Headlines

Cockroach Janta Party: ಏನಿದು ಕಾಕ್ರೋಚ್ ಜನತಾ ಪಾರ್ಟಿ, ಹುಟ್ಟಿಕೊಂಡಿದ್ಹೇಗೆ? ಯಾರ್ಯಾರ ಬೆಂಬಲವಿದೆ? – Kannada News | Cockroach Janata Party Meme Turns Into Viral Gen Z Political Protest in India

ನವದೆಹಲಿ, ಮೇ 21: ರಾಜಕೀಯದಲ್ಲಿ ಪಕ್ಷಾಂತರ, ಸಿದ್ಧಾಂತಗಳ ತ್ಯಾಗ ಮತ್ತು ಅಧಿಕಾರದ ಆಸೆ ಹೊಸದೇನಲ್ಲ. ಆದರೆ ರಾಜಕಾರಣಿಗಳನ್ನಲ್ಲ  ನಿರುದ್ಯೋಗಿ ಯುವಕರನ್ನು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅತ್ಯಂತ ಕಟುವಾದ ಮತ್ತು ವಿಭಿನ್ನವಾದ ಶಬ್ದಗಳಲ್ಲಿ ಟೀಕಿಸಿದಾಗ ಸೃಷ್ಟಿಯಾದದ್ದೇ ಈ ‘ಕಾಕ್ರೋಚ್ ಜನತಾ ಪಾರ್ಟಿ’. ಪ್ರಮುಖ ಪ್ರಕರಣವೊಂದರ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ನಿರುದ್ಯೋಗಿ ಯುವಕರ ಬಗ್ಗೆ ಮಾತನಾಡಿದ್ದರು. ಕೆಲವು ನಿರುದ್ಯೋಗಿ ಯುವಕರು ಜಿರಳೆ(Cokroach )ಗಳಿದ್ದಂತೆ. ಉದ್ಯೋಗ ಮತ್ತು ಸ್ಥಾನಮಾನ ಸಿಗದಿದ್ದಾಗ ಅವರು ಆರ್‌ಟಿಐ (RTI) ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣ…

Read More

3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…

Read More

Video: ಆರ್ಡರ್ ಮಾಡಿದ್ದ ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ – Kannada News | Blinkit Delivery Worker’s Quiet Cricket Ritual Wins Hearts Online

ನಿತ್ಯದ ಜಂಜಾಟ, ಹೊಟ್ಟೆಪಾಡಿನ ಕೆಲಸ ಮತ್ತು ಜವಾಬ್ದಾರಿಗಳ ಮಧ್ಯೆ ಮನುಷ್ಯ ತನ್ನ ಕನಸುಗಳನ್ನು ಹೇಗೆ ಬದಿಗಿಡುತ್ತಾನೆ ಮತ್ತು ಆ ಕನಸುಗಳು ಒಳಗೆಲ್ಲೋ ಹೇಗೆ ಜೀವಂತವಾಗಿರುತ್ತವೆ ಎಂಬುದಕ್ಕೆ ಈ ಸಣ್ಣ ವಿಡಿಯೋ ಒಂದು ಉತ್ತಮ ಉದಾಹರಣೆ.ಬ್ಲಿಂಕಿಟ್ ವಿತರಣಾ ಸಂಸ್ಥೆಯಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವವರೊಬ್ಬರು ಎಂದಿನಂತೆ ಗ್ರಾಹಕರೊಬ್ಬರ ಮನೆಗೆ ಆರ್ಡರ್ ಮಾಡಿದ್ದ ವಸ್ತುಗಳನ್ನು ತಲುಪಿಸಲು ಹೋಗಿದ್ದರು. ಕೆಲಸದ ಅವಸರದಲ್ಲಿದ್ದ ಆ ವ್ಯಕ್ತಿ, ಮನೆಯ ಹೊರಗಿನ ಲಾಬಿಯಲ್ಲಿ ಇರಿಸಲಾಗಿದ್ದ ಒಂದು ಕ್ರಿಕೆಟ್ ಬ್ಯಾಟ್ ಅನ್ನು ಗಮನಿಸಿದ್ದರು. ಅಷ್ಟೇ, ಆ…

Read More

ನಾಗರಹೊಳೆ, ಬಂಡೀಪುರದಲ್ಲಿ ಹೆಚ್ಚಿದ ವ್ಯಾಘ್ರಗಳ ಗರ್ಜನೆ: ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು! – Kannada News | Karnataka’s Tiger Conservation Success: Nagarahole, Bandipur Boost Wildlife Tourism

