Headlines

‘ಆಲ್ಫಾ’ ಚಿತ್ರಕ್ಕೆ ಮೊದಲ ದಿನ 9 ಸಾವಿರ ಶೋ; ಗಳಿಕೆ ಮಾತ್ರ ಒಂದಂಕಿ? – Kannada News | Alpha Movie First Day Collection: Despite 9K Shows, Disappointing 7 Cr Box Office

ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ‘ಆಲ್ಫಾ’ ಸಿನಿಮಾ ಇಂದು (ಜುಲೈ 3) ತೆರೆಗೆ ಬಂದಿದೆ. ಆಲಿಯಾ ಭಟ್, ಶಾರ್ವರಿ, ಬಾಬಿ ಡಿಯೋಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ಸ್ಕ್ರೀನ್‌ಗಳು ಸಿಕ್ಕಿವೆ. ವೈಆರ್‌ಎಫ್ ತನ್ನ ಬಲವನ್ನು ಉಪಯೋಗಿಸಿ ಹೆಚ್ಚಿನ ಥಿಯೇಟರ್ ಪಡೆದುಕೊಂಡಿದೆ. ಈ ಮೂಲಕ ಈ ಚಿತ್ರಕ್ಕೆ ದಾಖಲೆಯ ಬಿಡುಗಡೆಯನ್ನು ತಂದುಕೊಟ್ಟಿದೆ. ಆದಾಗ್ಯೂ ಸಿನಿಮಾದ ಗಳಿಕೆ ಮಾತ್ರ ಒಂದಂಕಿಗೆ ಸೀಮಿತವಾಗಲಿದೆ ಎನ್ನಲಾಗುತ್ತಿದೆ. ‘ಆಲ್ಫಾ’ ಚಿತ್ರವು ಭಾರತದಾದ್ಯಂತ ಒಟ್ಟು 2,750 ಸ್ಕ್ರೀನ್‌ಗಳಲ್ಲಿ…

Read More

ವರ್ಷದ ಮೊದಲ ದಿನದಂದೇ ಸ್ಫೋಟಕ ಶತಕ ಸಿಡಿಸಿದ ಮಿಚೆಲ್ ಮಾರ್ಷ್ – Kannada News | Mitchell Marsh’s BBL Century: Perth Scorchers Captain Smashes 102 After T20 WC Squad

ಆಸ್ಟ್ರೇಲಿಯಾದ ಟಿ20 ನಾಯಕ ಮಿಚೆಲ್ ಮಾರ್ಷ್ 2025-26ರ ಬಿಗ್ ಬ್ಯಾಷ್ ಲೀಗ್​ನ 19 ನೇ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಜನವರಿ 1, 2026 ರಂದು ಹೋಬಾರ್ಟ್‌ನ ಬೆಲ್ಲೆರಿವ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪರ್ತ್ ಸ್ಕಾರ್ಚರ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 229 ರನ್ ಗಳಿಸಿತು. 2026 ರ ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ ಮಿಚೆಲ್ ಮಾರ್ಷ್ ಈ…

Read More

ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದ ದೈಹಿಕ ಸಂಪರ್ಕ: ಪತಿಗೆ ಶಾಕ್​​ ಕೊಟ್ಟ ಹೈಕೋರ್ಟ್​​

ಬೆಂಗಳೂರು, ಏಪ್ರಿಲ್​​ 08: ಪತ್ನಿಯಿಂದ ಬೇರೆಯಾದ ನಂತರವೂ ಒತ್ತಾಯದಿಂದ ಆಕೆಯ ಜೊತೆಗೆ ದೈಹಿಕ ಸಂಪರ್ಕ ಬೆಳಸಿರುವ ಪ್ರಕರಣ ಸಂಬಂಧ ಪತಿಯ ವಿರುದ್ಧದ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದಯ ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಅದಾಗಲೇ ದಂಪತಿ ಬೇರೆಯಾಗಿದ್ದರೂ ಪತ್ನಿಯ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ ಕಾರಣ ಪತಿಯ ವಿರುದ್ಧ ಐಪಿಸಿ ಸೆ. 376(ಬಿ) ಅಡಿ ಕೇಸ್ ದಾಖಲಾಗಿತ್ತು. ಪತ್ನಿ ದಾಖಲಿಸಿದ್ದ ಕೇಸ್ ರದ್ದು ಕೋರಿ ಹೈಕೋರ್ಟ್​ಗೆ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ…

Read More

ಮತ್ತೊಂದು ಸಿನಿಮಾ ಮಾಡ್ತಾರಾ ಪವನ್ ಕಲ್ಯಾಣ್? ಸತ್ಯಾಂಶವೇನು?

