Headlines

ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್ – Kannada News | Actor Srinath Dance For Neene sakida Gini Song

ನಟ ಶ್ರೀನಾಥ್ ಅವರಿಗೆ ಈಗ 82 ವರ್ಷ ವಯಸ್ಸು. ಅವರಿಗೆ ಇನ್ನೂ ಎನರ್ಜಿ ಕಡಿಮೆ ಆಗಿಲ್ಲ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ನಾಲವಾರದ ಮಠದಲ್ಲಿ ನಡೆದ ಕೋರಿ ಸಿದ್ದೇಶ್ವರ ಜಾತ್ರೆಗೆ ನಟ ಶ್ರೀನಾಥ್ ಬಂದಿದ್ದರು. ಈ ವೇಳೆ ‘ಮಾನಸ ಸರೋವರ’ ಚಿತ್ರದ ‘ನೀನೆ ಸಾಕಿದ ಗಿಣಿ’ ಹಾಡಿಗೆ ಶ್ರೀನಾಥ್ ಮಕ್ಕಳೊಂದಿಗೆ ಹೆಜ್ಜೆ ಹಾಕಿದ್ದಾರೆ. ನಂತರ ಸಿದ್ದ ತೋಟೆಂದ್ರ ಶಿವಾಚಾರ್ಯರಿಂದ ನಾಲವಾರ ರತ್ನ ಪ್ರಶಸ್ತಿ ಸ್ವೀಕರಿಸಿದರು. ಶ್ರೀನಾಥ್ ಅವರ ಎನರ್ಜಿ ನೋಡಿ ಎಲ್ಲರಿಗೂ ಖುಷಿ ಆಗಿದೆ. ಆ ಸಂಧರ್ಭದ…

Read More

RCBಯ ಈ ದಾಂಡಿಗ ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” – Kannada News | Irfan Pathan labels this RCB star as nightmare for bowlers

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡುತ್ತಿದೆ. ಈ ಪ್ರದರ್ಶನದೊಂದಿಗೆ ಓರ್ವ ಬ್ಯಾಟರ್ ಮಾತ್ರ ಎದುರಾಳಿ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಅವರು ಮತ್ಯಾರೂ ಅಲ್ಲ, ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ರಜತ್ ಪಾಟಿದಾರ್. ಟೀಮ್ ಇಂಡಿಯಾದ ಮಾಜಿ ಆಟಗಾರ ಮತ್ತು ಖ್ಯಾತ ವಿಶ್ಲೇಷಕ ಇರ್ಫಾನ್ ಪಠಾಣ್, ರಜತ್ ಪಾಟಿದಾರ್ ಅವರ ವಿಸ್ಫೋಟಕ ಬ್ಯಾಟಿಂಗ್​ಗೆ ಮಾರುಹೋಗಿದ್ದಾರೆ. ಅಲ್ಲದೆ ಅವರನ್ನು ಬೌಲರ್‌ಗಳ ಪಾಲಿನ “ಸಿಂಹಸ್ವಪ್ನ” ಎಂದು ಕರೆದಿದ್ದಾರೆ. ಪಠಾಣ್ ಮೆಚ್ಚುಗೆಗೆ ಕಾರಣವೇನು?…

Read More

IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಆರಂಭಕ್ಕೆ ಇನ್ನು ಉಳಿದಿರುವುದು ತಿಂಗಳುಗಳು ಮಾತ್ರ. ಆದರೆ ತಿಂಗಳುಗಳು ಉಳಿದಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಗಾಯಗೊಂಡಿರುವುದು ಇದೀಗ RCB ಫ್ರಾಂಚೈಸಿಯ ಚಿಂತೆಯನ್ನು ಹೆಚ್ಚಿಸಿದೆ. ಆರ್​ಸಿಬಿ ತಂಡದ ಪ್ರಮುಖ ಆಟಗಾರ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ತ್​ನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 12ನೇ ಪಂದ್ಯದಲ್ಲಿ  ಹೋಬರ್ಟ್ ಹರಿಕೇನ್ಸ್ ಪರ ಕಣಕ್ಕಿಳಿದಿದ್ದ ಟಿಮ್ ಡೇವಿಡ್ ಬ್ಯಾಟಿಂಗ್ ವೇಳೆ ಮಂಡಿರಜ್ಜು…

