Headlines

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…

Read More

ಬಿಗ್ ಬಾಸ್ ಮನೆ ಒಳಗೆ ‘ಡೆವಿಲ್’ ಬಗ್ಗೆ ಗಿಲ್ಲಿ ಮಾತಾಡಿದ್ದ: ಅಸಲಿ ವಿಷಯ ತಿಳಿಸಿದ ಸ್ಪಂದನಾ – Kannada News | Spandana Somanna says Gilli Nata talked about The Devil movie in side Bigg Boss Kannada Season 12 house

ಕಿರುತೆರೆ ನಟಿ ಸ್ಪಂದನಾ ಸೋಮಣ್ಣ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಎಲಿಮಿನೇಟ್ ಆಗಿ ಹೊರಗೆ ಬಂದಿದ್ದಾರೆ. ಟಿವಿ9 ಜೊತೆ ಮಾತನಾಡಿ ಬಿಗ್ ಬಾಸ್ ಮನೆಯೊಳಗಿನ ಅನೇಕ ವಿಚಾರಗಳನ್ನು ಸ್ಪಂದನಾ (Spandana Somanna) ಅವರು ಹಂಚಿಕೊಂಡಿದ್ದಾರೆ. ಗಿಲ್ಲಿ ನಟ ಜೊತೆ ಸ್ಪಂದನಾ ಉತ್ತಮ ಬಾಂಧವ್ಯ ಹೊಂದಿದ್ದರು. ಈ ಬಾರಿ ಧನುಷ್ ಅಥವಾ ಗಿಲ್ಲಿ ನಟ ಅವರು ಬಿಗ್ ಬಾಸ್ ಟ್ರೋಫಿ ಗೆಲ್ಲಬೇಕು ಎಂದು ಸ್ಪಂದನಾ ಹೇಳಿದ್ದಾರೆ. ಅಲ್ಲದೇ, ಬಿಗ್ ಬಾಸ್ ಮನೆ…

Read More

ದುಬಾರಿ ಸಂಭಾವನೆ, ‘ಕೈದಿ 2’ಗೆ ಫುಲ್ ಸ್ಟಾಪ್? ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ನಿರ್ದೇಶಕ – Kannada News | Lokesh Kanagaraj Clears Kaithi 2 Rumors, Confirms LCU Future and Allu Arjun Film Plans

ನಿರ್ದೇಶಕ ಲೋಕೇಶ್ ಕನಗರಾಜ್ ಅವರು ದಕ್ಷಿಣದ ಖ್ಯಾತ ನಿರ್ದೇಶಕರಲ್ಲಿ ಒಬ್ಬರು. ಅವರು ಹಲವು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಇತ್ತೀಚೆಗೆ ಬಂದ ಅವರ ನಿರ್ದೇಶನದ ‘ಕೂಲಿ’ ಸೋಲು ಕಂಡಿತು. ಈಗ ಲೋಕೇಶ್ ಅವರು ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ತಮ್ಮ ಬಗ್ಗೆ ಕೇಳಿ ಬಂದ ವದಂತಿಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕೇಶ್ ಕನಗರಾಜ್ ಅವರು ‘ಕೈದಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ರಿಲೀಸ್ ಆಗಿದ್ದು 2019ರಲ್ಲಿ. ಈ ಚಿತ್ರಕ್ಕೆ ಸೀಕ್ವೆಲ್ ತರೋದಾಗಿ ಘೋಷಣೆ ಮಾಡಿದ್ದರು. ಆದರೆ,…

Read More

ತನ್ನದೇ ಕಾರಲ್ಲಿ ಶವವಾಗಿ ಪತ್ತೆಯಾದ 56 ವರ್ಷದ ವ್ಯಕ್ತಿ: ಸಾವಿಗೆ ಕಾರಣ ನಿಗೂಢ – Kannada News | Bengaluru: 56 Year Old Real Estate Businessman Found Dead in Car; Cause Mysterious

