Headlines

‘ಜನ ನಾಯಗನ್’ ಸ್ಪರ್ಧೆ ತಪ್ಪಿಸಿಕೊಂಡ ‘ಪರಾಶಕ್ತಿ’ಗೆ ಆರಂಭಿಕ ಗೆಲುವು – Kannada News | Sivakarthikeyan starrer Parasakthi movie collection day 1 report

ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 09ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ ಕಾರಣಗಳಿಂದಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಅದರ ಮರುದಿನ ಅಂದರೆ ಜನವರಿ 10 ರಂದು ‘ಪರಾಶಕ್ತಿ’ ಸಿನಿಮಾ ಬಿಡುಗಡೆ ಆಯ್ತು. ಶಿವಕಾರ್ತಿಕೇಯನ್, ಜಯಂ ರವಿ ಮತ್ತು ಕನ್ನಡತಿ ಶ್ರೀಲೀಲಾ ನಟಿಸಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಸುಧಾ ಕೊಂಗರ. ಹಿಂದಿ ಹೇರಿಕೆ ವಿರುದ್ಧ ತಮಿಳುನಾಡಿನಲ್ಲಿ ನಡೆದ ಹೋರಾಟದ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು. ನಿನ್ನೆ ಸಿನಿಮಾ ಬಿಡುಗಡೆ ಆಗಿದ್ದು,…

Read More

ತಂತ್ರದಿಂದ ಗಿಲ್ಲಿ ಬಳಿ ದೊಡ್ಡ ಅವಕಾಶ ಪಡೆದ ಅಶ್ವಿನಿ; ಫಿನಾಲೆ ವಾರ ತಲುಪೋದು ಮತ್ತಷ್ಟು ಸುಲಭ – Kannada News | Big Boss Kannada: Gilli’s Shocking Ashwini Gowda Queen Choice Explained

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಗಿಲ್ಲಿ ಅವರು ಅಶ್ವಿನಿ ಪರ ನಿಂತಿದ್ದು, ಅವರ ಜರ್ನಿಗೆ ಸಹಾಯ ಆಗುವಂತೆ ನಡೆದುಕೊಂಡಿದ್ದು ತುಂಬಾನೇ ಕಡಿಮೆ. ಆದರೆ, ಬಿಗ್ ಬಾಸ್ (Bigg Boss) ಫಿನಾಲೆ ವೀಕ್​​ನಲ್ಲಿ ಅಶ್ವಿನಿ ಗೌಡ ಅವರಿಗೆ ಗಿಲ್ಲಿ ಅವರು ದೊಡ್ಡ ಅವಕಾಶ ನೀಡಿದರು. ಈ ನಿರ್ಧಾರ ಮನೆಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರಿಗೆ ಶಾಕ್ ಎನಿಸಿದೆ. ಅಷ್ಟಕ್ಕೂ ಏನು ಆ ನಿರ್ಧಾರ? ಗಿಲ್ಲಿ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು?…

Read More

‘ಐ ಲವ್ ಯುವರ್..’ ಎಂದು ಗಿಲ್ಲಿಗೆ ಹೇಳಿದ ರಕ್ಷಿತಾ; ಶಾಕ್ ಆದ ಕಾವ್ಯಾ – Kannada News | Rakshitha Shetty’s I Love Your Life for Gilli: Bigg Boss Kannada 12 Chemistry

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನ (Gilli Nata) ಮೇಲೆ ರಕ್ಷಿತಾ ಶೆಟ್ಟಿಗೆ ವಿಶೇಷ ಒಲವು ಇದೆ. ಗಿಲ್ಲಿ ನಟ ಅವರಂತಹ ಹುಡುಗ ಬೇಕು ಎಂದು ಈ ಮೊದಲು ರಕ್ಷಿತಾ ಹೇಳಿಕೊಂಡಿದ್ದರು. ಈಗ ಗಿಲ್ಲಿ ನಟ ಅವರು ‘ಐ ಲವ್ ಯುವರ್ ಲೈಫ್’ ಎಂದು ಹಾಡು ಹೇಳಿದ್ದಾರೆ. ಇದನ್ನು ಕೇಳಿ ಕಾವ್ಯಾ ಶಾಕ್ ಆಗಿದ್ದಾರೆ. ರಕ್ಷಿತಾ ಏನು ಹೇಳುತ್ತಿದ್ದಾರೆ ಎಂಬುದನ್ನು ಅರ್ಥೈಸಿಕೊಳ್ಳಲು ಅವರಿಗೆ ಸ್ವಲ್ಪ ಸಮುಯವೇ ಬೇಕಾಯಿತು. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಹಾಗೂ…

Read More

ಹುಟ್ಟಹಬ್ಬವೆಂದು ಲೋಹಗಢ ಕೋಟೆಗೆ ಟ್ರೆಕ್ಕಿಂಗ್ ಹೋಗಿದ್ದ ವ್ಯಕ್ತಿ 350 ಅಡಿ ಆಳದ ಕಂದಕಕ್ಕೆ ಬಿದ್ದು ಸಾವು – Kannada News | Lohagad Fort Tragedy: Tourist Falls 350 Ft to Death While Trekking; Safety Warned

