Headlines

ಸಿನಿಮಾ ಸೋಲಿನ ಬಳಿಕ 15 ಕೋಟಿ ರೂ. ಸಂಭಾವನೆ ಬಿಟ್ಟುಕೊಟ್ಟ ಕಾರ್ತಿಕ್ ಆರ್ಯನ್ – Kannada News | TMMTMTTM actor Kartik Aaryan rs 15 cr remuneration cut after flop

ನಟ ಕಾರ್ತಿಕ್ ಆರ್ಯನ್ (Kartik Aaryan) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. 2025ರ ಡಿಸೆಂಬರ್​​ನಲ್ಲಿ ಅವರು ನಟಿಸಿದ ‘ತು ಮೇರಿ ಮೇ ತೇರ ಮೇ ತೇರ ತು ಮೇರಿ’ (TMMTMTTM) ಸಿನಿಮಾ ಬಿಡುಗಡೆ ಆಯಿತು. ಕಾರ್ತಿಕ್ ಆರ್ಯನ್ ಅವರಿಗೆ ಜೋಡಿಯಾಗಿ ಅನನ್ಯಾ ಪಾಂಡೆ ಅವರು ಅಭಿನಯಿಸಿದ್ದರು. ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲಿಲ್ಲ. ಅದರಿಂದಾಗಿ ನಿರ್ಮಾಪಕರಿಗೆ ನಷ್ಟ ಆಗಿದೆ. ಹಾಗಾಗಿ ತಮ್ಮ ಪಾಲಿನ 15 ಕೋಟಿ ರೂಪಾಯಿ ಸಂಭಾವನೆಯನ್ನು (Remuneration)…

Read More

ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ – Kannada News | Bangalore Power Outage: BESCOM Announces Jan 17 18 Cuts for Grid Upgrades

ಬೆಂಗಳೂರು, ಜ.16: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವಿದ್ಯುತ್​​​ ಕಂಬಗಳ ಬದಲಾವಣೆ, ಇತರ ಕೆಲಸ ಕಾರಣದಿಂದ ಈ ವಾರಾಂತ್ಯದಲ್ಲಿ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಿದೆ ಎಂದು ಹೇಳಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್​​ ಇರುವುದಿಲ್ಲ ಎಂದು ಹೇಳಲಾಗಿದೆ. ವಿದ್ಯುತ್ ಜಾಲದ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ವಾರಾಂತ್ಯದಲ್ಲಿ ಈ ಕೆಲಸವನ್ನು ಮಾಡಲು ಆಯ್ಕೆ ಮಾಡಿಕೊಂಡಿದ್ದು, ಕೆಲಸಕ್ಕೆ ಹೋಗುವವರಿಗೆ ಇದರಿಂದ ಅನುಕೂಲವಾಗಲಿದೆ. ಶನಿವಾರ ಮತ್ತು ಭಾನುವಾರ (ಜನವರಿ…

Read More

ಜ್ವರ ಬಂದು ಬಾಯಿ ಕೆಟ್ಟಿತ್ತು: ಕಾಲ್ ಸೂಪ್, ನಾಟಿ ಚಿಕನ್ ಚಪ್ಪರಿಸಿದ ಸಿಎಂ ಹೇಳಿದ್ದಿಷ್ಟು – Kannada News | Siddaramaiah Talks about non veg Lunch In Congress Leader KN Rajanna Home at Tumakuru

ತುಮಕೂರು, (ಜನವರಿ 16): ಸಿಎಂ ಸಿದ್ದರಾಮಯ್ಯನವರು ಇಂದು (ಜನವರಿ 16) ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಉದ್ಘಾಟಿಸಿದರು. ಬಳಿಕಸಿದ್ದರಾಮಯ್ಯನವರು ನೇರವಾಗಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಕೆಎನ್ ರಾಜಣ್ಣ ನಿವಾಸಕ್ಕೆ ಭೇಟಿ ನೀಡಿ ಭರ್ಜರಿ ಊಟ ಸವಿದರು. ಸಿದ್ದರಾಮಯ್ಯನವರಿಗಂತಲೇ ಅವರಿಗೆ ಇಷ್ಟವಾದ ನಾಟಿ ಕೋಳಿ ಬಾಡೂಟ ತಯಾರಿಸಲಾಗಿತ್ತು. ರಾಗಿ ಮುದ್ದೆ, ನಾಟಿಕೋಳಿ ಸಾರು, ಕಾಲ್ ಸೂಪ್ ಸೇರಿದಂತೆ ವಿವಿಧ ಖಾದ್ಯ ಸಿದ್ಧಪಡಿಸಲಾಗಿದ್ದು, ಸಿದ್ದರಾಮಯ್ಯನವರು ಸಹ ರಾಜಣ್ಣನವರ ನಿವಾಸಕ್ಕೆ ತೆರಳಿ ಬಾಡೂಟ ಸವಿದಿದ್ದಾರೆ. ಊಟದ…

