Headlines

ದಾವೋಸ್​​ನಲ್ಲೂ ಕರ್ನಾಟಕ ರಾಜಕಾರಣದ್ದೇ ಚರ್ಚೆ: ಸಿಎಂ ಕುರ್ಚಿ ಫೈಟ್​​ನದ್ದೇ​​ ಸದ್ದು – Kannada News | Karnataka CM Tussle: D.K. Shivakumar Expresses Confidence on Power Sharing at Davos

ದಾವೋಸ್​​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಬೆಂಗಳೂರು, ಜನವರಿ 22: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯದಲ್ಲಿ ಪೈಪೋಟಿ ಮುಂದುವರಿದಿದ್ದು, ವಿಷಯವೀಗ ಹೈಕಮಾಂಡ್​ ಅಂಗಳದಲ್ಲಿದೆ. ಈ ನಡುವೆ ಸ್ವಿಟ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​​, ತಮ್ಮ ನಾಯಕರು ತಮಗೆ ನಿರಾಸೆ ಮಾಡಲಾರರು ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಆ ಮೂಲಕ ದಾವೋಸ್​​ನಲ್ಲಿಯೂ ಕರ್ನಾಟಕದಲ್ಲಿನ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾದಂತಾಗಿದೆ. ‘ಮಾಧ್ಯಮಗಳಲ್ಲಿ ಚರ್ಚಿಸಬೇಕಾದ ವಿಷಯ ಅಲ್ಲ’ ಹೌದು, ಎನ್​​ಡಿಟಿವಿಗೆ…

Read More

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ….

Read More

‘ಟಾಕ್ಸಿಕ್’ನಲ್ಲಿ ಯಶ್ ಪಾತ್ರದ ಹೆಸರು ಟಿಕೆಟ್; ಮಾಸ್ಟರ್ ಪ್ಲ್ಯಾನ್ ಮಾಡಿದ ರಾಕಿಂಗ್ ಸ್ಟಾರ್ – Kannada News | Toxic Teaser Controversy: Yash’s Dual Role anda Why Heroines Are Missing – A Marketing Ploy?

‘ಟಾಕ್ಸಿಕ್’ ಟೀಸರ್ (Toxic Teaser) ಸದ್ಯ ಹಲ್​ಚಲ್ ಸೃಷ್ಟಿ ಮಾಡುತ್ತಿದೆ. ಈ ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿದ್ದಾರೆ. ಯಶ್ ಅವರ ದ್ವಿಪಾತ್ರ ಸಾಕಷ್ಟು ಗಮನ ಸೆಳೆದಿದೆ. ಟೀಸರ್​​ನಲ್ಲಿ ಯಶ್ ಮಾತ್ರ ಕಾಣಿಸಿಕೊಂಡಿದ್ದು ಏಕೆ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ನಯನಾತಾರ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಅಂಥವರು ನಟಿಸಿದ್ದಾರೆ. ಆದರೆ, ಇವರನ್ನು ಟೀಸರ್​ ಅಲ್ಲಿ ತೋರಿಸಿಯೇ ಇಲ್ಲ ಎಂಬ ಟೀಕೆ ವ್ಯಕ್ತವಾಗಿದೆ. ಆದರೆ, ಇದರ ಹಿಂದೆ ಮಾಸ್ಟರ್​ ಪ್ಲ್ಯಾನ್ ಇದೆ ಎಂದು ವರದಿ ಆಗಿದೆ. ಯಶ್…

Read More

ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವಿದ್ಯುತ್ ತಾಂತ್ರಿಕ ದೋಷ: ಯಶವಂತಪುರ – ಮಾದಾವರ ನಡುವೆ ರೈಲು ಸಂಚಾರ ವ್ಯತ್ಯಯ! – Kannada News | Namma Metro Green Line Disrupted: Trains Suspended Between Yeshwanthpur and Madavara

ಬೆಂಗಳೂರು, ಜುಲೈ 21: ಬೆಂಗಳೂರಿನ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Green Line) ಇಂದು ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಟ್ರೋ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎದುರಾದ ಈ ವಿದ್ಯುತ್ ಸಮಸ್ಯೆಯಿಂದಾಗಿ ಪ್ರಯಾಣಿಕರು ತೀವ್ರ ಪರದಾಟ ನಡೆಸುವಂತಾಗಿತ್ತು. ಇದೀಗ 8.45ಕ್ಕೆ ಸಂಚಾರ ಆರಂಭವಾಗಿದೆ. ಶಾರ್ಟ್-ಲೂಪ್‌ನಲ್ಲಿ ಮಾತ್ರವೇ ರೈಲು ಸಂಚಾರ ವಿದ್ಯುತ್‌ ಸಮಸ್ಯೆಯ ಕಾರಣದಿಂದಾಗಿ ಹಸಿರು ಮಾರ್ಗದ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ…

Read More

ದೇಹದ ಅಲ್ಲಲ್ಲಿ ಊತ ಕಾಣಿಸಿಕೊಳ್ಳುವುದು ಈ ಆರೋಗ್ಯ ಸಮಸ್ಯೆ ಬರುವ ಸೂಚನೆಯಾಗಿರಬಹುದು! – Kannada News | Don’t Ignore Frequent Body Swelling: It May Signal Heart, Kidney Or Liver Disease

