Headlines

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ – Kannada News | WTC Points Table Shake up: Bangladesh’s Historic Win Pushes India to 6th Rank, Facing Challenge

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India)…

Read More

ರಾಜಧನ ವಂಚಿಸಿದ ಕ್ವಾರಿಗಳಿಗೆ ಕೋಟ್ಯಂತರ ರೂ ದಂಡ: ರಾಜಕೀಯ ಪ್ರಭಾವಿಗಳಿಗೂ ಶಾಕ್! – Kannada News | Quarries That Defrauded State Revenue Face Crores in Fines; Political Leaders Left Shocked

ಕೊಪ್ಪಳ, ಮೇ 20: ಸರ್ಕಾರದ ಪರವಾನಿಗೆ ಪಡೆದು ರಾಜಧನ ಪಾವತಿಸದೆ ಕಲ್ಲು ಗಣಿಗಾರಿಕೆ (Stone mining) ನಡೆಸುತ್ತಿದ್ದವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಗಣಿ ಮಾಲೀಕರಿಗೆ ಭಾರೀ ದಂಡ (fine) ವಿಧಿಸುವ ಮೂಲಕ ಸರ್ಕಾರ ತನ್ನ ಖಜಾನೆ ತುಂಬಿಸಲು ಸಜ್ಜಾಗಿದೆ. ರಾಜ್ಯಾದ್ಯಂತ ಜಾರಿಯಾಗಬೇಕಿದ್ದ ಈ ಆದೇಶ ಸದ್ಯಕ್ಕೆ ಕೊಪ್ಪಳದಲ್ಲಿ ಮಾತ್ರ ಜಾರಿಯಾಗಿದ್ದು, ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇನ್ನು ಇದರಲ್ಲಿ ಪ್ರಭಾವಿ ರಾಜಕಾರಣಿಗಳು ಇರುವುದು ಸದ್ಯ ಸಂಚಲನ ಮೂಡಿಸಿದೆ….

Read More

ನೀಟ್ ಮರುಪರೀಕ್ಷೆ: ಭದ್ರತೆ, ಗುಪ್ತಚರ ಮತ್ತು ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ – Kannada News | Neet UG re exam: Dharmendra Pradhan chairs high level meeting with Security and Intelligence agencies

ನವದೆಹಲಿ, ಮೇ 20: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಮುಂಬರುವ ನೀಟ್-ಯುಜಿ (NEET-UG) ಮರು-ಪರೀಕ್ಷೆಯ (Re-examination) ಹಿನ್ನೆಲೆಯಲ್ಲಿ ಕೇಂದ್ರ ಭದ್ರತಾ ಮತ್ತು ಗುಪ್ತಚರ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ್ದಾರೆ. ಪರೀಕ್ಷೆಯನ್ನು ಸುರಕ್ಷಿತ, ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ನಿಗಾ ಮತ್ತು ದೋಷರಹಿತ ಭದ್ರತಾ ವ್ಯವಸ್ಥೆಗಳನ್ನು ಮಾಡುವಂತೆ ಅವರು ಒತ್ತಿಹೇಳಿದ್ದಾರೆ. ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಮಹಾನಿರ್ದೇಶಕರು ಸಹ ಈ ಸಭೆಯಲ್ಲಿ…

Read More

KKR vs MI Live Updates, IPL 2026: ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ – Kannada News | IPL 2026 Live Updates, KKR vs MI Live Match Scorecard Kolkata Knight Riders vs Mumbai Indians online at Eden Gardens Kolkata in Kannada

