Headlines

ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ತೆಲುಗು ರಾಜ್ಯಗಳಲ್ಲಿ ಫ್ಯಾನ್ಸ್ ವಾರ್​​ಗಳು ಸಾಮಾನ್ಯ. ಕರ್ನಾಟಕಕ್ಕೆ ಹೋಲಿಸಿದರೆ ತುಸು ಹೆಚ್ಚೇ ಎನ್ನಬಹುದು. ಮೆಗಾಸ್ಟಾರ್ ಅಭಿಮಾನಿಗಳು ಮತ್ತು ನಂದಮೂರಿ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್​​ಗೆ ದಶಕಗಳ ಇತಿಹಾಸವಿದೆ. ಇವುಗಳ ನಡುವೆ ಜೂ ಎನ್​​ಟಿಆರ್ vs ಪವನ್ ಕಲ್ಯಾಣ್, ಪವನ್ ಕಲ್ಯಾಣ್ (Pawan Kalyan) vs ಮಹೇಶ್ ಬಾಬು ಹೀಗೆ ಬೇರೆ ಬೇರೆ ಫ್ಯಾನ್ಸ್ ವಾರ್​​ಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ…

Read More

ಅಸ್ಸಾಂನಲ್ಲಿ 6,839 ಕೋಟಿ ರೂ. ವೆಚ್ಚದ 2ನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ನಾಳೆ ಅಮಿತ್ ಶಾ ಚಾಲನೆ – Kannada News | Amit Shah to launch second phase of Vibrant Villages Programme in Assam tomorrow

ನವದೆಹಲಿ, ಫೆಬ್ರವರಿ 19: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 1,954 ಗಡಿ ಗ್ರಾಮಗಳನ್ನು ಒಳಗೊಂಡ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ) ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ 6,839 ಕೋಟಿ ರೂ. ಹೂಡಿಕೆಯೊಂದಿಗೆ ಎರಡನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ ಶುಕ್ರವಾರ ಅಮಿತ್ ಶಾ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ-II) ಎರಡನೇ ಹಂತವನ್ನು ಅಸ್ಸಾಂನ…

Read More

HAL Recruitment 2026: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | HAL Recruitment 2026: 151 Fireman and Diploma Technician Jobs in Karnataka

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಭಾರತದ ಪ್ರಮುಖ ಸಾರ್ವಜನಿಕ ವಲಯದ ರಕ್ಷಣಾ ಹಾಗೂ ಏರೋಸ್ಪೇಸ್ ಸಂಸ್ಥೆಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. 2026ರ ಅಧಿಕೃತ ಅಧಿಸೂಚನೆಯ ಮೂಲಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಡಿಪ್ಲೊಮಾ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ಸ್ಥಿರ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ. ಆಸಕ್ತರು ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿಯಡಿಯಲ್ಲಿ ಒಟ್ಟು…

Read More

ಈ ಶಾಂತಿ ಸದಾ ಉಳಿಯಲಿ ಎಂಬುದು ನಮ್ಮ ಆಶಯ, ಅಮೆರಿಕ-ಇರಾನ್ ಕದನ ವಿರಾಮದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ

ನವದೆಹಲಿ, ಏಪ್ರಿಲ್ 08:ಅಮೆರಿಕ-ಇಸ್ರೇಲ್(Israel) ಮತ್ತು ಅಮೆರಿಕದ ನಡುವಿನ ಕದನ ವಿರಾಮದ ಕುರಿತು ಭಾರತ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ. ನಾವು ಕದನ ವಿರಾಮವನ್ನು ಸ್ವಾಗತಿಸುತ್ತೇವೆ ಮತ್ತು ಅದು ಪಶ್ಚಿಮ ಏಷ್ಯಾದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುತ್ತದೆ ಎಂದು ಆಶಿಸುತ್ತೇವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ನಾವು ಹಿಂದೆ ಪದೇ ಪದೇ ಹೇಳಿದಂತೆ, ನಡೆಯುತ್ತಿರುವ ಸಂಘರ್ಷವನ್ನು ಸಾಧ್ಯವಾದಷ್ಟು ಬೇಗ ಕೊನೆಗೊಳಿಸಲು ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂವಾದ ಮತ್ತು ರಾಜತಾಂತ್ರಿಕತೆ ಅತ್ಯಗತ್ಯ ಎಂದು ಸಚಿವಾಲಯ ಹೇಳಿದೆ. ಈ ಸಂಘರ್ಷ ಈಗಾಗಲೇ ಜನರಿಗೆ…

Read More

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್ – Kannada News | Bengaluru Lake Pollution: Trinity Acres Apartment Accused of Releasing Sewage Water into Ambalipura Lake

