Headlines

ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ದಾಳಿಂಬೆ ಕದ್ದ ಕಳ್ಳರು: ಬರದ ನಡುವೆಯೂ ಬೆಳೆ ಬೆಳೆದ ರೈತ ಕಂಗಾಲು – Kannada News | Chikkaballapura Horror: Thieves Steal Pomegranates Worth 3 Lakh Overnight

2 ರಿಂದ 3 ಟನ್ ದಾಳಿಂಬೆ ಬೆಳೆ ಕದ್ದ ಕಳ್ಳರುImage Credit source: Tv9 Kannada ಚಿಕ್ಕಬಳ್ಳಾಪುರ, ಆಗಸ್ಟ್​​ 11: ರಾತ್ರೋರಾತ್ರಿ ತೋಟಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ದಾಳಿಂಬೆ ಬೆಳೆಯನ್ನು ಕದ್ದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗ್ರಾಮದಲ್ಲಿ ನಡೆದಿದೆ. ರೈತ ಮಂಜುನಾಥ್‌ ಎಂಬವರ ಜಮೀನಿನಲ್ಲಿ ಕಳ್ಳರು ಕೈಚಳಕ ತೋರಿದ್ದು, ನೀರಿನ ಕೊರತೆಯ ನಡುವೆಯೂ ಹನಿ ಹನಿ ನೀರುಣಿಸಿ ತೋಟವನ್ನು ಕಾಪಾಡಿಕೊಂಡಿದ್ದ ರೈತನಿಗೆ ಭರಸಿಡಿಲು ಬಡಿದಂತಾಗಿದೆ. ಕಳುವಾಗಿರುವ 2 ರಿಂದ 3 ಟನ್ ದಾಳಿಂಬೆ…

Read More

ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟ: ಎಫ್‌ಎಸ್‌ಎಸ್‌ಎಐ ನಿಯಮ ಮೀರಿದ ಇಂದಿರಾ ಕ್ಯಾಂಟೀನ್ ಘಟಕಗಳಿಗೆ ನೋಟಿಸ್ – Kannada News | FSSAI Seals Indira Canteen Godown in Bengaluru Over Hygiene Lapses, Quality Concerns

ಬೆಂಗಳೂರು, ಆ.11: ಬೆಂಗಳೂರಿನ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶ ಹೊಂದಿರುವ ಇಂದಿರಾ ಕ್ಯಾಂಟೀನ್‌ಗಳ ಅಡುಗೆ ಮನೆಗಳ ಮೇಲೆ ಇದೀಗ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ಕಠಿಣ ನಿಗಾ ವಹಿಸಿದ್ದಾರೆ. ಇಂದು ಬೆಳಿಗ್ಗೆ ನಗರದ ಪ್ರಮುಖ ಮೂರು ಕೇಂದ್ರ ಅಡುಗೆ ಘಟಕಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಆಹಾರ ಸುರಕ್ಷತಾ ನಿಯಮಗಳ ಭಾರೀ ಉಲ್ಲಂಘನೆಯನ್ನು ಪತ್ತೆ ಹಚ್ಚಿದ್ದಾರೆ. ಆಹಾರ ಇಲಾಖೆಯ ತಪಾಸಣಾ ತಂಡವು ಬೆಂಗಳೂರಿನ ಗೊಟ್ಟಿಗೆರೆ, ಲಿಂಗರಾಜಪುರ ಮತ್ತು ಸಿಂಗಸಂದ್ರದಲ್ಲಿರುವ ಇಂದಿರಾ…

Read More

ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದ ತೆಲುಗು ನಟ ಸುನಿಲ್ – Kannada News | Telugu actor Sunil visited Nanjundeshwara Swamy Temple

ತೆಲುಗು ಚಿತ್ರರಂಗದ (Tollywood) ಜನಪ್ರಿಯ ಹಾಸ್ಯನಟ ಸುನಿಲ್ ಕರ್ನಾಟಕಕ್ಕೆ ಬಂದಿದ್ದಾರೆ. ಕನ್ನಡದ ‘ಜೋಡೆತ್ತು’ ಸಿನಿಮಾನಲ್ಲಿ ಸುನಿಲ್ ಅವರು ಚಿಕ್ಕಣ್ಣ ಅವರೊಟ್ಟಿಗೆ ಸೇರಿ ನಟಿಸುತ್ತಿದ್ದಾರೆ. ಮೈಸೂರಿನ ಹೊರವಲಯದಲ್ಲಿ ಸಿನಿಮಾದ ಚಿತ್ರೀಕರಣ ಜೋರಾಗಿ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಸುನಿಲ್ ಅವರು ಸ್ಥಳೀಯ ಪುರಾತನ ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿದ್ದ ಸುನಿಲ್, ಇದೀಗ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  …