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ನ 19 ನೇ ಸೀಸನ್‌ನ 65 ನೇ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. 19 ನೇ ಸೀಸನ್‌ನಲ್ಲಿ ಕೋಲ್ಕತ್ತಾ ಮತ್ತು ಮುಂಬೈ ನಡುವಿನ 13 ನೇ ಪಂದ್ಯ ಇದಾಗಿದೆ. ಮುಂಬೈ ತಂಡವು ಟೂರ್ನಿಯಿಂದ ಹೊರಗುಳಿದಿದೆ. ಇತ್ತ ಕೆಕೆಆರ್ ಈ ಪಂದ್ಯವನ್ನು ಗೆದ್ದು, ಪ್ಲೇಆಫ್‌ನಲ್ಲಿ ತನ್ನ ಭರವಸೆಯನ್ನು ಜೀವಂತವಾಗಿಡಲು ಪ್ರಯತ್ನಿಸಲಿದೆ. Source link

Read More

ಹುಟ್ಟುಹಬ್ಬದ ದಿನ ಪ್ರಶಾಂತ್ ನೀಲ್​​ಗೆ ಧನ್ಯವಾದ ಹೇಳಿದ ಜೂ ಎನ್​​ಟಿಆರ್ – Kannada News | Jr NTR praised director Prashanth Neel on his Birthday

ಇಂದು (ಮೇ 20) ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಜೂ ಎನ್​​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ. ‘ಕೆಜಿಎಫ್’ ಅಂಥಹಾ ಬೃಹತ್ ಸಿನಿಮಾಗಳನ್ನು ನೀಡಿರುವ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಈಗ ಜೂ ಎನ್​​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾ ನಿರ್ದೇಶಿಸುತ್ತಿದ್ದು, ಆ ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿ ಭಾರಿ ವೈರಲ್ ಆಗಿದೆ….

Read More

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ – Kannada News | Basangouda Patil Yatnal Drops Explosive Remarks on Harihar Panchamasali Peeth Dispute

ಹುಬ್ಬಳ್ಳಿ, ಮೇ 20: ಹರಿಹರ ಪೀಠದ ವಿವಾದ ಬಗೆಹರಿಸುವ ಕೆಲಸ ಮಾಡಿದ್ದೇವೆ. ಟ್ರಸ್ಟ್ ಲೆಕ್ಕಪತ್ರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ. ಸಮಾಜಕ್ಕೆ ಧಕ್ಕೆ ಬರುವ ಘಟನೆಗಳು ನಡೆದಿವೆ, ಅವುಗಳನ್ನು ಎರಡು ಕಡೆಯವರನ್ನು ಸೇರಿಸಿ ನಿವಾರಣೆ ಮಾಡುವ ಕೆಲಸ ಮಾಡಿದ್ದೇವೆ. ಇಂದು ಶೇಕಡಾ 90ರಷ್ಟು ಸಮಸ್ಯೆ ಬಗೆಹರಿದಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಪಂಚಮಸಾಲಿ ಪೀಠಗಳ ವಿವಾದಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಅವರು, ಸಮಾಜದ ಗೊಂದಲ ನಿವಾರಣೆಗಾಗಿ ಸೂಕ್ತ…

Read More

ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್ – Kannada News | Canadian Man’s Hyderabad vs Bangalore Road Video Sparks Online Debate

ವೈರಲ್​​ ಆದ ಕೆನಡಾ ವ್ಯಕ್ತಿಯ ಹೈದರಾಬಾದ್ vs ಬೆಂಗಳೂರು ರಸ್ತೆ ವಿಡಿಯೋ ಬೆಂಗಳೂರು, ಮೇ 20: ರಾಜಧಾನಿ ಬೆಂಗಳೂರಿನ (Bengaluru) ರಸ್ತೆಗಳು ದುರಾವಸ್ಥೆ ವಿಚಾರಕ್ಕೆ ಮೇಲಿಂದ ಮೇಲೆ ಸುದ್ದಿಯಾಗುತ್ತಲೇ ಇರುತ್ತವೆ. ಈ ನಡುವೆ ಕೆನಡಾದ ವ್ಯಕ್ತಿಯೊಬ್ಬರು ಹೈದರಾಬಾದ್ ನಗರದಲ್ಲಿನ ರಸ್ತೆಗಳನ್ನು ಹೊಗಳಿ, ಅದನ್ನು ಬೆಂಗಳೂರಿನೊಂದಿಗೆ ಹೋಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಹೈದರಾಬಾದ್‌ನ ರಸ್ತೆಗಳು ಎಷ್ಟು ಸುಗಮ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿವೆ. ಆದರೆ ಬೆಂಗಳೂರಿನ ರೋಡ್​​ಗಳು ಯಾಕೆ ಹೀಗಿಲ್ಲ ಎಂದು ಪ್ರಶ್ನಿಸಿ ಕ್ಯಾಲೆಬ್ ಫ್ರೀಸೆನ್…