Read More

IND vs AUS: ಭಾರತ-ಆಸ್ಟ್ರೇಲಿಯಾ ನಡುವೆ 3 ಮಾದರಿಯ ಸರಣಿ; ವೇಳಾಪಟ್ಟಿ ಪ್ರಕಟ – Kannada News | India Women vs Australia 2025: Full Series Schedule and Alyssa Healy Farewell Tour

ಪ್ರಸ್ತುತ ಭಾರತದಲ್ಲಿ ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ನಡೆಯುತ್ತಿದೆ. ಹೀಗಾಗಿ ಭಾರತ ಮಹಿಳಾ ತಂಡದ ಎಲ್ಲಾ ಆಟಗಾರ್ತಿಯರು ಈ ಮಿನಿ ಟಿ20 ಸಮರದಲ್ಲಿ ನಿರತರಾಗಿದ್ದಾರೆ. ಆ ಬಳಿಕ ಹರ್ಮನ್​ಪ್ರೀತ್ ಕೌರ್ (Harmanpreet Kaur) ಪಡೆ ಏಕದಿನ, ಟಿ20 ಮತ್ತು ಏಕೈಕ ಟೆಸ್ಟ್ ಪಂದ್ಯದ ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಟೀಂ ಇಂಡಿಯಾದ ಈ ಪ್ರವಾಸದ ವೇಳಾಪಟ್ಟಿಯನ್ನು ಬಿಸಿಸಿಐ 2025 ರಲ್ಲೇ ಪ್ರಕಟಿಸಿತ್ತು. ಈ 3 ಸರಣಿಗಳಿಗಾಗಿ ಭಾರತ, ಆಸ್ಟ್ರೇಲಿಯಾ ಪ್ರವಾಸ…

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

ಮತ್ತೆ ‘ಟಾಕ್ಸಿಕ್’ ಚಿತ್ರಕ್ಕೆ ಚಿಂತೆ ತಂದಿಟ್ಟ ‘ಧುರಂದರ್ 2’ ಟೀಂ – Kannada News | Dhurandhar 2 vs Toxic: Yash’s Film Release and Akshay Khanna Reshoot Rumors Explained

‘ಧುರಂಧರ್’ ಸಿನಿಮಾ (Dhurandhar Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ 2025ರ ಡಿಸೆಂಬರ್ 5ರಂದು ತೆರೆಗೆ ಬಂತು. ಈಗಲೂ ಸಿನಿಮಾ ಅದ್ಭುತ ಕಲೆಕ್ಷನ್ ಮಾಡುತ್ತಿದೆ. ಚಿತ್ರವನ್ನು ಜನರು ಮುಗಿಬಿದ್ದು ವೀಕ್ಷಣೆ ಮಾಡುತ್ತಿದ್ದಾರೆ. ಈಗ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ. ಮಾರ್​ಚ್ 19ರಂದು ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಈ ವಿಷಯದಲ್ಲಿ ಇನ್ನೂ ಗೊಂದಲ ಇದೆ. ಹೀಗಿರುವಾಗಲೇ ಒಂದು ಅಪ್​​​ಡೇಟ್ ಸಿಕ್ಕಿದೆ. ಇದು ‘ಟಾಕ್ಸಿಕ್’ ಚಿತ್ರ ತಂಡದ ಚಿಂತೆಗೆ ಕಾರಣ ಆಗಿದೆ. ‘ಧುರಂಧರ್ 2’ ಸಿನಿಮಾ…

Read More

ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ – Kannada News | BMC Election Results BJP led Mahayuti inches towards big win Thackerays Lose Grip On Mumbai

ಮುಂಬೈ, ಜನವರಿ 16: ಮಹಾರಾಷ್ಟ್ರದ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಸಂಗತಿಯಾಗಿರುವ ಬಿಎಂಸಿ ಚುನಾವಣೆಯ ಫಲಿತಾಂಶ ಹೊರಬೀಳಲು ಕೆಲವೇ ಕ್ಷಣಗಳು ಬಾಕಿ ಇದೆ. ಈಗಾಗಲೇ ಎಕ್ಸಿಟ್ ಪೋಲ್ (Exit Polls) ಊಹಿಸಿರುವಂತೆ ಬಿಜೆಪಿ ಮೈತ್ರಿಕೂಟ ಭರ್ಜರಿ ಜಯ ಗಳಿಸುವುದು ಖಚಿತವಾಗಿದೆ. ಈ ಮೂಲಕ 25 ವರ್ಷಗಳಿಂದ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ (BMC) ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಉದ್ಧವ್ ಠಾಕ್ರೆಗೆ ಈ ಬಾರಿ ಭಾರೀ ಮುಖಭಂಗವಾಗಲಿದೆ. ಇಂದು ಸಂಜೆ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಇಲ್ಲಿಯವರೆಗಿನ ಮತ ಎಣಿಕೆಯಲ್ಲಿ ಯಾರು ಮುಂದಿದ್ದಾರೆ…

Read More

ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ, ಮುಂದೇನಾಯ್ತು? – Kannada News | Siddaramaiah’s Helicopter Faces Technical Problem, So CM Travel To Tumakuru By Road

