Headlines

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 70 ಅಪರಾಧ ಪ್ರಕರಣ ಭೇದಿಸಿ 94 ಖದೀಮರ ಬಂಧನ! – Kannada News | Bengaluru Police Crack 70 Crime Cases: 94 Arrested, Rs 4.9 Crore Worth Stolen Assets Recovered

ಬೆಂಗಳೂರು, ಜುಲೈ 17: ನಗರದ ಉತ್ತರ ವಿಭಾಗದ ಪೊಲೀಸರು ಕಳ್ಳರು, ದರೋಡೆಕೋರರು ಹಾಗೂ ಸುಲಿಗೆಕೋರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿ ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಕಳೆದ ಆರು ತಿಂಗಳ ಅವಧಿಯಲ್ಲಿ ನಡೆದಿದ್ದ ಮನೆಗಳ್ಳತನ, ದರೋಡೆ, ಸರಗಳ್ಳತನ, ವಾಹನ ಕಳವು ಸೇರಿದಂತೆ ಒಟ್ಟು 70 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿರುವ ಪೊಲೀಸರು, ಬರೋಬ್ಬರಿ 94 ಮಂದಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ಒಟ್ಟು 4,91,94,517 ರೂ. ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಾಹನಗಳನ್ನು ನಗರ ಪೊಲೀಸ್…

Read More

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ – Kannada News | Bangalore Power cut: Power outage in these areas of Bangalore on 29th of December

ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ವಿದ್ಯುತ್ ವ್ಯತ್ಯಯ ಬೆಂಗಳೂರು, ಡಿಸೆಂಬರ್ 29: ಬೆಂಗಳೂರಿನಲ್ಲಿ ಬೆಸ್ಕಾಂನಿಂದ (BESCOM)ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ಮೂರು ತಿಂಗಳ ಕಾಲ ದುರಸ್ತಿ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೇಳಿಕೊಂಡಿದೆ. ಅದರೊಂದಿಗೆ ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆಯ ಮೂಲಕ ಮನೆ ಮೇಲ್ಛಾವಣಿಯಲ್ಲಿ ಸೌರವಿದ್ಯುತ್ ಘಟಕ ಸ್ಥಾಪಿಸಲು ಸಾರ್ವಜನಿಕರಿಗೆ ಸಬ್ಸಿಡಿ ನೀಡುತ್ತಿದೆ. ಎಲ್ಲೆಲ್ಲಿ ಪವರ್ ಕಟ್? ಚಳ್ಳಕೆರೆ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ನಿನ್ನೆ (ಡಿ.28) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು….

Read More

ಮೋದಿಯನ್ನು ಭಯೋತ್ಪಾದಕ ಎಂದ ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್ – Kannada News | Election Commission issues notice to Mallikarjun Kharge over terrorist remarks against PM Modi

ನವದೆಹಲಿ, ಏಪ್ರಿಲ್ 22: ತಮಿಳುನಾಡಿನ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು “ಭಯೋತ್ಪಾದಕ” ಎಂದು ಕರೆದಿದ್ದರು. ಈ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇಂದು ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ನಿಮ್ಮ ನಿಲುವೇನೆಂದು ತಿಳಿಸಿ ಎಂದು ಸೂಚಿಸಿದೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ…

Read More

ಅಪ್ಪ ಇಟ್ಟ ಹೆಸರಿನಿಂದ ಹೊಸ ಉದ್ಯಮ ಆರಂಭಿಸಿದ ಅಪ್ಪು ಪುತ್ರಿ – Kannada News | Puneeth Rajkumar’s daughter Vanditha started small business

ಪುನೀತ್ ರಾಜ್​ಕುಮಾರ್ (Puneeth Rajkumar) ಅವರಿಗೆ ಉದ್ಯಮಗಳ ಬಗ್ಗೆ ಸಾಕಷ್ಟು ಆಸಕ್ತಿ ಇತ್ತು. ನಟರಾಗಿರುವ ಜೊತೆಗೆ ನಿರ್ಮಾಣ ಮತ್ತು ಸಂಗೀತ ಕ್ಷೇತ್ರದಲ್ಲಿ ಉದ್ಯಮವನ್ನು ಪುನೀತ್ ನಡೆಸುತ್ತಿದ್ದರು. ಜೊತೆಗೆ ಇತರೆ ಕೆಲವು ಉದ್ಯಮಗಳ ಮೇಲೂ ಸಹ ಅವರು ಹೂಡಿಕೆ ಮಾಡಿದ್ದರು. ಮಾತ್ರವಲ್ಲದೆ, ಅವರ ಅತ್ತಿಗೆ, ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಸಹ ಬೇಕಿಂಗ್ ಉದ್ಯಮ ಆರಂಭಿಸುವಂತೆ ಅಪ್ಪು ತಮಗೆ ಹೇಳುತ್ತಿದ್ದುದಾಗಿ ಹಿಂದೆ ಹೇಳಿಕೊಂಡಿದ್ದರು. ಆದರೆ ಇದೀಗ ಪುನೀತ್ ರಾಜ್​​ಕುಮಾರ್ ಅವರ ಪುತ್ರಿಯೇ ಹೊಸ ಉದ್ಯಮ…

