Headlines

ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್…

Read More

ಭಾರತದಲ್ಲಿ ಅಮೆಜಾನ್ ಬಿಗ್ ಪ್ಲಾನ್; ಸಿಇಒ ಆಂಡಿ ಜಸ್ಸಿ-ಮೋದಿ ಭೇಟಿ; ಐದು ವರ್ಷದಲ್ಲಿ 4.5 ಲಕ್ಷ ಕೋಟಿ ರೂ ಹೂಡಿಕೆ ಘೋಷಣೆ – Kannada News | Amazon CEO Andy Jassi meets PM Modi, eCommerce giant announces big investments in India

ನವದೆಹಲಿ, ಜೂನ್ 25: ಜಾಗತಿಕ ಇ-ಕಾಮರ್ಸ್ ಮತ್ತು ತಂತ್ರಜ್ಞಾನ ದೈತ್ಯ ಕಂಪನಿ ‘ಅಮೆಜಾನ್’ (Amazon) ಭಾರತದಲ್ಲಿ ತನ್ನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹೂಡಿಕೆಯ ಯೋಜನೆಗಳನ್ನು ಪ್ರಕಟಿಸಿದೆ. ಅಮೆಜಾನ್ ಜಾಗತಿಕ ಸಿಇಒ ಆಂಡಿ ಜಸ್ಸಿ (Andy Jassy) ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಭಾರತದ ಆರ್ಥಿಕ ಮತ್ತು ಡಿಜಿಟಲ್ ಬೆಳವಣಿಗೆಗೆ ದೀರ್ಘಾವಧಿಯ ಬದ್ಧತೆಯನ್ನು ಪುನರುಚ್ಚರಿಸಿದ ಆಂಡಿ ಜಸ್ಸಿ, 2026 ರಿಂದ 2030 ರ ಅವಧಿಯಲ್ಲಿ ಭಾರತದಲ್ಲಿ ಬರೋಬ್ಬರಿ $48…

Read More

ಸ್ವೀಟ್ ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ? – Kannada News | When Should You Eat Sweets? Expert Tips To Keep Blood Sugar Stable

ಇಂದಿನ ಜೀವನಶೈಲಿಯಲ್ಲಿ ಬಗೆ ಬಗೆಯ ಸಿಹಿ ಪದಾರ್ಥಗಳ ಸೇವನೆ ಮಾಡುವುದು ಬಹಳ ಸಾಮಾನ್ಯವಾಗಿದೆ. ಆದರೆ ಸಿಹಿ ತಿನ್ನುವ ಸಮಯವೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೌದು, ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮೊದಲು ಸಿಹಿ ತಿನ್ನುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಬಹುದು. ನಿಮಗೂ ಕೂಡ ಈ ರೀತಿ ಅಭ್ಯಾಸವಿದ್ದರೆ ಇದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಿ. ಜೊತೆಗೆ ಸಿಹಿ ತಿನ್ನುವುದಕ್ಕೆ ಸೂಕ್ತ ಸಮಯ ಯಾವುದು ಮತ್ತು ಯಾಕೆ ಈ…

Read More

“ನನ್ನನ್ನ ಯಾಕೆ ಮದುವೆಯಾಗಲ್ಲ?”: ನಡುರಸ್ತೆಯಲ್ಲೇ ಯುವತಿಯನ್ನು ಬೆದರಿಸಿದ ಮುಸ್ತಫಾ ಖಾದ್ರಿ; ವಿಡಿಯೋ ವೈರಲ್ – Kannada News | Mustafa Qadri’s Love Jihad Scam: New Koppal Video Shows Blackmail Plot

ಕೊಪ್ಪಳ, ಏ.14: ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಸ್ತಫಾ ಖಾದ್ರಿ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಹೊಸ ವಿಡಿಯೋ ವೈರಲ್ ಆಗಿದ್ದು, ಆರೋಪಿಯ ಅಸಲಿ ಮುಖವಾಡ ಕಳಚಿದೆ. ಯುವತಿಯೊಬ್ಬಳನ್ನು ಬಲವಂತವಾಗಿ ಪ್ರೀತಿಸುವಂತೆ ಮತ್ತು ಮದುವೆಯಾಗುವಂತೆ ಮುಸ್ತಫಾ ಪೀಡಿಸುತ್ತಿರುವುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮುಸ್ತಫಾ ಖಾದ್ರಿ ಬೈಕ್ ಮೇಲೆ ಕುಳಿತು ಯುವತಿಯ ಜೊತೆ ಜಗಳವಾಡುತ್ತಿದ್ದಾನೆ. “ಇಷ್ಟು ದಿನ ಮಾತಾಡಿದ್ದು, ಲವ್ ಮಾಡಿದ್ದೇನು? ಈಗ ಯಾಕೆ ನನ್ನನ್ನ ಲವ್ ಮಾಡಲ್ಲ,…

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ. ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ…

Read More

‘ದೃಶ್ಯಂ 3’ ಚಿತ್ರದಲ್ಲಿ ಭಾರೀ ಬದಲಾವಣೆ; ಕನ್ನಡ ವರ್ಷನ್ ಕಥೆ ಏನು? – Kannada News | Drishyam 3: Major Changes What’s the Story for Kannada, Hindi and Malayalam Versions?