ತುಮಕೂರು, (ಜನವರಿ 16):ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೆರಳಬೇಕಿದ್ದ ಹೆಲಿಕಾಪ್ಟರ್​ನಲ್ಲಿ (helicopter) ತಾಂತ್ರಿಕ ದೋಷ ಕಂಡು ಬಂದಿದೆ. ಇಂದು (ಜನವರಿ 16) ಕರ್ನಾಟಕ ಕ್ರೀಡಾಕೂಟ ಉದ್ಘಾಟನೆಗೆಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನ HAL ಏರ್​ಪೋರ್ಟ್​ನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ತುಮಕೂರಿಗೆ (Tumakuru) ತೆರಳಬೇಕಿ​ತು. ಆದ್ರೆ, ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಟೇಕಾಫ್ ಆಗಿಲ್ಲ. ಇದರಿಂದ ಸಿದ್ದರಾಮಯ್ಯ ಬೆಂಗಳೂರಿನಿಂದ ರಸ್ತೆ ಮೂಲಕವೇ ತುಮಕೂರಿಗೆ ತೆರಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಲಿಕಾಪ್ಟರ್​ ಹಾರಾಟ ಬಲು ದುಬಾರಿ: ಕೋಟ್ಯಂತರ ರೂ.ವೆಚ್ಚ, ಎಷ್ಟು ಗೊತ್ತಾ? Source link

Read More

ಸ್ಟೈಲಿಶ್ ಆಗಿ ಗಿಲ್ಲಿಗೆ ಆಲ್​ ದಿ ಬೆಸ್ಟ್ ಹೇಳಿದ ಶಿವಣ್ಣ; ವಿಡಿಯೋ ನೋಡಿ – Kannada News | Shivarajkumar wishes Gilli Nata for Bigg Boss Kannada Season 12 Finale

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada) ಫಿನಾಲೆ ತಲುಪಿದ್ದಾರೆ. ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳಿಗೂ ಕೂಡ ಗಿಲ್ಲಿ ನಟ ಎಂದರೆ ಇಷ್ಟ. ಈಗ ಶಿವರಾಜ್​​ಕುಮಾರ್ (Shivarajkumar) ಅವರು ಗಿಲ್ಲಿಗೆ ವಿಶ್ ಮಾಡಿದ್ದಾರೆ. ಅದು ಕೂಡ ಸಖತ್ ಸ್ಟೈಲಿಶ್ ಅವರು ವಿಶ್ ಮಾಡಿದ್ದಾರೆ. ‘ಗಿಲ್ಲಿ ಆಲ್​ ದ ಬೆಸ್ಟ್. 100 ಪರ್ಸೆಂಟ್’ ಎಂದು ಶಿವರಾಜ್​ಕುಮಾರ್ ಅವರ ಹೇಳಿದ್ದಾರೆ. ‘ಬಿಗ್​ ಬಾಸ್ ಕನ್ನಡ 12’ ಫಿನಾಲೆ…

Read More

ಬೆಂಗಳೂರಿನ ಕಂಪನಿಯಲ್ಲಿ 1 ವರ್ಷ ಅನುಭವ ಇರುವವರಿಗೆ 35 ಲಕ್ಷದ ಪ್ಯಾಕೇಜ್? 5 ವರ್ಷ ದುಡಿದವರಿಗೆ ಮರ್ಯಾದೆಯೇ ಇಲ್ಲ – Kannada News | IT Salary Disparity: Bengaluru’s 1 Year Exp Engineer Gets 35 LPA, Senior Less?

ಬೆಂಗಳೂರು, ಜ.16: ಬೆಂಗಳೂರಿನಲ್ಲಿ (Bengaluru IT salary) ಕೆಲಸಕ್ಕೆ ಸೇರಿ 5 ವರ್ಷ ಅನುಭವ ಇದ್ರೂ ಸರಿಯಾದ ಸಂಬಳ ಸಿಗುವುದಿಲ್ಲ. ಅಂತದ್ರಲ್ಲಿ 1 ವರ್ಷ ಅನುಭವ ಇರುವವರಿಗೆ ಲಕ್ಷ ಸಂಬಳ ಸಿಗುತ್ತದೆ ಎಂದ್ರೆ ನಂಬುದು ಹೇಗೆ? ಆದರೆ ಈ ಪೋಸ್ಟ್​ ನೋಡಿದ ಮೇಲೆ ನಂಬಲೇಬೇಕು. ಹೌದು ಇದೀಗ ಇಲ್ಲೊಂದು ವೈರಲ್​​ ಆಗಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಎಂಜಿನಿಯರ್ (ಎಸ್‌ಡಿಇ) ಹುದ್ದೆಗೆ ನೇಮಕಾತಿ ಮಾಡಲಾಗುತ್ತಿದ್ದಾರೆ. ಇದರಲ್ಲಿ ಸಂಬಳದ ಬಗ್ಗೆ ತಿಳಿಸಿದ್ದಾರೆ. ಕಂಪನಿಯೊಂದು…

Read More