Read More

ದಯವಿಟ್ಟು ನಮ್ಮನ್ನು ಬೇಗ ಇಲ್ಲಿಂದ ಕರೆದುಕೊಂಡು ಹೋಗಿ: ಭಾರತ ಸರ್ಕಾರಕ್ಕೆ ಮನವಿ ಮಾಡಿದ ವಿದ್ಯಾರ್ಥಿ – Kannada News | Urgent Plea: Indian Students in Iran Seek Govt Help Amidst Israel US Airstrikes

ಇಸ್ರೇಲ್ ಮತ್ತು ಅಮೆರಿಕದ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಈಗ ತೀವ್ರ ಆತಂಕದಲ್ಲಿದ್ದಾರೆ. ವಿಶೇಷವಾಗಿ ತೆಹ್ರಾನ್‌ನಲ್ಲಿರುವ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾರತ ಸರ್ಕಾರಕ್ಕೆ ತುರ್ತು ತೆರವು ಕಾರ್ಯಾಚರಣೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆಯಿಂದಲೇ ಸರಣಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ನಾವು ಇರುವ ಜಾಗದ ಹತ್ತಿರವೇ ಭಾರಿ ಸ್ಫೋಟದ ಶಬ್ದಗಳು ಕೇಳಿಸುತ್ತಿವೆ. ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿದೆ, ಆಹಾರ ಮತ್ತು ನೀರಿಗೆ ತೊಂದರೆಯಾಗುತ್ತಿದೆ. ನಾವು ಇಲ್ಲೇ ಸಿಲುಕಿಕೊಂಡಿದ್ದೇವೆ, ದಯವಿಟ್ಟು ಭಾರತ ಸರ್ಕಾರ…

Read More

ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್​​ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ – Kannada News | JD(S) Targets Karnataka Government Over Gruha Jyothi Changes; KJ George Issues Clarification

ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ Image Credit source: Tv9 Kannada ಬೆಂಗಳೂರು, ಜುಲೈ 01: ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್​)​​ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಜೆಡಿಎಸ್​​, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. ಆರ್ಥಿಕ…

Read More

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

ವಿಜಯೇಂದ್ರನನ್ನು ಕಿತ್ತು ಬಿಸಾಕಿ: ಆಡಿಯೋ ವೈಲರ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು – Kannada News | Audio Is Not Mine, I Wont React: DV Sadananda Gowda On Alleged Viral Audio On BY Vijayendra

ಬೆಂಗಳೂರು, (ಜೂನ್ 29): ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಉಚ್ಚಾಟನೆ ಕುರಿತು ಮಾಜಿ ಸಿಎಂ ಸದಾನಂದಗೌಡರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸದಾನಂದಗೌಡರು, ಇದು ತಮ್ಮ ವಿರುದ್ಧದ ಪಿತೂರಿ ಎಂದು ಆರೋಪಿಸಿದ್ದು, ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ತಾರಕಕ್ಕೇರಿದೆ. ಇನ್ನು ಆಡಿಯೋ ವೈರಲ್ ಸಂಬಂಧ ಸದಾನಂದಗೌಡ ಪ್ರತಿಕ್ರಿಯಿಸಲು ನಿರಾಕರಿಸಿದಾದರೂ ಒಂದೆಡೆರು ಮಾತುಗಳನ್ನಾಡಿದ್ದಾರೆ. ನೋ ಕಾಮೆಂಟ್ಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ….

Read More

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್? – Kannada News | Rajinikanth Jailer 2 OTT rights sold to record price Amazon Prime Video

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ. ವರದಿಗಳ ಪ್ರಕಾರ,…

Read More

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕೌಂಟರ್​​

ಹುಬ್ಬಳ್ಳಿ, ಏಪ್ರಿಲ್​​ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ…

Read More