Headlines

ದಾವಣಗೆರೆಯಲ್ಲಿ ಬಿಜೆಪಿಗೆ ಮುಸ್ಲಿಂ ಸಾಥ್! ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮಹಿಳೆಯರು

ದಾವಣಗೆರೆ, ಮಾ.24: ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಕುಟುಂಬದವರು ಪ್ರಚಾರ ನಡೆಸುತ್ತಿದ್ದಾರೆ. ಮತ ಯಾಚಿಸಲು ತೆರಳಿದಾಗ ಮುಸ್ಲಿಂ ಸಮುದಾಯದವರು ಅಭ್ಯರ್ಥಿ ಪತ್ನಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸಾಂಪ್ರದಾಯಿಕವಾಗಿ ಉಡಿ ತುಂಬುವ ಮೂಲಕ ತಮ್ಮ ಬೆಂಬಲ ಸೂಚಿಸಿದರು. ಪ್ರಚಾರದ ವೇಳೆ ಮಾತನಾಡಿದ ಅಭ್ಯರ್ಥಿಯ ಪ್ರತಿನಿಧಿಗಳು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ನಿಮ್ಮ ಮನೆಯ ಮಗ ಎಂದು ಪರಿಚಯಿಸಿದರು. ನೀರಿನ ವ್ಯವಸ್ಥೆ, ಚರಂಡಿ, ಮನೆ ಇಲ್ಲದವರಿಗೆ ಸೂರಿನ ವ್ಯವಸ್ಥೆ ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕ್ಷೇತ್ರದ…

Read More

ಬಲು ಸುಲಭವಾಗಿ ಬೆಳ್ಳುಳ್ಳಿ ಸಿಪ್ಪೆ ಸುಳಿಯಲು ಈ ಸಿಂಪಲ್‌ ಟ್ರಿಕ್ಸ್‌ ಅನುಸರಿಸಿ – Kannada News | Just use these tricks to peel garlic skin very easily

ಅಡುಗೆಯ ರುಚಿ ಮತ್ತು ಘಮ ಹೆಚ್ಚಿಸುವಲ್ಲಿ ಬೆಳ್ಳುಳ್ಳಿಯು (garlic) ಪ್ರಮುಖ ಪಾತ್ರ ವಹಿಸುತ್ತದೆ. ರುಚಿ ಹೆಚ್ಚಿಸುವುದಷ್ಟೇ ಅಲ್ಲ ಬೆಳ್ಳುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಹಾಗಾಗಿ ಹೆಚ್ಚಿನ ಅಡುಗೆಗಳಲ್ಲಿ ಬೆಳ್ಳುಳ್ಳಿಯನ್ನು ಬಳಸಲಾಗುತ್ತದೆ. ಅದರಲ್ಲೂ ಮಾಂಸಹಾರ ಭಕ್ಷ್ಯಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು.  ಆದ್ರೆ ಬೆಳ್ಳುಳ್ಳಿ ಸಿಪ್ಪೆಯನ್ನು ತೆಗೆಯುವುದು ಮಾತ್ರ ಹಲವರಿಗೆ ಸವಾಲಿನ ಕೆಲಸ. ಬೆಳ್ಳುಳ್ಳಿ ಎಸಳುಗಳು ತೀರಾ ಚಿಕ್ಕದಾಗಿರುವ ಹಾಗೂ ತೆಳುವಾಗಿರುವ ಕಾರಣ ಸಿಪ್ಪೆಯನ್ನು ತೆಗೆಯುವುದು ಸ್ವಲ್ಪ ಕಷ್ಟ. ನೀವು ಸಹ ಬೆಳ್ಳುಳ್ಳಿ ಸಿಪ್ಪೆ ತೆಗೆಯಲು ಸಿಕ್ಕಾಪಟ್ಟೆ ಪರದಾಟ…

Read More

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ – Kannada News | Sleeper Bus Crash on Bengaluru–Chennai Highway Near Anekal Leaves Four Seriously Injured

ಆನೇಕಲ್, ಡಿಸೆಂಬರ್ 31: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ…

Read More

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ ಸೋಮಣ್ಣ – Kannada News | I Am Not A Daughter Of Colors Kannada Says Spandana Somanna

ಬಿಗ್ ಬಾಸ್ ಮನೆಯಿಂದ ಸ್ಪಂದನಾ ಸೋಮಣ್ಣ ಎಲಿಮಿನೇಟ್ ಆಗಿದ್ದು ಗೊತ್ತಿರುವ ವಿಷಯ. ಕಳೆದ ಭಾನುವಾರ ಅವರು ಔಟ್ ಆದರು. ಅವರು ಇಷ್ಟಯ ದಿನ ಇದ್ದಿದ್ದು ಅದೃಷ್ಟದಿಂದ ಎಂಬ ಮಾತಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಮಗಳು, ಸೊಸೆ ಎಂದು ಉಳಿದುಕೊಳ್ಳಲ್ಲ. ಜನರ ಮನೆ ಮಗಳು ಆಗೋಕೆ ಸಾಧ್ಯವಿಲ್ಲ. ಜನರ ಮಗಳಾಗಬೇಕು. ಆಗ ಉಳಿದುಕೊಳ್ಳಬಹುದು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಹೊಸ ಹಾಡಿನ ಮೂಲಕ ಗಮನ ಸೆಳೆದ ಮಾಳು; ಯುವ ರಾಜನ ಗೆಟಪ್ – Kannada News | Bigg Boss Kannada Malu New Song Kuniyuve fans likes a lot

