Headlines

ಎಐ ಇಂಪ್ಯಾಕ್ಟ್ ಶೃಂಗಸಭೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ – Kannada News | PM Narendra Modi inaugurates 4th AI Impact Summit at Delhi

ನವದೆಹಲಿ, ಫೆಬ್ರುವರಿ 16: ನಾಲ್ಕನೇ ಆವೃತ್ತಿಯ ಎಐ ಇಂಪ್ಯಾಟ್ ಶೃಂಗಸಭೆಗೆ (AI Impact Summit) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇವತ್ತಿನಿಂದ ಫೆಬ್ರುವರಿ 20ರವರೆಗೂ ಐದು ದಿನಗಳ ಕಾಲ ಭಾರತ್ ಮಂಟಪಂನಲ್ಲಿ ಈ ಸಮಿಟ್​ನ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ‘ಜನತೆ, ಭೂಮಿ ಮತ್ತು ಪ್ರಗತಿ’ ಥೀಮ್​ನಲ್ಲಿ ಈ ಶೃಂಗಸಭೆ ಆಯೋಜನೆಯಾಗುತ್ತಿದೆ. ಹಿಂದಿನ ಮೂರು ಎಐ ಇಂಪ್ಯಾಕ್ಟ್ ಸಮಿಟ್​ಗಳು ಬ್ರಿಟನ್, ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ನಡೆದಿದ್ದವು. ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಸಮಾವೇಶ ನಡೆಯುತ್ತಿರುವುದು….

Read More

ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ: ಮರಿಗಳ ಜೊತೆಗೆ ತಾಯಿ ಹುಲಿಯ ದರ್ಶನ

ಚಾಮರಾಜನಗರ, ಏಪ್ರಿಲ್​​ 05: ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ ಸಿಕ್ಕಿದೆ. ಒಂದೆಡೆ ತನ್ನ ಮರಿಗಳೊಂದಿಗೆ ತಾಯಿ ಹುಲಿ ದರ್ಶನ ನೀಡಿದ್ದರೆ, ಮತ್ತೊಂದೆಡೆ ಬೃಹತ್ ವ್ಯಾಘ್ರವೊಂದು ಕ್ಯಾಮರಕ್ಕೆ ಪೋಸ್ ಕೊಟ್ಟಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ತಾಯಿಯೊಂದಿಗೆ ಚಿನ್ನಾಟ ಆಡುತ್ತಿರುವ ಮರಿಗಳ ಅಪರೂಪದ ದೃಶ್ಯ ಸೆರೆಯಾಗಿದ್ದು, ಸಫಾರಿ ರೀ ಓಪನ್ ಆದ ಬಳಿಕ ಮೊದಲ ಬಾರಿಗೆ ವ್ಯಾಘ್ರನ ಕುಟುಂಬವನ್ನ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Union Budget 2026: 9 ಬಜೆಟ್​ 9 ಬಣ್ಣದ ಸೀರೆಗಳು; ನಿರ್ಮಲಾ ಸೀತಾರಾಮನ್ ‘ಬಜೆಟ್‌ ಸೀರೆ’ಯ ವೈಶಿಷ್ಟ್ಯ ಇಲ್ಲಿದೆ – Kannada News | Nirmala Sitharaman’s Budget Sarees: A Journey Through India’s Rich Textile Heritage

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇದೀಗಾ ಸತತ 9 ಬಜೆಟ್‌ಗಳನ್ನು ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸತತ ಒಂಬತ್ತು ಬಾರಿ ಬಜೆಟ್ ಮಂಡನೆ ಮಾಡಿದ ಮೊತ್ತಮೊದಲ ಭಾರತೀಯ ವ್ಯಕ್ತಿ ಎಂಬ ಹೆಗ್ಗಳಿಗೆ ಅವರಿಗಿದೆ. ಪ್ರತೀ ವರ್ಷ ಬಜೆಟ್ ಮಂಡನೆಯ ವೇಳೆ ಇವರು ಉಡುವ ಸೀರೆ ಸಾಕಷ್ಟು ಗಮನಸೆಳೆಯುತ್ತದೆ. ಪ್ರತೀ ಸೀರೆಯೂ ಕೂಡ ಒಂದೊಂದು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ. ಆದ್ದರಿಂದ ಬಜೆಟ್ ಸಮಯದಲ್ಲಿ ನಿರ್ಮಲಾ ಸೀತಾರಾಮನ್ ಇಲ್ಲಿಯವರೆಗೆ ಉಟ್ಟ ಸೀರೆಗಳ ವಿಶೇಷತೆಯನ್ನು ಇಲ್ಲಿ ತಿಳಿದುಕೊಳ್ಳಿ. 2026-27ರ ಬಜೆಟ್:…