Read More

ಯಶ್ ಜತೆ ಕ್ಲ್ಯಾಶ್ ತಪ್ಪಿಸಿಕೊಂಡ ಶ್ರದ್ಧಾ ಕಪೂರ್; ‘ಟಾಕ್ಸಿಕ್’ ಎದುರು ಬರಲ್ಲ ‘ಈಠಾ’ ಚಿತ್ರ – Kannada News | Shraddha Kapoor Eetha release postponed avoids clash with Yash starrer Toxic

ನಟಿ ಶ್ರದ್ಧಾ ಕಪೂರ್ ಅಭಿನಯದ ಬಹುನಿರೀಕ್ಷಿತ ‘ಈಠಾ’ (Eetha) ಸಿನಿಮಾದ ಬಿಡುಗಡೆ ದಿನಾಂಕ ಮುಂಡೂಡಲ್ಪಟ್ಟಿದೆ. ಆಗಸ್ಟ್ 28ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ಈಗ ಡಿಸೆಂಬರ್‌ಗೆ ಮುಂದೂಡಿಕೆಯಾಗಿದೆ. ಪರಿಣಾಮವಾಗಿ, ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್ ಅಪ್ಸ್’ (Toxic: A FairyTale for GrownUps) ಜೊತೆಗಿನ ದೊಡ್ಡ ಬಾಕ್ಸ್ ಆಫೀಸ್ ಮುಖಾಮುಖಿ ತಪ್ಪಿದಂತಾಗಿದೆ. ಚಿತ್ರದ ನಿರ್ಮಾಣ ಸಂಸ್ಥೆಯಾದ ಮ್ಯಾಡಾಕ್ ಫಿಲ್ಮ್ಸ್ ಈ ಕುರಿತು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು, ಲಕ್ಷ್ಮಣ್…

Read More

Homemade Butter: ಮೊಸರಿನಿಂದ ಫ್ರೆಶ್ ಬೆಣ್ಣೆ ತಯಾರಿಸಬಹುದು; ಅದಕ್ಕಾಗಿ ಈ ಸರಳ ಹಂತಗಳನ್ನು ಪಾಲಿಸಿ – Kannada News | Easy way to make fresh butter from curd

ಬೆಣ್ಣೆ ತಯಾರಿಸುವ ವಿಧಾನImage Credit source: Getty Images ಅಡುಗೆಯ ರುಚಿ ಹೆಚ್ಚಿಸುವಲ್ಲಿ ಬೆಣ್ಣೆ (butter) ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಹೆಚ್ಚಿನವರು ತಾವು ತಯಾರಿಸುವ ಬಹುತೇಕ ಅಡುಗೆಗಳಿಗೆ ಬೆಣ್ಣೆ ಸೇರಿಸುತ್ತಾರೆ. ಈ ಬೆಣ್ಣೆಯನ್ನು ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಗಳಿಂದ ಖರೀದಿ ಮಾಡುತ್ತಾರೆ. ಆದರೆ ಮಾರುಕಟ್ಟೆಗಳಲ್ಲಿ ಲಭ್ಯವಿರುವ ತುಪ್ಪದಂತೆ, ಬೆಣ್ಣೆಯು ಸಹ ಶುದ್ಧವಾಗಿರುವುದಿಲ್ಲ. ಈ ಕಲಬೆರಕೆ ಬೆಣ್ಣೆ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮವನ್ನು ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಾರ್ಕೆಟ್‌ನಲ್ಲಿ ಸಿಗುವ ವಿವಿಧ ಬ್ರ್ಯಾಂಡ್‌ಗಳ ಬಟರ್‌ ಖರೀದಿಸುವ ಬದಲು…