ಮೈಸೂರು, ಮೇ,21: ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ಆಸಕ್ತರಿಗೆ ಒಂದು ಸಂತಸದ ಸುದ್ದಿಯೊಂದು ಇದೆ. ಇತ್ತೀಚಿನ ವರ್ಷಗಳಲ್ಲಿ ಅರಣ್ಯ ಇಲಾಖೆಯ ಕಠಿಣ ಸುರಕ್ಷತಾ ಕ್ರಮಗಳು ಮತ್ತು ಪೂರಕ ವಾತಾವರಣದಿಂದಾಗಿ ಈ ಉದ್ಯಾನವನಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳ (Increase in Tiger Population) ಕಂಡಿದೆ. ಇದರ ಬೆನ್ನಲ್ಲೇ, ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹುಲಿಗಳ ದರ್ಶನ ಭಾಗ್ಯ ನಿರಂತರವಾಗಿ ಸಿಗುತ್ತಿದೆ. ಇತ್ತೀಚೆಗಷ್ಟೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು…

Read More

ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ಹೀಗಿದೆ ದಳಪತಿಗಳ ಲೆಕ್ಕಾಚಾರ – Kannada News | JDS Aims for Hiriyur By Election Victory with Strategic Candidate Selection

ಚಿತ್ರದುರ್ಗ, ಮೇ 21: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಸಿದ್ಧತೆ ನಡೆಸುತ್ತಿದೆ. ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ಗೆಲ್ಲಲು ಜೆಡಿಎಸ್ ಉತ್ಸುಕವಾಗಿದೆ. ಪಕ್ಷದ ವರಿಷ್ಠ ಹೆಚ್.ಡಿ. ಕುಮಾರಸ್ವಾಮಿ ಅವರು ಕ್ಷೇತ್ರದ ಮುಖಂಡರೊಂದಿಗೆ ಸಭೆ ನಡೆಸಿ, ಟಿಕೆಟ್ ತರುವುದು ನನ್ನ ಜವಾಬ್ದಾರಿ, ಗೆಲ್ಲಿಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಒಕ್ಕಲಿಗ ಮತ್ತು ಯಾದವ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಹೀಗಾಗಿ ಈ ಸಮುದಾಯಗಳಿಂದಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಲೆಕ್ಕಾಚಾರವಿದೆ. 2023ರ…

Read More

Guru Sanchara 2026: ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು – Kannada News | Jupiter Transit 2026: Auspicious Outcomes for Gemini or Mithuna Rashi

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಮಿಥುನ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮಿಥುನ ರಾಶಿಯವರಿಗೆ 2026ರ ಗುರು ಸಂಚಾರವು ಅನೇಕ ಶುಭ ಫಲಗಳನ್ನು ತರಲಿದೆ. ಗುರು ಎರಡನೇ ಮನೆಗೆ ಪ್ರವೇಶಿಸುವುದರಿಂದ ಧನಸ್ಥಾನ, ವಾಕ್ಸ್ಥಾನ ಮತ್ತು ಕುಟುಂಬ ಸ್ಥಾನಗಳಿಗೆ ಬಲ ಸಿಗಲಿದೆ. ಆಕಸ್ಮಿಕ ಧನಯೋಗ, ಹಳೆಯ ಬಾಕಿ ವಸೂಲಿ, ಆರ್ಥಿಕ ಸ್ಥಿರತೆ, ಆಸ್ತಿ ಸಂಪಾದನೆ ಮತ್ತು ಹೂಡಿಕೆಯಿಂದ ಲಾಭಗಳ ನಿರೀಕ್ಷೆ…

Read More

International Tea Day 2026: ಚಹಾದ ಹಿತಮಿತ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | International Tea Day 2026: Health benefits of drinking tea