ಬೆಂಗಳೂರು, ಏಪ್ರಿಲ್​​ 20: ರಿಯಲ್​ ಎಸ್ಟೇಟ್​​ ಮತ್ತು ಸಣ್ಣ ಮಟ್ಟದ ಹಣಕಾಸು ವ್ಯವಹಾರ ನಡೆಸುತ್ತಿದ್ದ 56 ವರ್ಷದ ವ್ಯಕ್ತಿಯೋರ್ವರು ತಮ್ಮದೇ ಕಾರಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ (Bengaluru) ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಡೆದಿದೆ. ಮೃತರನ್ನು ಬಸಾಪುರ ನಿವಾಸಿ ನಾರಾಯಣಪ್ಪ ಎಂದು ಗುರುತಿಸಲಾಗಿದ್ದು, ಕಾರಿನೊಳಗೆ ಚಾಲಕನ ಪಕ್ಕದ ಸೀಟ್‌ನಲ್ಲಿ ಅಚಲವಾಗಿ ಕುಳಿತಿದ್ದ ನಾರಾಯಣಪ್ಪ ಅವರನ್ನು ಗಮನಿಸಿದ ಸಾರ್ವಜನಿಕರು ಈ ಬಗ್ಗೆ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಅವರು ಅದಾಗಲೇ ಮೃತಪಟ್ಟಿರೋದು…

Read More

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ – Kannada News | Shivanand Neelannavar Scam: 35,000 Investors Await Justice as CID Probe Deepens

ಬೆಳಗಾವಿ, ಮೇ 24: 4,500 ಕೋಟಿ ವಂಚನೆ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದೆ. ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಸುಮಾರು 35,000 ಜನರು ಹೂಡಿಕೆ ಮಾಡಿದ್ದರು. ಇದೀಗ ಹಣ ಸಂದಾಯದ ಪರಿಶೀಲನೆ ನಡೆಯುತ್ತಿದ್ದು, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಆತಂಕ ಶುರುವಾಗಿದೆ. ಆರಂಭಿಕ ಹಂತದಲ್ಲಿ, ಹೂಡಿಕೆ ಮಾಡಿದ ಹಲವರು ತಮ್ಮ ಮೂಲ ಹೂಡಿಕೆಗಿಂತ ದುಪ್ಪಟ್ಟು ಲಾಭ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದಾಹರಣೆಗೆ, 50 ಲಕ್ಷ ಹೂಡಿಕೆ ಮಾಡಿದವರು 1 ಕೋಟಿವರೆಗೂ ಲಾಭಾಂಶ ಪಡೆದಿದ್ದಾರೆ….

Read More

Banke Bihari Temple: ಈ ದೇವಸ್ಥಾನದಲ್ಲಿ ಗಂಟೆ ಬಾರಿಸುವಂತಿಲ್ಲ; ವೃಂದಾವನ ವಿಶಿಷ್ಟ ದೇವಾಲಯದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Banke Bihari Temple: Why No Bells and Mysterious Jhanki Darshan Explained

ಈ ದೇವಸ್ಥಾನದಲ್ಲಿ ಗಂಟೆ ಬಾರಿಸುವಂತಿಲ್ಲ; ವೃಂದಾವನ ವಿಶಿಷ್ಟ ದೇವಾಲಯದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ Image Credit source: Getty Images ಭಾರತದ ಪ್ರಾಚೀನ ದೇವಾಲಯಗಳು ತಮ್ಮ ವಿಶಿಷ್ಟ ಆಚರಣೆಗಳು ಮತ್ತು ನಿಗೂಢ ಸಂಪ್ರದಾಯಗಳಿಂದಲೇ ಜಗತ್ಪ್ರಸಿದ್ಧಿ ಪಡೆದಿವೆ. ಸಾಮಾನ್ಯವಾಗಿ ಯಾವುದೇ ದೇವಸ್ಥಾನಕ್ಕೆ ಹೋದರೂ ಆರತಿಯ ಸಮಯದಲ್ಲಿ ಗಂಟೆ ಜಾಗಟೆಗಳ ಸದ್ದು, ತಾಳವಾದ್ಯಗಳ ನಿನಾದ ಮುಗಿಲು ಮುಟ್ಟುತ್ತದೆ. ಆದರೆ, ಉತ್ತರ ಪ್ರದೇಶದ ಪವಿತ್ರ ವೃಂದಾವನದಲ್ಲಿರುವ ಪ್ರಸಿದ್ಧ ‘ಬಂಕೆ ಬಿಹಾರಿ ದೇವಾಲಯ’ದಲ್ಲಿ ಮಾತ್ರ ಗಂಟೆಗಳನ್ನು ಬಾರಿಸುವಂತಿಲ್ಲ. ಇದರೊಂದಿಗೆ ದೇವರಿಗೆ ದರ್ಶನ ನೀಡುವಾಗ…

