Headlines

ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು – Kannada News | BJP files complaint to Election Commission against Mallikarjun Kharges terrorist remark on PM Modi

ನವದೆಹಲಿ, ಏಪ್ರಿಲ್ 21: ಪ್ರಧಾನಿ ನರೇಂದ್ರ ಮೋದಿಯನ್ನು (PM Modi) ಭಯೋತ್ಪಾದಕ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಸಾರ್ವಜನಿಕ ಕ್ಷಮೆಯಾಚಿಸುವಂತೆ ನಿರ್ದೇಶಿಸುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಬುಧವಾರ ಈ ವಿಷಯವನ್ನು ಎತ್ತಲು ಚುನಾವಣಾ ಆಯೋಗವನ್ನು ಭೇಟಿ ಮಾಡಲಿವೆ…

Read More

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಏಪ್ರಿಲ್​ 02: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್​​) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್​ 5ರಂದು ಅಂದರೆ ಭಾನುವಾರ ಬೆಳಿಗ್ಗೆ 2 ಗಂಟೆ ನೆರಳೆ ಮಾರ್ಗದಲ್ಲಿ ಮೆಟ್ರೋ ಸೇವೆ (Namma Metro) ತಾತ್ಕಾಲಿಕ ಸ್ಥಗಿತವಾಗಲಿದೆ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ. ಭಾನುವಾರದಂದು ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬಿಎಂಆರ್​ಸಿಎಲ್, ನೇರಳೆ ಮಾರ್ಗದ ವಿಜಯನಗರ…

Read More

Lunar Eclipse 2026: ಮಾ.03ರ ಚಂದ್ರಗ್ರಹಣ; ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು? – Kannada News | Holi Full Moon Lunar Eclipse: Chief Priest Somasundara Dikshiths Guidance

ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ ದೀಕ್ಷಿತ್ ಅವರು ಹೋಳಿ ಹುಣ್ಣಿಮೆಯಂದು ಸಂಭವಿಸುವ ಚಂದ್ರಗ್ರಹಣದ ಕುರಿತು ವಿವರಣೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸೂರ್ಯಗ್ರಹಣದ ನಂತರ, ಹದಿನೈದು ದಿನಗಳ ಅಂತರದಲ್ಲಿ ಬರುವ ಈ ಚಂದ್ರಗ್ರಹಣವು ಪ್ರಕೃತಿ ಮತ್ತು ಪ್ರಸ್ತುತ ವಿದ್ಯಮಾನಗಳ ಮೇಲೆ ಪರಿಣಾಮ ಬೀರಬಹುದು ಎಂದು ಅವರು ತಿಳಿಸಿದ್ದಾರೆ. ಗ್ರಹಣದ ಆರಂಭ ಮತ್ತು ಯುದ್ಧದ ನಡುವೆ ಸಾಮ್ಯತೆಯನ್ನು ಗುರುತಿಸಿದ ಅವರು, ಪ್ರಸ್ತುತ ಜಾಗತಿಕ ಸಂಘರ್ಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಭಾರತ ದೇಶವು ಯಜ್ಞಭೂಮಿ, ಕರ್ಮಭೂಮಿ, ತಪೋಭೂಮಿ, ಜಪಭೂಮಿ…

Read More

ರನೌಟ್ ಮಾಡಿದಕ್ಕೆ ಕೆರಳಿ ಕೆಂಡವಾದ ಪಾಕ್ ಆಟಗಾರ; ಇದರಲಿ ಯಾರದ್ದು ತಪ್ಪು? ನೀವೇ ನೋಡಿ

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಹೀಗಾಗಿ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿ ಉತ್ತಮ ಆರಂಭವನ್ನು ಪಡೆದುಕೊಂಡಿತು. ಆದಾಗ್ಯೂ ಪಾಕ್ ಇನ್ನಿಂಗ್ಸ್​ನ 39ನೇ ಓವರ್​ನಲ್ಲಿ ನಡೆದ ಅದೊಂದು ಘಟನೆ ಪಾಕ್ ಟಿ20 ತಂಡದ ನಾಯಕ ಸಲ್ಮಾನ್ ಆಘಾ ಕೆರಳುವಂತೆ ಮಾಡಿದಲ್ಲದೆ, ವಿಕೆಟ್ ಕೂಡ ಕಳೆದುಕೊಳ್ಳುವಂತೆ ಮಾಡಿತು. ಢಾಕಾದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ಪಾಕಿಸ್ತಾನದ ಇನ್ನಿಂಗ್ಸ್‌ನ…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