ಅಂತಾರಾಷ್ಟ್ರೀಯ ಚಹಾ ದಿನImage Credit source: vecteezy ಚಹಾ (tea) ಎಂದರೆ ಬಹುತೇಕರಿಗೆ ಅಮೃತವಿದ್ದಂತೆ. ಈ ಟೀ ಇಲ್ಲದೆ ಅವರ ದಿನವೇ ಆರಂಭವಾಗೋದಿಲ್ಲ. ಒಂದು ಕಪ್‌ ಚಹಾ ಕುಡಿಯುವುದರಿಂದ ನಮ್ಮ ಮನಸ್ಸು ಮತ್ತು ದೇಹ ಉಲ್ಲಾಸಗೊಳ್ಳುತ್ತದೆ. ಅದಕ್ಕಾಗಿಯೇ ಹೆಚ್ಚಿನವರು ಪ್ರತಿನಿತ್ಯ ಟೀ ಕುಡಿಯುತ್ತಾರೆ. ಈ ಟೀ ಮನಸ್ಸು ದೇಹವನ್ನು ರಿಫ್ರೆಶ್‌ ಮಾಡೋದು ಮಾತ್ರವಲ್ಲ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ಹೀಗೆ ದೀರ್ಘ ಇತಿಹಾಸವನ್ನು ಹೊಂದಿರುವ ಹಾಗೂ ವಿವಿಧ ದೇಶಗಳ ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿರುವ  ಚಹಾದ ಇತಿಹಾಸ ಸಂಸ್ಕೃತಿ…

Read More

ಹೊಸ ಹೆಜ್ಜೆ ಇಟ್ಟ ಕೆವಿಎನ್ ಸಂಸ್ಥೆ; ಚಿರಂಜೀವಿ ಜೊತೆ ಬಿಗ್ ಬಜೆಟ್ ಸಿನಿಮಾ – Kannada News | KVN Productions Backs Chiranjeevi’s Mega 158: New Big Budget Action Film

‘ಟಾಕ್ಸಿಕ್’, ‘ಕೆಡಿ’, (KD Movie) ‘ಜನ ನಾಯಗನ್’ ರೀತಿಯ ಬಿಗ್ ಬಜೆಟ್ ಸಿನಿಮಾ ನಿರ್ಮಿಸೋ ಕೆವಿಎನ್ ಸಂಸ್ಥೆ ಈಗ ಹೊಸ ಹೆಜ್ಜೆ ಇಟ್ಟಿದೆ. ಚಿರಂಜೀವಿ ಅವರ 158ನೇ ಸಿನಿಮಾಗೆ ಈ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಮೆಗಾ 158’ ಎಂದು ಹೆಸರಿಡಲಾಗಿದೆ. ಸಿನಿಮಾದ ಮುಹೂರ್ತ ಇಂದು (ಮೇ 21) ಅದ್ದೂರಿಯಾಗಿ ನೆರವೇರಿದೆ. ಆಂಧ್ರ ಪ್ರದೇಶದ ಉಪಮುಖ್ಯಮಂಯತ್ರಿ ಪವನ್ ಕಲ್ಯಾಣ್, ಚಿರಂಜೀವಿ ಸಹೋದರ, ನಟ ಪವನ್ ಕಲ್ಯಾಣ್ ಅವರು ಸಿನಿಮಾಗೆ ಕ್ಲ್ಯಾಪ್ ಮಾಡಿದ್ದಾರೆ. ಕೆವಿಎನ್ ಸಂಸ್ಥೆ…

Read More

ನಿಪ್ಪಾಣಿಯಲ್ಲಿ ಬಿಜೆಪಿ, ಕಾಂಗ್ರೆಸ್ ಕಿತ್ತಾಟ: ಶಾಸಕಿ ಶಶಿಕಲಾ ಜೊಲ್ಲೆಯಿದ್ದ ಕಾರ್ಯಮದಲ್ಲಿಯೇ ಗಲಾಟೆ – Kannada News | High Drama In Nippani: Congress BJP Workers Clash At Housing Event, MLA Shashikala Jolle Breaks Down

ನಿಪ್ಪಾಣಿಯಲ್ಲ ಬಿಜೆಪಿ, ಕಾಂಗ್ರೆಸ್ ಕಿತ್ತಾಟImage Credit source: Tv9 Kannada ಬೆಂಗಳೂರು, ಮೇ 21: ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ನಡೆದಿದ್ದು, ಶಾಸಕಿ ಶಶಿಕಲಾ ಜೊಲ್ಲೆ ಕಾರ್ಯಕ್ರಮಕ್ಕೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ನಡೆಯುತ್ತಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಬೆಂಬಲಿಗರು ವಾಗ್ವಾದ ನಡೆಸಿದ್ದಾರೆ. ಪರಿಣಾಮ ಆಶ್ರಯ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಲಾಟರಿ…

Read More