Read More

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ – Kannada News | Next CM DK Shivakumar Slogans Echo at KPCC Office Bangalore Amid Leadership Buzz in Karnataka Congress

ಬೆಂಗಳೂರು, ಜನವರಿ 8: ಬೆಂಗಳೂರಿನ ಕೆಪಿಸಿಸಿ ಕಚೇರಿ ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿ ಎಂಬ ಘೋಷಣೆಗಳು ಮೊಳಗಿವೆ. ಕಾರ್ಯಕರ್ತರು, ‘‘ಮುಂದಿನ ಸಿಎಂ ಡಿಕೆ ಶಿವಕುಮಾರ್ ಸಾಹೇಬ್ರಿಗೆ ಜೈ’’ ಎಂದು ಘೋಷಣೆ ಕೂಗಿ ಜೈಕಾರ ಹಾಕಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಅವರನ್ನು ಅಸ್ಸಾಂ ಚುನಾವಣೆಗೆ ಹಿರಿಯ ವೀಕ್ಷಕರನ್ನಾಗಿ ನೇಮಿಸಿದೆ. ಈ ನಿರ್ಧಾರ, ನಾಯಕತ್ವ ಬದಲಾವಣೆಯ ಕುರಿತ ಚರ್ಚೆಗಳಿಗೆ ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿರಾಮ ನೀಡುವ ಪರೋಕ್ಷ ಸಂದೇಶ ಎಂದು ಕಾಂಗ್ರೆಸ್ ವಲಯದಲ್ಲಿ…

Read More

ದೇಶ-ವಿದೇಶಗಳಿಗೆ ಹಣ್ಣು, ತರಕಾರಿ, ಹೂವು ರಫ್ತು ಮಾಡುವ ‘ಕೃಷಿ ಕಣಜ’ ಕೋಲಾರಕ್ಕೆ ದೊಡ್ಡ ಸಂಕಷ್ಟ – Kannada News | Kolar Soil Degradation: Solutions to Revive Farming and Farmer Livelihoods

ಕೋಲಾರ, ಫೆ.24: ದೇಶ-ವಿದೇಶಗಳಿಗೆ ಹಣ್ಣು, ತರಕಾರಿ ಮತ್ತು ಹೂವುಗಳನ್ನು ರಫ್ತು ಮಾಡಿ ‘ಕೃಷಿ ಕಣಜ’ ಎನಿಸಿಕೊಂಡಿದ್ದ ಕೋಲಾರ ಜಿಲ್ಲೆಯಲ್ಲಿ ಈಗ ದೊಡ್ಡ ಸಂಕಷ್ಟವೊಂದು ಎದುರಾಗಿದೆ. ಜಿಲ್ಲೆಯ ಮಣ್ಣು ತನ್ನ ಸಹಜ ಸತ್ವವನ್ನು ಕಳೆದುಕೊಂಡು ವಿಷಯುಕ್ತವಾಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಇಡೀ ಜಿಲ್ಲೆ ಬಂಜರು ಭೂಮಿಯಾಗಲಿದೆ ಎಂದು ಕೃಷಿ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಕೋಲಾರದ ಸುಮಾರು ಒಂದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಪ್ರದೇಶದ ಮಣ್ಣು ಈಗ ಸತ್ವ ಕಳೆದುಕೊಂಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ಫಲವತ್ತತೆ ಕಳೆದುಕೊಂಡ ಜಿಲ್ಲೆ ಎಂಬ…

Read More

ಮಳೆಗಾಗಿ ಕಠಿಣ ನಿರ್ಧಾರ ಕೈಗೊಂಡ ಅನ್ನದಾತ: ಕೃಪೆ ತೋರುವನೇ ವರುಣ ದೇವ? – Kannada News | Farmer’s Mouna Anushthana: A Silent Prayer for Rain

