Headlines

ಸರ್ಕಾರಿ ಇಲಾಖೆಗಳೇ ಹೀಗೆ ಮಾಡೋದು ಸರೀನಾ? ತುಮಕೂರಿನ ಕಚೇರಿಗಳಲ್ಲಿ 44 ಕೋಟಿ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಾಕಿ – Kannada News | Tumakuru Govt Depts Owe Rs.44 Cr Electricity Bills: BESCOM Warns Power Disconnection

44 ಕೋಟಿ ರೂಪಾಯಿಗೂ ಹೆಚ್​ಚು ವಿದ್ಯುತ್ ಬಿಲ್ ಬಾಕಿ Image Credit source: Tv9 ತುಮಕೂರು, ಜನವರಿ 30: ಜಿಲ್ಲೆಯಲ್ಲಿ ಸರ್ಕಾರಿ ಇಲಾಖೆಗಳ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ. ತುಮಕೂರಿನ (Tumakuru) ವಿವಿಧ ಸರ್ಕಾರಿ ಕಚೇರಿಗಳು ವಿದ್ಯುತ್ ಬಿಲ್ ಪಾವತಿಸದೇ ಬರೋಬ್ಬರಿ 44 ಕೋಟಿ 05 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷವೇ ಈ ಬಿಲ್​ಗಳನ್ನು ಪಾವತಿಸುವಂತೆ ಬೆಸ್ಕಾಂ ಹೇಳಿದ್ದರೂ ಇಲಾಖೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ. ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ…

Read More

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ – Kannada News | Mangaluru Cooker Bomb: Mohammed Shariq Gets 10 Year Jail for Terror Plot, NIA Court Verdict

ಮಂಗಳೂರು, ಏ.27: ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು, 10 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಈ…

Read More

20 ಟಿಎಂಸಿ ಸಂಸದರು, 50 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಬಿಜೆಪಿ ಸ್ಫೋಟಕ ಹೇಳಿಕೆ

ಕೊಲ್ಕತ್ತಾ, ಮೇ 27: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಸುಮಾರು 20 ಸಂಸದರು ಮತ್ತು 50 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಹೈಕಮಾಂಡ್ ಅವರ ಸೇರ್ಪಡೆಗೆ ಅನುಮತಿ ನೀಡಿದರೆ ಪಕ್ಷ ಬದಲಾಯಿಸಲು ಸಿದ್ಧರಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಸೌಮಿತ್ರ ಖಾನ್ ಹೇಳಿದ್ದಾರೆ. ಚುನಾವಣೆಯ ಬಳಿಕ ಹಲವಾರು ಟಿಎಂಸಿ ಸಂಸದರು ಪಕ್ಷದೊಳಗೆ ಅತೃಪ್ತರಾಗಿದ್ದಾರೆ. ಅವರು ರಹಸ್ಯವಾಗಿ ಬಿಜೆಪಿ ಪಾಳಯದ ನಾಯಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ ಎಂದು ಸೌಮಿತ್ರ ಖಾನ್ ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಟಿಎಂಸಿಯ 50…

Read More

ಬದಲಾದ ಕರಣ್ ಜೋಹರ್; ಬಾಲಿವುಡ್ ನೆಪೋ ಕಿಡ್ಸ್ ಕಳ್ಳಾಟ ಬಯಲು ಮಾಡಿದ ನಿರ್ಮಾಪಕ – Kannada News | Karan Johar Slams Bollywood Paid PR: KJo Exposes Fake Promotions and Actress Authenticity

