Headlines

‘ಜನ ನಾಯಗನ್’ ಸಿನಿಮಾದ 20 ನಿಮಿಷ ದೃಶ್ಯಕ್ಕೆ ಕತ್ತರಿ? ವಿಜಯ್​​​ಗೆ ನಿರಾಸೆ – Kannada News | Producer agrees to cut 20 minutes scene from Jana Nayagan movie

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗಿರುವ ‘ಜನ ನಾಯಗನ್’ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ರೀಮೇಕ್ ಸಿನಿಮಾ ಆಗಿದ್ದರೂ ಸಹ ಸಿನಿಮಾಕ್ಕೆ ಸೆನ್ಸಾರ್ ಪ್ರಮಾಣ ಪತ್ರವನ್ನು ಸಿಬಿಎಫ್​​ಸಿ ನಿರಾಕರಿಸಿದ್ದು, ಚಿತ್ರತಂಡ ನ್ಯಾಯಾಲಯದ ಮೆಟ್ಟಿಲೇರಿದೆ. ಆದರೆ ನ್ಯಾಯಾಲಯದಲ್ಲಿ ಸಹ ಚಿತ್ರತಂಡಕ್ಕೆ ನ್ಯಾಯ ವಿಳಂಬ ಆಗುತ್ತಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಸಹ ಸನಿಹದಲ್ಲೇ ಇದ್ದು, ಒಂದೊಮ್ಮೆ ಚುನಾವಣೆ ಘೋಷಣೆ ಆಗಿಬಿಟ್ಟರೆ ಸಿನಿಮಾ ಬಿಡುಗಡೆ ಎರಡು ತಿಂಗಳು ಮುಂದೂಡಲೇ ಬೇಕಾಗುತ್ತದೆ. ಇದೇ ಕಾರಣಕ್ಕೆ ಇದೀಗ ಚಿತ್ರತಂಡವು, ಆಗಿದ್ದು ಆಗಲೆಂದು…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ – Kannada News | Pralhad Joshi Condemns Hubballi Incident, Sparks of Siddaramaiah and Police

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು…

Read More

ಆಸ್ಟ್ರೇಲಿಯನ್ ಓಪನ್‌ ಫೈನಲ್​ಗೇರಿದ ನೊವಾಕ್ ಜೊಕೊವಿಕ್ – Kannada News | Novak Djokovic vs Alcaraz: 2026 Australian Open Final Set for Historic 25th Slam

ಟೆನಿಸ್ ದಂತಕಥೆ ನೊವಾಕ್ ಜೊಕೊವಿಕ್ ವಿಶ್ವದ 2 ನೇ ಶ್ರೇಯಾಂಕಿತ ಆಟಗಾರ ಜಾನಿಕ್ ಸಿನ್ನರ್ ಅವರನ್ನು ಸೋಲಿಸುವ ಮೂಲಕ 2026 ರ ಆಸ್ಟ್ರೇಲಿಯನ್ ಓಪನ್‌ನ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ತಮ್ಮ 25 ನೇ ಗ್ರ್ಯಾಂಡ್ ಸ್ಲ್ಯಾಮ್‌ಗೆ ಒಂದು ಹೆಜ್ಜೆ ದೂರದಲ್ಲಿರುವ ಜೊಕೊವಿಕ್ ಫೈನಲ್‌ನಲ್ಲಿ ವಿಶ್ವದ 1 ನೇ ಶ್ರೇಯಾಂಕಿತ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ. ಸುಮಾರು ನಾಲ್ಕು ಗಂಟೆ 10 ನಿಮಿಷಗಳ ಕಾಲ ನಡೆದ ಈ ಪಂದ್ಯವನ್ನು 3-6, 6-3, 4-6, 6-4, 6-4 ಸೆಟ್‌ಗಳಿಂದ ಗೆದ್ದ…