Read More

ಚೆಲ್ಲಾ ಪಿಲ್ಲಿಯಾದ ಜೀವನ, ಕೈಹಿಡಿದ ಸಂಗೀತ: ಆಶಾ ಭೋಸ್ಲೆ ಎಂಬ ಫೀನಿಕ್ಸ್ ಹಕ್ಕಿ

ಭಾರತೀಯ ಸಿನಿಮಾ ಸಂಗೀತ ಕ್ಷೇತ್ರದ ದಿಗ್ಗಜ ಗಾಯಕಿ ಆಶಾ ಭೋಸ್ಲೆ (Asha Bhosle) ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. 92 ವರ್ಷದ ತುಂಬು ಜೀವನವನ್ನು ಅವರು ಕಳೆದಿದ್ದಾರೆ. ಸಂಗೀತ ಲೋಕದ ಸರಸ್ವತಿ ಎಂದೇ ಕರೆಯಲಾಗುವ ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಸ್ಲೆ. ಐದು ಮಂದಿ ಮಕ್ಕಳಲ್ಲಿ ಮೂರನೇಯವರು ಆಶಾ. ಇಡೀ ಮನೆಯೇ ಸಂಗೀತ ಲೋಕಕ್ಕೆ ಅಗತ್ಯವಾದ ಸಂಸ್ಕಾರ, ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡಿತ್ತು. ಆದರೆ ಆಶಾ ಮಾತ್ರ ತುಸು ಭಿನ್ನ. ಆದರೆ ಅವರ ಇದೇ ಗುಣದಿಂದ…

Read More

ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!

ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ…

Read More

RRB Recruitment 2025: ರೈಲ್ವೆಯಲ್ಲಿ 22 ಸಾವಿರ ಲೆವೆಲ್-1 ಹುದ್ದೆಗಳಿಗೆ ನೇಮಕಾತಿ; ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ – Kannada News | RRB Level 1 Recruitment 2025: 22,000 Railway Posts Coming Soon!

ಹೊಸ ವರ್ಷದ ಆರಂಭದಲ್ಲಿ, ರೈಲ್ವೆ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ ಗುಡ್​ ನ್ಯೂಸ್​ ಒಂದು ಇಲ್ಲಿದೆ . ರೈಲ್ವೆ ನೇಮಕಾತಿ ಮಂಡಳಿ (RRB) ಲೆವೆಲ್ -1 ಹುದ್ದೆಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತಿದೆ. ವರದಿಗಳ ಪ್ರಕಾರ, ಜನವರಿ ಮೂರನೇ ವಾರದಲ್ಲಿ ಅಧಿಕೃತ ಜಾಹೀರಾತು ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನೇಮಕಾತಿ ಪ್ರಕ್ರಿಯೆಗೆ ಸುಮಾರು 22,000 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ನೇಮಕಾತಿಗಳು ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ನಡೆಯಲಿವೆ. ಈ ಹಿಂದೆ, ರೈಲ್ವೆ ದೊಡ್ಡ ಪ್ರಮಾಣದ ನೇಮಕಾತಿಯನ್ನು…

Read More

ನೀರಜ್ ಚೋಪ್ರಾ ಕಂಬ್ಯಾಕ್: ಕಾಮನ್‌ವೆಲ್ತ್ ಗೇಮ್ಸ್​ಗೆ ಎಂಟ್ರಿ! – Kannada News | Doha Diamond League 2026: Neeraj qualifies for Commonwealth Games

ಭಾರತದ ಒಲಿಂಪಿಕ್ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಖತಾರ್​ನ ದೋಹಾದಲ್ಲಿ ನಡೆದ ಡೈಮಂಡ್ ಲೀಗ್​ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಬೆನ್ನು ನೋವಿನ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳುಗಳಿಂದ ಮೈದಾನಕ್ಕಿಳಿಯದ ನೀರಜ್  ಈ ಬಾರಿ 85.69 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಗಮನ ಸೆಳೆದಿದ್ದಾರೆ. 4ನೇ ಸ್ಥಾನ ಪಡೆದ ನೀರಜ್: ಬೆನ್ನು ನೋವಿನ ಸಮಸ್ಯೆಯ ಕಾರಣ ಸುಮಾರು 9 ತಿಂಗಳುಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಯಿಂದ ದೂರವಿದ್ದ ನೀರಜ್ ಚೋಪ್ರಾ ದೋಹಾ ಡೈಮಂಡ್ ಲೀಗ್​ನಲ್ಲಿ…

Read More