ಕರಣ್ ಜೋಹರ್ ಅವರು (Karan Johar) ಬಾಲಿವುಡ್​​ನ ಖ್ಯಾತ ನಿರ್ಮಾಪಕರಲ್ಲಿ ಒಬ್ಬರು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಹೊಸ ಮುಖಗಳಿಗೆ ಮಣೆ ಹಾಕುವುದು ಎಂದರೆ ಅವರಿಗೆ ಎಲ್ಲಿಲ್ಲದ ಉತ್ಸಾಹ. ಆದರೆ, ಇತ್ತೀಚೆಗೆ ಅವರು ನಿರ್ಮಾಣದಲ್ಲಿ ಅಷ್ಟು ಆ್ಯಕ್ಟೀವ್ ಆಗಿಲ್ಲ. ಈಗ ಬಾಲಿವುಡ್ ಯುವ ನಟಿಯರು ಸೇರಿದಂತೆ ಬಾಲಿವುಡ್ ಪಿಆರ್ ವ್ಯವಸ್ಥೆ ಬಗ್ಗೆ ಅವರು ನೀಡಿದ ಹೇಳಿಕೆ ಸೆನ್ಸೇಷನ್ ಸೃಷ್ಟಿ ಮಾಡಿದೆ. ಕರಣ್ ನೆಪೋ ಕಿಡ್​​ಗಳ ಬಗ್ಗೆ ತೋರಿಸುತ್ತಿದ್ದ ಒಲವು ಕಡಿಮೆ ಆದಂತೆ ಕಾಣಿಸುತ್ತಿದೆ….

Read More

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | Dhanush OM movie Pushpa Comparisons Director Rajkumar Periasamy Reacts

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ. ಚಿತ್ರತಂಡ…

Read More

‘ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು’; ದೊಡ್ಡ ಘೋಷಣೆ ಮಾಡಿದ ಗಿಲ್ಲಿ ನಟ – Kannada News | Bigg Boss Kannada 12 Winner Gilli Nataraja’s Emotional Video and Big Announcement

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟ (Gilli Nata) ಅವರು ಈಗ ಅವರು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ವಾಸ್ತವಕ್ಕೆ ಬರೋಕೆ ಒದ್ದಾಡುತ್ತಿದ್ದಾರೆ. ಈ ಮಧ್ಯೆ ಅವರು ದೊಡ್ಡ ಘೋಷಣೆ ಒಂದನ್ನು ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಹುಟ್ಟೂರಿನಲ್ಲಿ ರ್ಯಾಲಿ ನಡೆಸಿದರು. ಆ ಬಳಿಕ ಮಾಧ್ಯಮಗಳಿಗೆ…

Read More

Karnavedha Samskara: ಗಂಡು ಮಕ್ಕಳಿಗೆ ಕಿವಿ ಚುಚ್ಚಲೇಬೇಕು ಏಕೆ ಗೊತ್ತಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Beyond Fashion: Understanding Karnavedha Samskara and Its Benefits for Boys

ಗಂಡು ಮಕ್ಕಳಿಗೆ ಕರ್ಣವೇದ ಸಂಸ್ಕಾರImage Credit source: Pinterest ಹಿಂದೂ ಸನಾತನ ಸಂಪ್ರದಾಯದಲ್ಲಿ, ಅನೇಕ ಸಂಸ್ಕಾರಗಳು ವ್ಯಕ್ತಿಯ ಜೀವನದ ವಿವಿಧ ಹಂತಗಳಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅವುಗಳಲ್ಲಿ ಕರ್ಣವೇದ ಸಂಸ್ಕಾರ ಅಥವಾ ಕಿವಿ ಚುಚ್ಚಿಸುವುದು ಒಂದು ಪ್ರಮುಖ ವಿಧಿಯಾಗಿದೆ. ಸಾಮಾನ್ಯವಾಗಿ ಹೆಣ್ಣುಮಕ್ಕಳಿಗೆ ಮಾತ್ರವಲ್ಲದೆ, ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದು ಕೇವಲ ಅಲಂಕಾರಿಕ ಅಥವಾ ಆಧುನಿಕ ಫ್ಯಾಷನ್ ಆಗಿರದೆ, ಆಳವಾದ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಮಹತ್ವವನ್ನು ಹೊಂದಿದೆ. ಈ ಬಗ್ಗೆ…

Read More

Video: ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ – Kannada News | Cash Theft at Jhansi Mobile Store Caught on CCTV