Read More

‘ದಿಲ್‌ದಾರ್’ ಸಿನಿಮಾ ಟೀಸರ್​ನಲ್ಲಿ ಶ್ರೇಯಸ್ ಮಂಜು ಆ್ಯಕ್ಷನ್ ಭರಿತ ಎಂಟ್ರಿ

ಖ್ಯಾತ ನಿರ್ಮಾಪಕ ಕೆ. ಮಂಜು ಅವರ ಪುತ್ರ ಶ್ರೇಯಸ್ ಮಂಜು (Shreyas Manju) ಅವರು ಚಿತ್ರರಂಗದಲ್ಲಿ ನಟನಾಗಿ ಸಕ್ರಿಯರಾಗಿದ್ದಾರೆ. ‘ಪಡ್ಡೆಹುಲಿ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟ ಅವರು ಈಗ ಬೇರೆ ಬೇರೆ ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ಶ್ರೇಯಸ್ ಮಂಜು ನಟಿಸುತ್ತಿರುವ ‘ದಿಲ್​ದಾರ್’ (Dildar) ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ. ಅದರ ಝಲಕ್ ತೋರಿಸಲು ಟೀಸರ್ ರಿಲೀಸ್ ಆಗಿದೆ. ಶ್ರೇಯಸ್ ಮಂಜು ಅವರು ಬರ್ತ್​ಡೇ (ಏಪ್ರಿಲ್ 5) ಪ್ರಯುಕ್ತ ಟೀಸರ್ ಬಿಡುಗಡೆ ಆಗಿದ್ದು…

Read More

ರೀಲ್ಸ್​​ಗಾಗಿ ರಸ್ತೆಯಲ್ಲಿ ಸ್ಪೋಟ: ಬಿಗ್​​ಬಾಸ್ ರಜತ್ ವಿರುದ್ಧ ಪ್ರಕರಣ ದಾಖಲು – Kannada News | Instagram Reels: Case registered against Bigg Boss Rajat

ಬಿಗ್​​ಬಾಸ್ ಮಾಜಿ ಸ್ಪರ್ಧಿ, ನಟ ರಜತ್ (Rajath) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಜತ್ ವಿರುದ್ಧ ಈಗ ಮತ್ತೊಮ್ಮೆ ಅದೇ ರೀತಿಯ ಕೇಸು ದಾಖಲಾಗಿದೆ. ಈ ಬಾರಿಯೂ ಸಹ ರಜತ್ ಅವರು ರೀಲ್ಸ್ ಕಾರಣದಿಂದಾಗಿಯೇ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಜತ್ ಅವರು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್​ಲೋಡ್ ಮಾಡಿದ್ದರು. ಬೈಕ್​​ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್…

Read More

ಇಸ್ರೇಲ್-ಇರಾನ್ ಸಂಘರ್ಷ: ಬೆಂಗಳೂರಿನಲ್ಲಿ ಗಗನಕ್ಕೇರಲಿದೆ ಅಡುಗೆ ಎಣ್ಣೆ ದರ, ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟ – Kannada News | Israel Iran Conflict Impact: Cooking Oil Prices Rise in Bengaluru, Karnataka Egg Exporters Face Heavy Loss

ಮೊಟ್ಟೆ ಉದ್ಯಕ್ಕೆ ಭಾರೀ ನಷ್ಟImage Credit source: tv9 ಬೆಂಗಳೂರು, ಮಾರ್ಚ್ 5: ಇಸ್ರೇಲ್-ಇರಾನ್ ಸಂಘರ್ಷದಿಂದ (Israel-Iran Conflict) ಉಂಟಾಗಿರುವ ಗಲ್ಫ್ ಯುದ್ಧದ ಭೀತಿಯು ಜಾಗತಿಕವಾಗಿ ತಲ್ಲಣ ಸೃಷ್ಟಿಸಿದೆ. ಇದರ ಪರಿಣಾಮ ಭಾರತದ, ಅದರಲ್ಲೂ ಕರ್ನಾಟಕದ ಜನಸಾಮಾನ್ಯರ ಮೇಲೆ ನೇರವಾಗಿ ಬೀರಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ವಿಶೇಷವಾಗಿ ಅಡುಗೆ ಎಣ್ಣೆ ಮತ್ತು ಮೊಟ್ಟೆ ಉದ್ಯಮಕ್ಕೆ ಭಾರಿ ನಷ್ಟ ಉಂಟಾಗಿದೆ. ಬೆಂಗಳೂರಿನಲ್ಲಿ (Bangalore) ಅಡುಗೆ ಎಣ್ಣೆಯ ದರ (Cooking Oil Prices) ಲೀಟರ್‌ಗೆ 5 ರೂಪಾಯಿ ಏರಿಕೆಯಾಗಿದೆ….

