ಬಿಗ್ ಬಾಸ್ ಕನ್ನಡ 12: ಗಿಲ್ಲಿಗಿಂತಲೂ ಮೊದಲೇ ಫಿನಾಲೆ ತಲುಪಿದ ಧನುಷ್ – Kannada News | Dhanush reaches the finale of Bigg Boss Kannada Season 12 before Gilli Nata

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಯಾರು ಗೆಲ್ಲುತ್ತಾರೆ ಎಂಬ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿದೆ. ಗಿಲ್ಲಿ ನಟ ಅವರ ಮೇಲೆ ವೀಕ್ಷಕರು ಭರವಸೆ ಇಟ್ಟುಕೊಂಡಿದ್ದಾರೆ. ಆದರೆ ಟಾಪ್ 6 ಆಟದಲ್ಲಿ ಗಿಲ್ಲಿ ನಟ (Gilli Nata) ಅವರು ಎಡವಿದ್ದಾರೆ. ಎಲ್ಲರಿಗಿಂತ ಮೊದಲು ಗಿಲ್ಲಿ ನಟ ಅವರೇ ಫಿನಾಲೆ ಪ್ರವೇಶಿಸಬಹುದು ಎಂದು ಊಹಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. ಗಿಲ್ಲಿ ನಟ ಅವರಿಗಿಂತಲೂ ಮೊದಲು ಧನುಷ್ (Dhanush) ಅವರು ‘ಬಿಗ್…

Read More

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ – Kannada News | Miscreants Attacks On groom Who Going to marriage reception at kollegal

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ….

Read More

‘ಧುರಂಧರ್ 2’ ನಟಿ ಸಾರಾ ಅರ್ಜುನ್​ಗೆ ಫ್ಯಾನ್ಸ್ ಮುತ್ತಿಗೆ: ಮಗಳಿಗೆ ಬಾಡಿಗಾರ್ಡ್ ಆದ ತಂದೆ

‘ಧುರಂಧರ್ 2’ (Dhurandhar 2) ಚಿತ್ರದ ಅಭೂತಪೂರ್ವ ಯಶಸ್ಸಿನಿಂದ ನಟಿ ಸಾರಾ ಅರ್ಜುನ್ ಅವರಿಗೆ ಖ್ಯಾತಿ ಹೆಚ್ಚಾಗಿದೆ. ಸಾರಾ ಅರ್ಜುನ್ ಅವರಿಗೆ ಕ್ರಿಕೆಟ್ ಬಗ್ಗೆಯೂ ಕ್ರೇಜ್ ಇದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಿಸಲು ಅವರು ಆಗಮಿಸಿದ್ದರು. ಆದರೆ, ಪಂದ್ಯ ಮುಗಿದು ಹೊರಬರುವಾಗ ಸಾರಾ ಅರ್ಜುನ್ (Sara Arjun) ಅವರು ಅಭಿಮಾನಿಗಳ ನಡುವೆ ಸಿಲುಕಿಕೊಂಡ ಘಟನೆ ನಡೆದಿದೆ. 20 ವರ್ಷ…

Read More

ಅದ್ಧೂರಿಯಾಗಿ ನಡೆದ ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ ಭಕ್ತರು – Kannada News | Meghalaya Governor Inaugurates Grand Gavisiddheshwara Rathotsava in Koppal

ಕೊಪ್ಪಳ, ಜನವರಿ 05: ಐತಿಹಾಸಿಕ ಗವಿಸಿದ್ದೇಶ್ವರ ಮಹಾರಥೋತ್ಸವವು ಭಕ್ತಿ ಮತ್ತು ಸಡಗರದಿಂದ ಜರುಗಿತು. ರಥೋತ್ಸವಕ್ಕೆ ಮೇಘಾಲಯದ ರಾಜ್ಯಪಾಲರಾದ ಸಿ.ಎಚ್. ವಿಜಯಶಂಕರ್ ಅವರು ಚಾಲನೆ ನೀಡಿದ್ದು, ಸುಮಾರು 5 ಲಕ್ಷ ಜನರು ಈ ವೇಳೆ ಭಾಗಿಯಾಗಿದ್ದರು. ರಾಜ್ಯದ ಅನೇಕ ಜನಪ್ರತಿನಿಧಿಗಳು  ಸ್ವ ಇಚ್ಛೆಯಿಂದ ಗವಿಸಿದ್ದೇಶ್ವರನ ಆಶೀರ್ವಾದ ಪಡೆಯಲು ಮತ್ತು ಈ ಪುಣ್ಯ ಕಾರ್ಯಕ್ಕೆ ಸಾಕ್ಷಿಯಾಗಲು ಆಗಮಿಸಿದ್ದರು. ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವ ಶಿವರಾಜ ತಂಗಡಗಿ, ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಸೇರಿ ಹಲವರು ಉಪಸ್ಥಿತರಿದ್ದರು. ಮತ್ತಷ್ಟು ವಿಡಿಯೋ…

Read More

ಕಂಬ್ಯಾಕ್ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಒಲಿದ ನಾಯಕತ್ವ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್​ಗೆ ವಹಿಸಲಾಗಿದೆ.  ಅದರಂತೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 27ರ ದಿನಭವಿಷ್ಯ