‘ಡೆವಿಲ್​​ನಲ್ಲಿ ನಾನು ನಟಿಸಬೇಕಿತ್ತು, ಆದರೆ..’; ವಿವರಿಸಿದ ರಾಗಿಣಿ ದ್ವಿವೇದಿ – Kannada News | Ragini Dwivedi Was About To Act In Devil Movie But Plans Change for this reason

ನಟಿ ರಾಗಿಣಿ ದ್ವಿವೇದಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವುರ ‘ವೃಷಭ’ ಹೆಸರಿನ ಚಿತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಮೋಹನ್ ಲಾಲ್ ಹೆಂಡತಿಯ ಪಾತ್ರ ಮಾಡುವ ಅವಕಾಶವು ಅವರಿಗೆ ಸಿಕ್ಕಿದೆ ಎಂದೇ ಹೇಳಬಹುದು. ಈಗ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಬೇಕಿತ್ತು ಎಂಬ ವಿಷಯ ಹೇಳಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬ ವಿಷಯವನ್ನು ಅವರು ರಿವೀಲ್ ಮಾಡಿದ್ದಾರೆ. ರಾಗಿಣಿ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಕೆಂಪೆಗೌಡ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದ್ದಾರೆ….

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

ಸ್ಟೈಲ್ ಅಂದ್ರೆ ಇದು, ಚುನಾವಣೆ ಪ್ರಚಾರದಲ್ಲಿ ದಳಪತಿ ವಿಜಯ್ ಸ್ವ್ಯಾಗ್ ನೋಡಿ

ದಳಪತಿ ವಿಜಯ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಅವರು ಈಗ ರಾಜಕೀಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಅದೃಷ್ಟ ಪರೀಕ್ಷೆಯಲ್ಲಿ ಅವರು ಗೆಲ್ಲುವರೇ? ಈ ಪ್ರಶ್ನೆಗೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ. ಮೇ 4ರಂದು ಚುನಾವಣೆ ಫಲಿತಾಂಶ ಹೊರ ಬರಲಿದೆ. ಈಗ ವಿಜಯ್ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ದಳಪತಿ ವಿಜಯ್ ಅವರು ಚಿತ್ರರಂಗದ ಖ್ಯಾತ ಹೀರೋಗಳಲ್ಲಿ ಒಬ್ಬರು. ಅವರ ಪಕ್ಷ ತಮಿಳುನಾಡಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಅವರು ಈ…

Read More

ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ – Kannada News | LPG commercial gas cylinder prices rise on 2026 January

ನವದೆಹಲಿ, ಜನವರಿ 1: ಹೊಸ ವರ್ಷಕ್ಕೆ ಎಲ್​ಪಿಜಿ ಸಿಲಿಂಡರ್ ಬೆಲೆ (LPG) ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು ದುಬಾರಿಯಾಗಿವೆ. 19 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ….

Read More

ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಖ್ಯಾತ ಯೂಟ್ಯೂಬರ್ ಹಾಗೂ ಬಿಗ್ ಬಾಸ್ 17ರ ಸ್ಪರ್ಧಿ ಅನುರಾಗ್ ದೊಭಾಲ್ (Anurag Dobhal) ಅಲಿಯಾಸ್ ಯುಕೆ 07 ರೈಡರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇತ್ತೀಚೆಗಷ್ಟೇ ಅವರನ್ನು ಐಸಿಯುನಿಂದ ಹೊರತಂದು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಆದರೆ ಈಗ ಅವರನ್ನು ಮತ್ತೆ ಐಸಿಯುಗೆ (ICU) ದಾಖಲಿಸಲಾಗಿದೆ. ಇತ್ತೀಚೆಗಷ್ಟೇ ಅಪಘಾತಕ್ಕೀಡಾಗಿದ್ದ ಅವರ ಶ್ವಾಸಕೋಶದಲ್ಲಿ ತೀವ್ರ ಸೋಂಕು ಕಾಣಿಸಿಕೊಂಡಿರುವುದೇ ಇದಕ್ಕೆ ಕಾರಣ ಎಂದು ಅವರ ಮ್ಯಾನೇಜರ್ ತಿಳಿಸಿದ್ದಾರೆ. ಅನುರಾಗ್ ಅವರ ಮ್ಯಾನೇಜರ್ ರೋಹಿತ್ ಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ…

Read More