Read More

ರಕ್ತ ಪರೀಕ್ಷೆಯಿಂದ ಅಲ್ಝೈಮರ್ ಕಾಯಿಲೆಯನ್ನು ಪತ್ತೆ ಹಚ್ಚಬಹುದೇ? ಏನಿದು ಹೊಸ ಸಂಶೋಧನೆ? – Kannada News | New Blood Test Boosts Alzheimer’s Diagnosis Accuracy

New Blood Test Boosts Alzheimer’s Diagnosis AccuracyImage Credit source: Getty Images ಅಲ್ಝೈಮರ್ (Alzheimer’s) ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ. ಇದೊಂದು ಭಯಾನಕ ಮರೆವಿನ ರೋಗವಾಗಿದ್ದು ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುಡಿರುವ ಸ್ಥಿತಿಯಾಗಿದೆ. ಆದರೆ ಅಚ್ಚರಿ ವಿಷಯವೆನೆಂದರೆ ಈ ರೋಗವನ್ನು ಪತ್ತೆಹಚ್ಚುವಲ್ಲಿ ಮಹತ್ವದ ಸಾಧನೆ ನಡೆದಿದೆ. ಹೌದು, ಇತ್ತೀಚಿನ ಕ್ಲಿನಿಕಲ್ ಅಧ್ಯಯನವು, ಸರಳ ರಕ್ತ ಪರೀಕ್ಷೆಯೊಂದು ಆಲ್ಝೈಮರ್ ರೋಗದ ನಿರ್ಣಯದ ನಿಖರತೆಯನ್ನು 94.5% ರಷ್ಟು ಹೆಚ್ಚಿಸಬಹುದೆಂದು…

Read More

ಪಟ್ಟದ ಕಲ್ಲಿನ ಸೌಂದರ್ಯಕ್ಕೆ ಮಾರು ಹೋದ ನಟಿ ಮನ್ನಿಕಾ ವಿಶ್ವಕರ್ಮ – Kannada News | Actress Mannika Vishwakarma talks about beauty of Pattadakal

ಸಿಪಿ ಯೋಗೀಶ್ವರ್ (CP Yogeshwar) ಅವರ ಪುತ್ರ ಧ್ಯಾನ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಒಟ್ಟಿಗೆ ಎರಡು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇದೀಗ ಅವರ ನಟನೆಯ ‘ಕರ್ಣಾಟ ಬಲಂ’ ಸಿನಿಮಾದ ಚಿತ್ರೀಕರಣ ಪಟ್ಟದಕಲ್ಲಿನಲ್ಲಿ ನಡೆಯುತ್ತಿದೆ. ಹಾಡಿನ ಚಿತ್ರೀಕರಣವನ್ನು ಅದ್ಧೂರಿಯಾಗಿ ಪಟ್ಟದಕಲ್ಲಿನಲ್ಲಿ ಮಾಡಲಾಗುತ್ತಿದೆ. ಈ ವೇಳೆ ಸಿನಿಮಾದ ನಾಯಕಿ ಮನ್ನಿಕಾ ವಿಶ್ವಕರ್ಮ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಪಟ್ಟದಕಲ್ಲಿನ ಅಂದಕ್ಕೆ ತಾವು ಮಾರು ಹೋಗಿರುವುದಾಗಿ ಹೇಳಿದ್ದಾರೆ. ನಟಿ ಮನ್ನಿಕಾ ವಿಶ್ವಕರ್ಮ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬೆಂಗಳೂರು ವಿಶ್ವವಿದ್ಯಾಲಯದ 100 ಎಕರೆ ಜಾಗದ ಮೇಲೆ ಕಣ್ಣಾಕಿದ ಕೇಂದ್ರ ಸರ್ಕಾರ! – Kannada News