ಮೌನಾನುಷ್ಠಾನಕ್ಕೆ ಕುಳಿತ ರೈತ Image Credit source: tv9 kannada ಗದಗ, ಜುಲೈ 01: ಮುಂಗಾರು ಮಳೆ (Rain) ಕೈ ಕೊಟ್ಟಿದೆ. ಸಾಲ-ಸೋಲ ಮಾಡಿ‌ ಬೆಳೆದ ಬೆಳೆ ನಾಶವಾಗುತ್ತಿದ್ದು, ರೈತರು (farmer) ಕಣ್ಣೀರು ಹಾಕುವಂತಾಗಿದೆ. ಹೀಗಾಗಿ ಮಳೆಗಾಗಿ ಜನರು ದೇವರ ಮೊರೆ ಹೋಗುತ್ತಿದ್ದಾರೆ. ಹೀಗಿರುವಾಗ ಓರ್ವ ರೈತ ಊಟ, ನಿದ್ದೆ, ಇಲ್ಲದೆ ಹಗಲು-ರಾತ್ರಿ ಎನ್ನದೆ ಮೌನ ಅನುಷ್ಠಾನಕ್ಕೆ ಕುಳಿತ್ತಿದ್ದಾರೆ. ಮಳೆ ಆಗುವವರಿಗೆ ಮೌನ ಅನುಷ್ಠಾನ ಮಾಡಲು ಮುಂದಾಗಿದ್ದಾರೆ. ರೈತನಿಗೆ ಗ್ರಾಮದ ನೂರಾರು ಜನರು ಸಾಥ್ ನೀಡಿದ್ದು, ವರುಣನಿಗಾಗಿ…

Read More

February Festival List 2026: ಫೆಬ್ರವರಿ ತಿಂಗಳಲ್ಲಿ ಆಚರಿಸುವ ಹಬ್ಬಗಳಾವುವು? ಇಲ್ಲಿದೆ ಮಾಹಿತಿ – Kannada News | February Festival Calendar 2026: Important Festival List Of February month

ಜನವರಿ ಮಾಸ ಕಳೆದು, ಇನ್ನೇನು ಕೆಲವೇ ದಿನಗಳಲ್ಲಿಈ ವರ್ಷದ ಎರಡನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. 2026ರ ಮೊದಲ ತಿಂಗಳಾದ ಜನವರಿ ಹೇಗೆ ಕಳೆಯಿತ್ತೆಂದು ತಿಳಿಯುತ್ತಿಲ್ಲ. ಹಿಂದೂ ಪಂಚಾಂಗದ (Hindu Calendar) ಪ್ರಕಾರ ಫೆಬ್ರವರಿ ತಿಂಗಳು ಮಾಘ ಮಾಸವೆಂದು ಜನಪ್ರಿಯವಾಗಿದ್ದು,  ಈ ತಿಂಗಳಲ್ಲಿ ಹತ್ತು ಹಲವು ಹಬ್ಬಗಳು ಹಾಗೂ ವ್ರತಾಚರಣೆಗಳಿವೆ. ಈ ಪವಿತ್ರ ಮಾಸದಲ್ಲಿ ವೇದವ್ಯಾಸ ಪೂಜೆಯಿಂದ ಹಿಡಿದು ಶ್ರೀರಾಘವೇಂದ್ರ ಜಯಂತಿಯವರೆಗೆ ಯಾವೆಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ ಎಂಬ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಫೆಬ್ರವರಿ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ…

Read More

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ – Kannada News | PM Narendra Modi addresses the concluding session of Viksit Bharat Young Leaders Dialogue 2026

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು. “ಇಂದು ನೀವು ವಿಕಸಿತ…

Read More

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ಬೈಕ್ ಅಡ್ಡಗಟ್ಟಿ ದಲಿತ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ – Kannada News | Moral policing In Chikkamagaluru: Muslim Youths Assaults On Christian Boy, case Book

ಚಿಕ್ಕಮಗಳೂರು, (ಫೆಬ್ರವರಿ 19): ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ನೈತಿಕ ಪೊಲೀಸ್ ಗಿರಿ (Moral Policing) ನಡೆದಿರುವುದು ಬೆಳಕಿಗೆ ಬಂದಿದೆ. ದಲಿತ ಕ್ರಿಶ್ಚಿಯನ್ ಬಾಲಕನೋರ್ವ, ಮುಸ್ಲಿಂ ಯುವತಿಯೊಂದಿಗೆ ಬೈಕ್​​ನಲ್ಲಿ ತೆರಳುತ್ತಿದ್ದಾಗ ಗುಂಪೋಂದು ಅಡ್ಡಗಟ್ಟಿದೆ. ತಮ್ಮ ಸಮುದಾಯದ ಯುವತಿಯನ್ನು ಬೈಕ್ ಮೇಲೆ ಕರೆದುಕೊಂಡು ಹೋಗುತ್ತಿದ್ದಕ್ಕೆ ಮುಸ್ಲಿಂ ಯುವಕರ ತಂಡ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ ಮಾಡಿದೆ. ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ 8 ಯುವಕರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅಪ್ರಾಪ್ತ ಕ್ರಿಶ್ಚಿಯನ್…

Read More

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More