Headlines

ಒಂದು ತಿಂಗಳವರೆಗೆ ಮಲಗುವಾಗ ಮೊಬೈಲ್‌ ಬಳಸದಿದ್ದರೆ ನಿಮ್ಮ ದೇಹದಲ್ಲಿ ಈ ಬದಲಾವಣೆಗಳಾಗುತ್ತವೆ

ಇವತ್ತಿನ ಕಾಲದಲ್ಲಿ ಮೊಬೈಲ್‌ (mobile) ನಮ್ಮ ಜೀವನದ ಭಾಗವಾಗಿ ಹೋಗಿದೆ. ಕೆಲವರಂತೂ ತಮ್ಮ ದಿನದ ಹೆಚ್ಚಿನ ಸಮಯವನ್ನು ಮೊಬೈಲ್‌ ನೋಡುವುದರಲ್ಲಿಯೇ ಕಳೆಯುತ್ತಿದ್ದಾರೆ. ಹೆಚ್ಚು ಹೊತ್ತು ಮೊಬೈಲ್‌ ಬಳಸುವುದು ಆರೋಗ್ಯಕ್ಕೆ ಹಾನಿಕರ ಎಂದು ಗೊತ್ತಿದ್ದರೂ ಸಹ ಅನೇಕರು ಮೊಬೈಲ್‌ ಬಿಟ್ಟು ಇರುವುದೇ ಇಲ್ಲ. ಅದರಲ್ಲೂ ಅನೇಕರಿಗೆ ಮಲಗುವ ಮುನ್ನ ಮೊಬೈಲ್‌ ನೋಡ್ಲೇ ಬೇಕು. ಹೌದು ಹಲವರು ಸೋಷಿಯಲ್‌ ಮೀಡಿಯಾ ನೋಡುತ್ತಾ ರಾತ್ರಿ 12, 1 ಗಂಟೆಗಳ ಕಾಲ ಎಚ್ಚರವಾಗಿಯೇ ಇರುತ್ತಾರೆ. ಹೀಗೆ ಮಲಗುವ ಸಂದರ್ಭದಲ್ಲಿ ಮೊಬೈಲ್‌ ನೋಡುವಂತಹ ಅಭ್ಯಾಸ…

Read More

ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ; ಕಾಮಗಾರಿಯ ಗುಣಮಟ್ಟದ ಬಗ್ಗೆ ಆಕ್ರೋಶ

ನವದೆಹಲಿ, ಮಾರ್ಚ್ 21: ಉತ್ತರ ಮತ್ತು ದಕ್ಷಿಣ ಬಿಹಾರವನ್ನು ಸಂಪರ್ಕಿಸುವ ಮತ್ತು ಬಿಹಾರದಲ್ಲಿ ಗಂಗಾ ನದಿಗೆ ನಿರ್ಮಿಸಲಾಗಿರುವ ಪ್ರಮುಖ ಸೇತುವೆಯಾಗಿರುವ ವಿಕ್ರಮಶಿಲಾ ಸೇತುವೆ (Vikramshila Setu) ಕುಸಿತದ ಅಂಚಿನಲ್ಲಿದೆ. ಸೀಮಾಂಚಲ್ ಪ್ರದೇಶಕ್ಕೆ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಮತ್ತು ಬಿಹಾರ ರಾಜ್ಯದಿಂದ ಅಸ್ಸಾಂ ಮತ್ತು ದೇಶದ ಇತರ ಈಶಾನ್ಯ ಪ್ರದೇಶಗಳಿಗೆ ಜಾರ್ಖಂಡ್ ಮೂಲಕ ಸಂಚಾರಕ್ಕೆ ಅನುಕೂಲವಾಗುವ ಈ ಸೇತುವೆ ಬಿಹಾರ (Bihar) ರಾಜ್ಯಕ್ಕೆ ಬಹಳ ಮುಖ್ಯವಾಗಿದೆ. ಈಗಾಗಲೇ ಭಾರೀ ಸಂಚಾರದಿಂದ ತುಂಬಿರುವ ಈ ಸೇತುವೆಯು ಈಗ ಹಾನಿಗೊಳಗಾಗಿದೆ. ಈ…

Read More

Agniveer Recruitment 2027: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ನೇಮಕಾತಿ;ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಭಾರತೀಯ ಸಶಸ್ತ್ರ ಪಡೆಗಳ ಮೂರು ಪ್ರಮುಖ ವಿಭಾಗಗಳಲ್ಲಿ ಒಂದಾದ ಭಾರತೀಯ ನೌಕಾಪಡೆಯು, ಜನವರಿ ಮತ್ತು ಫೆಬ್ರವರಿ 2027ರ ಬ್ಯಾಚ್‌ಗಳಿಗಾಗಿ ‘ಅಗ್ನಿವೀರ್ ಸೀನಿಯರ್ ಸೆಕೆಂಡರಿ ನೇಮಕಾತಿ‘ (SSR) ಹುದ್ದೆಗಳ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿಯು ದೇಶದಾದ್ಯಂತ ಇರುವ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ಆಸಕ್ತರು ಏಪ್ರಿಲ್ 6 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು

