Headlines

ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy

ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್​​ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ….

Read More

Video: ಯುರೋಪಿನಲ್ಲಿ ಎರಡು ತಿಂಗಳ ವಾಸ, ವಿದೇಶದಲ್ಲಿ ಕಲಿತ ಜೀವನ ಪಾಠ ಹಂಚಿಕೊಂಡ ಭಾರತೀಯ ಮಹಿಳೆ – Kannada News | Indian woman living in Europe says live for yourself

ನಮ್ಮ ಊರಲ್ಲಿ ಕಡಿಮೆ ಸಂಬಳ ಪಡೆದ್ರೂ ಸಿಗೋ ಖುಷಿ, ವಿದೇಶಕ್ಕೆ ಹೋಗಿ ಲಕ್ಷಾನುಗಟ್ಟಲೆ ದುಡಿದ್ರೂ ಸಿಗಲ್ಲ ಅನ್ನೋ ಅಭಿಪ್ರಾಯ ಅನೇಕರಲ್ಲಿದೆ. ಆದರೆ ಕೆಲವರಿಗೆ ಹೊರ ರಾಜ್ಯ, ಹೊರ ದೇಶ (foreign) ಅಂದ್ರೆ ಅದೇನೋ ವ್ಯಾಮೋಹ. ವಿದೇಶದಲ್ಲಿ ಜಾಬ್ ಸಿಕ್ಕರೆ ಲೈಫ್ ಸೆಟ್ಲ್ ಆದಂತೆ ಎನ್ನುವುದು ಕೆಲವರ ಭಾವನೆ. ಆದರೆ ಈ ಹೊರ ದೇಶದಲ್ಲಿ ಕೆಲಸ ಮಾಡುವ ಅನೇಕರು ಮಾಡುವ ತ್ಯಾಗಗಳು ಅಷ್ಟಿಷ್ಟಲ್ಲ. ಒಂದಷ್ಟು ಬದಲಾವಣೆಗಳೊಂದಿಗೆ ಬದುಕು ಕಟ್ಟಿಕೊಳ್ಳುತ್ತಾರೆ. ಭಾರತೀಯ ಮಹಿಳೆಯೊಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ. ಭಾರತೀಯಳಾಗಿ ಯುರೋಪಿಯನ್‌ನಲ್ಲಿ (Europe) …

Read More

ಫಾರೆಕ್ಸ್ ರಿಸರ್ವ್ಸ್: ಮತ್ತೆ 700 ಬಿಲಿಯನ್ ಡಾಲರ್ ಮೈಲಿಗಲ್ಲು ಮುಟ್ಟಿದ ಭಾರತ – Kannada News | India’s forex reserves rise to 700 billion USD on April 10th

ಫಾರೆಕ್ಸ್ ರಿಸರ್ವ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಭಾರತದ ಫಾರೆಕ್ಸ್ ರಿಸರ್ವ್ಸ್ (Forex reserves) ಏಪ್ರಿಲ್ 10ರಂದು ಅಂತ್ಯಗೊಂಡ ವಾರದಲ್ಲಿ 3.825 ಬಿಲಿಯನ್ ಡಾಲರ್​ನಷ್ಟು ಏರಿದೆ. ಹಿಂದಿನ ವಾರದಲ್ಲೂ 9.063 ಬಿಲಿಯನ್ ಡಾಲರ್​ನಷ್ಟು ರಿಸರ್ವ್ಸ್ ಹೆಚ್ಚಳ ಆಗಿತ್ತು. ಇದರೊಂದಿಗೆ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 700.946 ಬಿಲಿಯನ್ ಡಾಲರ್​ಗೆ ಏರಿದೆ. ಆದರೆ, ಸಾರ್ವಕಾಲಿಕ ಗರಿಷ್ಠ ಫಾರೆಕ್ಸ್ ಮೀಸಲು ನಿಧಿಯ ಮಟ್ಟ ಮುಟ್ಟಲು ಇನ್ನೂ 28 ಬಿಲಿಯನ್ ಡಾಲರ್ ಬೇಕಾಗುತ್ತದೆ. 2026ರ ಫೆಬ್ರುವರಿ 27ರಂದು…