Read More

ರೇಣುಕಾ ಸ್ವಾಮಿ ಪ್ರಕರಣ: ನಟ ದರ್ಶನ್ ಖುದ್ದು ಹಾಜರಿ ಕೇಳಿ ವಕೀಲರ ಅರ್ಜಿ – Kannada News | Darshan lawyer filed application demanding accused should be present physically in court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ವಿಚಾರಣೆ 59ನೇ ಸಿಸಿಹೆಚ್ ಕೋರ್ಟ್​​ನಲ್ಲಿ ಚಾಲ್ತಿಯಲ್ಲಿದ್ದು, ಕಳೆದ ಕೆಲ ದಿನಗಳಿಂದ ಸಾಕಷ್ಟು ಆಸಕ್ತಿಕರ ಬೆಳವಣಿಗೆಗಳು ವಿಚಾರಣೆ ವಿಷಯವಾಗಿ ನಡೆದಿವೆ. ಪ್ರಕರಣದಲ್ಲಿ 14ನೇ ಆರೋಪಿ ಆಗಿರುವ ದರ್ಶನ್ ಆಪ್ತ ಪ್ರದೋಷ್ ತಮ್ಮನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಅರ್ಜಿ ಹಾಕಿದ್ದು, ಇದು ದರ್ಶನ್​ಗೆ ಆತಂಕ ತಂದಿರುವ ಸಾಧ್ಯತೆ ಇದೆ. ಜೊತೆಗೆ ಹಲವು ಸಾಕ್ಷ್ಯಗಳ ವಿಚಾರಣೆಯೂ ನಡೆಯುತ್ತಿದೆ. ಇದೀಗ ನಾಳಿನ (ಆಗಸ್ಟ್ 12) ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಿಗೆ ಕೋರಿ…

Read More

Skin Care: ತ್ವಚೆ ಯೌನವದಿಂದ ಕೂಡಿರಲು 30 ರಿಂದ 40 ವರ್ಷದೊಳಗಿನವರ ಸ್ಕಿನ್‌ ಕೇರ್‌ ಹೀಗಿರಬೇಕು ಎನ್ನುತ್ತಾರೆ ತಜ್ಞರು – Kannada News | Skincare routine for those in their 30s and 40s

ಎಷ್ಟೇ ವಯಸ್ಸಾದರೂ ತ್ವಚೆ ಮಾತ್ರ ಯೌವನದಿಂದ ಕೂಡಿರಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಇದಕ್ಕಾಗಿ ಸಾಕಷ್ಟು ಸ್ಕಿನ್‌ಕೇರ್‌ (skincare) ರೂಟೀನ್‌ಗಳನ್ನು ಸಹ ಪಾಲಿಸುತ್ತಾರೆ. ಹೀಗಿದ್ದರೂ 30 ರಿಂದ 40 ದಾಟುತ್ತಿದ್ದಂತೆ ಮುಖದಲ್ಲಿ ಸುಕ್ಕುಗಳು ಕಾಣಿಸಲಾರಂಭಿಸುತ್ತದೆ, ತ್ವಚೆಯ ಕಾಂತಿಯೂ ಸಹ ಕುಂದುತ್ತದೆ. ಯೌವನದಲ್ಲಿ ಪಾಲಿಸುತ್ತಿದ್ದ ಸ್ಕಿನ್‌ಕೇರ್‌ಗಳನ್ನೇ ಈಗಲೂ ಮಾಡುತ್ತಿದ್ದೇನೆ ಅದ್ರೂ ತ್ವಚೆ ತುಂಬಾನೇ ಡಲ್‌ ಆಗಿ ಕಾಣಿಸುತ್ತದೆ ಎಂದು ಹಲವರು ಹೇಳುತ್ತಾರೆ. ವಯಸ್ಸಾದ ಮೇಲೂ ತ್ವಚೆ ಯೌವನದಿಂದ ಕೂಡಿರಬೇಕೆಂದರೆ ಪ್ರಾಯಕ್ಕೆ ತಕ್ಕಂತೆ ಸ್ಕಿನ್‌ಕೇರ್‌ ಕೂಡ ಬದಲಾಗಬೇಕು, ಆಹಾರ ಪದ್ಧತಿಯಲ್ಲೂ ಒಂದಷ್ಟು…

