Headlines

ಹರಿದ್ವಾರದ ಹರ್​ ಕಿ ಪೌರ್​ ಸುತ್ತ ಹಿಂದೂಯೇತರರು, ರೀಲ್ಸ್ ಮಾಡುವವರ ಪ್ರವೇಶ ನಿಷೇಧ – Kannada News | Entry of non Hindus and reels makers strictly prohibited at Haridwar Har Ki Pauri

ಹರಿದ್ವಾರ, ಜನವರಿ 16: ಹರಿದ್ವಾರದ (Haridwar) ಅತ್ಯಂತ ಪವಿತ್ರ ಘಾಟ್ ಆಗಿರುವ ಹರ್ ಕಿ ಪೌರಿಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಹಿಂದೂಯೇತರರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳುವ ಫಲಕಗಳನ್ನು ಹಾಕಲಾಗಿದೆ. ಇದರ ಜೊತೆಗೆ, ಡ್ರೋನ್ ಹಾರಾಟ ಮತ್ತು ಹಾಡುಗಳನ್ನು ಆಧರಿಸಿದ ರೀಲ್‌ಗಳು ಅಥವಾ ವಿಡಿಯೋ ಚಿತ್ರೀಕರಣವನ್ನು ಸಹ ನಿಷೇಧಿಸಲಾಗಿದೆ. ಸಿನಿಮಾ ಗೀತೆಗಳನ್ನು ಆಧರಿಸಿ ವಿಡಿಯೋ ಚಿತ್ರೀಕರಿಸುವುದು ಮತ್ತು ರೀಲ್‌ಗಳನ್ನು ಮಾಡುವುದನ್ನು ಸಹ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂತಹ ರೀಲ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದರೆ ಕಾನೂನು ಕ್ರಮ…

Read More

ಮಾರಿ ಹಬ್ಬಕ್ಕೆಂದು ಹೋದಾತ ಸಿಕ್ಕಿದ್ದು ಹೆಣವಾಗಿ: ಬರ್ಬರವಾಗಿ ಕೊಂದು ಶವ ಸುಟ್ಟರಾ ದುಷ್ಟರು? – Kannada News | Burned Body of Man Found in Davanagere; Family Suspect Murder

ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ ದಾವಣಗೆರೆ, ಜನವರಿ 16: ಹೋರಿ ಹಬ್ಬಕ್ಕೆಂದು ತೆರಳಿದ್ದ ವ್ಯಕ್ತಿಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿಯ ಸಮೀಪ ನಡೆದಿದೆ. ಹೋಟೆಲ್​​ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಬೈರನಹಳ್ಳಿ ಗ್ರಾಮದ ಚೇತನ್ (31) ಮೃತ ವ್ಯಕ್ತಿಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ತನಿಖೆಗೆ ಪೊಲೀಸರು ಮುಂದಾಗಿದ್ದು, ಯುವಕನ ಸಾವಿಗೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. 10 ವರ್ಷಗಳಿಂದ ಬೆಂಗಳೂರಿನ ಹೋಟೇಲ್​​ನಲ್ಲಿ ಅಡುಗೆ…

Read More

RCB ಫ್ಯಾನ್ಸ್​ಗೆ ಗುಡ್​ ನ್ಯೂಸ್; ಬೆಂಗಳೂರಿನಲ್ಲೇ ನಡೆಯಲಿವೆ ಪಂದ್ಯಗಳು! ಆದ್ರೆ ಕಂಡೀಷನ್ ಅಪ್ಲೈ

2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ. ಈ ಲೀಗ್​ಗಾಗಿ ಎಲ್ಲಾ ಸಿದ್ಧತೆಗಳು ಕೂಡ ಅಂತಿಮಗೊಂಡಿದೆ. ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಇನ್ನು ಖಚಿತವಾಗಿಲ್ಲ. ವಾಸ್ತವವಾಗಿ ಕಳೆದ ವರ್ಷ ಅಂದರೆ 2025 ರಲ್ಲಿ ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಪ್ರಾಣಬಿಟ್ಟಿದ್ದರು. ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ ಯಾವುದೇ…