Read More

Gajakesari Rajayoga 2026: ಏ. 21 ‘ಗಜಕೇಸರಿ ರಾಜಯೋಗ’: ಈ 4 ರಾಶಿಗಳ ಭವಿಷ್ಯ ಬಂಗಾರದಂತೆ ಹೊಳೆಯಲಿದೆ! – Kannada News | Gajakesari Rajayoga 2026: April 21 brings immense luck to 4 zodiac signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಸಂಚಾರವು ವಿಶೇಷ ಮಹತ್ವವನ್ನು ಹೊಂದಿದೆ. ಅದರಲ್ಲೂ ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾದ ‘ಗಜಕೇಸರಿ ರಾಜಯೋಗ’ ಏಪ್ರಿಲ್ 21 ರಂದು ರೂಪುಗೊಳ್ಳುತ್ತಿದೆ. ಗುರು ಮತ್ತು ಚಂದ್ರನ ಅಪರೂಪದ ಸಂಯೋಗದಿಂದ ಸೃಷ್ಟಿಯಾಗುವ ಈ ಯೋಗವು ಕೆಲವು ರಾಶಿಗಳ ಪಾಲಿಗೆ ಅದೃಷ್ಟದ ಬಾಗಿಲನ್ನು ತೆರೆಯಲಿದೆ. ಗಜಕೇಸರಿ ರಾಜಯೋಗ ಎಂದರೇನು? ಜಾತಕದಲ್ಲಿ ಗುರು ಮತ್ತು ಚಂದ್ರರು ಪರಸ್ಪರ ಕೇಂದ್ರ ಸ್ಥಾನದಲ್ಲಿದ್ದಾಗ ಅಥವಾ ಒಂದೇ ರಾಶಿಯಲ್ಲಿ ಸೇರಿದಾಗ ಈ ಯೋಗ ರೂಪುಗೊಳ್ಳುತ್ತದೆ. ಏಪ್ರಿಲ್ 21 ರಂದು ಚಂದ್ರನು…

Read More

ಪಾಕಿಸ್ತಾನಿ ಹೆಣ್ಣುಮಕ್ಕಳು ಭಾರತೀಯ ಹೆಣ್ಣುಮಕ್ಕಳಿಗಿಂತ ಸುಂದರವಾಗಿದ್ದಾರೆ: ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ – Kannada News | Beauty Beyond Borders, Retired Judge Katju’s Bold Take on Pakistani vs Indian Beauty Sets the Internet Ablaze

ಕಾಟ್ಜು -ಸಾಂದರ್ಭಿಕ Image Credit source: Google Gemini ನವದೆಹಲಿ, ಏಪ್ರಿಲ್ 19: ಸಾಮಾನ್ಯವಾಗಿ ನ್ಯಾಯಮೂರ್ತಿಗಳು ನಿವೃತ್ತಿ ಬಳಿಕ ಸಾರ್ವಜನಿಕ ಜೀವನದಿಂದ ದೂರವಿರುತ್ತಾರೆ. ಆದರೆ 2004 ರಿಂದ 2011 ರವರೆಗೆ ಸುಪ್ರೀಂ ಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಶೈಲಿಯೇ ಬೇರೆ. ಇತ್ತೀಚೆಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ತಮ್ಮ ವೈಯಕ್ತಿಕ ಅಭಿಪ್ರಾಯವೊಂದು ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್‌ಗಳ ಮಳೆಯನ್ನು ಸುರಿಸಿದೆ. ಕಾಟ್ಜು ಅವರು ಭಾರತೀಯ ಮಹಿಳೆಯರು ಪಾಕಿಸ್ತಾನಿ ಮಹಿಳೆಯರಿಗಿಂತ ಸುಂದರವಾಗಿದ್ದಾರೆ ಎಂಬ ಧಾಟಿಯಲ್ಲಿ…