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್…

Read More

T20 World Cup 2026: ಗೆಲ್ಲುವ ಸಾಧ್ಯತೆ ಶೇ. 10; ಚಾಂಪಿಯನ್ ತಂಡವನ್ನು ಹೆಸರಿಸಿದ ಎಬಿ ಡಿವಿಲಿಯರ್ಸ್

2026 ರ ಟಿ20 ವಿಶ್ವಕಪ್‌ನ ಫೈನಲ್ (T20 World Cup Final 2026) ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ಮುಖಾಮುಖಿಯಾಗುತ್ತಿವೆ. ಆದಾಗ್ಯೂ ಈ ಪಂದ್ಯ ನಡೆಯುವುದಕ್ಕೂ ಮುನ್ನವೇ ವಿಶ್ವ ಕ್ರಿಕೆಟ್​ನ ದಿಗ್ಗಜರು ಹಾಗೂ ಮಾಜಿ ಆಟಗಾರರು ಯಾರು ಚಾಂಪಿಯನ್ ಆಗಲಿದ್ದಾರೆ ಎಂಬುದನ್ನು ತಮ್ಮದೇ ವಿವರಣೆಯ ಮೂಲಕ ಹೇಳಲಾರಂಭಿಸಿದ್ದಾರೆ. ಅವರುಗಳಲ್ಲಿ ಹೆಚ್ಚಿನವರು…

Read More

Virat Kohli: ವಿರಾಟ್ ಕೊಹ್ಲಿ ಇರಬೇಕಿತ್ತು..! – Kannada News | Virat Kohli was the highest individual scorer in India successfull chase

ಟಿ20 ವಿಶ್ವಕಪ್​ ಇತಿಹಾಸದಲ್ಲಿ ಟೀಮ್ ಇಂಡಿಯಾ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಈ ಮೂರು ಗೆಲುವಿನ ರೂವಾರಿ ವಿರಾಟ್ ಕೊಹ್ಲಿ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಇರಬೇಕಿತ್ತು ಎಂಬ ಮಾತುಗಳು ಕೇಳಿ ಬರಲಾರಂಭಿಸಿದೆ. ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ 150+ ಸ್ಕೋರ್ ಚೇಸ್ ಮಾಡಿ ಗೆದ್ದಿದ್ದು 2014 ರಲ್ಲಿ. ಶೇರೆ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದಿದ್ದ 2014ರ ಟಿ20…

Read More

ಚುನಾವಣೆ ಮುಗೀತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಸಚಿವ ಸ್ಥಾನಕ್ಕಾಗಿ ಶಾಸಕರ ದೆಹಲಿ ಯಾತ್ರೆ ಶುರು

ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು…

Read More

ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ

ಬೆಂಗಳೂರು, ಮಾರ್ಚ್​ 10: ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​​. ಅಶೋಕ್ ರಾಜ್ಯ ಸರ್ಕಾರದ ಸಾಮಾಜಿಕ ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿನ ವಿಳಂಬ ಮತ್ತು ಆದ್ಯತೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗಾಗಿ ಸಂಗ್ರಹಿಸಲಾದ 3% ಸೆಸ್‌ನಿಂದ ಕೇಂದ್ರ ಪರಿಹಾರ ಸಮಿತಿಗೆ ನೀಡಬೇಕಾದ 23.43 ಕೋಟಿ ರೂ. ಬಾಕಿ ಉಳಿದಿದೆ ಎಂದು ಸದನದ ಗಮನ ಸೆಳೆದರು. ಅಲ್ಲದೆ, ಕೋವಿಡ್‌ ಅಥವಾ ಇತರೆ ದುರಂತಗಳಿಂದ ಪೋಷಕರನ್ನು ಕಳೆದುಕೊಂಡ 26 ಸಾವಿರ ಅನಾಥ ಮಕ್ಕಳಿಗೆ ಕಳೆದ ಏಳು ತಿಂಗಳಿಂದ…

Read More

Union Budget 2026: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು? – Kannada News | Union budget 2026 halwa ceremony held on jan 27th know its significance

ನವದೆಹಲಿ, ಜನವರಿ 27: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಜ. 27) ಮಂಗಳವಾರ ಹಲ್ವಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿರುವ ಬಜೆಟ್ ಪ್ರೆಸ್ ಕಟ್ಟಡದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಜೆಟ್ (Union Budget 2026) ಸಿದ್ಧತೆಯ ಅಂತಿಮ ಹಂತದ ಕ್ರಿಯೆ ಈ ಹಲ್ವಾ ಕಾರ್ಯಕ್ರಮದ ಮೂಲಕ ಆಗುತ್ತದೆ. ಬಜೆಟ್ ತಯಾರಿಕೆಯಲ್ಲಿ ತೊಡಗಿರುವ ಹಣಕಾಸು ಸಚಿವಾಲಯದ ಅಡಿಯ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗು ಹಿರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಫೆಬ್ರುವರಿ 1ರಂದು…

Read More