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ರಾಜಕೀಯದ ನಡುವೆಯೂ ಮೂರು ಸಿನಿಮಾಗಳನ್ನು ಅವರು ಮುಗಿಸಿದ್ದಾರೆ. ಪವನ್ ಅವರು ಡಿಸಿಎಂ ಆದ ಬಳಿಕ ‘ಹರಿ ಹರ ವೀರ ಮಲ್ಲು’, ‘ಓಜಿ’ ಮತ್ತು ಇತ್ತೀಚೆಗಷ್ಟೆ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಬಿಡುಗಡೆ ಆಗಿವೆ. ಅಸಲಿಗೆ ಈ ಮೂರೂ ಸಿನಿಮಾಗಳನ್ನು ಅವರು ಚುನಾವಣೆಗೆ ಧುಮುಕುವ ಮೊದಲೇ ಒಪ್ಪಿಕೊಂಡಿದ್ದರು. ಇದೀಗ ಪವನ್ ಕಲ್ಯಾಣ್ ಅವರು ಹೊಸದೊಂದು ಸಿನಿಮಾ…

Read More

ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು – Kannada News | Will Announce super multi specialty hospital In Uttara Kannada District in Budget Says siddaramaiah

ಕಾರವಾರ, (ಫೆಬ್ರವರಿ 22): ಹಲವು ವರ್ಷಗಳಿಂದ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  (super multi specialty hospital)ಬೇಕೆಂಬ ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನರ ಕನಸು ನನಸಾಗಿದೆ. ಹೌದು….ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಘೋಷಣೆ ಮಾಡಿದ್ದಾರೆ. ಈ ಮೂಲಕ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ.ಅಪಘಾತಗಳು ಸಂಭವಿಸಿದಾಗ ಈ ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲದೇ ಹುಬ್ಬಳ್ಳಿಗೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈಗ…

Read More

ಇದು ಜನರೇಷನ್ ಝೆಡ್ ಡೇಟಿಂಗ್ ಎಫೆಕ್ಟ್; ಪ್ರೀತಿ ಹೆಸರಿನಲ್ಲಿ ರಿಲೇಷನ್ಶಿಪ್‌ಗೆ ನಾನಾ ಅರ್ಥ ನೀಡಿದ್ದಾರೆ ಯುವಜನತೆ – Kannada News | Gen Z dating have various meanings; Find out what kind of relationship yours is.

ಯುವಜನತೆ ಡಿಜಿಟಲ್ ಮಾಧ್ಯಮಗಳಿಗೆ (Digital platform) ತೆರೆದುಕೊಳ್ಳುತ್ತಿದ್ದಂತೆ ಸಂಬಂಧಗಳನ್ನು ಹೊಸ ರೀತಿಯಲ್ಲಿ ನೋಡುತ್ತಿದ್ದಾರೆ. ಜೆನ್ ಝೆಡ್ ಡೇಟಿಂಗ್‌ನಲ್ಲಿ (Gen Z Dating) ನಾನಾ ಹೆಸರುಗಳನ್ನು ನೀಡುತ್ತಿದ್ದಾರೆ. ಆದರೆ 1990 ಹಾಗೂ 2000 ರ ದಶಕದ ಆರಂಭದಲ್ಲಿ ಡೇಟಿಂಗ್ ಅನ್ನೋದು ತುಂಬಾ ವಿಭಿನ್ನವಾಗಿತ್ತು. ಯಾರನ್ನಾದರೂ ಇಷ್ಟಪಟ್ಟರೆ ಮೊಬೈಲ್ ನಂಬರ್ ಎಕ್ಸ್ ಚೇಂಜ್ ಆಗುತ್ತಿತ್ತು. ಅಲ್ಲೇ ಪ್ರೀತಿ ಚಿಗುರೊಡೆಯುತ್ತಿತ್ತು. ಆದರೆ, ಈಗ ಡೇಟಿಂಗ್ ನಲ್ಲಿ ಸಂಬಂಧಗಳ ವ್ಯಾಖ್ಯಾನಗಳು ಬದಲಾಗುತ್ತಿದೆ. ಸಿಚುವೇಶನ್ ಶಿಪ್, ಬ್ರೆಡ್ ಕ್ರಂಬಿಂಗ್ ಹೀಗೆ ಯುವಜನತೆ ನಾನಾ ರೀತಿಯ…