Read More

ಪಬ್ಬಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ; ಮಹಡಿಯಿಂದ ಬಿದ್ದು ಯುವಕ ಸಾವು! – Kannada News | Mysuru Pub Brawl: Software Engineer Nishanth Dies After Fall at Purple Haze

ಮೈಸೂರು, ಏಪ್ರಿಲ್ 19: ಜಿಲ್ಲೆಯ ಪಬ್ ಒಂದರಲ್ಲಿ ನಡೆದ ಗಲಾಟೆ ಒಬ್ಬನ ಸಾವಿನಲ್ಲಿ ಅಂತ್ಯಗೊಂಡಿದೆ. ಮೈಸೂರು (Mysuru) ನಗರದ ವಿಜಯನಗರ ಎರಡನೇ ಹಂತದಲ್ಲಿರುವ ಪರ್ಪಲ್ ಹೆಜ್ ರೆಸ್ಟೋರೆಂಟ್ನಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ ಗೋಕುಲಂ ನಿವಾಸಿ 32 ವರ್ಷದ ನಿಶಾಂತ್ ಮೃತಪಟ್ಟಿದ್ದು, ಆತ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಪಾರ್ಟಿ ಮುಗಿಸಿ ಹೊರಬರುವ ವೇಳೆ ಘಟನೆ ನಿಶಾಂತ್ ತನ್ನ ಸ್ನೇಹಿತರಾದ ಸಂದೀಪ್ ಮತ್ತು ದೀಕ್ಷಿತ್ ಜೊತೆ ಪಬ್‌ನಲ್ಲಿ ಪಾರ್ಟಿ ಮುಗಿಸಿ…

Read More

ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ಕೊಂದ ‘ಸೈಕೋ’ ತಂದೆ – Kannada News | UP man kills twin daughters by slitting their throats, then calls police himself

ಕಾನ್ಪುರ, ಏಪ್ರಿಲ್ 19:  ತಂದೆಯೊಬ್ಬ ತನ್ನ 11 ವರ್ಷದ  ಅವಳಿ ಹೆಣ್ಣು ಮಕ್ಕಳನ್ನು ರಾಕ್ಷಸನಂತೆ ಕೊಲೆ(Murder) ಮಾಡಿದ್ದಾನೆ. ಕಾನ್ಪುರದ ನಿವಾಸವೊಂದರಲ್ಲಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯ ಕ್ರೌರ್ಯದ ಒಂದೊಂದೇ ಪುಟಗಳು ಈಗ ತೆರೆದುಕೊಳ್ಳುತ್ತಿವೆ. ಆರೋಪಿ ಮತ್ತು ಆತನ ಪತ್ನಿ ರೇಷ್ಮಾ ಛೆಟ್ರಿ 2014 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಆರಂಭದಲ್ಲಿ ಚೆನ್ನಾಗಿದ್ದ ಸಂಸಾರದಲ್ಲಿ ನಂತರ ಬಿರುಕು ಮೂಡಿತು. ಆರೋಪಿ ಮದ್ಯವ್ಯಸನಿಯಾಗಿದ್ದು, ಪತ್ನಿಗೆ ಪ್ರತಿದಿನ ಚಿತ್ರಹಿಂಸೆ ನೀಡುತ್ತಿದ್ದ. ಎಷ್ಟರಮಟ್ಟಿಗೆ ಅಂದರೆ, ಮನೆಯ ಪ್ರತಿಯೊಂದು ಮೂಲೆಯಲ್ಲಿ ಹಾಗೂ…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ ಮೂರನೇ ವಾರದ ಭವಿಷ್ಯ ತಿಳಿಯಿರಿ – Kannada News | April 2026 Weekly Horoscope: Career, Speech Control, Anger and Success Predictions!