ಕೈ, ಕಾಲು, ಪಾದ, ಮುಖ ಅಥವಾ ಬೆರಳುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿರಬಹುದು. ಕೆಲವೊಮ್ಮೆ ಹೆಚ್ಚು ಹೊತ್ತು ನಿಂತುಕೊಂಡಿರುವುದು, ಕುಳಿತುಕೊಳ್ಳುವುದು ಅಥವಾ ಸಣ್ಣ ಗಾಯಗಳಿಂದಲೂ ಊತ ಉಂಟಾಗುತ್ತದೆ. ಆದರೆ ಪದೇ ಪದೇ ಊತ ಕಾಣಿಸಿಕೊಳ್ಳುವುದು ಅಥವಾ ಹಲವು ದಿನಗಳವರೆಗೆ ಕಡಿಮೆಯಾಗದೇ ಇರುವುದು ದೇಹದೊಳಗಿನ ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ದೇಹದಲ್ಲಿ ಊತಕ್ಕೆ (Body Swelling) ಕಾರಣವಾಗುವ ಪ್ರಮುಖ ಆರೋಗ್ಯ ಸಮಸ್ಯೆಗಳು ಯಾವವು, ಲಕ್ಷಣಗಳು ಹೇಗಿರುತ್ತವೆ, ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ – Kannada News | Political Kranti after May 5th And President rule will be coming In Karnataka Says BJP MLA B Suresh Gowda

ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್​​ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್​​ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ…

Read More

POCSO ಪ್ರಕರಣಗಳಿಗೆ ಬ್ರೇಕ್: ದೇಶದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಲೈಂಗಿಕ ಶಿಕ್ಷಣ’ ಕಡ್ಡಾಯ, ಕೇಂದ್ರದ ಪ್ಲ್ಯಾನ್ – Kannada News | Centre Tells Supreme Court Age Appropriate Health Education Will Be Integrated Into Curriculum

ನವದೆಹಲಿ, ಜುಲೈ 14: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಹದಿಹರೆಯದವರಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಸರ್ಕಾರ ಒಂದು ಐತಿಹಾಸಿಕ ಹೆಜ್ಜೆಯನ್ನಿಟ್ಟಿದೆ. ದೇಶಾದ್ಯಂತ ಇರುವ ಎಲ್ಲಾ ಶಾಲೆ ಮತ್ತು ಕಾಲೇಜುಗಳ ಪಠ್ಯಕ್ರಮದಲ್ಲಿ ‘ಸಮಗ್ರ ದೈಹಿಕ ಹಾಗೂ ಲೈಂಗಿಕ ಶಿಕ್ಷಣ’ವನ್ನು ಅಧಿಕೃತ ವಿಷಯವಾಗಿ ಪರಿಚಯಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅಧಿಕೃತವಾಗಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್…

Read More

IND vs ENG: ಏಕದಿನ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯಲಿರುವ ರೋಹಿತ್ – Kannada News | Rohit Sharma’s Record Hunt: India vs England ODI Series 2026, Key Milestones

ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI). Source link

Read More

Video: ತಂದೆಯ ಕನಸಿಗೆ ಮಕ್ಕಳೇ ರೂವಾರಿ; ತರಕಾರಿ ಅಂಗಡಿ ಕೆಳಗೆ ಕುಳಿತು ಪುಸ್ತಕ ಹಿಡಿದು ಓದುತ್ತಿರುವ ಮಕ್ಕಳು

ಬಡತನ, ಹಸಿವು ಸಣ್ಣ ವಯಸ್ಸಿನಲ್ಲಿ ಜೀವನ ಪಾಠವನ್ನು (life lesson) ಚೆನ್ನಾಗಿ ಕಲಿಸಿ ಬಿಡುತ್ತದೆ. ಹೀಗಾಗಿ ಕೆಲ ಪುಟಾಣಿಗಳದ್ದು ಓದುವ ವಯಸ್ಸಿನಲ್ಲಿ ಹೆತ್ತವರಿಗೆ ಹೆಗಲಾಗುವ ಕನಸು. ಶಿಕ್ಷಣದ ಸಮಯದಲ್ಲಿ ಸಾಕಷ್ಟು ಆರ್ಥಿಕ ಅಡೆತಡೆಗಳು ಎದುರಾಗುವುದು ಸಹಜ. ಮನೆಯಲ್ಲಿ ಸೌಲಭ್ಯವಿಲ್ಲದಿದ್ದರೂ ಓದಬೇಕೆನ್ನುವ ಛಲ. ಸಾಧಿಸುವ ಮುಖ್ಯ ಛಲ ಮುಖ್ಯ ಎನ್ನುವುದಕ್ಕೆ ಈ ವಿಡಿಯೋ ನೈಜ ಉದಾಹರಣೆ. ತನ್ನ ತಂದೆಯ ತರಕಾರಿ ಅಂಗಡಿಯ ಕೆಳಗೆ ಕುಳಿತು ಓದುತ್ತಿರುವ ಮಕ್ಕಳ (children) ವಿಡಿಯೋ ನೆಟ್ಟಿಗರ ಕಣ್ಣಂಚಲಿ ನೀರು ತರಿಸಿದೆ. ಸೌಲಭ್ಯ ಕೊರತೆ…

Read More

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ…

Read More