ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ – Kannada News | Some Political Developments In Karnataka after May 5th By Election Result Says HD Kuamraswamy
ನವದೆಹಲಿ, (ಏಪ್ರಿಲ್ 19): ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು…ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kuamraswamy) ಹೊಸ ಬಾಂಬ್ ಸಿಡಿಸಿದ್ದಾರೆ….