ಬೆಂಗಳೂರು, ಮಾರ್ಚ್​ 21: ಇಸ್ರೇಲ್‌-ಇರಾನ್‌ ಯುದ್ಧದಿಂದ ಭಾರತದಲ್ಲಿ ಗ್ಯಾಸ್ ಸಮಸ್ಯೆ ದಿನೇ ದಿನೇ ಭುಗಿಲೇಳ್ತಿದೆ. ಹೋಟೆಲ್ ಮಾಲೀಕರು ಗ್ಯಾಸ್ ಸಿಲಿಂಡರ್ (gas cylinder) ಸಿಗದೆ ಪರದಾಡುತ್ತಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದ ಉತ್ತರ ಕರ್ನಾಟಕ ಶೈಲಿಯ ಖಾನಾವಳಿಯಲ್ಲಿ ಸಿಲಿಂಡರ್ ಸಂಕಷ್ಟ ಎದುರಾಗಿದೆ. ಕಲಬುರಗಿಯಿಂದ ಬೆಂಗಳೂರಿಗೆ ಸೌದೆ ತರಿಸಿದ್ದಾರೆ. ಸೌದೆ ಒಲೆ ಮೇಲೆ ಅಡುಗೆ ಮಾಡ್ಬೇಡಿ ಅಂತಾ ಬಿಲ್ಡಿಂಗ್ ಮಾಲೀಕರು ಹೇಳ್ತಿದ್ದಾರಂತೆ. ಸೌದೆ ಒಲೆ 4-5 ಸಾವಿರ ರೂ ಏರಿಕೆ ಬೆಂಗಳರಿನ ಆರ್​​ಆರ್​ ನಗರದ ವಿಷ್ಣು ಭವನ್ ಹೋಟೆಲ್​ನಲ್ಲೂ ಸೌದೆ…

Read More

ತಂದೆ ಧೂಮಪಾನ ಮಾಡುತ್ತಿದ್ದರೆ ಮಕ್ಕಳಿಗೆ ಬರುತ್ತೆ ಈ ಗಂಭೀರ ರೋಗಗಳು: ಅಧ್ಯಯನದಿಂದ ಬಹಿರಂಗ

ಧೂಮಪಾನ (Smoking) ಆರೋಗ್ಯಕ್ಕೆ ಹಾನಿಕಾರಕ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಇದು ಧೂಮಪಾನ ಮಾಡುವವರಿಗೂ, ಅವರ ಸುತ್ತಮುತ್ತ ಇರುವವರಿಗೂ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಉಂಟುಮಾಡುತ್ತದೆ. ಆದರೆ ಇತ್ತೀಚಿನ ಒಂದು ಅಧ್ಯಯನವು ಹೊಸ ಆತಂಕಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ಹೌದು, ತಂದೆಯಲ್ಲಿರುವ ಧೂಮಪಾನದ ಅಭ್ಯಾಸವು ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದಿದೆ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ವೈದ್ಯರು ನಡೆಸಿದ ಈ ಅಧ್ಯಯನವನ್ನು “ಜರ್ನಲ್ ಆಫ್ ದ ಎಂಡೋಕ್ರೈನ್ ಸೋಸೈಟಿ”ಯಲ್ಲಿ ಪ್ರಕಟಿಸಲಾಗಿದೆ. ಅದರಲ್ಲಿ ತಿಳಿಸಿರುವ ಮಾಹಿತಿ ಅನುಸಾರ, ತಂದೆ ಧೂಮಪಾನ…

Read More

Viral Video: ಇಬ್ಬರು ಅಪ್ರಾಪ್ತ ಬಾಲಕಿಯರ ಗರ್ಭಧಾರಣೆಗೆ ಕಾರಣನಾದ 14 ವರ್ಷದ ಬಾಲಕ!