ಲೋನಾವಾಲಾ, ಜೂನ್ 19: ತನ್ನ  ಹುಟ್ಟುಹಬ್ಬವನ್ನು ಆಚರಿಸಲು ಸ್ನೇಹಿತರ ಜತೆ ಟ್ರೆಕ್ಕಿಂಗ್​ಗೆ ಹೋಗಿದ್ದ ಯುವಕನೊಬ್ಬ ಆಳವಾದ ಕಂದಕಕ್ಕೆ ಬಿದ್ದು ಸಾವನ್ನಪ್ಪಿರುವ  ಘಟನೆ ಮಹಾರಾಷ್ಟ್ರ(Maharashtra)ದ ಲೋನಾವಾಲಾದ ಪ್ರಸಿದ್ಧ ಲೋಹಗಢ ಕೋಟೆಯಲ್ಲಿ ನಡೆದಿದೆ. ಮೃತರನ್ನು ಗಾಹುಂಜೆಯ ಲೋಧಾ ಬೆಲ್ಮಂಡೋ ಸೊಸೈಟಿಯ ನಿವಾಸಿ ಕೇತನ್ ವಿಶಾಲ್ ಅಗರ್ವಾಲ್ (24) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ: ಕೇತನ್ ಅಗರ್ವಾಲ್ ತನ್ನ ಜನ್ಮದಿನದ ಅಂಗವಾಗಿ ಸ್ನೇಹಿತರೊಂದಿಗೆ ಲೋಹಗಢ ಕೋಟೆಗೆ ಚಾರಣ ಕೈಗೊಂಡಿದ್ದ. ಆದರೆ, ಕೋಟೆಯ ಮೇಲ್ಭಾಗದಲ್ಲಿ ತೇವ ಹಾಗೂ ಜಾರು ಮೇಲ್ಮೈ ಇದ್ದ ಕಾರಣ,…

Read More

ಐನೂರಲ್ಲ, ಆರು ನೂರಂತು ಅಲ್ಲವೇ ಅಲ್ಲ: ದಾಖಲೆಯ ಮೊತ್ತ ಪೇರಿಸಿದ ಕರ್ನಾಟಕ – Kannada News | Top Ranji Trophy Team Totals for Karnataka

ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 736 ರನ್​ ಕಲೆಹಾಕುವ ಮೂಲಕ. ಇದು ರಣಜಿ ಟೂರ್ನಿ ಇತಿಹಾಸದಲ್ಲೇ ಕರ್ನಾಟಕ ತಂಡ ಕಲೆಹಾಕಿದ ಎರಡನೇ ಗರಿಷ್ಠ ಸ್ಕೋರ್. ಅದರಲ್ಲೂ ಒಂದು ದಶಕದ ಬಳಿಕ ಕರ್ನಾಟಕ ಬ್ಯಾಟರ್​ಗಳು ಇನಿಂಗ್ಸ್​ವೊಂದರಲ್ಲಿ 700 ಕ್ಕೂ ಅಧಿಕ ರನ್​ಗಳಿಸಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕ ತಂಡ ಕಲೆಹಾಕಿದ ಗರಿಷ್ಠ ಸ್ಕೋರ್ 762 ರನ್​ಗಳು.  2014-15ರ ರಣಜಿ ಸೀಸನ್‌ ಫೈನಲ್‌ನಲ್ಲಿ ತಮಿಳುನಾಡು ವಿರುದ್ಧ 762 ರನ್​ಗಳಿಸುವ ಮೂಲಕ…

Read More

ಇಳಯರಾಜ ಹಾಡು ಬಳಸಿದರೂ ಬಿದ್ದಿಲ್ಲ ಕಾಪಿ ರೈಟ್ಸ್; ಟೆಕ್ನಿಕ್ ತಿಳಿಸಿದ ನಿರ್ದೇಶಕ – Kannada News | How Mana Shankara Vara Prasad Garu escapade from Copyrights of Ilaiyaraaja

ಇಳಯರಾಜ ಕಂಪೋಸ್ ಮಾಡಿದ ಯಾವುದೇ ಹಾಡನ್ನು ಸಿನಿಮಾದಲ್ಲಿ ಬಳಿಸಿದರೂ ಅವರು ಕೇಸ್ ಹಾಕುತ್ತಾರೆ. ಈ ಸಂಬಂಧ ಕೋರ್ಟ್ ಮೆಟ್ಟಿಲು ಹತ್ತುತ್ತಾರೆ. ಕೇವಲ ಮ್ಯೂಸಿಕ್ ಕಂಪನಿಯ ಹಕ್ಕನ್ನು ಪಡೆದರೆ ಮಾತ್ರ ಆಗೋದಿಲ್ಲ, ತಮ್ಮ ಒಪ್ಪಿಗೆಯನ್ನು ಪಡೆಯಬೇಕು ಎಂದು ಅವರು ಹೇಳುತ್ತಾರೆ. ಈಗ ಚಿರಂಜೀವಿ ಸಿನಿಮಾದಲ್ಲಿ ಇಳಯರಾಜ ಹಾಡು ಬಳಕೆ ಮಾಡಲಾಗಿದೆ. ಆದರೂ ಕೇಸ್ ಬಿದ್ದಿಲ್ಲ. ಈ ಬಗ್ಗೆ ನಿರ್ದೇಶಕ ಮಾತನಾಡಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದ ‘ಮನ ಶಂಕರ ವರ ಪ್ರಸಾದ ಗಾರು’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ…

