Headlines

KSRLPS Recruitment 2026: KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | KSRLPS Block Manager Recruitment 2026: Apply Online for Karnataka Govt Jobs

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಕೋಲಾರ, ಮಾಲೂರು, ಮುಳಬಾಗಿಲು, ಬಂಗಾರಪೇಟೆ, ಶ್ರೀನಿವಾಸಪುರ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 30ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು…

Read More

ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ – Kannada News | Dharwad Mango Crop Crisis: Unseasonal Weather Damages Early Bloom, Farmers Worried

ಧಾರವಾಡ, ಜನವರಿ 16: ಧಾರವಾಡ (Dharwad) ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಮಾವು ಕೂಡ ಒಂದು. ಆದರೆ ಕಳೆದ ಹಲವಾರು ವರ್ಷಗಳಿಂದ ಮಾವಿನ ಬೆಳೆಗೆ ನಾನಾ ಸಮಸ್ಯೆಗಳು ಎದುರಾಗಿದ್ದರಿಂದ ಬೆಳೆಗಾರರು (mango farmers) ಒಂದು ರೂ. ಆದಾಯವನ್ನು ಪಡೆದಿಲ್ಲ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದಂತೂ ಅಕಾಲಿಕ ಮಳೆ ಬಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದರೆ ಈ ಬಾರಿ ಡಿಸೆಂಬರ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಹೂವು ಬಿಟ್ಟಿದ್ದರಿಂದಾಗಿ ರೈತರು ಫುಲ್ ಖುಷ್ ಆಗಿದ್ದರು. ಆದರೆ ಆ ಖುಷಿ ಬಹಳ…

Read More

ಮಹಿಳೆಯರಿಗೇಕೆ ಪುರುಷರಿಗಿಂತ ಜಾಸ್ತಿ ಚಳಿಯಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ – Kannada News | Why Women Feel Colder Than Men

ಚಳಿಗಾಲದಲ್ಲಿ (Winter), ಕೆಲವರು ಸ್ವೇಟರ್, ಕ್ಯಾಪ್, ಸಾಕ್ಸ್ ಹೀಗೆ ಪೂರ್ತಿ ದೇಹವನ್ನು ಕವರ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವರು ಕೇವಲ ಶರ್ಟ್ ಧರಿಸಿ ಹಾಯಾಗಿರುತ್ತಾರೆ. ಮತ್ತೊಂದಿಷ್ಟು ಜನ ಸ್ವಲ್ಪ ಬಿಸಿಲು ತಾಕಿದರೂ ಬೆವರುತ್ತಾರೆ, ಕೆಲವರು ಎಷ್ಟೇ ಬಿಸಿಲಿರಲಿ ಆರಾಮವಾಗಿರುತ್ತಾರೆ, ಯಾವುದೇ ರೀತಿಯ ವ್ಯತ್ಯಾಸ ಅವರಲ್ಲಿ ಕಂಡುಬರುವುದಿಲ್ಲ. ಇಷ್ಟೆಲ್ಲಾ ಪೀಠಿಕೆ ಹಾಕಿರುವುದಕ್ಕೆ ಕಾರಣವಿದೆ. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚಿಸಿದ್ದೀರಾ… ಆರೋಗ್ಯ ತಜ್ಞರ ಪ್ರಕಾರ,…

Read More

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್ – Kannada News | TMMTMTTM actor Kartik Aaryan rs 15 cr remuneration cut after flop

ನಟ ಕಾರ್ತಿಕ್ ಆರ್ಯನ್ (Kartik Aaryan) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. 2025ರ ಡಿಸೆಂಬರ್​​ನಲ್ಲಿ ಅವರು ನಟಿಸಿದ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ (TMMTMTTM) ಸಿನಿಮಾ ಬಿಡುಗಡೆ ಆಯಿತು. ಕಾರ್ತಿಕ್ ಆರ್ಯನ್ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅವರು ಅಭಿನಯಿಸಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ. ಅದರಿಂದಾಗಿ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾಗಿ ತಮ್ಮ ಪಾಲಿನ 15 ಕೋಟಿ ರೂಪಾಯಿ ಸಂಭಾವನೆಯನ್ನು (Remuneration)…

Read More

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ – Kannada News | Bangalore Power Outage: BESCOM Announces Jan 17 18 Cuts for Grid Upgrades

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ…

Read More

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ ಹೇಳಿದ್ದಿಷ್ಟು – Kannada News | Siddaramaiah Talks about non veg Lunch In Congress Leader KN Rajanna Home at Tumakuru

ತುಮಕೂರು, (ಜನವರಿ 16): ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿ ಭರ್ಜರಿ ಊಟ ಸವಿದರು. ಸಿದ್ದರಾಮಯ್ಯನವರಿಗಂತಲೇ ಅವರಿಗೆ ಇಷ್ಟವಾದ ನಾಟಿ ಕೋಳಿ ಬಾಡೂಟ ತಯಾರಿಸಲಾಗಿತ್ತು. ರಾಗಿ ಮುದ್ದೆ, ನಾಟಿಕೋಳಿ ಸಾರು, ಕಾಲ್ ಸೂಪ್ ಸೇರಿದಂತೆ ವಿವಿಧ ಖಾದ್ಯ ಸಿದ್ಧಪಡಿಸಲಾಗಿದ್ದು, ಸಿದ್ದರಾಮಯ್ಯನವರು ಸಹ ರಾಜಣ್ಣನವರ ನಿವಾಸಕ್ಕೆ ತೆರಳಿ ಬಾಡೂಟ ಸವಿದಿದ್ದಾರೆ. ಊಟದ…

Read More

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ…

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

ಮತ್ತೆ ‘ಟಾಕ್ಸಿಕ್’ ಚಿತ್ರಕ್ಕೆ ಚಿಂತೆ ತಂದಿಟ್ಟ ‘ಧುರಂದರ್ 2’ ಟೀಂ – Kannada News | Dhurandhar 2 vs Toxic: Yash’s Film Release and Akshay Khanna Reshoot Rumors Explained

‘ಧುರಂಧರ್’ ಸಿನಿಮಾ (Dhurandhar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ 2025ರ ಡಿಸೆಂಬರ್ 5ರಂದು ತೆರೆಗೆ ಬಂತು. ಈಗಲೂ ಸಿನಿಮಾ ಅದ್ಭುತ ಕಲೆಕ್ಷನ್ ಮಾಡುತ್ತಿದೆ. ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈಗ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ. ಮಾರ್​ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಈ ವಿಷಯದಲ್ಲಿ ಇನ್ನೂ ಗೊಂದಲ ಇದೆ. ಹೀಗಿರುವಾಗಲೇ ಒಂದು ಅಪ್​​​ಡೇಟ್ ಸಿಕ್ಕಿದೆ. ಇದು ‘ಟಾಕ್ಸಿಕ್’ ಚಿತ್ರ ತಂಡದ ಚಿಂತೆಗೆ ಕಾರಣ ಆಗಿದೆ. ‘ಧುರಂಧರ್ 2’ ಸಿನಿಮಾ…

Read More