Read More

KSRLPS Recruitment 2026: KSRLPSನಲ್ಲಿ ಬ್ಲಾಕ್ ಮ್ಯಾನೇಜರ್ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ – Kannada News | KSRLPS Block Manager Recruitment 2026: Apply Online for Karnataka Govt Jobs

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಕೋಲಾರ, ಮಾಲೂರು, ಮುಳಬಾಗಿಲು, ಬಂಗಾರಪೇಟೆ, ಶ್ರೀನಿವಾಸಪುರ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 30ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: KSRLPS ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು…

Read More

ಮತ್ತೆ ಸಂಕಷ್ಟದಲ್ಲಿ ಧಾರವಾಡ ಮಾವು ಬೆಳೆಗಾರರು: ಹಣ್ಣಿನ ರಾಜನಿಗೆ ಕಾಡುತ್ತಿದೆ ಭಯಾನಕ ರೋಗ – Kannada News | Dharwad Mango Crop Crisis: Unseasonal Weather Damages Early Bloom, Farmers Worried

ಧಾರವಾಡ, ಜನವರಿ 16: ಧಾರವಾಡ (Dharwad) ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಮಾವು ಕೂಡ ಒಂದು. ಆದರೆ ಕಳೆದ ಹಲವಾರು ವರ್ಷಗಳಿಂದ ಮಾವಿನ ಬೆಳೆಗೆ ನಾನಾ ಸಮಸ್ಯೆಗಳು ಎದುರಾಗಿದ್ದರಿಂದ ಬೆಳೆಗಾರರು (mango farmers) ಒಂದು ರೂ. ಆದಾಯವನ್ನು ಪಡೆದಿಲ್ಲ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದಂತೂ ಅಕಾಲಿಕ ಮಳೆ ಬಿದ್ದು ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಆದರೆ ಈ ಬಾರಿ ಡಿಸೆಂಬರ್ ತಿಂಗಳಲ್ಲಿಯೇ ಭಾರೀ ಪ್ರಮಾಣದಲ್ಲಿ ಹೂವು ಬಿಟ್ಟಿದ್ದರಿಂದಾಗಿ ರೈತರು ಫುಲ್ ಖುಷ್ ಆಗಿದ್ದರು. ಆದರೆ ಆ ಖುಷಿ ಬಹಳ…

Read More

ಮಹಿಳೆಯರಿಗೇಕೆ ಪುರುಷರಿಗಿಂತ ಜಾಸ್ತಿ ಚಳಿಯಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಮಾಹಿತಿ – Kannada News | Why Women Feel Colder Than Men

ಚಳಿಗಾಲದಲ್ಲಿ (Winter), ಕೆಲವರು ಸ್ವೇಟರ್, ಕ್ಯಾಪ್, ಸಾಕ್ಸ್ ಹೀಗೆ ಪೂರ್ತಿ ದೇಹವನ್ನು ಕವರ್ ಮಾಡಿಕೊಂಡಿರುತ್ತಾರೆ. ಆದರೆ ಕೆಲವರು ಕೇವಲ ಶರ್ಟ್ ಧರಿಸಿ ಹಾಯಾಗಿರುತ್ತಾರೆ. ಮತ್ತೊಂದಿಷ್ಟು ಜನ ಸ್ವಲ್ಪ ಬಿಸಿಲು ತಾಕಿದರೂ ಬೆವರುತ್ತಾರೆ, ಕೆಲವರು ಎಷ್ಟೇ ಬಿಸಿಲಿರಲಿ ಆರಾಮವಾಗಿರುತ್ತಾರೆ, ಯಾವುದೇ ರೀತಿಯ ವ್ಯತ್ಯಾಸ ಅವರಲ್ಲಿ ಕಂಡುಬರುವುದಿಲ್ಲ. ಇಷ್ಟೆಲ್ಲಾ ಪೀಠಿಕೆ ಹಾಕಿರುವುದಕ್ಕೆ ಕಾರಣವಿದೆ. ಆದರೆ ನೀವು ಎಂದಾದರೂ ಈ ವಿಷಯದ ಕುರಿತು ಆಳವಾದ ಚಿಂತನೆ ಮಾಡಿದ್ದೀರಾ ಅಥವಾ ಈ ರೀತಿ ಆಗುವುದಕ್ಕೆ ಕಾರಣವೇನು ಎಂದು ಯೋಚಿಸಿದ್ದೀರಾ… ಆರೋಗ್ಯ ತಜ್ಞರ ಪ್ರಕಾರ,…