‘ದೃಶ್ಯಂ’ ಚಿತ್ರದ ಸರಣಿಗೆ ಭಾರತ ಚಿತ್ರರಂಗದಲ್ಲಿ ಭಾರೀ ಬೇಡಿಕೆ ಇದೆ. ಈಗ ಎಲ್ಲರ ಕಣ್ಣು ‘ದೃಶ್ಯಂ 3’ ಮೇಲಿದೆ. ಈ ಕುರಿತು ಇತ್ತೀಚಿನ ಸಂದರ್ಶನವೊಂದರಲ್ಲಿ ಪನೋರಮಾ ಸ್ಟುಡಿಯೋಸ್‌ನ ಅಭಿಷೇಕ್ ಪಾಠಕ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಜಯ್ ದೇವಗನ್ ಅಭಿನಯದ ಹಿಂದಿ ಆವೃತ್ತಿಯು ಮೋಹನ್‌ಲಾಲ್ ಅವರ ಮಲಯಾಳಂ ಆವೃತ್ತಿಗಿಂತ ಭಿನ್ನವಾಗಿರಲಿದೆ ಎಂದು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ಅವರು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಹಿಂದಿ ‘ದೃಶ್ಯಂ 3’ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆಯಂತೆ. ಸಣ್ಣಪುಟ್ಟ ಪ್ಯಾಚ್‌ವರ್ಕ್ ಕೆಲಸಗಳು ನಡೆಯುತ್ತಿವೆ….

Read More

ರಣಜಿ ಟ್ರೋಫಿ ಸೆಮಿಫೈನಲ್​ನಲ್ಲಿ 141 ರನ್ ಚಚ್ಚಿದ ರಾಹುಲ್ – Kannada News | KL Rahul’s Century Powers Karnataka in Ranji Semifinal vs Uttarakhand

ಕರ್ನಾಟಕ ಹಾಗೂ ಉತ್ತರಾಖಂಡ ನಡುವಿನ 2025-26 ರ ಆವೃತ್ತಿಯ ರಣಜಿ ಟ್ರೋಫಿ ಸೆಮಿಫೈನಲ್‌ ಪಂದ್ಯ ಇಂದಿನಿಂದ ಲಕ್ನೋದ ಏಕನಾ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಉತ್ತರಾಖಂಡ, ಕರ್ನಾಟಕವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿದ ಕರ್ನಾಟಕ ತಂಡವು ಕಳಪೆ ಆರಂಭ ಪಡೆದುಕೊಂಡಿತು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 5 ರನ್‌ಗಳಿಸಿ ಔಟಾದರು. ಆದಾಗ್ಯೂ, ಆ ಬಳಿಕ ಜೊತೆಯಾದ ನಾಯಕ ದೇವದತ್ ಪಡಿಕ್ಕಲ್ ಹಾಗೂ ರಾಹುಲ್ 200 ಕ್ಕೂ…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More

‘ಇದು ವಿದ್ಯಾರ್ಥಿಗಳ ಗೆಲುವು’: ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಮಾತು​ – Kannada News | This Is a Victory for Students: BK Hariprasad talk about Credit for Dharmendra Pradhan’s Resignation

ಬೆಂಗಳೂರು, ಜುಲೈ 25: ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಗೆಲುವು. ನಾವು ಕಾಕ್ರೋಚ್ ಪಾರ್ಟಿನೋ, ಇನ್ನೊಂದು ಪಾರ್ಟಿನೋ ಅಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ನಾವು ಹೋರಾಟ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ. ಪ್ರಧಾನ್ ರಾಜೀನಾಮೆ ಕ್ರೆಡಿಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದಾಗ ಅವರನ್ನು ದೇಶದ್ರೋಹಿಗಳು ಎಂದು ಕರೆದರು. ಆದರೆ, ಇಡೀ ಬಿಜೆಪಿ ಮತ್ತು ನಾಗಪುರ್ ಯುನಿವರ್ಸಿಟಿನಲ್ಲಿರುವವರು ನಕಲಿ…

Read More