Headlines

ಮಾಸ್ಕೋ: ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು – Kannada News | Senior Russian Military Officer Killed in Moscow Car Bomb Explosion

ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್  ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್‌ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ. ಏಪ್ರಿಲ್‌ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು….

Read More

Gold Rate: ಚಿನ್ನದ ಬೆಲೆ 10 ಗ್ರಾಮ್​ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 22: ಕಳೆದ ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 40 ರೂ ಹೆಚ್ಚಿದೆ. 18 ಗ್ರಾಮ್ ಚಿನ್ನದ ಬೆಲೆ 11,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಬಹಳ ಅಲ್ಪ ಮೊತ್ತದಷ್ಟು ಬೆಲೆ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..! – Kannada News | Bengaluru condiments association Calls Shop Bandh On June 18th Over rowdies harassment

ಬೆಂಗಳೂರು, (ಜೂನ್ 14): ಪೋಲಿಸರು (Police), ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖವಾಗಿ ಪುಡಿ ರೌಡಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿ, ಸಿಲಿಕಾನ್ ಸಿಟಿ ಬೆಂಗಳೂರಿನ ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೌದು….ಪುಡಿರೌಡಿಗಳ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ (Bengaluru condiments association), ಜೂನ್ 18ರಂದು ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳು ಬಂದ್ಗೆ ಕರೆ ನೀಡಿದೆ. ಈ ಮೂಲಕ ರೌಡಿಗಳ ದಾಂಧಲೆಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಬದಲಾವಣೆ ಸಲಹೆ ನೀಡುವ ಸಾಧ್ಯತೆ ಇದೆ. ಜನ್ಮಸಂಖ್ಯೆ 2…

Read More

ಸೋಲಿನ ನಡುವೆ ಹೊಸ ಚರಿತ್ರೆ ಬರೆದ ಕೂಪರ್ ಕೊನೊಲಿ! – Kannada News | Cooper Connolly Creates New History in IPL

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸೋಲಿನ ನಡುವೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ವಿದೇಶಿ ಬ್ಯಾಟರ್ ಎಂಬ ದಾಖಲೆ ಪಂಜಾಬ್ ಕಿಂಗ್ಸ್​ ತಂಡದ ಯುವ ದಾಂಡಿಗ ಕೂಪರ್ ಕೊನೊಲಿ (Cooper Connolly) ಪಾಲಾಗಿದೆ. (PC: IPL) ಹೈದರಾಬಾದ್​​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ  ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 235 ರನ್​​ ಕಲೆಹಾಕಿದ್ದರು….

Read More

ನೂತನ ಸಿಡಿಎಸ್ ಆಗಿ ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ ನೇಮಕ: ನೌಕಾಪಡೆಗೆ ಕೃಷ್ಣ ಸ್ವಾಮಿನಾಥನ್ ಮುಖ್ಯಸ್ಥ – Kannada News | Lt Gen NS Raja Subramani Appointed Next CDS; Vice Adm Krishna Swaminathan To Lead Indian Navy

ಲೆಫ್ಟಿನೆಂಟ್ ಜನರಲ್ ಎನ್​ಎಸ್ ರಾಜಾ ಸುಬ್ರಮಣಿ (ಎಡ ಚಿತ್ರ) ಹಾಗೂ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್Image Credit source: ANI ನವದೆಹಲಿ, ಮೇ 9: ಭಾರತೀಯ ಸಶಸ್ತ್ರ ಪಡೆಗಳ ಅತ್ಯುನ್ನತ ಹುದ್ದೆಯಾದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಆಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್​ಎಸ್ ರಾಜಾ ಸುಬ್ರಮಣಿ (Lt Gen NS Raja Subramani) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಜತೆಗೆ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು…

Read More

ENG vs NZ: 140 ರನ್​ಗೆ ಆಂಗ್ಲರನ್ನು ಕಟ್ಟಿಹಾಕಿ ಅದಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕಿವೀಸ್ – Kannada News

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (Eng vs NZ) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ಇಂಗ್ಲೆಂಡ್​ನಲ್ಲಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Test) ನಡೆಯುತ್ತಿದ್ದು, ಈ ಪಂದ್ಯದಲ್ಲಿ ಇಲ್ಲಿಯವರೆಗೆ ಬೌಲರ್‌ಗಳೇ ಪಾರುಪತ್ಯ ಸಾಧಿಸಿದ್ದಾರೆ. ಪಂದ್ಯದ ಮೊದಲ ದಿನದಂದು ಎರಡೂ ತಂಡಗಳ ಬ್ಯಾಟ್ಸ್‌ಮನ್‌ಗಳಿಗೆ ನೆಲಕಚ್ಚಿ ಆಡಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ ದಿನದ ಆಟದ ಅಂತ್ಯದ ವೇಳೆಗೆ ಒಟ್ಟು 16 ವಿಕೆಟ್‌ಗಳು ಬಿದ್ದಿದ್ದವು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಕೇವಲ…

Read More

Teacher Recruitment 2026: ಕರ್ನಾಟಕ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಪ್ರಕಟ! – Kannada News | KEA KREIS Teacher Recruitment 2026: 767 Posts Open in Karnataka Residential Schools

ಶಿಕ್ಷಕ ಹುದ್ದೆಗೆ ನೇಮಕಾತಿImage Credit source: Getty Images ಕರ್ನಾಟಕದಲ್ಲಿ ಶಿಕ್ಷಕ ಹುದ್ದೆಯನ್ನು ಅಲಂಕರಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ…

Read More

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ – Kannada News | Suspended MLC abdul Jabbar Warns to Congress If Not resolve the Davanagere Problems

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ….

Read More

IND vs BAN: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಏಕಪಕ್ಷೀಯ ಗೆಲುವು – Kannada News | India Dominates Bangladesh in Women’s T20 World Cup, Stays Alive in Semis Race

ಮ್ಯಾಂಚೆಸ್ಟರ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ನ 23ನೇ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ದೃಷ್ಟಿಯಿಂದ ಈ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿತ್ತು. ಅದರಂತೆ ಈ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ದಾಖಲಿಸಿ ಸೆಮಿಫೈನಲ್​ ರೇಸ್​ನಲ್ಲಿ ಜೀವಂತವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 20 ಓವರ್​ಗಳಲ್ಲಿ 8 ವಿಕೆಟ್​ಗಳ ನಷ್ಟಕ್ಕೆ 136 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ…

Read More