ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ದಾಳಿಂಬೆ ಕದ್ದ ಕಳ್ಳರು: ಬರದ ನಡುವೆಯೂ ಬೆಳೆ ಬೆಳೆದ ರೈತ ಕಂಗಾಲು – Kannada News | Chikkaballapura Horror: Thieves Steal Pomegranates Worth 3 Lakh Overnight
2 ರಿಂದ 3 ಟನ್ ದಾಳಿಂಬೆ ಬೆಳೆ ಕದ್ದ ಕಳ್ಳರುImage Credit source: Tv9 Kannada ಚಿಕ್ಕಬಳ್ಳಾಪುರ, ಆಗಸ್ಟ್ 11: ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಬೆಳೆಯನ್ನು ಕದ್ದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜುನಾಥ್ ಎಂಬವರ ಜಮೀನಿನಲ್ಲಿ ಕಳ್ಳರು ಕೈಚಳಕ ತೋರಿದ್ದು, ನೀರಿನ ಕೊರತೆಯ ನಡುವೆಯೂ ಹನಿ ಹನಿ ನೀರುಣಿಸಿ ತೋಟವನ್ನು ಕಾಪಾಡಿಕೊಂಡಿದ್ದ ರೈತನಿಗೆ ಭರಸಿಡಿಲು ಬಡಿದಂತಾಗಿದೆ. ಕಳುವಾಗಿರುವ 2 ರಿಂದ 3 ಟನ್ ದಾಳಿಂಬೆ…