Read More

Bengaluru Air Quality: ಉಡುಪಿಯಲ್ಲಿ ಅತಿಯಾಯ್ತು ವಾಯು ಮಾಲಿನ್ಯ; ಉಸಿರಾಡೋದೂ ಕಷ್ಟ!

ಬೆಂಗಳೂರು, ಮಾರ್ಚ್​ 25: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ   (Bengaluru Air Quality)  ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಉಡುಪಿಯ ಏರ್ ಕ್ವಾಲಿಟಿ ನೋಡಿದಾಗ ಆತಂಕ ಸೃಷ್ಟಿಯಾಗುವುದಂತೂ ನಿಜ. 100ರಿಂದ 150ರ ಒಳಗಿದ್ದ ಉಡುಪಿಯ AQI ಇಂದು ಒಮ್ಮೆಲೇ 200ರ ಗಡಿ ದಾಟಿರುವುದು ಆಶ್ಚರ್ಯವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ 150ಕ್ಕೂ ಕಡಿಮೆಯಿದೆ. ಆದರೆ ಉಡುಪಿಯಲ್ಲಿ ಗಾಳಿಯ ಗುಣಮಟ್ಟ 221ಕ್ಕೇರಿದೆ. ಕೆಲ ದಿನಗಳ…

Read More

ವೇಣುಗೋಪಾಲ್ ಒಂದು ಸಂದೇಶಕ್ಕೆ ಕೇರಳದವರಿಗೆ 180 ಮನೆ ಕಟ್ಟಿ ಕೊಡ್ತೀರಾ, ನಮ್ಮವರಿಗೆ ಯಾರು ಮನೆ ಕೊಡ್ತಾರೆ? ರವಿಕುಮಾರ್ ಪ್ರಶ್ನೆ – Kannada News | Kogilu Layout Demolition Case: BJP MLC Ravi Kumar Questions Who Will Build Houses for Kannadigas

ಬಿಜೆಪಿ ಎಂಎಲ್​ಸಿ ರವಿಕುಮಾರ್ ಹಾಗೂ ಕೋಗಿಲು ಅಕ್ರಮ ಶೆಡ್​ಗಳ ತೆರವು ಮಾಡಿದ ಜಾಗ ಬೆಂಗಳೂರು, ಡಿಸೆಂಬರ್ 29: ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ (ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು) ಲೋಕಸಭಾ ಕ್ಷೇತ್ರ ವಯನಾಡ್​​ನಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದ್ದ ವಿಚಾರ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಶೆಡ್​ಗಳ ತೆರವು ವಿಚಾರ ಕೂಡ ಅದೇ ರೀತಿಯ ರಾಜಕೀಯ ಆಯಾಮ ಪಡೆದುಕೊಂಡಿದೆ. ಎಐಸಿಸಿ…

Read More

ಬೆಂಗಳೂರು: ಎಂಜಿನಿಯರಿಂಗ್ ಸೀಟ್‌ಗೂ ಲಂಚ, PSI ನೇಮಕಕ್ಕೂ ಡೀಲ್: ಬರೋಬ್ಬರಿ 21 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ – Kannada News | ED Seizes Rs.21 Cr Assets in Karnataka PSI & Engineering Seat Scams

ಎಂಜಿನಿಯರಿಂಗ್ ಸೀಟ್ ಬ್ಲಾಕ್, PSI ನೇಮಕಾತಿ ಹಗರಣದಲ್ಲಿ ಇಡಿ ಶಾಕ್! ಬೆಂಗಳೂರು, ಜನವರಿ 25: ಬೆಂಗಳೂರಿನ ಖ್ಯಾತ ಬಿಎಂಎಸ್ ಎಜುಕೇಶನ್ ಟ್ರಸ್ಟ್‌ಗೆ ಸಂಬಂಧಿಸಿದ ಎಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ (Seat Blocking) ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಕ್ರಮ ಕೈಗೊಂಡಿದ್ದು, 19.46 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅದಲ್ಲದೆ ರಾಜ್ಯದಲ್ಲಿ 2021–22ರಲ್ಲಿ ನಡೆದ 545 ಪಿಎಸ್‌ಐಗಳ (PSI) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇಡಿ 1.53 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು…

Read More

Bengaluru Air Quality: ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! – Kannada News | Bangalore Air Pollution Crisis: Udupi and Mangalore’s Air quality dropped again

ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ….

Read More