Read More

ಮಂಗಳ ಮಿಲನ್ ಸಭೆಯಲ್ಲಿ ತ್ರಿವರ್ಣ ಧ್ವಜ ಬೀಸುತ್ತಾ, ವಂದೇ ಮಾತರಂ ಮೂಲಕ ಪ್ರಧಾನಿ ಮೋದಿಗೆ ಸ್ವಾಗತ – Kannada News | NDA MPs greet PM Narendra Modi at Mangal Milan raise slogans by waving Tricolour

ನವದೆಹಲಿ, ಆಗಸ್ಟ್ 11: ಸಂಸತ್ ಭವನದ ಸಂಕೀರ್ಣದಲ್ಲಿ ಇಂದು ನಡೆದ ಆಡಳಿತಾರೂಢ ಮೈತ್ರಿಕೂಟದ ಸಾಪ್ತಾಹಿಕ ಸಂಸದೀಯ ಪಕ್ಷದ ಸಭೆಯ ಸ್ಥಳಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಆಗಮಿಸುತ್ತಿದ್ದಂತೆ, ಎನ್‌ಡಿಎ ಸಂಸದರು ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿ ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾ ಕೀ ಜೈ’ ಎಂದು ಮುಗಿಲು ಮುಟ್ಟುವಂತೆ ಘೋಷಣೆಗಳನ್ನು ಕೂಗಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ‘ಮಂಗಳ ಮಿಲನ್’ ಎಂಬ ಈ ಸಭೆಯಲ್ಲಿ ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಹಾಗೂ ಮೈತ್ರಿಕೂಟದ ಘಟಕ ಪಕ್ಷಗಳ…

Read More

ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ: ಕೊನೆಗೂ ಮೌನ ಮುರಿದ ಸಚಿವ ನಾಗೇಂದ್ರ ಹೇಳಿದ್ದೇನು? – Kannada News | Minister B Nagendra Clarify about BJPs bail condition Violation in valmiki corporation scam case

ಕೊಪ್ಪಳ, (ಆಗಸ್ಟ್ 11): ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಕೋರ್ಟ್ ಜಾಮೀನು ಷರತ್ತು ಉಲ್ಲಂಘಿಸಿ ಕರ್ನಾಟಕ ಬಿಟ್ಟು ದೆಹಲಿಗೆ ಹೋಗಿದ್ದಾರೆ ಎಂದು ವಿಪಕ್ಷಗಳ ಆರೋಪಕ್ಕೆ ಸಚಿವ ಬಿ ನಾಗೇಂದ್ರ ಕೊನೆಗೂ ಮೌನ ಮುರಿದಿದ್ದು, ರಾಜ್ಯದಿಂದ ಹೊರ ಹೋದಾಗೆಲ್ಲ ಅನುಮತಿ ಪಡೆದು ಹೋಗಿದ್ದೇನೆ. ನಾನು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ. ಈ ಕೇಸ್​ನಲ್ಲಿ ನ್ಯಾಯಾಲಯ ಕೂಡ ತಡೆಯಾಜ್ಞೆ ಕೊಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್​ನಲ್ಲಿ ಇಂದು (ಆಗಸ್ಟ್ 11) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ನಾಗೇಂದ್ರ, ನಾನು…

Read More

ಆಗಸ್ಟ್ 14ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ – Kannada News | Basavaraj Horatti Resigns, Saleem Ahmed Proposed as New Karnataka Council Speaker; Election on August 14

ಬೆಂಗಳೂರು, ಆ.11: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್ 14 ರಂದು ಈ ಸ್ಥಾನಕ್ಕೆ ಹೊಸ ಸಭಾಪತಿ ಆಯ್ಕೆಗೆ ಮತದಾನ ನಡೆಯಲಿದೆ. ಪ್ರಸ್ತುತ ಸಭಾಪತಿಯಾಗಿದ್ದ ಬಸವರಾಜ್ ಹೊರಟ್ಟಿ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯು ಸ್ವಯಂಪ್ರೇರಿತವಲ್ಲ, ಬದಲಿಗೆ ಬಲವಂತವಾಗಿ ರಾಜೀನಾಮೆ ನೀಡುವಂತೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಆದರೆ, ಈ ಕುರಿತು ಕಾಂಗ್ರೆಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಾಂಗ್ರೆಸ್ ಪಕ್ಷದ ವತಿಯಿಂದ, ಸಲೀಮ್ ಅಹಮದ್ ಅವರ ಹೆಸರನ್ನು ವಿಧಾನ…

Read More