Headlines

ಸಹ ಸ್ಪರ್ಧಿಗಳ ಕುಟುಂಬದವರ ಹಾರೈಕೆ: ಕೊನೆಗೂ ಕ್ಯಾಪ್ಟನ್ ಆದ ಗಿಲ್ಲಿ – Kannada News | Bigg Boss Kannada: Gilli became house captain by family members vote

ಈ ವಾರ ಬಿಗ್​​ಬಾಸ್ (Bigg Boss) ಮನೆಯಲ್ಲಿ ಫ್ಯಾಮಿಲಿ ವಾರವಾಗಿತ್ತು. ಮನೆಯ ಸದಸ್ಯರಿಗೆ ಯಾವುದೇ ಟಾಸ್ಕ್ ಇರಲಿಲ್ಲ. ಆದರೆ ಮನೆಯ ಸದಸ್ಯರ ಓಟಿನ ಆಧಾರದ ಮೇಲೆ ಮನೆಯ ಕ್ಯಾಪ್ಟನ್ ಆಯ್ಕೆ ನಡೆದಿದೆ. ಮನೆಗೆ ಬಂದ ಸ್ಪರ್ಧಿಗಳ ಕುಟುಂಬದವರೇ ಈ ಬಾರಿ ಕ್ಯಾಪ್ಟನ್ ಆಯ್ಕೆ ಮಾಡಬೇಕಿತ್ತು. ಅದರಂತೆ ಯಾರಿಗೆ ಯಾರು ಕ್ಯಾಪ್ಟನ್ ಆಗಬೇಕು ಎಂದು ಎಲ್ಲರೂ ಸೂಚಿಸಿದರು. ಈ ವೇಳೆ ಗಿಲ್ಲಿಗೆ ಹೆಚ್ಚು ಓಟು ಬಂದಿತ್ತು, ಅಶ್ವಿನಿ ಅವರಿಗೂ ಸಹ ಹೆಚ್ಚು ಮತಗಳು ಬಂದಿದ್ದವು. ಅಂತಿಮವಾಗಿ ಅಶ್ವಿನಿ ಮತ್ತು…

Read More

ಬಾಕಿ ವೇತನ ಕೇಳಿದ್ದಕ್ಕೆ ‘ಸಿದ್ಧಗಂಗಾ ಟೂರ್ಸ್’ ಮಾಲೀಕರಿಂದ ಚಾಲಕನಿಗೆ ಹಲ್ಲೆ: ಪೊಲೀಸರಿಂದಲೇ ಸಾಕ್ಷ್ಯ ನಾಶದ ಪ್ರಯತ್ನ?

ಬೆಂಗಳೂರು, ಏ.7: ನಗರದ ಖಾಸಗಿ ಬಸ್ ಸಂಸ್ಥೆಯೊಂದರಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಾಮೇಗೌಡ ಎಂಬುವವರ ಮೇಲೆ ಮಾಲೀಕರು ಮತ್ತು ಮ್ಯಾನೇಜ್‌ಮೆಂಟ್ ಸಿಬ್ಬಂದಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕುಟುಂಬದ ಏಕೈಕ ಆಧಾರ ಸ್ತಂಭವಾಗಿದ್ದ ಚಾಲಕನಿಗೆ ಕಳೆದ ಹಲವು ತಿಂಗಳುಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದ ಸಂಸ್ಥೆ, ಈಗ ಅವರ ಮೇಲೆ ದೈಹಿಕ ದೌರ್ಜನ್ಯ ಎಸಗಿದೆ ಎಂದು ಆರೋಪಿಸಲಾಗಿದೆ. ರಾಮೇಗೌಡ ಅವರು ‘ಸಿದ್ಧಗಂಗಾ ಟೂರ್ಸ್ ಅಂಡ್ ಟ್ರಾವೆಲ್ಸ್’ (Siddaganga Tours and Travels) ಸಂಸ್ಥೆಯಲ್ಲಿ ಚಾಲಕರಾಗಿ ಕೆಲಸ…