Read More

Karnataka Weather Forecast: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್ – Kannada News | Heavy pre monsoon rains lash In Karnataka till May 22. The IMD has issued yellow and orange alerts for several districts.

ಬೆಂಗಳೂರು, (ಮೇ 20): ನೈಋತ್ಯ ಮುಂಗಾರು (Monsoon) ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕರ್ನಾಟಕದಲ್ಲೂ ಮಳೆಯಾಗಲಿದೆ (Karnataka Rains) ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ  ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20)  ಮೇ 22ರವರೆಗೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ)…

Read More

ಸಿಎಂ ವಿಜಯ್ ಅನ್ನು ಭೇಟಿಯಾದ ಸಿನಿಮಾ ನಿರ್ದೇಶಕರ ತಂಡ: ಕಾರಣ? – Kannada News | Tamil Nadu movie industry directors association members meet CM Vijay

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ವಾರವಾಗುತ್ತಾ ಬಂದಿದೆ. ಸಿಎಂ ಆದ ಬಳಿಕ ಕೆಲವು ಪ್ರಮುಖ ನಿರ್ಧಾರಗಳನ್ನು ವಿಜಯ್ ಪ್ರಕಟಿಸಿರುವ ಜೊತೆಗೆ ಮಂತ್ರಿ ಮಂಡಲದ ರಚನೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೆ ತಮಿಳಿನ ಸ್ಟಾರ್ ನಟ ಕಮಲ್ ಹಾಸನ್, ಸಿಎಂ ವಿಜಯ್ ಅವರನ್ನು ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಿಸಿದಂತೆ ಕೆಲವು ಬೇಡಿಕೆಗಳನ್ನು, ಮನವಿಗಳನ್ನು ಮಾಡಿದ್ದರು. ಅದರ ಬೆನ್ನಲ್ಲೆ ಇದೀಗ ತಮಿಳುನಾಡು ಚಿತ್ರರಂಗದ ನಿರ್ದೇಶಕ ಸಂಘದ ಸದಸ್ಯರು ವಿಜಯ್ ಅವರನ್ನು ಭೇಟಿ ಆಗಿದ್ದಾರೆ. ಅದರಲ್ಲಿ ಕೆಲವಾರು ಮಂದಿ ಈಗಾಗಲೇ ವಿಜಯ್ ಜೊತೆಗೆ ಕೆಲಸ…

Read More

ಸೋಷಿಯಲ್ ಮೀಡಿಯಾದಿಂದ ದೂರ ಉಳಿಯಲು ನಿರ್ಧರಿಸಿದ ನಟಿ ರಿಯಾ ಚಕ್ರವರ್ತಿ – Kannada News | Rhea Chakraborty announces social media break and acting comeback Family Business

ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಮಾಜಿ ಗೆಳತಿ, ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಿಂದ ತಾತ್ಕಾಲಿಕವಾಗಿ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ಲೋಕದಲ್ಲಿನ ನಿರಂತರವಾದ ಗದ್ದಲ ಮತ್ತು ಒತ್ತಡಗಳು ತಮ್ಮ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ರಿಯಾ ಚಕ್ರವರ್ತಿ (Rhea Chakraborty) ಅವರು ತಿಳಿಸಿದ್ದಾರೆ. ತಮ್ಮ 3.6 ಮಿಲಿಯನ್ ಫಾಲೋವರ್ಸ್ ಹೊಂದಿರುವ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ರಿಯಾ, ಆನ್‌ಲೈನ್…

Read More