ಲಕ್ಷ್ಮೀದೇವಿಗೆ ಸಿಹಿಪದಾರ್ಥದ ನೈವೇದ್ಯವನ್ನು ಮಾಡಿ. ಅದು ಸಕ್ಕರೆ ಆಗಿರಲಿ, ದ್ರಾಕ್ಷಿಯೇ ಆಗಿರಲಿ. ಹೀಗೆ ಮಾಡುವುದರಿಂದ ಆದಾಯದಲ್ಲಿ ಸ್ಥಿರತೆ ಬರುತ್ತದೆ. ಅದರಲ್ಲೂ ಸ್ವಂತ ವ್ಯವಹಾರ, ವ್ಯಾಪಾರ ಮಾಡುವವರು, ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವರಿಗೆ ಅನಕೂಲ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಒಂದು ಕೆಲಸ ಮುಗಿಸುವುದಕ್ಕೆ ನಾಲ್ಕಾರು ಸಲ ಓಡಾಡಬೇಕು ಎಂಬ ಪರಿಸ್ಥಿತಿ ಎದುರಿಸುತ್ತೀರಿ. ನೀವು ಈ ದಿನ ಮನೆಗೆ ಬೇಕಾದಂಥ ದಿನಸಿ ಪದಾರ್ಥಗಳನ್ನು ಖರೀದಿ ಮಾಡುವಂತೆ ಇದ್ದಲ್ಲಿ…

Read More

ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ: ನಾಯಿಯನ್ನು ಎಳೆದುಕೊಂಡ ಹೋದ ಭಯಾನಕ ದೃಶ್ಯ ಸೆರೆ – Kannada News | Leopard Menace in Hemaganga Layout: Frightened Residents Demand Action Following Dog Attacks

ಬೆಂಗಳೂರು, ಜ.14; ನೆಲಮಂಗಲದ ಹೇಮಗಂಗಾ ಬಡಾವಣೆಯಲ್ಲಿ ಚಿರತೆ ಹಾವಳಿ ತೀವ್ರಗೊಂಡಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚಿರತೆಗಳ ದಾಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಜನರಲ್ಲಿ ಭೀತಿ ಮನೆ ಮಾಡಿದೆ. ತಮ್ಮ ಸಾಕುಪ್ರಾಣಿಗಳ ಸುರಕ್ಷತೆಗಾಗಿ ಜನ ರಾತ್ರಿಯಿಡೀ ದೊಣ್ಣೆ ಹಿಡಿದು ಕಾವಲು ಕಾಯುವಂತಹ ಪರಿಸ್ಥಿತಿ ಎದುರಾಗಿದೆ. ಮುಂಜಾನೆ 4 ಗಂಟೆ 17 ನಿಮಿಷಕ್ಕೆ ಚಿರತೆಯೊಂದು ಬಡಾವಣೆಯ ನಾಯಿಯೊಂದರ ಮೇಲೆ ದಾಳಿ ನಡೆಸಿದ್ದು, ಈ ಘಟನೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಚಿರತೆ ನಾಯಿಯನ್ನು ಎಳೆದುಕೊಂಡು ಹೋಗಲು ಯತ್ನಿಸಿದರೂ, ನಾಯಿಯು…

Read More

ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ – Kannada News | Sleeper Bus Crash on Bengaluru–Chennai Highway Near Anekal Leaves Four Seriously Injured

ಆನೇಕಲ್, ಡಿಸೆಂಬರ್ 31: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ…

Read More

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು! – Kannada News | New Mahindra Electric Cars in DK Shivakumar House Bangalore! DCM Recently Bought Lexus LM 350h

ಬೆಂಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಎಲೆಕ್ಟ್ರಿಕ್ ಕಾರು ಖರೀದಿಗೆ ಮುಂದಾಗಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳನ್ನು ಕಂಪನಿಯವರು ಬೆಂಗಳೂರಿನ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಕಾರುಗಳ ವೀಕ್ಷಣೆ ಮಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ 2 ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಖರೀದಿಸಿದ್ದರು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Solar Eclipse 2026: ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ? – Kannada News | Dr. Basavaraj Gurujis Predictions for Aries During Rahugrasta Surya Grahan 2026

ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯವರಿಗೆ ಹೇಗಿರಲಿದೆ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮೇಷ ರಾಶಿಯವರಿಗೆ 11ನೇ ಮನೆಯಲ್ಲಿ ಸಂಭವಿಸಲಿದ್ದು, ಇದು ಲಾಭ ಸ್ಥಾನವಾಗಿದೆ. ಈ ಗ್ರಹಣದ ಪ್ರಭಾವದಿಂದ ಮೇಷ ರಾಶಿಯವರು ಆರ್ಥಿಕವಾಗಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಕಾಣುವರು. ಕುಟುಂಬದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಾಗಲಿದೆ. ಅರ್ಧಕ್ಕೆ ನಿಂತ ಕೆಲಸಗಳು ಪೂರ್ಣಗೊಂಡು, ಕೈಗೊಂಡ ಕಾರ್ಯಗಳು ಯಶಸ್ವಿಯಾಗುತ್ತವೆ. ಭೂಮಿ…

Read More