ಇದು 2026ರ ಏಪ್ರಿಲ್ ನ ಮೂರನೇ ವಾರವಾಗಿದ್ದು, ವೃತ್ತಿಯಲ್ಲಿ ಸಂತೃಪ್ತಿ, ಮಾತಿನ ಮೇಲೆ‌ ಕಡಿವಾಣ, ಕೋಪದ ನಿಯಂತ್ರಣ ಅನಿವಾರ್ಯ, ಅನುಭವಿಗಳ ಸಹವಾಸ, ಮಹತ್ಕಾರ್ಯಕ್ಕೆ ಪ್ರೋತ್ಸಾಹ ಇವೆಲ್ಲ ಈ ವಾರ ವಿಶೇಷ ವಿಷಯ. ಮೇಷ: ಈ ವಾರ ನಿಮಗೆ ಹೊಸ ಹುರುಪು ತರಲಿದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಿಗಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಕಡೆ ಗಮನವಿರಲಿ. ಕುಟುಂಬದಲ್ಲಿ ಸೌಹಾರ್ದತೆ ಇರಲಿದ್ದು, ಹಿರಿಯರ ಆಶೀರ್ವಾದದೊಂದಿಗೆ ಮುನ್ನಡೆಯಿರಿ. ​ವೃಷಭ: ಆಲೋಚನೆಗಳಲ್ಲಿ ಸ್ಪಷ್ಟತೆ ಇರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕುವುದು ಉತ್ತಮ….

Read More

ಎಣ್ಣೆ ಪ್ರಿಯರಿಗೆ ಬಿಗ್​​ ಶಾಕ್​​: ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ; ಹಲವು ಮದ್ಯಗಳ ಬೆಲೆ ಏರಿಕೆ ಸಾಧ್ಯತೆ – Kannada News | Big Shock for Liquor Lovers: Prices of Several Alcoholic Drinks Likely to Rise by 20 Percent

ವಿವಿಧ ಮದ್ಯದ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆImage Credit source: AI Image ಬೆಂಗಳೂರು, ಏಪ್ರಿಲ್​​ 19: ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. ಈ ಆಧಾರದಲ್ಲಿ ಕರ್ನಾಟಕದಲ್ಲಿ ಸಾಮಾನ್ಯ ಜನರು ಸೇವಿಸುವ ಮದ್ಯಗಳಾದ ವಿಸ್ಕಿ, ರಮ್, ಜಿನ್, ಬ್ರಾಂಡಿಗಳ ಗರಿಷ್ಠ ಚಿಲ್ಲರೆ ಬೆಲೆ (MRP) ಶೀಘ್ರದಲ್ಲೇ ಕನಿಷ್ಠ ಶೇ.20ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೊಸ ವ್ಯವಸ್ಥೆಯ ನಿಯಮದಂತೆ ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣ (AIB)…

Read More

ಹಾರ್ಮುಜ್​ನಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ದಾಳಿ, ಇರಾನ್ ರಾಯಭಾರಿ ಬಳಿ ವಿವರಣೆ ಕೇಳಿದ ಭಾರತ – Kannada News | Hormuz Tensions Spike as India Calls in Iranian Envoy

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್ ಮಿಲಿಟರಿ ದಾಳಿ ನಡೆಸಿದ ಕಾರಣ, ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಕದನ ವಿರಾಮವಿದ್ದರೂ ಇರಾನ್ ದಾಳಿ ಮುಂದುವರೆಸಿದೆ. ಇರಾನ್‌ನ ರಾಯಭಾರಿಯನ್ನು ಕರೆಸಿ ಭಾರತ ವಿವರಣೆ ಕೇಳಿದೆ. ಅಮೆರಿಕಾ ನೌಕಾಪಡೆ ಇರುವ ಕಾರಣ ಸಂಚಾರ ನಿಷೇಧಿಸಿದೆ ಎಂದು ಇರಾನ್ ಹೇಳಿದೆ. ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್ಜಿಸಿ) ದಾಳಿ ನಡೆಸಿದೆ. ಭಾರತದ ಎರಡು ಹಡಗುಗಳು ಗುಂಡಿನ ದಾಳಿಗೆ ಒಳಗಾಗಿದ್ದು, ಒಂದು ಹಡಗು ಭಾರತದ…

Read More