Read More

ಪ್ರೆಗ್ನೆನ್ಸಿಯಲ್ಲಿ ವಾಕಿಂಗ್ ಮಾಡುವುದರಿಂದ ಮಧುಮೇಹದ ಅಪಾಯ ಕಡಿಮೆಯಾಗುತ್ತದೆಯೇ? – Kannada News | Daily Walking During Pregnancy: 5 Amazing Benefits for Mother and Baby

ಗರ್ಭಾವಸ್ಥೆ (Pregnancy) ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತಗಳಲ್ಲಿ ಒಂದಾಗಿದೆ. ಈ ಅವಧಿಯಲ್ಲಿ ದೇಹದಲ್ಲಿ ಹಾರ್ಮೋನ್‌ಗಳ ಬದಲಾವಣೆ, ತೂಕ ಹೆಚ್ಚಳ ಮತ್ತು ಹಲವು ದೈಹಿಕ ಬದಲಾವಣೆಗಳಾಗುತ್ತವೆ. ಆದ್ದರಿಂದ ಸಮತೋಲಿತ ಆಹಾರದ ಜೊತೆಗೆ ನಿಯಮಿತವಾದ ಸೌಮ್ಯ ದೈಹಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ಆದರೆ ಕೆಲವು ಗರ್ಭಿಣಿಯರು ತಾವು ಹೆಚ್ಚು ವಿಶ್ರಾಂತಿ ತೆಗೆದುಕೊಳ್ಳಬೇಕೇ ಅಥವಾ ಯಾವ ರೀತಿಯ ವ್ಯಾಯಾಮ ಮಾಡಬೇಕು ಎಂಬುದರ ಬಗ್ಗೆ ಯೋಚಿಸುತ್ತಾರೆ. ಆದರೆ ಗರ್ಭಧಾರಣೆ ಸಾಮಾನ್ಯವಾಗಿದ್ದರೆ ಮತ್ತು ವೈದ್ಯರು ಯಾವುದೇ ನಿರ್ಬಂಧ ವಿಧಿಸದಿದ್ದರೆ, ಪ್ರತಿದಿನ ಸ್ವಲ್ಪ ಸಮಯ…

Read More

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಸಿಎಂ ಸ್ಥಾನಕ್ಕೆ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಏನಾಗುತ್ತದೆ? – Kannada News | Mamata banerjee refuses to resign as chief minister what happens next in west bengal

ಕೊಲ್ಕತ್ತಾ, ಮೇ 5: ಬಂಗಾಳದಲ್ಲಿ ಮಮತಾ ಬ್ಯಾನರ್ಜಿ (Mamata Banerjee) ಬಿಜೆಪಿಯ ಗೆಲುವು ಅನೈತಿಕ ಎಂದು ಆರೋಪಿಸಿದ್ದಾರೆ. ಬಿಜೆಪಿ 100 ಸ್ಥಾನಗಳನ್ನು ಕದ್ದಿದೆ. ನೈತಿಕವಾಗಿ ನಾವೇ ಗೆದ್ದಿದ್ದೇವೆ. ಹೀಗಾಗಿ, ರಾಜಭವನಕ್ಕೆ ಹೋಗೋ ಮಾತೇ ಇಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿಗೆ ಹೊಸ ಶಾಕ್ ನೀಡಿದ್ದಾರೆ. ಹಾಗಾದರೆ, ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ (West Bengal) ರಾಜಕೀಯದಲ್ಲಿ ಏನಾಗಬಹುದು? ಮಮತಾ ಬ್ಯಾನರ್ಜಿ ಅವರಿಗೆ ಈ ಬಾರಿಯ ಚುನಾವಣೆ…

