Headlines

CSK vs PBKS: ಏಳರಿಂದ ಮೇಲೇಳದ ಸಂಜು ಸ್ಯಾಮ್ಸನ್

ರಾಜಸ್ಥಾನ್ ರಾಯಲ್ಸ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇಂದು ತನ್ನ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಸಿಎಸ್​ಕೆ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಎಂದಿನಂತೆ ಈ ಪಂದ್ಯದಲ್ಲೂ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ಪರ ಇನ್ನಿಂಗ್ಸ್ ಆರಂಭಿಸಿದರು. ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ 7 ಎಸೆತಗಳನ್ನು ಎದುರಿಸಿ ಕೇವಲ…

Read More

ಬಾಕ್ಸ್ ಆಫೀಸ್‌ನಲ್ಲಿ ಮೆಗಾ ಫೈಟ್; ರಜನಿಕಾಂತ್ ‘ಜೈಲರ್ 2’ ಜೊತೆ ಚಿರಂಜೀವಿ ‘ವಿಶ್ವಂಭರ’ ಕ್ಲ್ಯಾಶ್? – Kannada News | Rajinikanth’s Jailer 2 vs Chiranjeevi’s Vishwambhara Dasara Box Office Clash

ದಸರಾ ಹಬ್ಬದ ಸಂದರ್ಭದಲ್ಲಿ ದೊಡ್ಡ ದೊಡ್ಡ ಸಿನಿಮಾಗಳನ್ನು ತೆರೆಗೆ ತರುವ ಪ್ರಯತ್ನ ಮಾಡುತ್ತಾರೆ. ಈ ಮೊದಲು ಈ ಹಬ್ಬದ ವೇಳೆ ಸಾಕಷ್ಟು ಕ್ಲ್ಯಾಶ್​​​ಗಳು ನಡೆದ ಉದಾಹರಣೆ ಇದೆ. ಈ ಬಾರಿಯೂ ದಸರಾ ರಂಗೇರುವ ಸೂಚನೆ ಇದೆ. ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್​ಕುಮಾರ್ ಮೊದಲಾದವರು ನಟಿಸಿರೋ ‘ಜೈಲರ್ 2’ (Jailer 2)  ದಸರಾ ಪ್ರಯುಕ್ತ ಅಕ್ಟೋಬರ್ 15ಕ್ಕೆ ತೆರೆಗೆ ಬರುತ್ತಿದೆ. ಇದೇ ಸಂದರ್ಭದಲ್ಲಿ ಚಿರಂಜೀವಿ ನಟನೆಯ ‘ವಿಶ್ವಂಭರ’ ಕೂಡ ತೆರೆಗೆ ಬರುವ ನಿರೀಕ್ಷೆ ಇದೆ. ಅಕ್ಟೋಬರ್‌ನಲ್ಲಿ ಮುಖಾಮುಖಿ? ವರದಿಗಳ ಪ್ರಕಾರ…

Read More

Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25

ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ…

Read More

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ನವದೆಹಲಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ನ ಗುವಾಹಟಿಯಲ್ಲಿ ಇಂದು ಪಿಎಂ ಕಿಸಾನ್ ಸ್ಕೀಮ್​ನಡಿ ((PM Kisan scheme) 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 18,640 ಕೋಟಿ ರೂ ಹಾಕಲಾಗಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ ಆಗಿದೆ. ಇಕೆವೈಸಿ ಆಗಿಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಲಕ್ಷಾಂತರ ಮಂದಿಗೆ ಯೋಜನೆಯ ಲಾಭ ಕೈತಪ್ಪಿದೆ. 21ನೇ…

Read More

‘ನಮಗೆ ಬೇಕಾದ್ದು ದಕ್ಕದೇ ಹೋದರೆ ಬೇರೆ ಮಾರ್ಗದಲ್ಲಿ ಕೊನೆಗಾಣಿಸಬೇಕಾಗುತ್ತದೆ’- ಇರಾನ್​ಗೆ ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್, ಮೇ 31: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ದೇಶಕ್ಕೆ ತೀವ್ರ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಪಶ್ಚಿಮ ಏಷ್ಯಾ ಬಿಕ್ಕಟ್ಟು ತೀವ್ರಗೊಂಡಿರುವ ಈ ಸಂದರ್ಭದಲ್ಲಿ, ಶಾಂತಿ ಒಪ್ಪಂದದ ನಿಯಮಗಳನ್ನು ಕಠಿಣಗೊಳಿಸಿರುವ ಟ್ರಂಪ್, “ನಾವು ಅಂದುಕೊಂಡಿದ್ದು ನಮಗೆ ಸಿಗದಿದ್ದರೆ, ನಾವು ಬೇರೆ ಮಾರ್ಗದಲ್ಲೇ ಇದನ್ನು ಕೊನೆಗಾಣಿಸುತ್ತೇವೆ” ಎಂದು ನೇರ ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವೆ ಮಧ್ಯವರ್ತಿಗಳ ಮೂಲಕ ನಡೆಯುತ್ತಿರುವ ಶಾಂತಿ ಒಪ್ಪಂದದ ಕರಡು ಪ್ರತಿಯನ್ನು (Draft MoU) ಶ್ವೇತಭವನದ ಸಿಚುಯೇಷನ್…

Read More

ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar

ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ  (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​…

Read More

ಭಾರತದ ವಿರುದ್ಧ ಆಡದಿದ್ದರೂ ಪಾಕಿಸ್ತಾನಕ್ಕಿದೆ ಸೆಮಿಫೈನಲ್​ಗೇರುವ ಅವಕಾಶ – Kannada News | 2026 T20 World Cup: Pakistan’s Super 8 Path Without Facing India Explained

