Headlines

ಹೇರ್‌ ಫಾಲ್‌ ಸಮಸ್ಯೆಯಿಂದ ಮುಕ್ತಿ ಪಡೆಯಲು ತಲೆಸ್ನಾನಕ್ಕೂ ಮುನ್ನ ಕೂದಲಿಗೆ ಈ ಒಂದು ವಸ್ತುವನ್ನು ಹಚ್ಚಿ – Kannada News | To get rid of hair fall, apply curd to your hair before showering

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ (hair fall), ತಲೆಹೊಟ್ಟು, ದುರ್ಬಲ ಕೂದಲಿನ  ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿ, ಧೂಳು, ಮಾಲಿನ್ಯ, ಕೂದಲಿಗೆ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಇವೆಲ್ಲವೂ ಕೂದಲು ಉದುರಲು ಪ್ರಮುಖಖ ಕಾರಣವಾಗಿದೆ. ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಅನೇಕರು ದುಬಾರಿ ಶಾಂಪೂ, ಚಿಕಿತ್ಸೆಗಳ ಮೊರೆ ಹೋಗ್ತಾರೆ. ಇವುಗಳ ಬದಲು ಆರೋಗ್ಯಕ ಆಹಾರವನ್ನು ಸೇವನೆ ಮಾಡುವ ಮೂಲಕ ಹಾಗೂ ರಾಸಾಯನಿಕ ಉತ್ಪನ್ನಗಳ ಬದಲು ಸ್ನಾನಕ್ಕೂ ಮುನ್ನ ಕೂದಲಿಗೆ ಮೊಸರನ್ನು ಹಚ್ಚುವ…

Read More

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು? – Kannada News | Will Tumakuru Become Bengaluru North? Why the Debate Has Resurfaced

ತುಮಕೂರು, ಮೇ 20: ಜಿಲ್ಲೆಯ ಹೆಸರು ಬದಲಾಗುತ್ತದೆಯೇ, ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಂಡು ಅದರ ಅಸ್ತಿತ್ವ ಕಣ್ಮರೆಯಾಗುತ್ತದೆಯೇ ಎಂಬ ಚರ್ಚೆ ಇದೀಗ ಜಿಲ್ಲೆಯಲ್ಲಿ ಜೋರಾಗಿದೆ. ತುಮಕೂರು (tumakuru) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwara) , ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ತುಮಕೂರು ಬೆಂಗಳೂರಿಗೆ ಸಮೀಪವಿದ್ದು, ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಕಾನ್ಸೆಪ್ಟ್ ಅಗತ್ಯ ಎಂದು ಅವರು ಹೇಳಿದರು. ಸದ್ಯ…

Read More

ಮೋದಿ, ಬಿಜೆಪಿ, ಆರ್​ಎಸ್​ಎಸ್ ದೇಶದ್ರೋಹಿಗಳು ಎಂದ ರಾಹುಲ್​​ಗೆ ಜೋಶಿ ತಿರುಗೇಟು – Kannada News | Pralhad Joshi Hits back at Congress Leader Rahul Gandhi Over Traitor Remark Against PM Modi And amit shah

ನವದೆಹಲಿ, (ಮೇ 20): ಪ್ರಧಾನಿ ನರೇಂದ್ರ ಮೋದಿ (Narendra Modi) , ಗೃಹ ಸಚಿವ ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಸಂಘಟನೆಯನ್ನು ರಾಹುಲ್ ಗಾಂಧಿ ಅವರು “ದೇಶದ್ರೋಹಿಗಳು” ಎಂದು ಕರೆದಿರುವುದು ಕೇವಲ ನಾಚಿಕೆಗೇಡಿನ ಸಂಗತಿಯಲ್ಲ. ಇದು ಪ್ರಾಮಾಣಿಕತೆ ಮತ್ತು ಸಮರ್ಪಣಾ ಭಾವದಿಂದ ಭಾರತ ಮಾತೆಯ ಸೇವೆ ಮಾಡುವ ಪ್ರತಿಯೊಬ್ಬ ರಾಷ್ಟ್ರವಾದಿಗೂ ಮಾಡಿದ ಅವಮಾನವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ (Pralhad Joshi ) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು ಪ್ರಧಾನಿ ಮೋದಿ,  ಶಾ,…

Read More

‘ಧುರಂಧರ್’ ಚಿತ್ರದಲ್ಲಿ ದೇಶದ ಭದ್ರತೆಯ ರಹಸ್ಯ ಮಾಹಿತಿ ಸೋರಿಕೆ ಆರೋಪ; ಹೈಕೋರ್ಟ್ ಮಹತ್ವದ ಆದೇಶ – Kannada News | Ranveer Singh Dhurandhar The Revenge legal trouble Delhi High Court CBFC

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಸಶಸ್ತ್ರ ಪಡೆಗಳ ಸೂಕ್ಷ್ಮ ಕಾರ್ಯಾಚರಣೆಯ ವಿವರಗಳನ್ನು ಈ ಚಿತ್ರದಲ್ಲಿ ಬಹಿರಂಗಪಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ಸೆನ್ಸಾರ್ ಮಂಡಳಿಗೆ (CBFC) ದೆಹಲಿ ಹೈಕೋರ್ಟ್ ಬುಧವಾರ (ಮೇ 20) ನಿರ್ದೇಶನ ನೀಡಿದೆ. ಸಶಸ್ತ್ರ ಸೀಮಾ ಬಲ (SSB) ಹೆಡ್ ಕಾನ್ಸ್‌ಟೇಬಲ್ ದೀಪಕ್ ಕುಮಾರ್…