Read More

‘ಅನ್ನ ಕದ್ದು ತಿಂದಿದ್ದೆ’; ಗಿಲ್ಲಿಯ ಹಳೆಯ ಕಥೆ ಕೇಳಿ ರಕ್ಷಿತಾ ಶೆಟ್ಟಿ ಕಣ್ಣೀರು

ಗಿಲ್ಲಿ ನಟ ಅವರು ತುಂಬಾನೇ ಕಷ್ಟದಿಂದ ಮೇಲಕ್ಕೆ ಬಂದವರು. ಈಗ ಕರ್ನಾಟಕದಾದ್ಯಂತ ಅವರನ್ನು ಆರಾಧಿಸುವವರು ಇದ್ದಾರೆ. ಈ ಮೊದಲು ಅವರು ಅನ್ನ ಕದ್ದು ತಿಂದಿದ್ದರಂತೆ. ಈ ವಿಷಯವನ್ನು ಬಿಗ್ ಬಾಸ್ ಫಿನಾಲೆ ವಾರದಲ್ಲಿ ಅವರು ಹೇಳಿಕೊಂಡಿದ್ದಾರೆ.ಇದನ್ನು ಕೇಳಿ ರಕ್ಷಿತಾ ಶೆಟ್ಟಿ ಅವರು ಕಣ್ಣೀರು ಹಾಕಿದ್ದಾರೆ. ಆ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್ – Kannada News | TMMTMTTM actor Kartik Aaryan rs 15 cr remuneration cut after flop

ನಟ ಕಾರ್ತಿಕ್ ಆರ್ಯನ್ (Kartik Aaryan) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. 2025ರ ಡಿಸೆಂಬರ್​​ನಲ್ಲಿ ಅವರು ನಟಿಸಿದ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ (TMMTMTTM) ಸಿನಿಮಾ ಬಿಡುಗಡೆ ಆಯಿತು. ಕಾರ್ತಿಕ್ ಆರ್ಯನ್ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅವರು ಅಭಿನಯಿಸಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ. ಅದರಿಂದಾಗಿ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾಗಿ ತಮ್ಮ ಪಾಲಿನ 15 ಕೋಟಿ ರೂಪಾಯಿ ಸಂಭಾವನೆಯನ್ನು (Remuneration)…

Read More

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ – Kannada News | Bangalore Power Outage: BESCOM Announces Jan 17 18 Cuts for Grid Upgrades

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ…

Read More

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ ಹೇಳಿದ್ದಿಷ್ಟು – Kannada News | Siddaramaiah Talks about non veg Lunch In Congress Leader KN Rajanna Home at Tumakuru

ತುಮಕೂರು, (ಜನವರಿ 16): ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿ ಭರ್ಜರಿ ಊಟ ಸವಿದರು. ಸಿದ್ದರಾಮಯ್ಯನವರಿಗಂತಲೇ ಅವರಿಗೆ ಇಷ್ಟವಾದ ನಾಟಿ ಕೋಳಿ ಬಾಡೂಟ ತಯಾರಿಸಲಾಗಿತ್ತು. ರಾಗಿ ಮುದ್ದೆ, ನಾಟಿಕೋಳಿ ಸಾರು, ಕಾಲ್ ಸೂಪ್ ಸೇರಿದಂತೆ ವಿವಿಧ ಖಾದ್ಯ ಸಿದ್ಧಪಡಿಸಲಾಗಿದ್ದು, ಸಿದ್ದರಾಮಯ್ಯನವರು ಸಹ ರಾಜಣ್ಣನವರ ನಿವಾಸಕ್ಕೆ ತೆರಳಿ ಬಾಡೂಟ ಸವಿದಿದ್ದಾರೆ. ಊಟದ…

Read More