2026 ರ ಟಿ20 ವಿಶ್ವಕಪ್​ಗೆ (T20 World Cup 2026) ವೇದಿಕೆ ಸಜ್ಜಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ ಈ ಮೆಗಾ ಟೂರ್ನಮೆಂಟ್ ಎರಡು ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಟೂರ್ನಿಯಲ್ಲಿ 20 ತಂಡಗಳು ಮುಖಾಮುಖಿಯಾಗುತ್ತಿದ್ದು, ತಲಾ 5 ತಂಡಗಳ 4 ಗುಂಪುಗಳನ್ನು ರಚಿಸಲಾಗಿದೆ. ಗುಂಪು ಹಂತದಲ್ಲಿ ಪ್ರತಿ ತಂಡವೂ ತನ್ನ ಗುಂಪಿನಲ್ಲಿರುವ ಇತರ 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಗುಂಪಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೂಪರ್ 8 ಸುತ್ತಿಗೆ ಅರ್ಹತೆ…

Read More

ಚಿಕ್ಕಮಗಳೂರು: ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆ! ನಾಪತ್ತೆಯಾಗಿದ್ದ ಕೇರಳ ಕಾರ್ಮಿಕನ ಹತ್ಯೆ ಶಂಕೆ – Kannada News | NR Pura Suspected Murder: Charred Skeleton of Missing Worker Bibin Found in Chikkamagaluru

ರಬ್ಬರ್ ತೋಟದಲ್ಲಿ ಸುಟ್ಟ ಅಸ್ಥಿಪಂಜರ ಪತ್ತೆImage Credit source: Tv9 kannada ಚಿಕ್ಕಮಗಳೂರು, ಏ.21: ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಬ್ಬರ್ ತೋಟವೊಂದರಲ್ಲಿ ಯುವಕನೊಬ್ಬನ ಅಸ್ಥಿಪಂಜರ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಇರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.ಅರಳಿಕೊಪ್ಪ ಗ್ರಾಮದ ನಿವಾಸಿ ಎಲ್ಡೋ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ. ಶವವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಕೇವಲ ಮೂಳೆಗಳು ಮಾತ್ರ ಉಳಿದಿವೆ….

Read More

Ashadha Amavasya 2026: ಇಂದು ಆಷಾಢ ಅಮಾವಾಸ್ಯೆ; ಈ ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Ashadha Amavasya 2026: Bhaumavati Yoga, Significance and Rituals for Prosperity

ಸನಾತನ ಧರ್ಮದಲ್ಲಿ ಪ್ರತಿ ತಿಂಗಳ ಅಮಾವಾಸ್ಯೆಗೂ ತನ್ನದೇ ಆದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಮಹತ್ವವಿದೆ. ಆದರೆ, ಆಷಾಢ ಮಾಸದ ಅಮಾವಾಸ್ಯೆಯನ್ನು ಅತ್ಯಂತ ಶಕ್ತಿಶಾಲಿ ಮತ್ತು ಪವಿತ್ರ ಪರ್ವಕಾಲ ಎಂದು ಪರಿಗಣಿಸಲಾಗುತ್ತದೆ. ಈ ವರ್ಷ ಆಷಾಢ ಅಮಾವಾಸ್ಯೆಯು ಜುಲೈ 14 ರಂದು ಬಂದಿದ್ದು, ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಲ್ಲಿ ಅತ್ಯಂತ ಅಪರೂಪದ ಯೋಗವನ್ನು ಹೊತ್ತು ತಂದಿದೆ. ಈ ಪವಿತ್ರ ದಿನದ ಮಹತ್ವ, ಆಚರಣೆಗಳು ಮತ್ತು ಆಹಾರ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಭೌಮವತಿ ಅಮಾವಾಸ್ಯೆಯ ಅಪರೂಪದ ಕಾಕತಾಳೀಯ: ಅಮಾವಾಸ್ಯೆಯು ವಾರದ…

Read More

PSL 2026: ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಯಲಿದೆ ಪಾಕ್ ಸೂಪರ್ ಲೀಗ್

ಮಾರ್ಚ್ 26 ರಿಂದ ಪಾಕಿಸ್ತಾನದಲ್ಲಿ ಪ್ರಾರಂಭವಾಗಬೇಕಿದ್ದ ಪಾಕಿಸ್ತಾನ ಸೂಪರ್ ಲೀಗ್​ಗೆ ಕ್ವಾರಂಟೈನ್ ಪರಿಸ್ಥಿತಿ ಎದುರಾಗಿದೆ. ಅಂದರೆ ಕ್ರೀಡಾಂಗಣದಲ್ಲಿ ಯಾವ ಪ್ರೇಕ್ಷಕರು ಇಲ್ಲದೆ ಪಂದ್ಯಾವಳಿಯನ್ನು ನಡೆಸಬೇಕಾಗಿದೆ. ಪಾಕಿಸ್ತಾನದ ಟಿ20 ಲೀಗ್​ನ 11 ನೇ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ, ಆದರೆ ಆರಂಭಕ್ಕೆ ಕೇವಲ ನಾಲ್ಕು ದಿನಗಳ ಮೊದಲು, ಪಂದ್ಯಾವಳಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ವಿದೇಶಿ ಆಟಗಾರರು ಲೀಗ್ ತೊರೆಯುತ್ತಿರುವುದರಿಂದ ಮತ್ತು ದೇಶದಲ್ಲಿನ ಭದ್ರತಾ ಪರಿಸ್ಥಿತಿಯಿಂದಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪಿಎಸ್ಎಲ್ 2026 ಸೀಸನ್ ಅನ್ನು ಆರು ಸ್ಥಳಗಳ…

Read More