್ ರೇಪ್ ಆಗುತ್ತೆ; ಅನುಶ್ರೀ ಕಣ್ಣೀರು

ಆ್ಯಂಕ್ ಅನುಶ್ರೀ (Anushree) ಅವರು ಹಲವು ಕಷ್ಟಗಳನ್ನು ನೋಡಿ ಇಲ್ಲಿವರೆಗೆ ಬಂದಿದ್ದಾರೆ. ಹಲವು ಏರಿಳಿತಗಳನ್ನು ಅವರು ಕಂಡಿದ್ದಾರೆ. ಅವರು ತುಂಬಾನೇ ಕಷ್ಟಪಟ್ಟು ಇಲ್ಲಿವರೆಗೆ ಬಂದಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಇದೆಲ್ಲವನ್ನೂ ಅವರು ಮೆಟ್ಟಿ ನಿಂತಿದ್ದಾರೆ. ಆದಾಗ್ಯೂ ಅವರಲ್ಲಿ ಒಂದು ಬೇಸರ ಇದೆ. ಈ ವಿಷಯವಾಗಿ ಅನುಶ್ರೀ ಅವರು ಮಾತನಾಡಿದ್ದಾರೆ. ಆರ್ಜೆ ಮಯೂರ್ ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಹೊಂದಿದ್ದು ಇದಕ್ಕೆ , ‘ಗೋಲ್ಡನ್ ಕ್ಲಾಸ್ ವಿತ್ ಮಯೂರ’ ಎಂದು ಹೆಸರು ಇಟ್ಟುಕೊಂಡಿದ್ದಾರೆ….

Read More

ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು? – Kannada News | Mark, 45 Box Office Collection Devil’s Collection Dips After Christmas Releases

ಸೋಮವಾರವೂ ‘ಮಾರ್ಕ್’, ‘45’ ಅಬ್ಬರ; ಡೆವಿಲ್ ಕಥೆ ಏನು? ಸುದೀಪ್ ಅಭಿನಯದ ‘ಮಾರ್ಕ್’ (Mark Movie) ಹಾಗೂ ಮಲ್ಟಿ ಸ್ಟಾರರ್ ಸಿನಿಮಾ ‘45’ ಕ್ರಿಸ್​ಮಸ್ ಪ್ರಯುಕ್ತ ಡಿಸೆಂಬರ್ 25ರಂದು ರಿಲೀಸ್ ಆದವು. ಎರಡೂ ಸಿನಿಮಾಗಳು ಪಾಸಿಟಿವ್ ವಿಮರ್ಶೆ ಪಡೆದಿವೆ. ಈ ಚಿತ್ರಗಳು ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಎರಡೂ ಚಿತ್ರಗಳು ಸೋಮವಾರವೂ ಒಳ್ಳೆಯ ಕಲೆಕ್ಷನ್ ಮಾಡಿದೆ. ಈ ಎರಡೂ ಚಿತ್ರಗಳ ಅಬ್ಬರದ ಮಧ್ಯೆ ‘ಡೆವಿಲ್’ ಚಿತ್ರದ ಕಥೆ ಏನಾಗಿದೆ? ಈ ಚಿತ್ರದ ಒಟ್ಟಾರೆ ಗಳಿಕೆ…

Read More