ಹದಿಹರೆಯದವರ ನಡುವಿನ ಅರಿವಿನ ಕೊರತೆ ಮತ್ತು ಸಾಮಾಜಿಕ ಜವಾಬ್ದಾರಿಯ ಬಗ್ಗೆ ಗಂಭೀರ ಚರ್ಚೆ ಹುಟ್ಟುಹಾಕುವಂತಹ ಘಟನೆಯೊಂದು ವರದಿಯಾಗಿದೆ. 14 ವರ್ಷದ ಬಾಲಕನೊಬ್ಬನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿರುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ಮತ್ತು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ಪ್ರಕಾರ, 14 ವರ್ಷದ ಬಾಲಕನೊಬ್ಬ ಇಬ್ಬರು ಬಾಲಕಿಯರ ಗರ್ಭಧಾರಣೆಗೆ ಕಾರಣನಾಗಿದ್ದಾನೆ ಎನ್ನಲಾಗಿದೆ. ಈ ಬಾಲಕಿಯರೂ ಸಹ ಅಪ್ರಾಪ್ತ ವಯಸ್ಕರಾಗಿದ್ದು, ಘಟನೆಯು ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ. ಇನ್ನು ಈ ಘಟನೆ…

Read More

ಇನ್ಸ್ಪೆಕ್ಟರ್ ಸಂದೇಶ್​ ಕಾಮಕಾಂಡ ಕೇಸ್​​ಗೆ ಬಿಗ್ ಟ್ವಿಸ್ಟ್: ಪೊಲೀಸ್ ವರದಿಯಲ್ಲಿ ಸ್ಫೋಟಕ ಸತ್ಯ ಬಯಲು

ಮಂಗಳೂರು, ಮಾರ್ಚ್​ 21: ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ (Police inspector Sandesh) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್…

Read More

IPL 2026: ಇದು RCB vs SRH ಪಂದ್ಯವಲ್ಲ.. ಭಾರತ vs ಪಾಕ್ ನಡುವಿನ ಪಂದ್ಯ ಎಂದ ಸೆಹ್ವಾಗ್

ಐಪಿಎಲ್ 2026 ಇದೇ ಮಾರ್ಚ್​ 28 ರಿಂದ ಪ್ರಾರಂಭವಾಗಲಿದೆ. ಈ ಆವೃತ್ತಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಸಕಲ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಅಭಿಮಾನಿಗಳು ಕೂಡ ಕಾದು ಕುಳಿತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಈ ಪಂದ್ಯದ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಐಪಿಎಲ್​ನ ಉದ್ಘಾಟನಾ ಪಂದ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ…

Read More

ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ಆತ್ಮಹತ್ಯೆ

ಹೈದರಾಬಾದ್, ಮಾರ್ಚ್ 21: ಯುವ ವೈದ್ಯೆಯೊಬ್ಬರು ತನ್ನ ತಂದೆ-ತಾಯಿ ಮನೆಯಲ್ಲಿ ಬೆಕ್ಕನ್ನು (Pet Cat) ಸಾಕುವಂತಿಲ್ಲ ಎಂದು ಹೇಳಿದರೆಂಬ ಒಂದೇ ಒಂದು ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಸಾಕು ಬೆಕ್ಕನ್ನು ಸಾಕಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ನಂತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಬಿಬಿಎಸ್ ಮುಗಿಸಿದ 23 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕಲು ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಾಲ್ ನಿವಾಸಿಯಾಗಿರುವ…

Read More

ಯುದ್ಧದ ಭೀತಿ ‘ದೃಶ್ಯಂ 3’ ಬಿಡುಗಡೆ ವಿಳಂಬ

ಮೋಹನ್ ಲಾಲ್ (Mohanlal) ನಟನೆಯ ಬಹುನಿರೀಕ್ಷಿತ ‘ದೃಶ್ಯಂ’, ಭಾರತದ ಅತ್ಯುತ್ತಮ ಸಸ್ಪೆನ್ಸ್ ಕ್ರೈಂ ಸಿನಿಮಾ. ಭಾರತದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಸಹ ಹೌದು. ಅತಿ ಹೆಚ್ಚು ಭಾಷೆಗೆ ರೀಮೇಕ್ ಆದ ಸಿನಿಮಾ ಸಹ ಹೌದು. ‘ದೃಶ್ಯಂ’ ಸಿನಿಮಾದ ಎರಡನೇ ಭಾಗ ಈಗಾಗಲೇ ಬಿಡುಗಡೆ ಆಗಿ ಅದೂ ಸಹ ಹಿಟ್ ಆಗಿದೆ. ಇದೀಗ ಇದೇ ಸಿನಿಮಾದ ಮೂರನೇ ಭಾಗದ ಚಿತ್ರೀಕರಣ ನಡೆದಿದ್ದು, ಮೂರನೇ ಭಾಗ ಶೀಘ್ರವೇ ಬಿಡುಗಡೆ ಆಗಬೇಕಿತ್ತು. ಆದರೆ ಇದೀಗ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ….

Read More