ಬೆಂಗಳೂರು, (ಜೂನ್ 05): ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ (Karnataka Universities)  ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಪ್ರಮುಖವಾಗಿದ್ದು, ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. 1200 ಎಕರೆ ಜಾಗದಲ್ಲಿ ಸ್ಥಾಪನೆಯಾದ ಬೆಂಗಳೂರು ವಿಶ್ವವಿದ್ಯಾಲ ಕ್ರಮೇಣ ಕಿರಿದಾಗಿದ್ದು,  ಈಗಾಗಲೇ 300ಕ್ಕೂ ಹೆಚ್ಚು ಎಕರೆ ಜಾಗವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳಿಗೆ ಬಿಟ್ಟುಕೊಡಲಾಗಿದೆ. ಈ ವಿಚಾರಕ್ಕೆ ವಿರೋಧವಿದ್ದು,  ಇದರ ಮಧ್ಯೆ ಇದೀಗ ಮತ್ತೆ ಜ್ಞಾನಭಾರತಿ ಆವರಣದ ಮೇಲೆ  ಕೇಂದ್ರದ ಕಣ್ಣು ಬಿದ್ದಿದೆ. ಒಲಿಂಪಿಕ್ಸ್ ಟ್ರೈನಿಂಗ್ ಸೆಂಟರ್​ಗೆ 100 ಎಕರೆ ಜಾಗ ಬೇಕು…

Read More

ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಚುನಾವಣಾಧಿಕಾರಿ ಅನ್ಬುಕುಮಾರ್ – Kannada News | Karnataka Voter List Revision: Election Officer Anbukumar Shares Important Updates

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್Image Credit source: tv9 kannada ಬೆಂಗಳೂರು, ಮೇ 15: ರಾಜ್ಯದಲ್ಲಿ (Karnataka) ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ (Voter List Revision) ಚುನಾವಣಾ ಆಯೋಗ ಈಗಾಗಲೇ ದಿನಾಂಕ ಘೋಷಿಸಿದೆ. ಜೂನ್​​ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30ರಿಂದ ಜು.29ರವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ…

Read More

ಪವನ್ ಕಲ್ಯಾಣ್ ಅನುಪಸ್ಥಿತಿಯಲ್ಲಿ ಪ್ರಚಾರದ ಜವಾಬ್ದಾರಿ ಹೊತ್ತ ಶ್ರೀಲೀಲಾ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಅದೇ ದಿನ ಬಿಡುಗಡೆ ಆಗಲಿದ್ದು, ದೊಡ್ಡ ಪ್ರತಿಸ್ಪರ್ಧೆಯನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಒಡ್ಡಿದೆ. ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಸಿನಿಮಾದ ನಾಯಕ ಪವನ್ ಕಲ್ಯಾಣ್ ರಾಜಕೀಯದಲ್ಲಿ ಬ್ಯುಸಿಯಾಗಿದ್ದು, ಪ್ರಚಾರಗಳಲ್ಲಿ ಪಾಲ್ಗೊಳ್ಳುವಷ್ಟು ಸಮಯ ಅವರಿಗಿಲ್ಲ. ಆಡಳಿತದ ದೃಷ್ಟಿಯಿಂದ ಅದು ಉಚಿತವೂ ಅಲ್ಲ. ಆದರೆ ಪವನ್ ಕಲ್ಯಾಣ್ ಗೈರು…

Read More

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ ಒಂದೊಮ್ಮೆ ಸರಕು ಸಾಗಣೆ ವಾಹನಗಳ…

Read More

ಪಾಕಿಸ್ತಾನದಲ್ಲಿಂದು ಇರಾನ್-ಅಮೆರಿಕ ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!

ಇಸ್ಲಾಮಾಬಾದ್, ಏಪ್ರಿಲ್ 11: ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆರಂಭಗೊಂಡಿದೆ. ಈ ಮಹತ್ವದ ಸಭೆಯಲ್ಲಿ ಅಮೆರಿಕವನ್ನು ಉಪಾಧ್ಯಕ್ಷ ಜೆಡಿ ಬ್ಯಾನ್ಸ್ ಪ್ರತಿನಿಧಿಸುತ್ತಿದ್ದರೆ, ಇರಾನ್ ಸ್ಪೀಕರ್ ಮೊಹಮ್ಮದ್ ಭಗರ್ ಭಾಗಿಯಾಗಲಿದ್ದಾರೆ. ಮಾತುಕತೆಗೂ ಮುನ್ನ ಎರಡು ವಾರಗಳ ಕದನ ವಿರಾಮ ಘೋಷಿಸಲಾಗಿತ್ತು. ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳು ಮತ್ತು ಅವುಗಳ ಷರತ್ತುಗಳ ಕುರಿತು ಇಂದು ಚರ್ಚೆ ನಡೆಯಲಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ಇಸ್ಲಾಮಾಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಸಭೆ ನಡೆಯುವ ಸೆರೆನಾ ಹೋಟೆಲ್…

Read More