Read More

ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್: ಚೆನ್ನೈನಲ್ಲಿ ಬಿಬಿಎಲ್ ಪಂದ್ಯ! – Kannada News | Melbourne Renegades Vs Perth Scorchers on 12th December at the Chepauk Stadium

ಆಸ್ಟ್ರೇಲಿಯಾದ ಜನಪ್ರಿಯ ಬಿಗ್ ಬ್ಯಾಷ್ ಲೀಗ್​ (BBL) ಟಿ20 ಟೂರ್ನಿಯ 16ನೇ ಸೀಸನ್​ನ ಉದ್ಘಾಟನಾ ಪಂದ್ಯ ಚೆನ್ನೈನಲ್ಲಿ  ನಡೆಯಲಿರುವುದು ಖಚಿತವಾಗಿದೆ. 2026ರ ಡಿಸೆಂಬರ್ 12 ರಂದು ಚೆನ್ನೈನ ಎಂ.ಎ. ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಮೆಲ್ಬೋರ್ನ್ ರೆನೆಗೇಡ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್​ ಆಯೋಜಿಸುತ್ತಿರುವ ಟೂರ್ನಿಯೊಂದರ ಪಂದ್ಯವು ಭಾರತದಲ್ಲಿ ನಡೆಯುತ್ತಿರುವುದು ಇತಿಹಾಸದಲ್ಲೇ ಇದೇ ಮೊದಲು. ಭಾರತದ ಕ್ರಿಕೆಟ್ ಪ್ರೇಮಿಗಳನ್ನು ಸೆಳೆಯಲು ಮತ್ತು ಬಿಬಿಎಲ್ ಟೂರ್ನಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಕ್ರಿಕೆಟ್ ಆಸ್ಟ್ರೇಲಿಯಾ ಈ…

Read More

Vasthu Tips: ಉದಯಿಸುತ್ತಿರುವ ಸೂರ್ಯನ ಫೋಟೋ ಮನೆಯಲ್ಲಿಡುವುದು ಶುಭವೇ? ವಾಸ್ತು ಹೇಳುವುದೇನು? – Kannada News | Vastu Shastra: Rising Sun Picture Placement for Prosperity, Success and Positive Energy

ಉದಯಿಸುವ ಸೂರ್ಯನ ಚಿತ್ರImage Credit source: Ai generated ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಉದಯಿಸುತ್ತಿರುವ ಸೂರ್ಯನ (Rising Sun) ಚಿತ್ರವನ್ನು ನೇತುಹಾಕುವುದು ಅತ್ಯಂತ ಶುಭ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಸೂರ್ಯನು ಶಕ್ತಿ, ಜ್ಞಾನ ಮತ್ತು ಯಶಸ್ಸಿನ ಸಂಕೇತ. ಶಾಸ್ತ್ರಗಳ ಪ್ರಕಾರ, ಈ ಚಿತ್ರವನ್ನು ಮನೆಯಲ್ಲಿ ಇಡುವುದರಿಂದ ಕುಟುಂಬದ ಸದಸ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಹೊಸ ಭರವಸೆ ಮೂಡುತ್ತದೆ ಮತ್ತು ಪ್ರಗತಿಯ ಹಾದಿ ಸುಲಭವಾಗುತ್ತದೆ. ಆದರೆ, ಇದರ ಪೂರ್ಣ ಲಾಭ ಸಿಗಬೇಕಾದರೆ ವಾಸ್ತು ನಿಯಮಗಳ ಪ್ರಕಾರ ಸರಿಯಾದ…

Read More

Panchamukhi Ganesha: ಪಂಚಮುಖಿ ಗಣೇಶ ಮನೆಯಲ್ಲಿದ್ದರೆ ಸಕಲ ಕಷ್ಟಗಳೂ ನಿವಾರಣೆ; ಐದು ಮುಖಗಳ ದಿವ್ಯ ರಹಸ್ಯವೇನು? – Kannada News | Panchamukhi Ganesha: Vastu Benefits, Wealth and Prosperity at Home