Read More

MI vs LSG: ಕಮ್​ಬ್ಯಾಕ್ ಅಂದ್ರೆ ಇದು: ರೋಹಿತ್ ಶರ್ಮಾ ಬಿರುಗಾಳಿಯ ಬ್ಯಾಟಿಂಗ್​ಗೆ ಉದಯವಾಯಿತು ಮೂರು ಬೃಹತ್ ದಾಖಲೆಗಳು – Kannada News | MI vs LSG A Big comeback from Rohit Sharma He create three huge records in Wankhede

ಬೆಂಗಳೂರು (ಮೇ. 05): ಐಪಿಎಲ್ 2026 ರ 47ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ, ಗಾಯದಿಂದ ಚೇತರಿಸಿಕೊಂಡು ಮರಳಿದ ಅನುಭವಿ ರೋಹಿತ್ ಶರ್ಮಾ (Rohit Sharma) ಅದ್ಭುತ ಇನ್ನಿಂಗ್ಸ್ ಆಡಿದರು. ಬಿರುಗಾಳಿಯ ಶೈಲಿಯಲ್ಲಿ ಬ್ಯಾಟಿಂಗ್ ಮಾಡಿ 84 ರನ್‌ಗಳ ಮಹತ್ವದ ಕಾಣಿಕೆ ನೀಡಿದರು. ರೋಹಿತ್ ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನೂ ಬಾರಿಸಿದರು. ಇದರ ಜೊತೆಗೆ ಕೆಲ ದಾಖಲೆಯನ್ನು ಕೂಡ ಹಿಟ್​ಮ್ಯಾನ್ ತಮ್ಮ ಖಾತೆಗೆ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ‘ಸತ್ಯಕ್ಕೆ ಸಂದ ಜಯ’ ಎಂದ ಆರ್. ಅಶೋಕ್! – Kannada News | Shringeri Recount Controversy: R. Ashok Slams Congress Over Stolen Mandate; Calls it Victory for Truth

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ (postal ballot recount) ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಮೌನವಾಗಿದೆ, ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಜನಾದೇಶವನ್ನು ಕಸಿದುಕೊಂಡಿದ್ದ ಕಾಂಗ್ರೆಸ್‌ಗೆ ನ್ಯಾಯಾಲಯ ತಕ್ಕ ಪಾಠ ಕಲಿಸಿದೆ ಎಂದು ಅವರು ತಮ್ಮ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಆರ್​. ಅಶೋಕ್ ಟ್ವೀಟ್‌ನಲ್ಲಿ ಏನಿದೆ? ಮತ…

Read More

ಯಾದಗಿರಿಯಲ್ಲಿ ಹೋಟೆಲ್​ಗಳ ಮೇಲೆ ದಿಢೀರ್ ದಾಳಿ: ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಯಾದಗಿರಿ, ಮಾರ್ಚ್ 13: ಕರ್ನಾಟಕದ ಯಾದಗಿರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಾರ್ಚ್ 12 ರಂದು ಹೋಟೆಲ್‌ಗಳ ದಿಢೀರ್ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ…

Read More

ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ – Kannada News | Union Cabinet Approves decision to rename Of Kerala To Keralam

ನವದೆಹಲಿ, ಫೆಬ್ರವರಿ 24: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ (Union Cabinet) ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ…

Read More