Read More

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ – Kannada News | Maharashtra Shiv Sena corporator Ramesh Mhatre arrested for attacking doctors at Thane hospital

ಥಾಣೆ, ಜುಲೈ 8: ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (KDMC) ವ್ಯಾಪ್ತಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಮ್ಹಾತ್ರೆ ಸೇರಿ 6 ಜನರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಈ ಬಂಧನ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮತ್ತೊಂದು ಸುಸಜ್ಜಿತ ಆಸ್ಪತ್ರೆಗೆ ಕರೆದುಕೊಂಡು…

Read More

ರಾಮನಗರ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – Kannada News | Ramanagara Voter List Rigging: Pralhad Joshi Demands Impartial Probe Over SIR Scam

ನವದೆಹಲಿ, ಜುಲೈ 03: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಿಎಲ್‌ಒ ಅಧಿಕಾರಿಗಳ ದುರ್ಬಳಕೆ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು…

Read More

GBA 1KmChallenge: ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್; ಮೊದಲು ಫುಟ್‌ಪಾತ್ ಸರಿ ಮಾಡಿ ಎಂದ ಜನ!

ಬೆಂಗಳೂರಲ್ಲಿ ಮಾಲಿನ್ಯ ತಡೆಯಲು ಜಿಬಿಎ ಮಾಸ್ಟರ್ ಪ್ಲಾನ್ ಬೆಂಗಳೂರು, ಜೂನ್ 02: ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯಕ್ಕೆ ಬ್ರೇಕ್ ಹಾಕಲು ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಒಂದು ವಿಶಿಷ್ಟ ಪರಿಸರಸ್ನೇಹಿ ಅಭಿಯಾನಕ್ಕೆ ಚಾಲನೆ ನೀಡಿದೆ. ಜೂನ್ ತಿಂಗಳ ಪೂರ್ತಿ ನಡೆಯಲಿರುವ ಈ ಅಭಿಯಾನಕ್ಕೆ #1KmChallenge (ಒಂದು ಕಿಲೋಮೀಟರ್ ಚಾಲೆಂಜ್) ಎಂದು ಹೆಸರಿಡಲಾಗಿದ್ದು, 1 ಕಿಲೋಮೀಟರ್ ವ್ಯಾಪ್ತಿಯ ಸಂಚಾರಕ್ಕೆ ವಾಹನ ಬಳಸಬೇಡಿ, ನಡೆದುಕೊಂಡು ಹೋಗಿ ಎಂದು ಜಿಬಿಎ ಜನರಲ್ಲಿ ಮನವಿ ಮಾಡಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ…

Read More

ಮುಲ್ಲಾ ಹೇಳಿಕೆ ವಿವಾದ: ಸಿಟಿ ರವಿ ವಿರುದ್ಧದ ಕೇಸ್ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ – Kannada News | CT Ravi FIR Case Shifted to Bengaluru Representatives Court; BJP MLC Moves Karnataka High Court for Stay

ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ. ರವಿ ಅವರ ನಿವಾಸಕ್ಕೆ ಪೊಲೀಸ್ ಭದ್ರತೆImage Credit source: tv9 ಚಿಕ್ಕಮಗಳೂರು, ಜುಲೈ 27: ನೀಟ್ ಪರೀಕ್ಷೆ ಕುರಿತ ಪ್ರತಿಭಟನೆಗಳ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ (CT Ravi) ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ…

Read More