ಹಿಂದೂ ಧರ್ಮದಲ್ಲಿ ಯಾವುದೇ ಶುಭ ಕಾರ್ಯವಿರಲಿ, ಮೊದಲು ವಿಘ್ನನಿವಾರಕನಾದ ಗಣೇಶನನ್ನು ಪೂಜಿಸುವುದು ಅನಾದಿ ಕಾಲದಿಂದಲೂ ನಡೆದುಬಂದಿರುವ ಸಂಪ್ರದಾಯ. ಗಣಪತಿಯನ್ನು ಭಕ್ತಿಯಿಂದ ಆರಾಧಿಸಿದರೆ ಜೀವನದ ಎಲ್ಲ ಕಷ್ಟಗಳು ದೂರವಾಗುತ್ತವೆ ಎಂಬ ನಂಬಿಕೆಯಿದೆ. ಗಣೇಶನ ಹಲವು ರೂಪಗಳಲ್ಲಿ ‘ಪಂಚಮುಖಿ ಗಣೇಶ’ (ಐದು ಮುಖದ ಗಣಪತಿ) ಅತ್ಯಂತ ಶಕ್ತಿಶಾಲಿ ಮತ್ತು ಮಂಗಳಕರ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಪಂಚಮುಖಿ ಗಣೇಶನ ಮೂರ್ತಿ ಅಥವಾ ಫೋಟೋ ಇಡುವುದರಿಂದ ಸಿಗುವ ಲಾಭಗಳೇನು ಮತ್ತು ಅದರ ಹಿಂದಿರುವ ದಿವ್ಯ ರಹಸ್ಯವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ವಾಸ್ತು ದೋಷಗಳಿಗೆ…

Read More

ಸಾಯುವ ಮುನ್ನ ತಮಗಿದ್ದ ಬೇಸರ ಹೇಳಿಕೊಂಡಿದ್ದ ಜೋ ಸೈಮನ್ – Kannada News | Joe Simon was upset that he did not get recognition from government

ಕನ್ನಡ ಚಿತ್ರರಂಗದ (Sandalwood) ಹಿರಿಯ ನಿರ್ದೇಶಕ, ನಟ ಜೋ ಸೈಮನ್ ಇಂದು (ಫೆಬ್ರವರಿ 13) ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಹೃದಯಾಘಾತ ಉಂಟಾಗಿ ಜೋ ಸೈಮನ್ ಅವರು ನಿಧನ ಹೊಂದಿದ್ದಾರೆ. ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಹಿರಿಯ ನಿರ್ದೇಶಕ ಆಗಿದ್ದರೂ ಸಹ ಯಾವುದೇ ಸದ್ದಿಲ್ಲದೆ, ಸುದ್ದಿಗೆ ಹಪ-ಹಪಿಸದೆ ಸರಳವಾಗಿ ಬದುಕಿದ್ದರು, ಬಂದಿದ್ದನ್ನು ಬಂದಂತೆ ಸ್ವೀಕರಿಸುತ್ತಿದ್ದ ಅವರಿಗೆ ಯಾವುದೇ ಕೊರಗು ಇರಲಿಲ್ಲ, ಆದರೆ ಒಂದು ಸಣ್ಣ ಬೇಸರವಂತೂ ಇತ್ತು. ಆ ಬಗ್ಗೆ…

Read More

Horoscope Today: ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 25, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಅಷ್ಟಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ರವಿ ಗ್ರಹವು ಮೇಷ ರಾಶಿಯಲ್ಲಿ ಮತ್ತು ಚಂದ್ರ ಗ್ರಹವು ಕರ್ಕಾಟಕ ರಾಶಿಯ ಆಶ್ಲೇಷ ನಕ್ಷತ್ರದಲ್ಲಿ ಸಂಚರಿಸುತ್ತಿವೆ. ಈ ದಿನವನ್ನು ಸೀತಾ ನವಮಿ,…

Read More