Read More

IPL 2026: ಒಂದೇ ಒಂದು ಪಂದ್ಯವನ್ನಾಡದೆ ರಾಂಚಿಗೆ ವಾಪಸ್ಸಾದ ಧೋನಿ

ಐಪಿಎಲ್ 2026 ರ ಲೀಗ್ ಹಂತ ಮುಗಿಯಲು ಕೆಲವೇ ಪಂದ್ಯಗಳು ಬಾಕಿ ಇವೆ. ಅಂದರೆ ಇದರರ್ಥ ಪ್ಲೇಆಫ್‌ ಸುತ್ತಿಗೆ ಕೇವಲ 4 ತಂಡಗಳು ಮುನ್ನಡೆಯಲಿದ್ದು, ಉಳಿದ 6 ತಂಡಗಳು ಲೀಗ್‌ ಹಂತದಲ್ಲೇ ತಮ್ಮ ಪ್ರಯಾಣವನ್ನು ಮುಗಿಸಲಿವೆ. ಅಂತಹ ತಂಡಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡ ಕೂಡ ಒಂದಾಗಿದೆ. ಆಡಿರುವ 13 ಪಂದ್ಯಗಳಲ್ಲಿ ಕೇವಲ 6 ಪಂದ್ಯಗಳನ್ನು ಗೆದ್ದಿರುವ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ಅಭಿಮಾನಿಗಳಿಗೆ ಸಿಎಸ್​ಕೆ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿರುವ ಆಘಾತದ ಜೊತೆಗೆ ತಂಡದ ಮಾಜಿ ನಾಯಕ ಎಂಎಸ್…

Read More

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ – Kannada News | End Stage Renal Disease Treatment: Signs You May Need A Kidney Transplant

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು…

Read More

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್​​ ಪಾಸ್​​, ಹೊಳೆಯಂತಾದ ರಸ್ತೆಗಳು

ಚಿಕ್ಕಮಗಳೂರು, ಮೇ 20: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಲವೆಡೆ ಅವಾಂತರಗಳು ನಡೆದಿವೆ.  ಕಡೂರು, ಬೀರೂರು ಭಾಗದಲ್ಲಿ ಭಾರಿ ಮಳೆಗೆ ರಸ್ತೆಗಳು ಹಾಗೂ ರೈಲ್ವೆ ಅಂಡರ್​ಪಾಸ್ ಜಲಾವೃತವಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಕಡೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ರಸ್ತೆ ಸಂಪೂರ್ಣ ಮುಳುಗಿದ್ದರೆ, ಬಸವೇಶ್ವರ ಸರ್ಕಲ್ ಕೆರೆಯಂತಾಗಿದೆ. ಕಡೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ 173ರ ರೈಲ್ವೆ ಅಂಡರ್​ಪಾಸ್‌ನಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ – Kannada News | WTC Points Table Shake up: Bangladesh’s Historic Win Pushes India to 6th Rank, Facing Challenge

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India)…

Read More

ರಾಜಧನ ವಂಚಿಸಿದ ಕ್ವಾರಿಗಳಿಗೆ ಕೋಟ್ಯಂತರ ರೂ ದಂಡ: ರಾಜಕೀಯ ಪ್ರಭಾವಿಗಳಿಗೂ ಶಾಕ್! – Kannada News | Quarries That Defrauded State Revenue Face Crores in Fines; Political Leaders Left Shocked

ಕೊಪ್ಪಳ, ಮೇ 20: ಸರ್ಕಾರದ ಪರವಾನಿಗೆ ಪಡೆದು ರಾಜಧನ ಪಾವತಿಸದೆ ಕಲ್ಲು ಗಣಿಗಾರಿಕೆ (Stone mining) ನಡೆಸುತ್ತಿದ್ದವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಗಣಿ ಮಾಲೀಕರಿಗೆ ಭಾರೀ ದಂಡ (fine) ವಿಧಿಸುವ ಮೂಲಕ ಸರ್ಕಾರ ತನ್ನ ಖಜಾನೆ ತುಂಬಿಸಲು ಸಜ್ಜಾಗಿದೆ. ರಾಜ್ಯಾದ್ಯಂತ ಜಾರಿಯಾಗಬೇಕಿದ್ದ ಈ ಆದೇಶ ಸದ್ಯಕ್ಕೆ ಕೊಪ್ಪಳದಲ್ಲಿ ಮಾತ್ರ ಜಾರಿಯಾಗಿದ್ದು, ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇನ್ನು ಇದರಲ್ಲಿ ಪ್ರಭಾವಿ ರಾಜಕಾರಣಿಗಳು ಇರುವುದು ಸದ್ಯ ಸಂಚಲನ ಮೂಡಿಸಿದೆ….

Read More

ನೀಟ್ ಮರುಪರೀಕ್ಷೆ: ಭದ್ರತೆ, ಗುಪ್ತಚರ ಮತ್ತು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ – Kannada News | Neet UG re exam: Dharmendra Pradhan chairs high level meeting with Security and Intelligence agencies

ನವದೆಹಲಿ, ಮೇ 20: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಮುಂಬರುವ ನೀಟ್-ಯುಜಿ (NEET-UG) ಮರು-ಪರೀಕ್ಷೆಯ (Re-examination) ಹಿನ್ನೆಲೆಯಲ್ಲಿ ಕೇಂದ್ರ ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಪರೀಕ್ಷೆಯನ್ನು ಸುರಕ್ಷಿತ, ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ನಿಗಾ ಮತ್ತು ದೋಷರಹಿತ ಭದ್ರತಾ ವ್ಯವಸ್ಥೆಗಳನ್ನು ಮಾಡುವಂತೆ ಅವರು ಒತ್ತಿಹೇಳಿದ್ದಾರೆ. ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮಹಾನಿರ್ದೇಶಕರು ಸಹ ಈ ಸಭೆಯಲ್ಲಿ…

Read More