ಝಾನ್ಸಿ, ಡಿಸೆಂಬರ್ 31: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮೊಬೈಲ್ ಶೋರೂಮನ್​ನಲ್ಲಿ ಮಾಲೀಕನ ಗಮನ ಬೇರೆಡೆಗೆ ತಿರುಗಿಸಿ, ಕೌಂಟರ್​ನಲ್ಲಿದ್ದ ನಗದನ್ನು ಕದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂಗಡಿ ಮಾಲೀಕರು ಮೊಬೈಲ್​ಗಳನ್ನು ತೋರಿಸುವುದರಲ್ಲಿ ನಿರತರಾಗಿರುತ್ತಾರೆ. ಅವರು ಅತ್ತ ವಿವರಿಸುತ್ತಿದ್ದಂತೆ, ಈಕೆ ತೆರೆದ ನಗದು ಡ್ರಾಯರ್ ಕಡೆಗೆ ಕೈ ಹಾಕುತ್ತಾಳೆ. ಒಂದು ಬಂಡಲ್ ಹಣವನ್ನು ಎತ್ತಿಕೊಂಡು ಸಂಭಾಷಣೆಗೆ ಅಡ್ಡಿಯಾಗದಂತೆ ತನ್ನ ಬಟ್ಟೆ ಅಥವಾ ಚೀಲಕ್ಕೆ ಹಾಕುತ್ತಾಳೆ. ಅಂಗಡಿಯಿಂದ ಹೊರಡುವ ಮೊದಲು ನಿಜವಾದ…

Read More

ಪ್ರೀತಿಸಿ ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು, ಮೂವರು ಪುರುಷರೊಂದಿಗೆ ಸಿಕ್ಕಿಬಿದ್ದ ಪತ್ನಿಯ ಕೊಲೆಗೈದ ಪತಿ – Kannada News | Love Marriage Tragedy: Kanpur Husband Kills Wife After Finding Her With Other Men

ಕಾನ್ಪುರ, ಜನವರಿ 21: ಇಬ್ಬರದ್ದೂ ಪ್ರೇಮ ವಿವಾಹ(Love Marriage), ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದರು. ಹಾಲು,ಜೇನಿನಂತೆ ಸುಖವಾಗಿ ಸಂಸಾರ ಮಾಡಿಕೊಂಡಿರಬೇಕಾದ ಮಹಿಳೆ ಪರ ಪುರುಷರ ಸಂಗ ಮಾಡಿ ಕೊಲೆಯಾಗಿದ್ದಾಳೆ. ಮದುವೆಯಾಗಿ ನಾಲ್ಕೇ ನಾಲ್ಕು ತಿಂಗಳು ಕಳೆದಿತ್ತು, ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ತನ್ನ ಪತ್ನಿ ಮೂವರು ಪುರುಷರೊಂದಿಗೆ ಮಲಗಿದ್ದನ್ನು ನೋಡಿ ಆಘಾತಕ್ಕೊಳಗಾದ ಪತಿ ಬೇರೆ ಆಲೋಚನೆಯನ್ನೇ ಮಾಡದೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ…

Read More

ಥಾಯ್ಲೆಂಡ್‌ನ ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕರು, ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿಟ್ಟುಕೊಂಡ ಗನ್ ಮ್ಯಾನ್ – Kannada News | Thailand Armed Gunman Takes Students And Teachers Hostages In School 1 Dead and 3 Injured

ಬ್ಯಾಂಕಾಕ್, ಫೆಬ್ರವರಿ 11: ಇಂದು ಮಧ್ಯಾಹ್ನ ದಕ್ಷಿಣ ಥೈಲ್ಯಾಂಡ್‌ನ (Thailand) ಶಾಲೆಯಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ ಮೆಷಿನ್ ಗನ್‌ನೊಂದಿಗೆ ಕ್ಯಾಂಪಸ್‌ಗೆ ನುಗ್ಗಿ ಶಾಲಾ ಪ್ರಾಂಶುಪಾಲರನ್ನು ಗಾಯಗೊಳಿಸಿ, ಶಿಕ್ಷಕರು ಮತ್ತು ಮಕ್ಕಳನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡ ನಂತರ ಭಯಾನಕ ಘಟನೆ ನಡೆದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿ ಮುಗಿದ ಸ್ವಲ್ಪ ಸಮಯದ ನಂತರ ಈ ದಾಳಿ ಪ್ರಾರಂಭವಾಯಿತು. ಮೆಷಿನ್ ಗನ್ ಹಿಡಿದಿದ್ದ ವ್ಯಕ್ತಿಯೊಬ್ಬ ಮೈದಾನದಲ್ಲಿ ನಡೆದುಕೊಂಡು ಬರುವಾಗ ಗುಂಡು ಹಾರಿಸುತ್ತಿದ್ದ….

Read More