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಮಾಳು ಅವರು ವೃತ್ತಿಯಲ್ಲಿ ಸಿಂಗರ್. ಅನೇಕ ಹಾಡುಗಳನ್ನು ಅವರೇ ಹಾಡಿದ್ದಾರೆ. ಬಿಗ್ ಬಾಸ್ ಬಳಿಕ ಈಗ ಅವರು ಆಲ್ಬಂ ಹಾಡೊಂದನ್ನು ರಿಲೀಸ್ ಮಾಡುತ್ತಿದ್ದಾರೆ. ಇದರ ಪ್ರೋಮೋ ರಿಲೀಸ್ ಆಗಿದೆ. ಈ ಹಾಡಿನಲ್ಲಿ ಅವರು ರಾಜನ ಗೆಪಟ್​​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಕುಣಿಯುವೆ..’ ಅನ್ನೋದು ಹಾಡಿನ ಹೆಸರು. ಈ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹಾವುಗಳು, ಮೊಸಳೆಗಳ ಗಸ್ತು

ಕೋಲ್ಕತ್ತಾ, ಏಪ್ರಿಲ್ 05: ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್​ಎಫ್ ಜವಾನರಲ್ಲ ಇನ್ನುಮುಂದೆ ಹಾವು(Snake)ಗಳು, ಮೊಸಳೆಗಳು ಗಸ್ತು ತಿರುಗಲಿವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಗಡಿಯಲ್ಲಿ ಸಾಕಷ್ಟು ಕಡೆ ಬೇಲಿಗಳೇ ಇಲ್ಲದ ಕಾರಣ ಒಳನುಸುಳುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಗಡಿಯಲ್ಲಿ ಹಾವುಗಳು ಮತ್ತು ಮೊಸಳಗೆಗಳನ್ನು ನಿಯೋಜಿಸಲು ಬಿಎಸ್​ಎಫ್​ ಮುಂದಾಗಿದೆ. ಗಡಿಯಲ್ಲಿ ಸುಮಾರು 175 ಕಿ.ಮೀ ಬೇಲಿ ಇಲ್ಲದ ಪ್ರದೇಶದುದ್ದಕ್ಕೂ ಸರೀಸೃಪಗಳನ್ನು ನಿಯೋಜಿಸಲಾಗುತ್ತದೆ.  4,096 ಕಿ.ಮೀ.ಗಳಲ್ಲಿ, 850 ಕಿ.ಮೀ. ಬೇಲಿಯಿಲ್ಲದೇ ಉಳಿದಿದೆ.ಆದರೆ ಸರ್ಕಾರದಿಂದ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. ಉನ್ನತ ಮಟ್ಟದ ಸಭೆಗಳ…

Read More

ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ – Kannada News | Instead of throwing away the rice water, use it this way

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಅನ್ನ ಮಾಡಲಾಗುತ್ತದೆ. ಹೀಗೆ ಅನ್ನ ಮಾಡುವ ಸಂದರ್ಭದಲ್ಲಿ ಅಕ್ಕಿ ತೊಳೆದ ನೀರನ್ನು (Rice Water) ಅನುಪಯುಕ್ತ ಎಂದು ಚೆಲ್ಲುವವರೇ ಹೆಚ್ಚು. ಆದರೆ ನೀರಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಖನಿಜಗಳಿದ್ದು, ಇದು ಚರ್ಮದಿಂದ ಹಿಡಿದು ಕೂದಲಿನವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ. ಇದರ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ. ಹಾಗಿದ್ದರೆ ಅಕ್ಕಿ ತೊಳೆದ ನೀರಿನ ಉಪಯೋಗಗಳೇನು, ಅದನ್ನುಬಳಸುವುದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಅಕ್ಕಿ ತೊಳೆದ ನೀರಿನ ಉಪಯೋಗಗಳೇನು? ಸಸ್ಯಗಳಿಗೆ ಹಾಕಬಹುದು:  ಅನೇಕ ಜನರು ಅಕ್ಕಿ…

Read More

ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್‌ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್ – Kannada News | Bengaluru Online Fraud: How Youth Managed 4200 Bank Accounts in 24 Crore Scam

ಮೊಹಮ್ಮದ್ ಉಜೈಫ್ ಮತ್ತು ತಾಯಿ ಸಬಾನಾ ಅಬ್ದುಲ್ ಬೆಂಗಳೂರು, ಜ.15: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ ಬಿಟ್ಟು, ಇಂತಹ ಕೃತ್ಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ವೇಗವಾಗಿ ಹಣ ಸಂಪಾದಿಸುವ ಭರದಲ್ಲಿ 22 ವರ್ಷದ ಯುವಕ ಪೊಲೀಸರ ( Uzaif cyber scam) ಅತಿಥಿಯಾಗಿದ್ದಾನೆ. ಪೊಲೀಸರು ನಡೆಸಿದ ಬೃಹತ್ ಸೈಬರ್…

Read More

ಬಂಗಾಳದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮತ್ತೆ ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ ಮುಖಾಮುಖಿ

ಕೊಲ್ಕತ್ತಾ, ಮಾರ್ಚ್ 17: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ (West Bengal Assembly Elections)  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂದು 291 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಯಾದ ಭವಾನಿಪುರದಿಂದ ಸ್ಪರ್ಧಿಸಲಿದ್ದಾರೆ. ಇಂದು ಟಿಎಂಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 52 ಮಹಿಳಾ ಅಭ್ಯರ್ಥಿಗಳಿದ್ದಾರೆ. ಇದಲ್ಲದೆ, 95 ಅಭ್ಯರ್ಥಿಗಳು ಎಸ್‌ಸಿ/ಎಸ್‌ಟಿ ಸಮುದಾಯಗಳವರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ…

Read More